• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಬಾಲವಿಜ್ಞಾನಿಗಳನ್ನು ಪ್ರೋತ್ಸಾಹಿಸುವ ಕೆಲಸ ಮಾಡಬೇಕು: ಟಿ.ಬಿ. ಜಯಚಂದ್ರ
ಪ್ರತಿ ಪ್ರಾಥಮಿಕ ಶಾಲೆಗಲ್ಲಿಯೂ ಮಕ್ಕಳಿಂದಲೇ ಪ್ರಯೋಗಗಳು ನಡೆಯಬೇಕು ಮತ್ತು ಮಕ್ಕಳೇ ಸ್ವತಃ ಹೊಸದನ್ನು ಕಂಡುಹಿಡಿಯುವ ಪ್ರಯತ್ನ ಆಗಬೇಕು. ಇಂತಹ ಬಾಲವಿಜ್ಞಾನಿಗಳನ್ನು ಪ್ರೋತ್ಸಾಹಿಸುವ ಕೆಲಸ ಶಿಕ್ಷಣ ಇಲಾಖೆ ಮಾಡುತ್ತಿದೆ ಶಾಸಕ ಟಿ.ಬಿ. ಜಯಚಂದ್ರ ಹೇಳಿದರು.
ರಾಮೇಶ್ವರ ಕೆಫೆ ಶಿವರಾತ್ರಿಗೆ ಪುನಾರಂಭ: ಮಾಲಿಕ
ಕುಂದಲಹಳ್ಳಿಯ ರಾಮೇಶ್ವರಂ ಕೆಫೆ ಶಿವರಾತ್ರಿಯ ದಿನ ಪುನರಾರಂಭವಾಗಲಿದೆ ಎಂದು ಕೆಫೆಯ ಮಾಲೀಕ ರಾಘವೇಂದ್ರ ರಾವ್‌ ಹೇಳಿದ್ದಾರೆ.
ಕುಮಾರಸ್ವಾಮಿ ಇದೀಗ ಬಿಜೆಪಿ ವಕ್ತಾರ: ಡಿಕೆಶಿ
ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ವಾಗ್ದಾಳಿ ನಡೆಸಿದ್ದಾರೆ.
ಹಳೆಯ ವಿದ್ಯಾರ್ಥಿಗಳಿಂದ ಕವಿವಿ ಮ್ಯಾನೆಜ್‌ಮೆಂಟ್‌ ಸ್ಟಡೀಸ್‌ ಹೊಸ ಕಟ್ಟಡ ನಿರ್ಮಾಣ
ವಿವಿ ಕುಲಪತಿ ಪ್ರೊ. ಕೆ.ಬಿ. ಗುಡಸಿ ಹಾಗೂ ವಿಭಾಗದ ಮುಖ್ಯಸ್ಥರು, ಪ್ರಾಧ್ಯಾಪಕರ ಪ್ರಯತ್ನದಿಂದಾಗಿ ಹಳೆಯ ವಿದ್ಯಾರ್ಥಿಗಳ ಸಂಘವು ₹1.38 ಕೋಟಿ ಅನುದಾನ ಕೂಡಿಸಿ ಕಟ್ಟಡವನ್ನು ಸಂಪೂರ್ಣಗೊಳಿಸಿದ್ದು ಉದ್ಘಾಟನೆಗೆ ಕಾಯುತ್ತಿದೆ.
ಆರೋಗ್ಯ ವೃದ್ಧಿಗಾಗಿ ರಂಗನಾಥನಿಗೆ ಗೌಡರ ಪೂಜಾ ಕೈಂಕರ್ಯ
ನಾವು ದೇವರನ್ನು ನಂಬಿದ್ದೇವೆ. ನಮ್ಮ ತಂದೆ ಇಲ್ಲಿನ ಹಳೆಯ ದಾರಿಯಲ್ಲಿ ನನ್ನನ್ನು ಕರೆದುಕೊಂಡು ಬರುತ್ತಿದ್ದರು. ನನಗೆ ಎಂಟು ವರ್ಷವಿದ್ದಾಗ ಈ ಕಾರ್ಯಕ್ರಮ ನಡೆದಿತ್ತು. ನನ್ನ ಆರೋಗ್ಯ ಗುಣಮುಖವಾದರೆ ನಿನ್ನ ಸಮ್ಮುಖದಲ್ಲಿ ೧೦೦೧ ಕಳಸ ಪೂಜಾ ಕೈಂಕರ್ಯ ಮಾಡುತ್ತೇನೆ ಎಂದು ಹರಕೆ ಕಟ್ಟಿಕೊಂಡಿದ್ದೆ. ಇಂದು ಅದನ್ನು ತೀರಿಸಿದ್ದೇನೆ.
7ನೇ ವೇತನ ಆಯೋಗ ರಚನೆಗೆ ಹೋರಾಟ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ನೌಕರರು ಸರ್ಕಾರದಿಂದ 7ನೇ ವೇತನ ಆಯೋಗ ರಚನೆ ಮಾಡಬೇಕು ಹಾಗೂ ಎನ್‌ಪಿಎಸ್ ಪಂಚಣಿ ಪದ್ಧತಿ ರದ್ದುಗೊಳಿಸಬೇಕೆಂದು ಒತ್ತಾಯ ಮಾಡಿದ್ದೀರಾ. ಮುಂದಿನ ದಿನಗಳಲ್ಲಿ ಎರಡು ಸಮಸ್ಯೆಯನ್ನು ಬಗೆಹರಿಸುವಂತೆ ಸರ್ಕಾರಕ್ಕೆ ಒತ್ತಾಯಿಸುತ್ತೇನೆ. ಸರ್ಕಾರಿ ನೌಕರರು ಒತ್ತಡದಲ್ಲಿ ಬದುಕು ನಡೆಸುತ್ತಾರೆ. ನೌಕರರು ಒತ್ತಡ ಕಡಿಮೆ ಮಾಡಿಕೊಳ್ಳಲು ಕ್ರೀಡಾಕೂಟ ಆಯೋಜನೆ ಮಾಡಲಾಗಿದೆ.
ಪಲ್ಸ್ ಪೋಲಿಯೋ ಕಾರ್ಯಕ್ರಮ ಯಶಸ್ವಿಗೊಳಿಸಿ: ತಹಸೀಲ್ದಾರ್‌ ಸುರೇಶ
ಯಾವುದೆ ಮಗು ಲಸಿಕೆಯಿಂದ ವಂಚಿತರಾಗದಂತೆ ಸೂಕ್ತ ಕ್ರಮ ಕೈಗೊಳ್ಳಿ ಎಂದು ತಾಲೂಕು ಮಟ್ಟದ ಟಾಸ್ಕ್‌ಫೋರ್ಸ್‌ ಸಮಿತಿ ಸಭೆಯಲ್ಲಿ ಅಧಿಕಾರಿಗಳಿಗೆ ತಹಸೀಲ್ದಾರ್‌ ಸುರೇಶ ವರ್ಮಾ ತಿಳಿಸಿದರು.
12 ತತ್ತಿನ ಗ್ರಾಮಸ್ಥರಿಂದ ವೈಭವದ ಬಿಸಿಲು ಕೊಂಡೋತ್ಸವ: ಹರಿದುಬಂದ ಭಕ್ತ ಸಾರಗ
ಚಿಣ್ಯ ಗ್ರಾಮದ ಮೂಲ ದೇವಸ್ಥಾನದಲ್ಲಿ ಸೋಮನಳಮ್ಮದೇವಿ ಸರ್ವಾಲಂಕೃತ ಅಶ್ವಾರೋಹಣ ಉತ್ಸವ ಮೂರ್ತಿಗೆ ವಿಶೇಷ ಪೂಜಾ ಕಾರ್ಯಗಳು ನೆರವೇರಿದ ನಂತರ, ಡೊಳ್ಳು ಕುಣಿತ, ಪೂಜಾ ಕುಣಿತ, ಸೋಮನಕುಣಿತ ಸೇರಿದಂತೆ ವಿವಿಧ ಜಾನಪದ ಕಲಾ ತಂಡಗಳೊಂದಿಗೆ ಗ್ರಾಮದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿದ ಬಳಿಕ ಉತ್ಸವ ಮೂರ್ತಿಯನ್ನು ಸೋಮನಹಳ್ಳಿ ಕ್ಷೇತ್ರಕ್ಕೆ ಕರೆತರಲಾಯಿತು.
ಬೀದರ್‌ ಜಿಲ್ಲೆಯಲ್ಲಿ ನೀರಿನ ಸಮಸ್ಯೆಗಳಾಗದಿರಲಿ: ಈಶ್ವರ ಖಂಡ್ರೆ
ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಕುಡಿಯುವ ನೀರಿನ ಸಮಸ್ಯೆಗಳು ಹಾಗೂ ಇತರೆ ವಿಷಯಗಳ ಕುರಿತು ಅಧಿಕಾರಿಗಳೊಂದಿಗೆ ಸಚಿವ ಈಶ್ವರ ಖಂಡ್ರೆ ಸಭೆ ನಡೆಸಿದರು.
ನಾಳೆಯಿಂದ 2 ದಿನ ಗುತ್ತಿಗೆದಾರರ ಸಮ್ಮೇಳನ: ಕೋಟೆ ಮಂಜುನಾಥ್
1948 ರಿಂದ ಪ್ರಾರಂಭವಾದ ಸಂಘವನ್ನು ಹಲವಾರು ಅಧ್ಯಕ್ಷರು ಮುನ್ನಡೆಸುತ್ತಾ ಬಂದಿದ್ದಾರೆ, ಈಗ ಕೆಂಪಯ್ಯನವರು ಅಧ್ಯಕ್ಷರಾಗಿದ್ದು, ಗುತ್ತಿಗೆದಾರರ ಸಮಸೈಗಳಿಗೆ ಸ್ಪಂದಿಸುತ್ತಿದ್ದಾರೆ. ಗುತ್ತಿಗೆದಾರರ ಸಮಸ್ಯೆಗಳಾದ ಜಿಎಸ್ಟಿ , ಪ್ಯಾಕೇಜ್ ಗುತ್ತಿಗೆಯ ಬಗ್ಗೆ ಚರ್ಚೆ ನಡೆಯಲಿದೆ. ಜಿಎಸ್ಟಿಯಿಂದ ಗುತ್ತಿಗೆದಾರರಿಗೆ ವಿವಿಧ ರೀತಿಯ ಸಮಸ್ಯೆ ಉಂಟಾಗಿದೆ.
  • < previous
  • 1
  • ...
  • 12677
  • 12678
  • 12679
  • 12680
  • 12681
  • 12682
  • 12683
  • 12684
  • 12685
  • ...
  • 14754
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved