• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಲಕ್ಷ್ಮೀ ವೆಂಕಟೇಶ ದೇವಳದ ಶಾರದಾ ವಿಸರ್ಜನೆ
ಭಜಕರಾದ ನರಸಿಂಹ ಕಿಣಿ ಮತ್ತು ಬಳಗದವರಿಂದ ಭಜನೆ, ಮಂಗಳ ವಾದ್ಯ ವೇದಘೋಷಗಳೊಂದಿಗೆ ದೇವಿಗೆ ದೇವಳದ ಪದ್ಮ ಸರೋವರದಲ್ಲಿ ತೆಪ್ಪೋತ್ಸವ ನಡೆಸಿ ವಿಸರ್ಜನೆ ಮಾಡಲಾಯಿತು.
ಪಾರಂಪರಿಕ ವೈದ್ಯ ಪದ್ಧತಿ ಹೆಚ್ಚು ಪರಿಚಯಿಸಿ
ಪಾರಂಪರಿಕ ವೈದ್ಯ ಪದ್ಧತಿ ಹೆಚ್ಚು ಪರಿಚಯಿಸಿಮೂರು ದಿನಗಳ ಪಾರಂಪರಿಕ ವೈದ್ಯರ ರಾಷ್ಟ್ರೀಯ ಮತ್ತು 14ನೇ ರಾಜ್ಯ ಸಮ್ಮೇಳನಕ್ಕೆಆರೋಗ್ಯ ಖಾತೆ ಸಚಿವ ದಿನೇಶ್ ಗುಂಡೂರಾವ್ ಚಾಲನೆ
ಅ. ೩೦ರಿಂದ ರಾಜ್ಯಾದ್ಯಂತ ದತ್ತ ಮಾಲಾ ಅಭಿಯಾನ
ಶ್ರೀರಾಮ ಸೇನಾ ವತಿಯಿಂದ ಕಳೆದ ೧೯ ವರ್ಷದಿಂದ ಚಿಕ್ಕಮಗಳೂರಿನ ಗುರು ದತ್ತಾತ್ರೇಯರ ಪವಿತ್ರ ಕ್ಷೇತ್ರ ದತ್ತ ಪೀಠ ಇಸ್ಲಾಮಿಕ್ ಆಕ್ರಮಣದ ಮುಕ್ತಿಗಾಗಿ ಪ್ರತಿವರ್ಷದಂತೆ ಈ ವರ್ಷವೂ ಅ. ೩೦ರಿಂದ ನವೆಂಬರ್ ೫ರ ವರೆಗೆ ರಾಜ್ಯಾದ್ಯಂತ ದತ್ತ ಮಾಲಾ ಅಭಿಯಾನ ನಡೆಸುತ್ತಿದೆ. ಈ ಒಂದು ಕಾರ್ಯಕ್ರಮಕ್ಕೆ ಗದಗ ಜಿಲ್ಲೆಯಿಂದಲೂ ನೂರಾರು ಸಂಖ್ಯೆಯಲ್ಲಿ ದತ್ತ ಭಕ್ತರು ಅಭಿಯಾನದಲ್ಲಿ ಪಾಲ್ಗೊಳ್ಳಲಿದ್ದಾರೆ.
ಬಾಲಕಾರ್ಮಿಕರ ಪತ್ತೆ ಕಾರ್ಯಕ್ಕೆ ವೇಗ ನೀಡಿ : ಡಾ.ಆರ್.ಸೆಲ್ವಮಣಿ
ಜಿಲ್ಲೆಯಲ್ಲಿ ಕಳೆದ ಕೆಲವು ವರ್ಷಗಳಲ್ಲಿ ಬಾಲಕಾರ್ಮಿಕರ ಪತ್ತೆ ಕಾರ್ಯ ನಿಧಾನಗತಿಯಲ್ಲಿ ಸಾಗುತ್ತಿದೆ. ಈ ಕಾರ್ಯಕ್ಕೆ ವೇಗ ನೀಡಿ ಇನ್ನಷ್ಟು ಬಾಲಕಾರ್ಮಿಕರನ್ನು ಗುರುತಿಸಿ, ಅವರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ತುರ್ತು ಅಗತ್ಯವಿದೆ ಎಂದು ಜಿಲ್ಲಾಧಿಕಾರಿ ಡಾ.ಆರ್‌.ಸೆಲ್ವಮಣಿ ಅಧಿಕಾರಿಗಳಿಗೆ ತಿಳಿಸಿದರು.
ನಿಂತಿದ್ದ ಲಾರಿಗೆ ಸುಮೋ ಡಿಕ್ಕಿ: 13 ಮಂದಿ ಸಾವು
ಚಿಕ್ಕಬಳ್ಳಾಪುರ ಹೊರವಲಯದಲ್ಲಿ ದುರ್ಘಟನೆ. ದಟ್ಟ ಮಂಜಿನಿಂದಾಗಿ ಅವಘಡ ಶಂಕೆ. ಬೆಂಗಳೂರಿನಲ್ಲಿ ಕೆಲಸ ಮಾಡುತ್ತಿದ್ದ ಕಾರ್ಮಿಕರು. ಆಂಧ್ರದಲ್ಲಿ ದಸರಾ ನೋಡಲು ಹೋಗಿದ್ದರು. ವಾಪಸ್‌ ಬರುವಾಗ ಅಪಘಾತ ಸಂಭವಿಸಿ ಸಾವು.
ಹುಲಕೋಟಿಯಲ್ಲಿ ಸರ್ಕಾರಿ ವೈದ್ಯೆ ಆತ್ಮಹತ್ಯೆ
ಗದುಗಿನ ರಾಷ್ಟ್ರೀಯ ಬಾಲ ಸ್ವಾಸ್ಥ್ಯಕಾರ್ಯಕ್ರಮ (ಆರ್‌ಬಿಎಸ್‌ಕೆ)ದ ವೈದ್ಯಾಧಿಕಾರಿಯಾಗಿದ್ದ ಡಾ ಗೀತಾ ಅವರು ತಾಲೂಕಿನ ಹುಲಕೋಟಿಯ ತಮ್ಮ ಮನೆಯಲ್ಲಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡ ಘಟನೆ ಗುರುವಾರ ನಡೆದಿದೆ.
ಪ್ರಪಾತಕ್ಕೆ ಉರುಳಿದ ಕಾರು<bha>;</bha> ಚಾಲಕ ಸಾವು
ಪ್ರಪಾತಕ್ಕೆ ಉರುಳಿದ ಕಾರು; ಚಾಲಕ ಸಾವು
ಐದು ವರ್ಷ ಕಳೆದರೂ ನೀರುಕಾಣದ ಓವರ್‌ ಹೆಡ್‌ ಟ್ಯಾಂಕ್‌
ತಲಾ 5 ಲಕ್ಷ ಲೀಟರ್ ಸಾಮರ್ಥ್ಯದ 4 ಓವರ್ ಹೆಡ್ ಟ್ಯಾಂಕ್‌ಗಳು ನಿರ್ಮಾಣವಾಗಿ, ಜನತೆಗೆ ಸಮರ್ಪಕ ನೀರು ಸಿಗುವ ವಿಶ್ವಾಸ ಮೂಡಿತ್ತು. ಆದರೆ ಈ ನಡುವೆ ಟ್ಯಾಂಕ್‌ಗಳಿಂದ ಕುಡಿಯುವ ನೀರಿನ ಯೋಜನೆಯ ಪೈಪ್‌ಲೈನ್‌ಗಳಿಗೆ ಸಂಪರ್ಕ ಕಲ್ಪಿಸುವ ಕಾರ್ಯ ನಡೆಯದೇ ವರ್ಷಗಳು ಕಳೆದಿದ್ದವು.
ಕಲಾಮಂದಿರ ನವೀಕರಣ ಹೆಸರಿನಲ್ಲಿ ಹಣ ಪೋಲು
ಕಲಾಮಂದಿರ ನವೀಕರಣಕ್ಕಾಗಿ ಹಣ ಪೋಲುಎರಡು ಬಾರಿ ಹೊಸ ರೂಪ ನೀಡಿದ್ದರೂ ಪ್ರಯೋಜನವಾಗಿಲ್ಲಹಣ ದುರುಪಯೋಗ ತಡೆಯದಿದ್ದರೆ ನವೀಕರಣ ವ್ಯರ್ಥ
ರಾಂಪೂರ ಏತ ನೀರಾವರಿಯ ನಾಲೆಗಳಿಗೆ ಬಾರದ ನೀರು, ರೈತರ ಗೋಳು
ಲಿಂಗಸುಗೂರಿನ ವಿವಿಧ ಗ್ರಾಮಗಳ ಕಾಲುವೆಗೆ ನೀರು ಬರದೆ ಬೆಳೆ ರಕ್ಷಿಸಿಕೊಳ್ಳಲು ಹರಸಾಹಸ
  • < previous
  • 1
  • ...
  • 12678
  • 12679
  • 12680
  • 12681
  • 12682
  • 12683
  • 12684
  • 12685
  • 12686
  • ...
  • 12834
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved