• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಳ್ಳಾರಿ ಜಿಲ್ಲೆಯಲ್ಲಿ ಧಾರಾಕಾರ ಮಳೆ; 4 ಮನೆಗಳು ಭಾಗಶಃ ಹಾನಿ
ನಗರ ಸೇರಿದಂತೆ ಜಿಲ್ಲೆಯ ವಿವಿಧೆಡೆ ಬುಧವಾರ ತಡರಾತ್ರಿ ಧಾರಾಕಾರ ಮಳೆ ಸುರಿದಿದೆ. ಗುರುವಾರ ಬೆಳಗ್ಗೆಯೂ ನಗರದ ಕೆಲವೆಡೆ ಧಾರಾಕಾರ, ಜಿಲ್ಲೆಯ ಕೆಲವೆಡೆ ತುಂತುರು ಮಳೆಯಾಗಿದೆ.
ವಿದ್ಯುತ್ ಅವಘಡ: ಕೈ ಕಳೆದುಕೊಂಡ 7 ವರ್ಷ ಬಾಲಕ
ಮನೆಯ ಮೇಲೆ ಆಟವಾಡುತ್ತಿದ್ದ ವೇಳೆ ವಿದ್ಯುತ್ ಸ್ಪರ್ಶಗೊಂಡು ಬಾಲಕನೋರ್ವನ ಬಲಗೈ ಸಂಪೂರ್ಣ ಸುಟ್ಟು ಹೋಗಿರುವ ಘಟನೆ ಸಂಭವಿಸಿದೆ. ಜೆಸ್ಕಾಂ ಅಧಿಕಾರಿಗಳ ನಿರ್ಲಕ್ಷ್ಯವೇ ಅವಘಡಕ್ಕೆ ಕಾರಣ ಎಂದು ಬಾಲಕನ ಕುಟುಂಬ ಆಪಾದಿಸಿದೆ.
ಒಳಮೀಸಲಾತಿ ಜಾರಿಗೊಳಿಸದೆ ಮಾದಿಗ ಸಮುದಾಯಕ್ಕೆ ಸಿಎಂ ಮೋಸ
ಸುಸೂತ್ರ ಹಾಗೂ ಶಾಶ್ವತವಾಗಿ ಬಗೆಹರಿಸಬಹುದಾದ ಒಳ ಮೀಸಲಾತಿ ವಿಷಯವನ್ನು ಸಿಎಂ ವಿನಾಕಾರಣ ಗೊಂದಲಕ್ಕೆ ಸಿಲುಕಿಸಿ ಮಾದಿಗ ಸಮುದಾಯಕ್ಕೆ ಮೀಸಲಾತಿ ದೊರೆಯದಂತೆ ಮಾಡಿದ್ದಾರೆ.
ಪಾವಗಡ ಪಟ್ಟಣದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮನವಿ
ಪಟ್ಟಣದ ವಾರ್ಡ್‌ಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ತಾಲೂಕು ಜ್ಯಾತ್ಯತೀತ ಜನತಾ ದಳದಿಂದ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಒಕ್ಕಲಿಗರು ಸಮೀಕ್ಷೆಯಲ್ಲಿ ಉಪ ಜಾತಿಗಳನ್ನು ಕಡ್ಡಾಯವಾಗಿ ಬರೆಸಿ
ಜಾತಿ ಜನಗಣತಿ ಕಾರ್ಯಕ್ರಮ ಆರಂಭ ಆಗುತ್ತಿದೆ. ಪ್ರತಿಯೊಬ್ಬ ಒಕ್ಕಲಿಗರು ತನ್ನ ಉಪಜಾತಿಗಳನ್ನು ತಪ್ಪದೇ ಬರೆಸುವ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸವಲತ್ತುಗಳನ್ನು ಪಡೆಯಬಹುದು. ಆದ್ದರಿಂದ ಉಪಜಾತಿಗಳನ್ನು ಬರೆಸಬೇಕೆಂದು ಅರೇ ಶಂಕರ ಮಠದ ಸಿದ್ದರಾಮಯ್ಯ ಸ್ವಾಮೀಜಿ ತಿಳಿಸಿದ್ದಾರೆ
ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿ
ಕ್ರೀಡೆ ಒಂದು ಅವಿಭಾಜ್ಯ ಅಂಗ, ಪಾಠ ಪ್ರವಚನಗಳ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಕ್ಕಳು ಪರಿಪೂರ್ಣ ವ್ಯಕ್ತಿಗಳಾಗಿ ಹೊರಹೊಮ್ಮಲು ಕ್ರೀಡೆ ಸಹಕಾರಿ ಎಂದು ಶಾಸಕ ಕೆ.ಎನ್‌.ರಾಜಣ್ಣ ತಿಳಿಸಿದರು.
ಮಗುವಿನ ಖಾಸಗಿ ಆಸ್ಪತ್ರೆ ಬಿಲ್‌ ಕಟ್ಟಲು ದೊಡ್ಡಮ್ಮನಿಂದ ಭಿಕ್ಷೆ!
ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಮಗುವಿನ ಚಿಕಿತ್ಸೆಗೆ ಹಣವಿಲ್ಲದೆ ಕುಟುಂಬಸ್ಥರು ಪರದಾಡಿದ್ದು, ಖಾಸಗಿ ಆಸ್ಪತ್ರೆಗೆ ಬಿಲ್ ಪಾವತಿಸಲು ಮಗುವಿನ ದೊಡ್ಡಮ್ಮ ಗ್ರಾಮಸ್ಥರ ಬಳಿ ಸೆರಗೊಡ್ಡಿ ಭಿಕ್ಷೆ ಬೇಡಿರುವ ಮನಕಲಕುವ ವಿದ್ರಾವಕ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡೆತಲೆ ಗ್ರಾಮದಲ್ಲಿ ನಡೆದಿದೆ.
ಈಗ ತರೀಕೆರೆಯಲ್ಲಿಪಾಕ್‌ ಪರ ಘೋಷಣೆ- ಹಿಂದೂ ಸಂಘಟನೆಗಳಿಂದ ತರಾಟೆ- ಪೊಲೀಸರಿಂದ ಪ್ರಕರಣ ದಾಖಲು
ಶತ್ರು ರಾಷ್ಟ್ರ ಪಾಕಿಸ್ತಾನದ ಪರ ಘೋಷಣೆ ಕೂಗುವ ಹೀನ ಕೃತ್ಯ ರಾಜ್ಯದಲ್ಲಿ ಮತ್ತೆ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸೋಮವಾರ ಪಾಕ್‌ ಪರ ಘೋಷಣೆ ಮೊಳಗಿಸಿದ ಬೆನ್ನಲ್ಲೇ ಈಗ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಕಿಡಿಗೇಡಿಗಳು ಪಾಕ್‌ಗೆ ಜೈ ಎಂದಿದ್ದಾರೆ.
ಸರ್ಕಾರಿ ಜಮೀನು ಪರಭಾರೆಗೆ ಗ್ರಾಮಸ್ಥರು ಗರಂ
ತಾಲೂಕಿನ ಗಡಿ ಗ್ರಾಮವಾಗಿರುವ ನರಿಗೇಹಳ್ಳಿ ಹಾಗೂ ಸುತ್ತಮುತ್ತಲಿದ್ದ ಹತ್ತಾರು ಎಕರೆ ಜಮೀನನ್ನು ತಾಲೂಕು ಆಡಳಿತ ಅಕ್ರಮವಾಗಿ ಮಂಜೂರು ಮಾಡಿದೆ. ಅದನ್ನು ಕೂಡಲೇ ರದ್ದುಗೊಳಿಸಿ, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಿರುವ ಮತ್ತು ಪಡೆದುಕೊಂಡವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಗ್ರಾಮದ ಮುಖಂಡರು ಆದ ಡಾ.ಜಿ.ಪರಮೇಶ್ವರ್ ರವರನ್ನು ಆಗ್ರಹಿಸಿದರು.
ಶಾಸನಸಭೆಗಳಲ್ಲಿ ಜನಕಲ್ಯಾಣದ ಚರ್ಚೆ ಆಗಲಿ: ಓಂ ಬಿರ್ಲಾ
ರಾಜ್ಯಸಭೆಯ ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್.ಕೆ. ಪಾಟೀಲ್ ಸೇರಿ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
  • < previous
  • 1
  • ...
  • 1263
  • 1264
  • 1265
  • 1266
  • 1267
  • 1268
  • 1269
  • 1270
  • 1271
  • ...
  • 14752
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved