• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪೋಲಿಯೋ ಮುಕ್ತ ಭಾರತವಾಗಿದ್ದರೂ ಲಸಿಕೆ ಅಗತ್ಯ: ಮೀರಾ ಶಿವಲಿಂಗಯ್ಯ
ಪೋಲಿಯೋ ರೋಗದ ವಿರುದ್ಧ ಹೋರಾಟ ನಡೆಸುವ ಶಕ್ತಿ ಲಸಿಕೆಗಿದೆ. ಹುಟ್ಟುವ ಯಾವೊಂದು ಮಗುವೂ ಪೋಲಿಯೋ ರೋಗಕ್ಕೆ ತುತ್ತಾಗಬಾರದು. ಅದಕ್ಕಾಗಿ ಪೋಷಕರು ಜಾಗೃತವಾಗಿರಬೇಕು. ಹುಟ್ಟಿನಿಂದ ಐದು ವರ್ಷಗಳವರೆಗೆ ಪ್ರತಿ ವರ್ಷ ತಪ್ಪದೇ ಪೋಲಿಯೋ ಲಸಿಕೆ ಹಾಕಿಸುವುದರ ಮೂಲಕ ಮಕ್ಕಳ ಪೋಲಿಯೋ ರೋಗಕ್ಕೆ ಒಳಗಾಗದಂತೆ ರಕ್ಷಣೆ ಮಾಡಬೇಕು.
ಹೆತ್ತ ತಾಯಿಯಿಂದಲೇ ಮಗುವಿಗೆ ಚಿತ್ರಹಿಂಸೆ
ಮಗುವನ್ನು ಮನೆಯಲ್ಲಿ ಕೂಡಿಹಾಕಿ ತಾಯಿಯೇ ಹಲ್ಲೆ ಮಾಡಿರುವ ಘಟನೆ ಬೆಂಗಳೂರಿನಲ್ಲಿ ನಡೆದಿದೆ.
5 ವರ್ಷದೊಳಗಿನ ಮಗುವಿಗೆ ತಪ್ಪದೇ ಪೋಲಿಯೋ ಹನಿ ಹಾಕಿಸಿ
ಆರೋಗ್ಯ ಇಲಾಖೆ ಅವಿರತ ಶ್ರಮದಿಂದ ಮತ್ತು ಸಾರ್ವಜನಿಕರ ಸಹಕಾರದಿಂದ ಪೋಲಿಯೊ ಮುಕ್ತವಾಗಿರುವುದು ತುಂಬಾ ಖುಷಿ ಮತ್ತು ಹೆಮ್ಮೆಯ ವಿಷಯವಾಗಿದೆ ಎಂದು ಶಾಸಕ ಚೆನ್ನಾರೆಡ್ಡಿ ಪಾಟೀಲ್ ತುನ್ನೂರ್ ಹೇಳಿದರು.
ಆಶಾ ಕಾರ್ಯಕರ್ತರ ಸೇವೆ ಸ್ಮರಣೀಯ: ರುದ್ರಪ್ಪ ಲಮಾಣಿ
ಎಲ್ಲಾ ಸಂಪತ್ತಿಕ್ಕಿಂತ ಆರೋಗ್ಯ ಬಹಳ ಮುಖ್ಯವಾಗಿದೆ. ಆರೋಗ್ಯದಿಂದ ಜನರು ಇದ್ದರೆ ಎಲ್ಲಾ ಸಾಧನೆ ಮಾಡಲು ಸಾಧ್ಯ. ಈ ನಿಟ್ಟಿನಲ್ಲಿ ಆರೋಗ್ಯ ಇಲಾಖೆಯ ಕ್ರಿಯಾಶೀಲತೆ ಶ್ಲಾಘನೀಯ.
ಉತ್ತಮ ಆರೋಗ್ಯಕ್ಕಾಗಿ ಜೀವನಶೈಲಿ ಬದಲಾಗಬೇಕು
ವಿಕಲಚೇತನರಾಗಿದ್ದರೂ ಸಾಧನೆ ಮಾಡಿ ಅಂತರರಾಷ್ಟ್ರೀಯ ಮಟ್ಟದಲ್ಲಿ ಗುರುತಿಸಿಕೊಂಡಿರುವ ಕ್ರೀಡಾಪಟುಗಳನ್ನು ಆದರ್ಶವಾಗಿಟ್ಟುಕೊಳ್ಳಬೇಕು. ಎಂತಹ ಕ್ಲಿಷ್ಟ ಪರಿಸ್ಥಿತಿಗಳು ಎದುರಾದರೂ ವಿಚಲಿತರಾಗದಿರಲು ಕ್ರೀಡೆ, ವ್ಯಾಯಾಮ ಮಾಡಬೇಕು
ಆಳಂದ ತಾಲೂಕಿನ ೪೫ ಹಳ್ಳಿಗಳಲ್ಲಿ ನೀರಿನ ಬರ
ಆಳಂದ ಶಾಸಕ ಬಿ.ಆರ್. ಪಾಟೀಲ ಅವರ ಸ್ವಗ್ರಾಮ ಸರಸಂಬಾದಲ್ಲಿ ಕುಡಿವ ನೀರಿನ ಭೀಕರ ಸಮಸ್ಯೆ ತೆಲೆದೂರಿದ ಪರಿಣಾಮ ತಾಲೂಕು ಆಡಳಿತವು ಖಾಸಗಿಯವಾಗಿ ನೀರು ಖರೀದಿಸಿ ಪೂರೈಕೆಗೆ ಕ್ರಮವಹಿಸಿದೆ.
ನಿಮ್ಮ ಪ್ರೀತಿ, ಆಶೀರ್ವಾದ ಕೊಡಿ: ನಟ ರವಿಚಂದ್ರನ್
ಕನಕಗಿರಿ ಜನರ ಪ್ರೀತಿ ಇಲ್ಲಿಗೆ ಬಂದಾಗಲೇ ಗೊತ್ತಾಯಿತು. ಅವರು ನನ್ನನ್ನು ಆಹ್ವಾನ ಮಾಡುವ ರೀತಿಯಲ್ಲಿಯೇ ನನಗೆ ಗೊತ್ತಾಯಿತು.
ಧಮ್ ಇದ್ರೆ ಗ್ಯಾರಂಟಿ ಬಗ್ಗೆ ಚರ್ಚೆಗೆ ಬನ್ನಿ: ಸಿಎಂ ಸವಾಲ್‌
‘ನಿಮಗೆ ತಾಕತ್ತು, ಧಮ್ ಇದ್ರೆ ಒಂದೇ ವೇದಿಕೆಗೆ ಬನ್ನಿ, ನಾವು ಕೊಡ್ತಾ ಇರುವ ಗ್ಯಾರಂಟಿ ಯೋಜನೆಗಳ ಬಗ್ಗೆ ಚರ್ಚೆ ಮಾಡೋಣ’ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಬಿಜೆಪಿ ಹಾಗೂ ಜೆಡಿಎಸ್‌ಗೆ ಸವಾಲ್ ಹಾಕಿದ್ದಾರೆ.
ಪೋಲಿಯೊ ಲಸಿಕೆಗೆ ಶಾಸಕ ನಾಡಗೌಡ ಚಾಲನೆ
ಮುದ್ದೇಬಿಹಾಳ: ಪಟ್ಟಣದ ಪುರಸಭೆ ಕಾರ್ಯಾಲಯದ ಆವರಣದಲ್ಲಿ ನಡೆದ ಪಲ್ಸ್ ಪೋಲಿಯೊ ಲಸಿಕಾ ಅಭಿಯಾನಕ್ಕೆ ಶಾಸಕರು ಹಾಗೂ ಅಧ್ಯಕ್ಷರು ಕರ್ನಾಟಕ ಸಾಬೂನು ಮತ್ತು ಮಾರ್ಜಕ ನಿಯಮಿತ ಅಧ್ಯಕ್ಷ ಸಿ.ಎಸ್ ನಾಡಗೌಡ (ಅಪ್ಪಾಜಿ)ಅವರು ಮಗುವಿಗೆ ಪಲ್ಸ್ ಪೋಲಿಯೊ ಹನಿ ಹಾಕವು ಮೂಲಕ ಚಾಲನೆ ನೀಡಿದರು. ಈ ವೇಳೆ ಮಾತನಾಡಿದ ಶಾಸಕ ನಾಡಗೌಡ, ಜಿಲ್ಲೆಯಾದ್ಯಂತ ಮಾ.3 ರಿಂದ 6 ರವರೆಗೆ ರಾಷ್ಟ್ರೀಯ ಪಲ್ಸ್ ಪೋಲಿಯೊ ಕಾರ್ಯಕ್ರಮ ನಡೆಯಲಿದ್ದು, 5 ವರ್ಷದೊಳಗಿನ ಎಲ್ಲ ಮಕ್ಕಳಿಗೂ ತಪ್ಪದೇ ಪೋಲಿಯೊ ಲಸಿಕೆ ಹಾಕಿಸಿ ಪೋಲಿಯೊ ಮುಕ್ತ ಭಾರತ ದೇಶವನ್ನಾಗಿ ನಿರ್ಮಿಸಲು ಸಹಕರಿಸಬೇಕು ಎಂದರು.
ತುಂಬೆ ಬಿ.ಎ. ಕಾಲೇಜಿನಲ್ಲಿ ‘ಗಂಗಾಭಿನಂದನಾ’ ಕಾರ್ಯಕ್ರಮ
ವಿದ್ಯಾರ್ಥಿಗಳಿಗೆ ಉತ್ತಮ ಶಿಕ್ಷಣ ನೀಡಿರುವ ಗಂಗಾಧರ ಆಳ್ವರು ವೃತ್ತಿಯಿಂದ ನಿವೃತ್ತರಾದರೂ ಪ್ರವೃತ್ತಿಯಲ್ಲಿ ಇನ್ನೂ ಹಲವಾರು ಸಾಧನೆ ಮಾಡಲಿದ್ದು ಹೆಚ್ಚಿನ ಶೇಯಸ್ಸು ಸಿಗಲಿ ಎಂದು ಮಾಜಿ ಸಚಿವ ಬಿ. ರಮಾನಾಥ ರೈ ಶುಭ ಹಾರೈಸಿದರು.
  • < previous
  • 1
  • ...
  • 12663
  • 12664
  • 12665
  • 12666
  • 12667
  • 12668
  • 12669
  • 12670
  • 12671
  • ...
  • 14748
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved