• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕೆ.ಶಿವರಾಂ ನಿಧನ ಸಮುದಾಯಕ್ಕೆ ತುಂಬಲಾರದ ನಷ್ಟ: ಡಿ.ರಾಮು
ಕೆ.ಶಿವರಾಂ ಅವರ ನಿಧನದಿಂದ ನಮ್ಮ ಸಮುದಾಯಕ್ಕೆ ತುಂಬಲಾರದ ನಷ್ಟವಾಗಿದೆ ಎಂದು ತಾಲೂಕು ಛಲವಾದಿ ಮಹಾಸಭಾ ಅಧ್ಯಕ್ಷ ಡಿ.ರಾಮು ಹೇಳಿದರು.
ಗುರುಮಠಕಲ್‌ಗೆ 100 ಬೆಡ್ ಆಸ್ಪತ್ರೆ ಒದಗಿಸಲು ಕ್ರಮ
ಗುರುಮಠಕಲ್ ಪಟ್ಟಣ ತಾಲೂಕು ಆಗಿ ಘೋಷಣೆಯಾಗಿರುವುದರಿಂದ ಇಲ್ಲಿ 100 ಬೆಡ್ ಆಸ್ಪತ್ರೆ ಅಗತ್ಯವಿರುವುದನ್ನು ಗಮನಿಸಿ ಸರ್ಕಾರ ಮತ್ತು ಮುಖ್ಯಮಂತ್ರಿಗಳಿಗೆ ವೈಯಕ್ತಿಕವಾಗಿ ಮನವಿ ಮಾಡಿದ್ದು, ಶೀಘ್ರದಲ್ಲಿಯೇ 100 ಬೆಡ್ ಆಸ್ಪತ್ರೆಯನ್ನು ಒದಗಿಸಲಾಗುವುದು.
101 ಅಡಿ ಸ್ತಂಭದಲ್ಲಿ ಹನುಮ ಧ್ವಜ ಹಾರಿಸುವೆ: ಶಾಸಕ ಪಿ.ರವಿಕುಮಾರ್‌
ಯಾರೂ ಪ್ರಶ್ನೆ ಮಾಡದಿದ್ದಾಗ ವಿವಾದಗಳು ಉದ್ಭವಿಸುವುದಿಲ್ಲ. ಪ್ರಶ್ನೆ ಮಾಡಿದಾಗ ವಿವಾದದ ರೂಪ ಪಡೆಯುತ್ತವೆ. ಹಾಲಿ ಕೆರಗೋಡಿನಲ್ಲಿ ನಿರ್ಮಿಸಿರುವ ಧ್ವಜಸ್ತಂಭದಲ್ಲಿ ಹನುಮಧ್ವಜ ಹಾರಿಸಲು ಕಾನೂನಾತ್ಮಕವಾಗಿ ಅವಕಾಶವಿಲ್ಲ. ಅದಕ್ಕಾಗಿ ಖಾಸಗಿ ಜಾಗದಲ್ಲಿ, ವಿವಾದವಿಲ್ಲದಂತೆ, ಊರಿನ ಜನರೆಲ್ಲರೂ ಒಪ್ಪುವಂತಹ ಜಾಗದಲ್ಲಿ ಧ್ವಜಸ್ತಂಭ ನಿರ್ಮಿಸಿ ಹನುಮಧ್ವಜವನ್ನು ನಾನೇ ಹಾರಿಸುತ್ತೇನೆ.
ಗೆಡ್ಡೆ ಗೆಣಸು ಮೇಳಕ್ಕೆ ಚಾಲನೆ
ಮೂರು ದಿನಗಳ ಮೇಳದಲ್ಲಿ ಪರ್ಪಲ್ ಯಾಮ್, ಸಿಹಿ ಗೆಣಸು, ಕೆಸು, ಸುವರ್ಣ ಗೆಡ್ಡೆ, ಬಳ್ಳಿ ಆಲೂಗೆಡ್ಡೆ, ಕೂವೆ ಗೆಡ್ಡೆ, ಬಣ್ಣದ ಸಿಹಿ ಗೆಣಸು, ಹಸಿರು ಮತ್ತು ಕಪ್ಪು ಹರಿಷಿಣ, ಮಾವಿನ ಶುಂಠಿ ಮೊದಲಾದ ಗೆಡ್ಡೆ ಗೆಣಸು ಪ್ರದರ್ಶನ ಮತ್ತು ಮಾರಾಟಕ್ಕೆ ಬಂದಿವೆ. ಗೆಡ್ಡೆ ಗೆಣಸಿನ ಮೌಲ್ಯವರ್ಧಿತ ಪದಾರ್ಥ, ದೇಸಿ ಅಕ್ಕಿ, ಸಿರಿಧಾನ್ಯಗಳು, ಜವಾರಿ ಬೀಜಗಳು, ಗಾಣದ ಎಣ್ಣೆ , ಮತ್ತು ಸಾವಯವ ಪದಾರ್ಥಗಳು ಮಾರಾಟಕ್ಕಿವೆ.
ಕಡುವಿನಹೊಸಳ್ಳಿಯಿಂದ ಕುಶಾಲನಗರಕ್ಕೆ ಬಸ್‌ ಆರಂಭ
ರಾಮನಾಥಪುರ ಹಾಗೂ ಕೊಡಗಿನ ಕುಶಾಲನಗರ ನಡುವೆ ನಿತ್ಯವೂ ಈ ಬಸ್ ಬೆಳಿಗ್ಗೆಯಿಂದ ಸಂಜೆಯವರೆಗೆ ನಿರಂತರ ಸಂಚರಿಸಲಿದೆ. ಇದಕ್ಕಾಗಿ ಸಾರಿಗೆ ಇಲಾಖೆಯ ಹಾಸನ ವಿಭಾಗದ ವಿಭಾಗೀಯ ನಿಯಂತ್ರಣ ಅಧಿಕಾರಿ ದೀಪಕ್ ಕುಮಾರ್ ಎಂ.ರವರು ಗ್ರಾಪಂ ಆಡಳಿತ ಮಂಡಳಿಯ ಮನವಿ ಮೇರೆಗೆ ಎರಡು ವಿಶೇಷ ಬಸ್ ಗಳನ್ನು ಮಂಜೂರು ಮಾಡಿದ್ದಾರೆ,
ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ ನಿರ್ಮಿಸಿರುವ ಕೊಳಗೇರಿಯ ಮನೆಗಳಿಗೆ ಮುನಿರಾಜು ಚಾಲನೆ
ಪ್ರಧಾನಮಂತ್ರಿ ಆವಾಸ್ ಯೋಜನೆಯ ಸರ್ವರಿಗೂ ಸೂರು ಯೋಜನೆಯಡಿ ಕರ್ನಾಟಕ ವಸತಿ ಇಲಾಖೆ, ಕರ್ನಾಟಕ ಕೊಳಗೇರಿ ಅಭಿವೃದ್ಧಿ ಮಂಡಳಿಯಿಂದ ಮಲ್ಲಸಂದ್ರದ ರವೀಂದ್ರನಗರ ಕಾಲೋನಿಯಲ್ಲಿ ಮನೆಗಳ ಹಂಚಿಕೆಗೆ ಶಾಸಕ ಎಸ್.ಮುನಿರಾಜು ಚಾಲನೆ ನೀಡಿದರು.
9,650 ಜನರಿಗೆ ಸ್ಥಳದಲ್ಲಿಯೇ ಉದ್ಯೋಗ: ಶರಣಪ್ರಕಾಶ ಪಾಟೀಲ
ಬೆಂಗಳೂರಿನಲ್ಲಿ ಕಳೆದ ಫೆ.26 ಮತ್ತ 27ರಂದು ನಡೆದ ಬೃಹತ್ ಉದ್ಯೋಗ ಮೇಳದಲ್ಲಿ ಆನ್‍ಲೈನ್ ಮೂಲಕ ನೋಂದಣಿ ಮಾಡಿಕೊಂಡವರ ಪೈಕಿ 43 ಸಾವಿರ ಅಭ್ಯರ್ಥಿಗಳು ಹಾಜರಾಗಿದ್ದು, ಇದರಲ್ಲಿ 9,650 ಜನರಿಗೆ ಸ್ಥಳದಲಿಯೇ ಉದ್ಯೋಗ ದೊರೆತಿದೆ.
ಕನಕಗಿರಿ ಉತ್ಸವ ಹಮ್ಮಿಕೊಂಡಿದ್ದು ಶ್ಲಾಘನೀಯ: ಸಂಸದ ಸಂಗಣ್ಣ ಕರಡಿ
ನವಲಿ ಸಮಾನಾಂತರ ಜಲಾಶಯವನ್ನು ಜಾರಿಗೆ ಮುಂದಾಗಿರುವುದು ಶ್ಲಾಘನೀಯ. ‌ಸಿಂಗಟಾಲೂರು ಏತ ನೀರಾವರಿ ಯೋಜನೆ ಪೂರ್ಣಗೊಳಿಸಬೇಕಾಗಿದೆ. ಆಲಮಟ್ಟಿ ಜಲಾಶಯದಿಂದ ತುಂಗಭದ್ರಾ ಜಲಾಶಯ ನೀರು ತರುವ ಕೆಲಸ ಆಗಬೇಕು.
ಕನ್ನಡಪರ ಕಾರ್ಯಕ್ರಮಕ್ಕೆ ಜನರ ಕೊರತೆ
ಕನ್ನಡ ಸಾಹಿತ್ಯ ಸಮ್ಮೇಳನ ಸೇರಿದಂತೆ ಕನ್ನಡಪರ ನಡೆಯುವ ಸಭೆ ಸಮಾರಂಭ ಹಾಗೂ ಕಾರ್ಯಕ್ರಮಗಳಲ್ಲಿ ಭಾಗವಹಿಸಲು ಜನರು ಆಸಕ್ತಿ ತೋರುತ್ತಿಲ್ಲ.ಇದೇ ಪ್ರವೃತ್ತಿ ಮುಂದುವರಿದರೆ ಕನ್ನಡಕ್ಕೆ ಕುತ್ತು
ಜನ ಜಾನುವಾರುಗಳಿಗೆ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಿ
ಜಿಲ್ಲೆಯನ್ನು ಮೊದಲ ಹಂತದಲ್ಲೆ ಬರ ಪೀಡಿತ ಪ್ರದೇಶ ಎಂದು ಸರ್ಕಾರ ಘೋಷಣೆ ಮಾಡಿದ್ದು, ಜನ ಜಾನುವಾರುಗಳಿಗೆ ಕುಡಿಯುವ ನೀರಿನ ತೊಂದರೆಯಾಗದಂತೆ ನೋಡಿಕೊಳ್ಳಲು ಶಾಸಕರು ಮತ್ತು ಎಂಎಸ್ಐಎಲ್ ಅಧ್ಯಕ್ಷ ಸಿ.ಪುಟ್ಟರಂಗಶೆಟ್ಟಿ ಅಧಿಕಾರಿಗಳಿಗೆ ಸೂಚಿಸಿದರು.
  • < previous
  • 1
  • ...
  • 12676
  • 12677
  • 12678
  • 12679
  • 12680
  • 12681
  • 12682
  • 12683
  • 12684
  • ...
  • 14754
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved