• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಹಾ ಶಿವರಾತ್ರಿ ನಿಮಿತ್ತ ನುಗ್ಗೇಹಳ್ಳಿ ಪಂಚಲಿಂಗೇಶ್ವರ ಸಮಿತಿಯಿಂದ ಪಾದಯಾತ್ರೆ
ನುಗ್ಗೇಹಳ್ಳಿ ಹೋಬಳಿ ಕೇಂದ್ರದ ಶ್ರೀ ಪಂಚಲಿಂಗೇಶ್ವರ ಧರ್ಮಸ್ಥಳ ಪಾದಯಾತ್ರಿಗಳ ಸೇವಾ ಸಮಿತಿ ವತಿಯಿಂದ ಮಹಾಶಿವರಾತ್ರಿ ಅಂಗವಾಗಿ 12ನೇ ವರ್ಷದ ಪಾದಯಾತ್ರೆಯನ್ನು ಕೈಗೊಂಡಿದೆ.
ಮಕ್ಕಳನ್ನು ಸಂಸ್ಕಾರಯುತವಾಗಿ ಬೆಳೆಸುವುದು ನಮ್ಮ ಕರ್ತವ್ಯ
ಮಕ್ಕಳನ್ನು ಸುರಕ್ಷಿತವಾಗಿ ಮತ್ತು ಸಂಸ್ಕಾರಯುತವಾಗಿ ಬೆಳೆಸುವುದು ನಮ್ಮ ನಿಮ್ಮೆಲರ ಆದ್ಯ ಕರ್ತವ್ಯವಾಗಿದೆ. ನಮ್ಮಲ್ಲಿ ಬರುವಂತಹ ಮಕ್ಕಳು ವಿಶೇಷದಲ್ಲಿ ವಿಶೇಷವಾಗಿರುತ್ತಾರೆ. ಅವರನ್ನು ತಿದ್ದಿ ಒಳ್ಳೆಯ ನಾಗರಿಕರನ್ನಾಗಿ ಸಮಾಜದ ಮುಖ್ಯವಾಹಿನಿಗೆ ತರುವಲ್ಲಿ ನಿಮ್ಮೆಲ್ಲರ ಪಾತ್ರ ಪ್ರಮುಖವಾಗಿದೆ ಎಂದು ಹಿರಿಯ ಸಿವಿಲ್ ನ್ಯಾಯಾಧೀಶ ಹಾಗೂ ಬಾಲನ್ಯಾಯ ಮಂಡಳಿಯ ಪ್ರಧಾನ ದಂಡಾಧಿಕಾರಿ ಶ್ರೀಕಂಠ ಎನ್. ಎ ಹೇಳಿದರು.
ಲೋಕ ಅರ್ಥ ಮಾಡಿಕೊಳ್ಳಲು ಕತೆಗಳು ಬೇಕು: ನಾಗಭೂಷಣ್‌
ಸ್ವಾಮಿ ಪೊನ್ನಾಚಿಯ ದಾರಿ ತಪ್ಪಿಸುವ ಗಿಡ ಮತ್ತು ಕಾಡು ಹುಡುಗನ ಹಾಡುಪಾಡು ಪುಸ್ತಕ ಬಿಡುಗಡೆ ಕಾರ್ಯಕ್ರಮ
ನಾಳೆ ಸಾಗರದಲ್ಲಿ ಶಕ್ತಿಸಾಗರ ಸಂಗಮ ಕಾರ್ಯಕ್ರಮ

ಪಟ್ಟಣದ ಗಣಪತಿ ಕೆರೆ ಮೇಲ್ಭಾಗದ ವಿಶಾಲವಾದ ಪ್ರದೇಶದಲ್ಲಿ ಮಾ.೫ರಂದು ಈಡಿಗ, ಬಿಲ್ಲವ, ನಾಮದಾರಿ ದೀವರು ಸೇರಿದಂತೆ ೨೬ ಪಂಗಡಗಳ ರಾಜ್ಯಮಟ್ಟದ ಬೃಹತ್ ಸಮಾವೇಶ ನಡೆಯಲಿದೆ. ಕಾರ್ಯಕ್ರಮದಲ್ಲಿ ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಸನ್ಮಾನಿಸಲಾಗುವುದು ಎಂದು ಮಾಜಿ ಸಚಿವ ಎಚ್.ಹಾಲಪ್ಪ ಹೇಳಿದರು.

ಮಾತೃ ಭಾಷೆಯೊಂದಿಗೆ ಅನ್ಯ ಭಾಷೆ ಕಲಿಕೆ ಅವಶ್ಯಕ
ಇಂದಿನ ಸ್ಮರ್ಧಾತ್ಮಕ ಕಾಲಘಟ್ಟದಲ್ಲಿ ಮಾತೃ ಭಾಷೆಯೊಂದಿಗೆ ಇತರೆ ಭಾಷೆಗಳನ್ನು ಕಲಿಯಬೇಕಾದ ಅವಶ್ಯಕತೆ ಇದೆ. ಜತೆಗೆ ಎಲ್ಲ ಮಕ್ಕಳು ಶಿಕ್ಷಣ ಪಡೆಯುವುದು ಅತ್ಯವಶ್ಯಕ ಎಂದು ವಿಧಾನ ಸಭಾಧ್ಯಕ್ಷ ಯು.ಟಿ.ಖಾದರ್‌ ಹೇಳಿದರು.
5 ವರ್ಷದೊಳಗಿನ ಮಕ್ಕಳಿಗೆ ಲಸಿಕೆ ಹಾಕಿಸಿ
ಪೋಲಿಯೋ ಮುಕ್ತ ಕಾರ್ಯಕ್ರಮಕ್ಕೆ ಪ್ರತಿಯೊಬ್ಬ ಪಾಲಕರು ತಮ್ಮ ೫ ವರ್ಷದ ಒಳಗಿನ ಎಲ್ಲಾ ಮಕ್ಕಳಿಗೂ ತಪ್ಪದೇ ಹನಿ ಹಾಕಿಸಿ ಆರೊಗ್ಯ ಕಾಪಾಡಬೇಕು
ಅಭಿವೃದ್ಧಿ ಕಾಮಗಾರಿಗಳಿಗೆ ಬದ್ಧ: ಶಾಸಕ ಕಂದಕೂರು
ಮಾಜಿ ಶಾಸಕರಾದ ದಿ. ನಾಗನಗೌಡ ಕಂದಕೂರ ಅವರ ಅವಧಿಯಲ್ಲಿ ಗ್ರಾಮಕ್ಕೆ ಸಾಕಷ್ಟು ಅಭಿವೃದ್ಧಿ ಕಾಮಗಾರಿಗಳು ನೀಡಿದ್ದರು. ನಾನು ಸಹ ಗ್ರಾಮದ ಸರ್ವಾಂಗಿಣ ಅಭಿವೃದ್ಧಿಗೆ ಬದ್ಧನಾಗಿದ್ದು ಗ್ರಾಮಸ್ಥರು ನನಗೆ ಸಂಪರ್ಕಿಸಿ ಎಂದರು.
ಕೆಂಭಾವಿಗೆ ಶಾಶ್ವತ ಕುಡಿಯುವ ನೀರು: ದರ್ಶನಾಪುರ
ಶುದ್ಧ ಕುಡಿಯುವ ನೀರು ಒದಗಿಸುವ ಕಾಮಗಾರಿ ಅಂತಿಮ ಹಂತಕ್ಕೆ ಬಂದಿದ್ದು, ಶೀಘ್ರದಲ್ಲೇ ಕೆಂಭಾವಿ ಪಟ್ಟಣದ ಎಲ್ಲ ವಾರ್ಡ್‌ಗಳಲ್ಲಿ ನೂತನ ಪೈಪ್‌ಲೈನ್ ಕಾಮಗಾರಿ ಆರಂಭಗೊಳ್ಳಲಿದೆ
ಕುವೆಂಪುಗೆ ಮರಣೋತ್ತರ ಭಾರತರತ್ನ ನೀಡಿ: ಮುರುಳೀಧರ ಹಾಲಪ್ಪ
ಕುವೆಂಪು ದಿನಾಚರಣೆ, ಕುವೆಂಪು ರಚಿತ ಗೀತಗಾಯನ ಸ್ಪರ್ಧೆ ಉದ್ಘಾಟಿಸಿ ಹಾಲಪ್ಪ ಪ್ರತಿಷ್ಠಾನದ ಮುರುಳೀಧರ ಹಾಲಪ್ಪ ಅವರು ಕುವೆಂಪುಗೆ ಮರಣೋತ್ತರ ಭಾರತರತ್ನ ನೀಡಿ ಎಂದು ಒತ್ತಾಯಿಸಿದ್ದಾರೆ.
ಈ ಜಗತ್ತು ಧರ್ಮದ ಆಧಾರದ ಮೇಲೆ ನಿಂತಿದೆ: ಶ್ರೀ ವಿಧು ಶೇಖರ ಭಾರತಿ ಸ್ವಾಮೀಜಿ
ಈ ಜಗತ್ತು ಧರ್ಮದ ಆಧಾರದ ಮೇಲೆ ನಿಂತಿದೆ ಎಂದು ಶೃಂಗೇರಿ ಮಠದ ಶ್ರೀ ಮಜ್ಜಗದ್ಗುರು ಶ್ರೀ ವಿಧು ಶೇಖರ ಭಾರತಿ ಸ್ವಾಮೀಜಿ ತಿಳಿಸಿದರು.
  • < previous
  • 1
  • ...
  • 12659
  • 12660
  • 12661
  • 12662
  • 12663
  • 12664
  • 12665
  • 12666
  • 12667
  • ...
  • 14746
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved