• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಆಳ್ವಾಸ್‌ ಕನ್ನಡ ಮಾಧ್ಯಮ ಶಾಲೆ ದಾಖಲಾತಿಗಾಗಿ ಹರಿದು ಬಂದ ವಿದ್ಯಾರ್ಥಿ ಸಾಗರ!

ಕನ್ನಡ ಮಾಧ್ಯಮ ಶಾಲೆಗಳನ್ನು ಕೇಳುವವರಿಲ್ಲ. ಅದಕ್ಕೆಂದೂ ಭವಿಷ್ಯವೇ ಇಲ್ಲ ಎನ್ನುವ ವಾತಾವರಣದ ನಡುವೆ ನಾಡಿನ ಮೂಲೆ ಮೂಲೆಯಿಂದ ಮೂಡುಬಿದಿರೆಯ ವಿದ್ಯಾಗಿರಿಗೆ 15986ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಅವರ ಪೋಷಕರು ಕನ್ನಡ ಮಾಧ್ಯಮ ಶಾಲೆಯಲ್ಲಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆ ಬರೆಯಲು ಬಂದಿದ್ದರು.

ಉದ್ಯೋಗ ಸಮೃದ್ಧಿ ಕೇಂದ್ರದ ಮೂಲಕ ನೇರ ಉದ್ಯೋಗ: ಶಾಸಕ ಮಾನೆ
ಈಗ ಉದ್ಯೋಗ ಸಮೃದ್ಧಿ ಕೇಂದ್ರದ ಮೂಲಕ ನೇರ ಉದ್ಯೋಗಕ್ಕೆ ಅವಕಾಶ ಮಾಡಿಕೊಡಲಾಗುತ್ತಿದೆ.
ಮನೆ, ಶುದ್ಧ ಕುಡಿವ ನೀರು, ವಿದ್ಯುತ್‌, ಶೌಚಾಲಯಕ್ಕೆ ಪ್ರಧಾನಿ ಆದ್ಯತೆ: ಶಾಸಕ ಜ್ಞಾನೇಂದ್ರ
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ದೇಶದ ಪ್ರತಿಯೊಬ್ಬ ವ್ಯಕ್ತಿಯ ಮನೆಗೆ ಶುದ್ಧ ಕುಡಿಯುವ ನೀರು ಒದಗಿಸುವುದಲ್ಲದೇ, ವಿದ್ಯುತ್, ಮನೆ, ಶೌಚಾಲಯ ಈ ನಾಲ್ಕೂ ಸೌಲಭ್ಯಗಳ ಕಲ್ಪಿಸಲು ಆದ್ಯತೆಗಳನ್ನು ನೀಡಿದೆ ಎಂದು ಶಾಸಕ ಆರಗ ಜ್ಞಾನೇಂದ್ರ ತೀರ್ಥಹಳ್ಳಿಯಲ್ಲಿ ಹೇಳಿದ್ದಾರೆ.
ಮೂವರು ಪುಕ್ಕಲು ಸಚಿವರು ರಾಜೀನಾಮೆ ನೀಡಲಿ: ಮೂಡ್ನಾಕೂಡು ಪ್ರಕಾಶ್‌
ರಾಜ್ಯ ಸರ್ಕಾರದ ದಲಿತ ಸಚಿವರಾದ ಎಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್, ಪ್ರಿಯಾಂಕ್‌ ಖರ್ಗೆ ಅವರು ದಲಿತರ ಹಿತ ಕಾಯುವ ಸಚಿವರಲ್ಲ ಅವರು ಸಿಎಂ ಸಿದ್ದರಾಮಯ್ಯ ಅವರ ಹಿತ ಕಾಯುವ ಸಚಿವರು ಪುಕ್ಕಲು ಸಚಿವರು ಕೂಡಲೇ ರಾಜೀನಾಮೆ ನೀಡಬೇಕು ಎಂದು ಬಿಜೆಪಿ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಮೂಡ್ನಾಕೂಡು ಒತ್ತಾಯಿಸಿದರು.
ವಚನ ಪಾಲಿಸಿದರೆ ಸಂವಿಧಾನ ಪಾಲಿಸಿದಂತೆ: ಅಮರಣ್ಣವರ
ವಚನ ಪಾಲಿಸಿದರೆ ಸಂವಿಧಾನ ಪಾಲಿಸಿದಂತೆ. ಸಂವಿಧಾನ ಪಾಲಿಸಿದರೆ ವಚನ ಅನುಕರಣೆ ಮಾಡಿದಂತೆ. ಶರಣರು ಅಸ್ಪೃಶ್ಯತೆ, ಲಿಂಗ ಸಮಾನತೆ ಬಗ್ಗೆ ತಮ್ಮ ವಚನಗಳಲ್ಲಿ ಹೇಳಿದ್ದಾರೆ ಎಂದು ಕರ್ನಾಟಕ ಹೈಕೋರ್ಟ್‌ ನ್ಯಾಯಮೂರ್ತಿ ಶಿವಶಂಕರ ಬಿ. ಅಮರಣ್ಣವರ ಹೇಳಿದರು.
ಗ್ಯಾರಂಟಿ ಸಮಾವೇಶಕ್ಕೆ ಹರಿದು ಬಂದ ಜನಸಾಗರ
ಜಿಲ್ಲಾಡಳಿತ ಇಲ್ಲಿನ ಜಿಲ್ಲಾ ಆಟದ ಮೈದಾನದಲ್ಲಿ ಭಾನುವಾರ ಏರ್ಪಡಿಸಿದ್ದ ಗ್ಯಾರಂಟಿ ಯೋಜನೆ ಫಲಾನುಭವಿಗಳ ಸಮಾವೇಶಕ್ಕೆ ಜಿಲ್ಲೆಯ ವಿವಿಧೆಡೆಯಿಂದ ಮಹಿಳೆಯರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು.
ಕಾಲು ಶತಮಾನದಲ್ಲಿ ಗಾಂಧಿ ಕನಸಿನ ವಿಕೇಂದ್ರಿಕರಣ ಸಾಕಾರ: ಮಣಿಶಂಕರ್‌
ದೇಶದಲ್ಲಿ ಪಂಚಾಯತ್ ರಾಜ್ಯ ವ್ಯವಸ್ಥೆಯನ್ನು ಅತ್ಯಂತ ಪರಿಣಾಮಕಾರಿಯಾಗಿ ಅನುಷ್ಠಾನಕ್ಕೆ ತಂದ ರಾಜ್ಯಗಳಲ್ಲಿ ಕರ್ನಾಟಕ ಮಂಚೂಣಿಯಲ್ಲಿದೆ. ಇದಕ್ಕೆ ಕಾರಣವಾದವರಲ್ಲಿ ಡಿ.ಆರ್.ಪಾಟೀಲರು ಪ್ರಮುಖರು ಎಂದು ಕೇಂದ್ರದ ಮಾಜಿ ಸಚಿವ ಮಣಿಶಂಕರ್‌ ಅಯ್ಯರ್‌ ಹೇಳಿದ್ದಾರೆ.
ದೇಶದ ಪ್ರತಿ ಮನೆಗೂ ನೀರು ನೀಡಲು ಜಲಜೀವನ್‌ ಯೋಜನೆ: ಸಂಸದ ಪ್ರಜ್ವಲ್‌ ರೇವಣ್ಣ
ದೇಶದ ಪ್ರತಿ ಮನೆಗೂ ನೀರು ನೀಡುವ ಉದ್ದೇಶದಿಂದ ಕೇಂದ್ರ ಸರ್ಕಾರ ಜಲ ಜೀವನ್ ಮಿಷನ್ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಸಂಸದ ಪ್ರಜ್ವಲ್ ರೇವಣ್ಣ ತಿಳಿಸಿದರು. ಆಲೂರಲ್ಲಿ ಜಲ ಜೀವನ್ ಮಿಷನ್ ಯೋಜನೆ ಕಾಮಗಾರಿ ಪರಿಶೀಲನಾ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು
ಅಯೋಧ್ಯೆ ಏರ್‌ಪೋರ್ಟ್‌ ಕಾಮಗಾರಿಯಲ್ಲಿ ಕನ್ನಡಿಗ ಅಧಿಕಾರಿ
ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ವಿಭಾಗದ ಎಜಿಎಂ ಮಂಗಳೂರಿನ ಅನಿಲ್‌ದಾಸ್‌ ಬೇಕಲ್‌ ಆಯೋಧ್ಯೆಯ ಮಹರ್ಷಿ ವಾಲ್ಮೀಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾಮಗಾರಿಯಲ್ಲಿ ಕೆಲಸ ಮಾಡಿದ್ದಾರೆ.
ರಾಮ ಮನಗೂಳಿಗೆ ಯಲಗೂರೇಶ್ವರ ಅನುಗ್ರಹ ಪ್ರಶಸ್ತಿ
ಆಲಮಟ್ಟಿ: ಯಲಗೂರೇಶ್ವರ ದೇವಸ್ಥಾನ ಸಮಿತಿ ನೀಡುವ ಪ್ರತಿಷ್ಠಿತ ಯಲಗೂರೇಶ ಅನುಗ್ರಹ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತ ದಿ.ರಾಮ ಮನಗೂಳಿ ಭಾಜನರಾಗಿದ್ದು, ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗುತ್ತಿದೆ.
  • < previous
  • 1
  • ...
  • 12654
  • 12655
  • 12656
  • 12657
  • 12658
  • 12659
  • 12660
  • 12661
  • 12662
  • ...
  • 14745
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved