• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಜ್ಯ ಬಜೆಟ್ ನಲ್ಲಿ ಮಧ್ಯ ಕರ್ನಾಟಕಕ್ಕೆ ದ್ರೋಹ: ವಿಧಾನ ಪರಿಷತ್‌ ಸದಸ್ಯ ಕೆ.ಎಸ್.ನವೀನ್
ಭದ್ರಾ ಮೇಲ್ದಂಡೆ ವಿಚಾರವಾಗಿ ಸಿಎಂ ಸಿದ್ದರಾಮಯ್ಯ ಪ್ರತಿ ಮಾತಿನಲ್ಲೂ ಕೇಂದ್ರ ಸರ್ಕಾರ 5,300 ಕೋಟಿ ರುಪಾಯಿ ಕೊಟ್ಟಿಲ್ಲವೆಂದು ಆಪಾದನೆ ಮಾಡಿದರು. ಆದರೆ ರಾಜ್ಯ ಸರ್ಕಾರದ ಪಾತ್ರದ ಬಗ್ಗೆ ಸ್ಪಷ್ಟತೆ ಇಲ್ಲ. ಬಜೆಟ್‍ಲ್ಲಿ ರಾಜ್ಯ ಸರ್ಕಾರ ಭದ್ರಾ ಮೇಲ್ದಂಡೆ ಯೋಜನೆಗೆ ಯಾವುದೇ ಹಣ ಕಾಯ್ದಿರಿಸಿಲ್ಲ. ಕಾಂಗ್ರೆಸ್ ಸರ್ಕಾರ ಚಿತ್ರದುರ್ಗ ಜಿಲ್ಲೆಗೆ ಶಾಪವಾಗಿ ಪರಿಣಮಿಸಿದೆ. ಯಾವುದೇ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮಂತ್ರಿಗಳು ಗಮನ ಹರಿಸುತ್ತಿಲ್ಲ.
ಬಂಟ್ವಾಳ ಕಂಬಳ: ಮಾಜಿ ಸಚಿವ ಬಿ.ರಮಾನಾಥ ರೈ ಚಾಲನೆ
೧೩ನೇ ವರ್ಷದ ಮೂಡೂರು -ಪಡೂರು ಬಂಟ್ವಾಳ ಕಂಬಳವನ್ನು ಸಮಿತಿಯ ಗೌರವಾಧ್ಯಕ್ಷ, ಮಾಜಿ ಸಚಿವ ಬಿ.ರಮಾನಾಥ ರೈ ಉದ್ಘಾಟಿಸಿದರು.
ಸಿದ್ದರಾಮಯ್ಯ ಗ್ಯಾರಂಟಿಯಿಂದ ರಾಜ್ಯ ದಿವಾಳಿ: ಅನಂತಕುಮಾರ ಹೆಗಡೆ
ದೇಶದ್ರೋಹ ಚಟುವಟಿಕೆ ನಡೆಯುತ್ತಿದ್ದರೂ, ವಿರೋಧಿಸದೇ, ಸಜ್ಜನಿಕೆಯ ಸೋಗು ಹಾಕಿಕೊಂಡ ಕೆಲ ಬಿಜೆಪಿಗರಿಂದ ದೇಶಕ್ಕೆ ಹಾನಿ ಹೆಚ್ಚುತ್ತಿದೆ.
ಭಾರತ ವಿಶ್ವಗುರುವಾಗಲು ಮತ್ತೊಮ್ಮೆ ಮೋದಿಜಿ ಗೆಲ್ಲಿಸಿ: ಚಕ್ರವರ್ತಿ ಸೂಲಿಬೆಲೆ
ಅಮಿನಗಡ ಪಟ್ಟಣದಲ್ಲಿ ಶನಿವಾರ ಯುವ ಬ್ರಿಗೇಡ್ ಆಯೋಜಿಸಿದ್ದ ನಮೋ ಭಾರತ ಕಾರ್ಯಕ್ರಮದಲ್ಲಿ ಯುವ ಬ್ರಿಗೇಡ್‌ ಸಂಸ್ಥಾಪಕ, ವಾಗ್ಮಿ ಚಕ್ರವರ್ತಿ ಸೂಲಿಬೆಲೆ ಮಾತನಾಡಿ, ನರೇಂದ್ರ ಮೋದಿಯವರ ಅಭಿವೃದ್ಧಿ ನಡೆ ಕಾಂಗ್ರೆಸ್‌ನವರಿಗೆ ನಡುಕ ಹುಟ್ಟಿಸಿದೆ. ಅದಕ್ಕಾಗಿ ಒಬ್ಬಬ್ಬರು ಒಂದೊಂದು ಹೇಳಿಕೆ ನೀಡುತ್ತಿದ್ದಾರೆ ಎಂದು ಆರೋಪಿಸಿದರು.
ಬೆಂಗಳೂರಿನ ಆರೆಸ್ಸೆಸ್‌ ರುದ್ರೇಶ್‌ ಹಂತಕ ತಾಂಜೇನಿಯಾದಲ್ಲಿ ಸೆರೆ
ಬೆಂಗಳೂರಿನ ಆರ್‌ಎಸ್‌ಎಸ್‌ ಕಾರ್ಯಕರ್ತ ಆರ್‌. ರುದ್ರೇಶ್‌ ಅವರನ್ನು 2016ರಲ್ಲಿ ಹತ್ಯೆ ಮಾಡಿದ್ದ ಪ್ರಕರಣದ ಆರೋಪಿ ಮೊಹಮ್ಮದ್‌ ಗೌಜ್‌ ನಿಯಾಜಿ಼ಯನ್ನು ರಾಷ್ಟ್ರೀಯ ತನಿಖಾ ದಳ (ಎನ್‌ಐಎ) ಆಫ್ರಿಕಾ ಖಂಡದ ತಾಂಜೇನಿಯಾದಲ್ಲಿ ಸೆರೆ ಹಿಡಿಯುವಲ್ಲಿ ಯಶಸ್ವಿಯಾಗಿದೆ.
ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸಿ
ರಾಮನಗರ: ಕನ್ನಡ ಭಾಷಾ ಸಮಗ್ರ ಅಭಿವೃದ್ಧಿ(ತಿದ್ದುಪಡಿ) ಅಧಿನಿಯಮ 2024ರ ಅನ್ವಯ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಭಾಷೆಯನ್ನು ಕಡ್ಡಾಯವಾಗಿ ಬಳಸಲು ಜಿಲ್ಲೆಯಲ್ಲಿ ಕ್ರಮ ಕೈಗೊಳ್ಳುವಂತೆ ಒತ್ತಾಯಿಸಿ ಕರ್ನಾಟಕ ರಕ್ಷಣಾ ವೇದಿಕೆ ಜಿಲ್ಲಾ ಸಂಘಟನೆಯ ಪದಾಧಿಕಾರಿಗಳು ಶನಿವಾರ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸಿದರು.
ಐಆರ್ ಬಿ ಸಭಾಂಗಣದಲ್ಲಿ ಕೌದಿ ನಾಟಕ ಪ್ರದರ್ಶನ
ವಿಜಯಪುರ: ಮೊಬೈಲ್ ಫೋನ್ ಜಗತ್ತಿನಲ್ಲಿ ನಾಟಕಗಳು ಕಡಿಮೆಯಾಗುತ್ತಿವೆ ಎಂದು ಐಆರ್ ಬಿ(ಭಾರತೀಯ ಪೊಲೀಸ್ ಮೀಸಲು ಪಡೆ) ಕಮಾಡೆಂಟ್ ಎನ್.ಬಿ.ಮೆಳ್ಳಿಗಟ್ಟಿ ವಿಷಾದ ವ್ಯಕ್ತಪಡಿಸಿದರು. ಅರಕೇರಿಯಲ್ಲಿರುವ ಐಆರ್ ಬಿ ಕಚೇರಿಯ ಸಭಾಂಗಣದಲ್ಲಿ ಏರ್ಪಡಿಸಿದ್ದ ಗಣೇಶ ಅಮೀನಗಡ ಅವರ ಕೌದಿ ನಾಟಕ ಪ್ರದರ್ಶನವನ್ನು ಐಆರ್ ಬಿ ಕಮಾಡೆಂಟ್ ಎನ್.ಬಿ.ಮೆಳ್ಳಿಗಟ್ಟಿ ಕೌದಿ ಬಿಡಿಸಿ ಪ್ರದರ್ಶಿಸುವ ಮೂಲಕ ಉದ್ಘಾಟಿಸಿದರು.
ಯುವ ಚಿತ್ರದ ಮೊದಲ ಹಾಡು ರಿಲೀಸ್
ಯುವ ರಾಜ್ ಕುಮಾರ್ ನಟನೆಯ ಬಹುನಿರೀಕ್ಷೆಯ ಯುವ ಚಿತ್ರದ ಮೊದಲ ಹಾಡು ಚಾಮರಾಜನಗರದಲ್ಲಿ ಶನಿವಾರ ಬಿಡುಗಡೆಯಾಯಿತು.
ಗಡಿಜಿಲ್ಲೆ ನಗರಸಭೆಗೆ 1.15 ಕೋಟಿ ಉಳಿತಾಯ ಬಜೆಟ್‌
ನಗರಸಭೆಯ 2024-25 ನೇ ಸಾಲಿನಲ್ಲಿ 1.15 ಕೋಟಿ ರು. ಉಳಿತಾಯ ಬಜೆಟ್ ಅನ್ನು ಜಿಲ್ಲಾಧಿಕಾರಿ ಹಾಗೂ ನಗರಸಭೆಯ ಆಡಳಿತಾಧಿಕಾರಿಯಾದ ಶಿಲ್ಪಾನಾಗ್‌ ಅವರು ಶನಿವಾರ ಮಂಡಿಸಿದರು.
ಬ್ರಾಹ್ಮಣ ಸಮಾಜದ ಮುಂದಿನ ದಿನಗಳಲ್ಲಿ ಅನುದಾನ-ಮಾಜಿ ಸಚಿವ ಬಂಡಿ
ಬ್ರಾಹ್ಮಣ ಸಮಾಜಕ್ಕೆ ಮುಂದಿನ ದಿನಗಳಲ್ಲಿ ಇನ್ನೂ ಹೆಚ್ಚಿನ ಅಭಿವೃದ್ಧಿ ಕಾರ್ಯಗಳಿಗೆ ಅನುದಾನ ನೀಡುವುದಾಗಿ ಮಾಜಿ ಸಚಿವ ಕಳಕಪ್ಪ ಬಂಡಿ ಹೇಳಿದರು.
  • < previous
  • 1
  • ...
  • 12674
  • 12675
  • 12676
  • 12677
  • 12678
  • 12679
  • 12680
  • 12681
  • 12682
  • ...
  • 14754
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved