• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮರಾಠರು ಹಿಂದುಗಳೇ ವಿನಃ ಹಿಂದುತ್ವವಾದಿಗಳಲ್ಲ: ಸಚಿವ ಲಾಡ್‌
ಇಡೀ ದೇಶಕ್ಕೆ ಮೀಸಲಾತಿ ಕೊಟ್ಟ ಸಮಾಜ ನಮ್ಮದಾಗಿದೆ. ಆದರೆ, ಇಂದು ನಾವು ಮೀಸಲಾತಿಗಾಗಿ ಹೋರಾಟ ಮಾಡುತ್ತಿದ್ದೇವೆ ಎಂದು ಸಚಿವ ಸಂತೋಷ ಲಾಡ್ ಹೇಳಿದರು.
ಯಡಿಯೂರಪ್ಪ ಕರ್ನಾಟಕದ ಮೋದಿ ಇದ್ದ ಹಾಗೆ: ಶ್ರೀರಾಮುಲು
ಶ್ರೀಕೃಷ್ಣನಂತೆ ಯಡಿಯೂರಪ್ಪ ಅವರು ನಿಂತು ವಿಜಯೇಂದ್ರ ಅವರಿಗೆ ಅರ್ಜುನನಂತೆ ಶಕ್ತಿ ತುಂಬಿ ಬಿಜೆಪಿ ಅಭೂತಪೂರ್ವ ಗೆಲುವನ್ನು ಸಾಧಿಸಲು ಅವಕಾಶ ಮಾಡಿಕೊಡಲಿದ್ದಾರೆ ಎಂದು ಮಾಜಿ ಸಚಿವ ಶ್ರೀರಾಮುಲು ಹೇಳಿದ್ದಾರೆ. ಬಿಜೆಪಿ ಔತಣಕೂಟದಲ್ಲಿ ಅವರು ಯಡಿಯೂರಪ್ಪ ಅವರನ್ನು ಹೊಗಳಿದ್ದಾರೆ.
ನೀತಿಸಂಹಿತೆ ಉಲ್ಲಂಘಿಸಿದರೆ ಕಾನೂನು ಕ್ರಮ: ಡಿಸಿ ವಿದ್ಯಾಕುಮಾರಿ
ಉಡುಪಿ ನಗರದ ಮಣಿಪಾಲ ರಜತಾದ್ರಿಯ ಜಿಲ್ಲಾಧಿಕಾರಿ ಕಚೇರಿಯ ಸಭಾಂಗಣದಲ್ಲಿ ಲೋಕಸಭಾ ಸಾರ್ವತ್ರಿಕ ಚುನಾವಣೆ ಸಂದರ್ಭದಲ್ಲಿ ಮಾದರಿ ನೀತಿ ಸಂಹಿತೆ ಉಲ್ಲಂಘನೆಯಾಗದಂತೆ ತಡೆಯುವುದಕ್ಕಾಗಿ ಸಾಮಾಜಿಕ ಜಾಲತಾಣಗಳ ಮುಖ್ಯಸ್ಥರು, ಸ್ಥಳೀಯ ಕೇಬಲ್ ಆಪರೇಟರ್ಸ್‌ ಮತ್ತು ನೆಟ್‌ವರ್ಕ್ ಸರ್ವೀಸ್ ಪ್ರೋವೈಡರ್ಸ್‌ಗಳಿಗೆ ಸೂಕ್ತ ನಿರ್ದೇಶನ ನೀಡಲು ಸಭೆ ನಡೆಯಿತು. ಸಭೆಯಲ್ಲಿ ಡಿಸಿ ವಿದ್ಯಾಕುಮಾರಿ ವಿವಿಧ ಮಾಹಿತಿಗಳನ್ನು ನೀಡಿದರು.
ಅರುಣ್‌ ಕುಮಾರ್‌ ಪುತ್ತಿಲ ಪಕ್ಷ ಸೇರ್ಪಡೆಗೆ ಬಿಜೆಪಿ ಬಹಿರಂಗ ಆಹ್ವಾನ
ಮಂಗಳೂರಿನಲ್ಲಿ ಶನಿವಾರ ಜಿಲ್ಲಾಧ್ಯಕ್ಷ ಸತೀಶ್‌ ಕುಂಪಲ ಸುದ್ದಿಗೋಷ್ಠಿ ನಡೆಸಿ, ಬಿಜೆಪಿ ಸೇರ್ಪಡೆಯಾದರೆ ಅರುಣ್‌ ಕುಮಾರ್‌ ಪುತ್ತಿಲಗೆ ಸೂಕ್ತ ಸ್ಥಾನಮಾನ ನೀಡಲಾಗುವುದು ಎಂದು ಭರವಸೆ ನೀಡಿದರು.
ಒಂದೇ ದಿನ ಮೂರು ಕಡೆಗಳಲ್ಲಿ ಅಗ್ನಿ ಆಕಸ್ಮಿಕ
ಏಕಕಾಲಕ್ಕೆ ಮೂರು ಘಟನೆಗಳು ನಡೆದಿದ್ದರಿಂದ ಅಗ್ನಿಶಾಮಕ ವಾಹನವೂ ಒಂದು ಇರುವುದರಿಂದ ಇನ್ನೆರೆಡು ಕಡೆ ಸಾರ್ವಜನಿಕರು ನಂದಿಸಿದ್ದಾರೆ.ಕಳೆದ ಫೆಬ್ರವರಿ ತಿಂಗಳಲ್ಲಿ 40 ಅಗ್ನಿ ಅವಘಡಗಳು ವರದಿಯಾಗಿದ್ದು ಕೇವಲ 20 ಅವಘಡಗಳ ಸ್ಥಳಗಳಿಗೆ ಹೋಗಲು ಸಾಧ್ಯವಾಗಿದೆ.
ಬ್ಲಾಕ್‌ ಕಾಂಗ್ರೆಸ್ ಅಧ್ಯಕ್ಷರ ಬದಲಾವಣೆಗೆ ಬಿಗಿಪಟ್ಟು
ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಜ್ಞಾನದೇವ ಗುಡಿಯಾಳ ಕಾರ್ಯಕರ್ತರನ್ನು ವಿಶ್ವಾಸಕ್ಕೆ ತೆಗೆದುಕೊಳ್ಳದೆ ಪಕ್ಷವನ್ನು ತಮ್ಮ ಸ್ವಾರ್ಥಕ್ಕೆ ಬಲಿ ಕೊಡುತ್ತಿದ್ದಾರೆ. ತಾಲೂಕಿನಲ್ಲಿ ಪಕ್ಷವನ್ನು ದಿವಾಳಿ ಮಾಡಿದ್ದಾರೆ.
ಆರೋಗ್ಯ ಕೇಂದ್ರಕ್ಕೆ ಸಚಿವ ಡಾ.ಶರಣಪ್ರಕಾಶ ಪಾಟೀಲ ಭೇಟಿ
ಸಚಿವ ಡಾ. ಶರಣಪ್ರಕಾಶ ಪಾಟೀಲ ಅನಿರೀಕ್ಷಿತವಾಗಿ ಭೇಟಿ ನೀಡಿ ಸರಕಾರಿ ಆಸ್ಪತ್ರೆಯಲ್ಲಿರುವ ಅವ್ಯವಸ್ಥೆ ಮತ್ತು ವೈದ್ಯರ ನಿರ್ಲಕ್ಷತನ, ತೆಲಂಗಾಣದ ರಾಜ್ಯದಲ್ಲಿ ಸ್ಕ್ಯಾನಿಂಗ್ ಮಾಡಿಕೊಂಡವರಿಗೆ ಚಿಕಿತ್ಸೆ ನೀಡಲಾಗುತ್ತಿದೆ ಎಂಬ ಸಾರ್ವಜನಿಕರ ದೂರು ಆಲಿಸಿ ವೈದ್ಯರನ್ನು ತರಾಟೆಗೆ ತೆಗೆದುಕೊಂಡು ಕರ್ತವ್ಯವನ್ನು ಸರಿಯಾಗಿ ಮಾಡಲು ಎಚ್ಚರಿಕೆ ನೀಡಿದರು.
ವಸತಿ ರಹಿತರಿಗೆ ಮನೆ ಮಂಜೂರು: ಸತೀಶ್‌ ಸೈಲ್
ಗ್ರಾಮ ಪಂಚಾಯಿತಿಗಳಲ್ಲಿನ ವಸತಿರಹಿತ ಫಲಾನುಭವಿಗಳ ಪಟ್ಟಿ ಮಾಡಿ ಪಂಚಾಯಿತಿಯಲ್ಲಿ ಠರಾವು ಮಾಡಿ, ವರದಿ ನೀಡಿದರೆ ಈ ಕುರಿತು ಸರ್ಕಾರದ ಮಟ್ಟದಲ್ಲಿ ಚರ್ಚಿಸಿ ಫಲಾನುಭವಿಗಳಿಗೆ ಮನೆ ಮಂಜೂರು ಮಾಡಿಸುವ ಕೆಲಸ ಮಾಡಲಾಗುತ್ತದೆ.
ಕಾಡಸಿದ್ಧೇಶ್ವರ ಸೊಸೈಟಿ: ಅಂಬಲಿ ಬಣಕ್ಕೆ ಗೆಲುವು
ರಬಕವಿ-ಬನಹಟ್ಟಿ: ಅಮೃತ ಮಹೋತ್ಸವ ಕಂಡಿರುವ ಶ್ರೀ ಕಾಡಸಿದ್ಧೇಶ್ವರ ವಿದ್ಯುತ್‌ ಚಾಲಿತ ಮಗ್ಗಗಳ ಸಹಕಾರಿ ಸಂಘಕ್ಕೆ ನಡೆದ ಚುನಾವಣೆಯಲ್ಲಿ ರಾಜು ಅಂಬಲಿ ಬಣ ಗೆಲುವು ಸಾಧಿಸಿದೆ.
ಸಂಡೂರಲ್ಲಿ ಕುಸಿಯುತ್ತಿರುವ ಅಂತರ್ಜಲ
ಮಳೆಯ ಅಭಾವದಿಂದ ಸಂಡೂರು ತಾಲೂಕಿನಲ್ಲಿ ಜಲಮೂಲಗಳು ಬರಿದಾಗುತ್ತಿವೆ. ಈ ಬಾರಿ ಬೇಸಿಗೆಯ ಆರಂಭದಲ್ಲಿಯೇ ವಿವಿಧೆಡೆ ನೀರಿಗೆ ಹಾಹಾಕಾರ ಉಂಟಾಗಿದೆ. ಮುಂದಿನ ದಿನಗಳಲ್ಲಿ ಈ ಪರಿಸ್ಥಿತಿ ಇನ್ನೂ ಬಿಗಡಾಯಿಸುವ ಸಂಭವವಿದೆ.
  • < previous
  • 1
  • ...
  • 12678
  • 12679
  • 12680
  • 12681
  • 12682
  • 12683
  • 12684
  • 12685
  • 12686
  • ...
  • 14754
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved