• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೋಲಿಯೋ ಲಸಿಕೆ ಕಡ್ಡಾಯವಾಗಿ ಹಾಕಿಸಿ: ಹಂಪನಗೌಡ ಬಾದರ್ಲಿ
ಸಿಂಧನೂರಿನ ತಾಲೂಕು ಸಾರ್ವಜನಿಕ ಆಸ್ಪತ್ರೆಯಲ್ಲಿ ಭಾನುವಾರ ಹಮ್ಮಿಕೊಂಡಿದ್ದ ರಾಷ್ಟ್ರೀಯ ಪಲ್ಸ್ ಪೋಲಿಯೋ ಲಸಿಕೆ ಅಭಿಯಾನಕ್ಕೆ ಶಾಸಕ ಹಂಪನಗೌಡ ಬಾದರ್ಲಿ ಚಾಲನೆ ನೀಡಿದರು.
ಪೋಲಿಯೊ ಲಸಿಕಾ ಕೇಂದ್ರಕ್ಕೆ ಸಿಂಗಾರ
ಇಂಡಿ: ತಾಲೂಕಿನ ಚಿಕ್ಕಬೇವನೂರ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಪಲ್ಸ್ ಪೋಲಿಯೊ ಲಸಿಕೆ ಹಾಕುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದ್ದು, ಲಸಿಕಾ ಕೇಂದ್ರವನ್ನು ತಳಿರು ತೋರಣಗಳಿಂದ ಸಿಂಗಾರ ಮಾಡಲಾಗಿತ್ತು. ಬಾಳೆ ದಿಂಡು, ಕಬ್ಬುಮಾವಿನ ಎಲೆಗಳಿಂದ ಸಿಂಗರಿಸಿ ಅಲಂಕಾರ ಮಾಡಿ ಹಬ್ಬದ ವಾತಾವರಣವನ್ನೆ ಸೃಷ್ಟಿ ಮಾಡಲಾಗಿತ್ತು.
ಶ್ರೀ ಗಂಧದ ನೆಡುತೋಪಿಗೆ ಲಕ್ಷಾಂತರ ರು. ತೋಪು
ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಡಾ.ಪಿ. ರಮೇಶ್‌ ಕುಮಾರ್‌ ನಿರ್ಲಕ್ಷ್ಯವೋ, ಅರಣ್ಯ ಇಲಾಖೆಯ ಹಿರಿಯ ಅಧಿಕಾರಿಗಳ ಬೇಜವಬ್ದಾರಿ ತನವೋ ಏನೋ ಮಳೆಗಾಲದಲ್ಲಿ ಶ್ರೀಗಂಧ ಸಸಿ ಹಾಕುವ ಬದಲು ಬೇಸಿಗೆ ಅರಂಭದಲ್ಲಿ ಶ್ರೀಗಂಧದ ನೆಡುತೋಪು ಮಾಡುವ ಮೂಲಕ ಲಕ್ಷಾಂತರ ರು. ಮಣ್ಣು ಪಾಲಾಗಿದೆ.
ಕನ್ನಡದ ವಿಷಯದಲ್ಲಿ ಸರ್ಕಾರದ ಅಸಡ್ಡೆ ಸಲ್ಲದು: ಹಿರಿಯ ಸಾಹಿತಿ ಡಾ. ಸರಜೂ ಕಾಟ್ಕರ್‌
ಅನುದಾನ ಇಲ್ಲದೇ ಇರುವುದರಿಂದ ರಾಜ್ಯದಲ್ಲಿ ಎಲ್ಲೂ ತಾಲೂಕು ಕನ್ನಡ ಸಾಹಿತ್ಯ ಸಮ್ಮೇಳನ ನಡೆಯುತ್ತಿಲ್ಲ. ಇದು ಅತ್ಯಂತ ಬೇಸರದ ಸಂಗತಿ ಎಂದು ಹಿರಿಯ ಸಾಹಿತಿ, ಪತ್ರಕರ್ತ ಡಾ. ಸರಜೂ ಕಾಟ್ಕರ್‌ ಹೇಳಿದರು.
ಪ್ರತಿಯೊಬ್ಬರು ಮಕ್ಕಳಿಗೆ ಪೋಲಿಯೋ ಹಾಕಿಸಿ: ಶಾಸಕ ಪುಟ್ಟರಂಗಶೆಟ್ಟಿ
ಚಾಮರಾಜನಗರದ ಜಿಲ್ಲಾಸ್ಪತ್ರೆಯಲ್ಲಿ ನಡೆದ ’ರಾಷ್ಟ್ರೀಯ ಪಲ್ಸ್ ಪೋಲಿಯೋ ಕಾರ್ಯಕ್ರಮ
ಪಲ್ಸ್‌ ಪೋಲಿಯೋ ಲಸಿಕೆ ಅಭಿಯಾನಕ್ಕೆ ಚಾಲನೆ
ರಾಜ್ಯ ಸರ್ಕಾರ ಮಾ.೬ರವರೆಗೆ ಐದು ವರ್ಷದೊಳಗಿನ ಎಲ್ಲ ಮಕ್ಕಳಿಗೆ ಕಡ್ಡಾಯವಾಗಿ ಲಸಿಕೆ ಹಾಕಿಸಲು ಯೋಜನೆ ರೂಪಿಸಿದೆ.
ಮಕ್ಕಳಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ
5 ವರ್ಷದದೊಳಗಿನ ಎಲ್ಲ ಮಕ್ಕಳಿಗೆ ಪೋಲಿಯೋ ಹನಿ ಹಾಕಿಸುವ ಮೂಲಕ ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಬೇಕು ಎಂದು ಶಾಸಕ ಆಸೀಪ್ ಸೇಠ್ ಹೇಳಿದರು
ಸ್ವಾರ್ಥಮುಕ್ತ ಬದುಕು ಕಲಿಸಿದ ಹಾನಗಲ್ಲ ಕುಮಾರ ಶಿವಯೋಗಿಗಳು: ಮೀನಾಕ್ಷಿ ಕಂಡೀಮಠ
ಹಾನಗಲ್ಲ ಲಿಂ.ಕುಮಾರಶಿವಯೋಗಿಗಳು ಧರ್ಮ ಸತ್ಯವನ್ನು ಅರಿತು ಅರುಹಿ ಸ್ವಾರ್ಥಮುಕ್ತ ಬದುಕನ್ನು ನೀಡಿದ ಮಹಾತ್ಮ.
ಪ್ರೊ. ಕಬಡ್ಡಿ ಪಂದ್ಯಾವಳಿ, ಅಬ್ಬಿಗೇರಿ ತಂಡ ಚಾಂಪಿಯನ್
ನರೇಗಲ್ಲ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಆವರಣದಲ್ಲಿ ಇತ್ತೀಚೆಗೆ ನಡೆದ ಗದಗ ಜಿಲ್ಲಾ ಮಟ್ಟದ ಹೊನಲು ಬೆಳಕಿನ ಮ್ಯಾಟ್ ಮೇಲಿನ ಪ್ರೊ ಕಬಡ್ಡಿ ಪಂದ್ಯಾವಳಿಯಲ್ಲಿ ಅಬ್ಬಿಗೇರಿ ಗ್ರಾಮದ ತಂಡವು ಚಾಂಪಿಯನ್ ತಂಡವಾಗಿ ಹೊರಹೊಮ್ಮಿತು.
ಸದೃಢ ಆರೋಗ್ಯಕ್ಕೆ ಕ್ರೀಡೆಯೂ ಮುಖ್ಯ: ಪಿಡಿಓ
ಆಲಘಟ್ಟ ಗ್ರಾಮದಲ್ಲಿ ನೆಹರು ಯುವ ಇಲಾಖೆ ಚಿತ್ರದುರ್ಗ ಹಾಗೂ ಮಡಿಲು ಗ್ರಾಮೀಣ ಮತ್ತು ನಗರಾಭಿವೃದ್ಧಿ ಸಂಸ್ಥೆ ವತಿಯಿಂದ ಚಿತ್ರದುರ್ಗ ತಾಲೂಕು ಮಟ್ಟದ ಕ್ರೀಡಾಕೂಟ ಆಯೋಜಿಸಲಾಗಿತ್ತು.
  • < previous
  • 1
  • ...
  • 12658
  • 12659
  • 12660
  • 12661
  • 12662
  • 12663
  • 12664
  • 12665
  • 12666
  • ...
  • 14746
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved