• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಯೋಧ್ಯೆ ಏರ್‌ಪೋರ್ಟ್‌ ಕಾಮಗಾರಿಯಲ್ಲಿ ಕನ್ನಡಿಗ ಅಧಿಕಾರಿ
ಎಲೆಕ್ಟ್ರಿಕಲ್‌ ಎಂಜಿನಿಯರಿಂಗ್‌ ವಿಭಾಗದ ಎಜಿಎಂ ಮಂಗಳೂರಿನ ಅನಿಲ್‌ದಾಸ್‌ ಬೇಕಲ್‌ ಆಯೋಧ್ಯೆಯ ಮಹರ್ಷಿ ವಾಲ್ಮೀಕ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಕಾಮಗಾರಿಯಲ್ಲಿ ಕೆಲಸ ಮಾಡಿದ್ದಾರೆ.
ರಾಮ ಮನಗೂಳಿಗೆ ಯಲಗೂರೇಶ್ವರ ಅನುಗ್ರಹ ಪ್ರಶಸ್ತಿ
ಆಲಮಟ್ಟಿ: ಯಲಗೂರೇಶ್ವರ ದೇವಸ್ಥಾನ ಸಮಿತಿ ನೀಡುವ ಪ್ರತಿಷ್ಠಿತ ಯಲಗೂರೇಶ ಅನುಗ್ರಹ ಪ್ರಶಸ್ತಿಗೆ ಈ ಬಾರಿ ಹಿರಿಯ ಪತ್ರಕರ್ತ ದಿ.ರಾಮ ಮನಗೂಳಿ ಭಾಜನರಾಗಿದ್ದು, ಮರಣೋತ್ತರವಾಗಿ ಪ್ರಶಸ್ತಿ ನೀಡಲಾಗುತ್ತಿದೆ.
ಶ್ರೀ ರಾಮಲೀಲಾ ಮೈದಾನಕ್ಕೆ ಹೈಟೆಕ್ ಸ್ಪರ್ಶ
ಕುದೂರು: ಕುದೂರು ಗ್ರಾಮದ ಶ್ರೀರಾಮಲೀಲಾ ಮೈದಾನಕ್ಕೆ ಹೈಟೆಕ್ ಸ್ಪರ್ಶ ನೀಡಲು ಕ್ಷಣಗಣನೆ ಆರಂಭವಾಗಿದ್ದು, ಮುಖ್ಯಮಂತ್ರಿಗಳ ವಿಶೇಷ ಅನುದಾನದಲ್ಲಿ 6 ಕೋಟಿ ರು.ವೆಚ್ಚದಲ್ಲಿ ಮೈದಾನ ವಿಶೇಷ ಅನುಕೂಲಗಳನ್ನು ಪಡೆಯಲಿದೆ.
ಬಿಜೆಪಿ-ಜೆಡಿಎಸ್‌ ಮೈತ್ರಿ ಟಿಕೆಟ್ ನನಗೆ ಖಚಿತ: ಸುಮಲತಾ
ಮಂಡ್ಯ ಕ್ಷೇತ್ರದ ಬಿಜೆಪಿ-ಜೆಡಿಎಸ್ ಮೈತ್ರಿ ಟಿಕೆಟ್ ನನಗೆ ಸಿಗೋದು ನೂರಕ್ಕೆ ನೂರರಷ್ಟು ಖಚಿತ ಎಂದು ಸಂಸದೆ ಸುಮಲತಾ ಅಂಬರೀಶ್‌ ವಿಶ್ವಾಸದಿಂದ ನುಡಿದಿದ್ದಾರೆ.
ದೊಡ್ಡಮಾರ್ಗೋನಹಳ್ಳಿ ಗ್ರಾಮದಲ್ಲಿ ಆಕಸ್ಮಿಕ ಬೆಂಕಿಗೆ ರೈತ ಆಹುತಿ
ತೋಟದಲ್ಲಿ ಬೆಳೆದಿದ್ದ ಕಳೆ ನಾಶ ಮಾಡಲು ಬೆಂಕಿ ಹಾಕಿದ್ದ ರೈತರೋರ್ವರು ಅದೇ ಬೆಂಕಿಗೆ ಸಿಲುಕಿ ಸಾವನ್ನಪ್ಪಿರುವ ದುರ್ಘಟನೆ ವರದಿಯಾಗಿದೆ.
ಕೆಜಿಎಫ್‌ ಕೈಗಾರಿಕಾ ಕೇಂದ್ರವನ್ನಗಿ ಮಾಡುವ ಗುರಿ
ಪ್ರತಿನಿತ್ಯ ಕೆಜಿಎಫ್ ನಗರದಿಂದ ಬೆಂಗಳೂರು ನಗರದ ಆಸ್ಪತ್ರೆಗಳು, ಐಟಿ ಕಂಪನಿಗಳಲ್ಲಿ ಹಾಗೂ ಸಣ್ಣಪುಟ್ಟ ಕಂಪನಿಗಳಲ್ಲಿ ನೌಕರಿಗೆ ಸುಮಾರು ೨೦ ಸಾವಿರ ಮಂದಿ ಉದ್ಯೋಗಕ್ಕಾಗಿ ಹೋಗುತ್ತಾರೆ. ಇವರಿಗೆ ಸ್ಥಳೀಯವಾಗಿ ಕೆಲಸ ನೀಡುವಂತಾಗಬೇಕು
ಜಿಲ್ಲೆಯಲ್ಲಿ ನೂತನ 10 ಸಾರಿಗೆ ಬಸ್‌ಗಳಿಗೆ ಸಚಿವ ಚಲುವರಾಯಸ್ವಾಮಿ ಚಾಲನೆ
ಜಿಲ್ಲೆಯಾದ್ಯಂತ ಹಾಗೂ ಹೊರ ಜಿಲ್ಲೆ, ರಾಜ್ಯಗಳಿಗೆ ಮಂಡ್ಯ ನಗರದಿಂದ ಸಂಚರಿಸಲು ಇನ್ನೂ 50ರಿಂದ 100 ಬಸ್‌ಗಳ ಅವಶ್ಯಕತೆ ಇದೆ. ಹೆಚ್ಚುವರಿ ಬಸ್‌ಗಳನ್ನು ಕಲ್ಪಿಸುವಂತೆ ಕೆಎಸ್ಆರ್‌ಸಿ ನಿಗಮಕ್ಕೆ ಮನವಿ ಮಾಡಲಾಗಿದೆ. ಎಲ್ಲೆಲ್ಲಿ ಜನರಿಗೆ ಬಸ್‌ಗಳ ಕೊರತೆ ಇದೆ. ಅಲ್ಲಿಗೆ ಹಂತ ಹಂತವಾಗಿ ಬಸ್‌ಗಳ ಸೇವೆ ಒದಗಿಸಲಾಗುವುದು. ಜಿಲ್ಲೆಯಲ್ಲಿ ಸಾರಿಗೆ ಬಸ್‌ಗಳು ಪ್ರತಿ ನಿತ್ಯ 1.65 ಲಕ್ಷ ಕಿ.ಮೀ ಕ್ರಮಿಸಿ 73.09 ಲಕ್ಷ ರು. ಆದಾಯ ಗಳಿಸುತ್ತಿದೆ.
ರಾಜ್ಯದಲ್ಲಿನ್ನೂ ದೇವದಾಸಿ ಪದ್ಧತಿ ಚಾಲ್ತಿಯಲ್ಲಿದೆ: ಪೂರ್ಣಿಮಾ ರವಿ
ಮಾಹೆಯ ಗಾಂಧಿಯನ್ ಸೆಂಟರ್ ಫಾರ್ ಫಿಲಾಸಫಿಕಲ್ ಆರ್ಟ್ಸ್ ಆ್ಯಂಡ್ ಸೈನ್ಸಸ್ (ಜಿಸಿಪಿಎಎಸ್) ಆಶ್ರಯದಲ್ಲಿ ಸಂಶೋಧಕಿ, ಚಲನಚಿತ್ರ ನಿರ್ದೇಶಕಿ ಪೂರ್ಣಿಮಾ ರವಿ ಅವರ ಗಾಡ್ಸ್ ವೈವ್ಸ್, ಮೆನ್ಸ್ ಸ್ಲೇವ್ಸ್’ ಚಲನಚಿತ್ರ ಪ್ರದರ್ಶನಗೊಂಡಿತು. ಬಳಿಕ ಸಂವಾದ ನಡೆಯಿತು.
ಬ್ರಹ್ಮಾವರ: ಹನೆಹಳ್ಳಿಯಲ್ಲಿ ಗುಂಡಿಕ್ಕಿ ಯುವಕನ ಕೊಲೆ
ಮಣಿಪಾಲದಲ್ಲಿ ಕೆಲಸ ಮಾಡಿಕೊಂಡಿದ್ದ ಕೃಷ್ಣ, ಶನಿವಾರ ರಾತ್ರಿ ಮನೆಗೆ ಬಂದಿದ್ದರು. ಸುಮಾರು 9.30ರ ಸುಮಾರಿಗೆ ಊಟ ಮಾಡುತ್ತಿರುವಾಗ ದುಷ್ಕರ್ಮಿಗಳು ಆಗಮಿಸಿ ಪಿಸ್ತೂಲಿನಿಂದ ಗುಂಡು ಹೊಡೆದು ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಪು2..ಆ್ಯಂಕರ್ ಪಕ್ಕ....ತೊದಲಬಾಗಿಯಲ್ಲಿ ಬಸ್‌ ತಂಗುದಾನ ನಿರ್ಮಾಣಕ್ಕೆ ಮನವಿ
ಸಾವಳಗಿ: ಜಮಖಂಡಿ ತಾಲೂಕಿನ ತೊದಲಬಾಗಿಯಲ್ಲಿ ನೂತನ ಬಸ್‌ ತಂಗುದಾನ ನಿರ್ಮಿಸಬೇಕು ಎಂದು ಸಿದ್ದಪ್ಪ ಹೆಗ್ಗೊಂಡ ನೇತೃತ್ವದಲ್ಲಿ ಶಾಸಕರ ಗೃಹ ಕಚೇರಿ, ತಹಸೀಲ್ದಾರ್‌ ಮತ್ತು ತಾಲೂಕು ಅಧಿಕಾರಿಗಳಿಗೆ ಮೌಖಿಕ ಹಾಗೂ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ.
  • < previous
  • 1
  • ...
  • 12656
  • 12657
  • 12658
  • 12659
  • 12660
  • 12661
  • 12662
  • 12663
  • 12664
  • ...
  • 14746
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved