• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುನಾವಣೆ ಬಂದಾಗ ಬಿಜೆಪಿಯವರೇ ಬಾಂಬ್ ಸ್ಫೋಟಿಸುತ್ತಾರೆ: ಸಚಿವ ಮಂಕಾಳ ವೈದ್ಯ
ಬಿಜೆಪಿ ಅಭಿವೃದ್ಧಿ ಮಾಡಿ ಮತ ಕೇಳಿದ ಉದಾಹರಣೆಯೇ ಇಲ್ಲ. ಅವರು ಬಡವರ ಪರವಾದ ಕೆಲಸ ಮಾಡಿದ್ದೇನಾದರೂ ಇದೆಯಾ? ಪ್ರತಿಯೊಬ್ಬರ ಖಾತೆಗೆ ೧೫ ಲಕ್ಷ ಹಣ ಬರುತ್ತದೆ ಎಂದು ಹೇಳಿದ್ದರು. ಯಾರಿಗಾದರೂ ಹಣ ಬಂತಾ? ಅವರು ಒಂದಾದರೂ ನಿಜ ಹೇಳುತ್ತಾರಾ?
ಮೈಸೂರು ವಿವಿ ಗೌರವ, ಘನತೆ ಹೆಚ್ಚುವಂತೆ ಕೆಲಸ ಮಾಡಿ
ವಿಶ್ವಮಾನವ ಮೈಸೂರು ವಿಶ್ವವಿದ್ಯಾನಿಲಯ ನೌಕರರ ವೇದಿಕೆಯು ವಿವಿ ಸಂಜೆ ಕಾಲೇಜು ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಸಿಂಡಿಕೇಟಿನ ನೂತನ ಸದಸ್ಯರನ್ನು ಅಭಿನಂದಿಸಿ ಮಾತನಾಡಿದ ಅವರು, ಎಲ್ಲಾ ಸದಸ್ಯರು ಬದ್ಧತೆ, ಕಾಳಜಿಯಿಂದ ಕೆಲಸ ಮಾಡಿದರೆ ಈಗಿರುವ ಹೆಸರನ್ನು ಮತ್ತಷ್ಟು ಹೆಚ್ಚಿಸಬಹುದು ಎಂದರು.
ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್‌ನಿಂದ ಮೂರು ದಿನ ವಿಶೇಷ ಆಭರಣ ಪ್ರದರ್ಶನ
ಸಿ. ಕೃಷ್ಣಯ್ಯ ಚೆಟ್ಟಿ ಗ್ರೂಪ್ ಆಫ್ ಜ್ಯುವೆಲರ್ಸ್ ಬಳ್ಳಾರಿಯ ಗ್ರಾಹಕರಿಗಾಗಿ ಹೋಟೆಲ್ ಪೋಲಾ ಪ್ಯಾರಡೈಸ್‌ನಲ್ಲಿ ಮಾ. 2ರಿಂದ 4ರ ವರೆಗೆ ಮೂರು ದಿನಗಳ ವಿಶೇಷ ಆಭರಣ ಪ್ರದರ್ಶನ ಮತ್ತು ಮಾರಾಟ ಏರ್ಪಡಿಸಿದೆ.
ಮಣಿಪಾಲದಲ್ಲಿ 10 ಕೋಟಿ ರು. ಒಳಚರಂಡಿ ಯೋಜನೆ: ಯಶ್ಪಾಲ್ ಸುವರ್ಣ
ಉಡುಪಿ ನಗರ ಸಭೆಯ ಎಸ್.ಎಫ್.ಸಿ. ನಿಧಿಯಿಂದ 70 ಲಕ್ಷ ರು. ವೆಚ್ಚದಲ್ಲಿ ಮಂಜೂರಾದ ಮಣಿಪಾಲ ಇಂಡಸ್ಟ್ರಿಯಲ್ ಏರಿಯಾ ರಸ್ತೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಯಶ್ಪಾಲ್ ಸುವರ್ಣ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿದರು.
ಜಿಲ್ಲೆಯಲ್ಲಿ ಬರ ನಿರ್ವಹಣೆಗೆ ಆದ್ಯತೆ: ಮುನಿಯಪ್ಪ
ದೊಡ್ಡಬಳ್ಳಾಪುರ/ಕುಂದಾಣ: ಬರಗಾಲ ಪರಿಸ್ಥಿತಿ ನಿರ್ಮಾಣವಾಗಿರುವುದರಿಂದ ಜನ ಜಾನುವಾರುಗಳಿಗೆ ಕುಡಿವ ನೀರು ಪೂರೈಕೆ, ಆಹಾರ ಸರಬರಾಜು, ಮೇವು ಪೂರೈಕೆ, ಆರೋಗ್ಯ ರಕ್ಷಣೆಗೆ ಮೊದಲ ಆದ್ಯತೆ ನೀಡಿ ಯಾವುದೇ ಸಮಸ್ಯೆ ಆಗದಂತೆ ಕ್ರಮ ವಹಿಸಬೇಕಿದೆ ಎಂದು ಬೆಂಗಳೂರು ಗ್ರಾಮಾಂತರ ಜಿಲ್ಲಾ ಉಸ್ತುವಾರಿ ಸಚಿವ ಕೆ.ಹೆಚ್.ಮುನಿಯಪ್ಪ ಹೇಳಿದರು.
ಸಹಕಾರಿ ಕ್ಷೇತ್ರಕ್ಕೆ ಶಿವಪ್ಪರ ಕೊಡುಗೆ ಅಪಾರ: ಸ್ವಾಮೀಜಿ
ತಿಪಟೂರು: ತಿಪಟೂರಿನ ಮಾಜಿ ಶಾಸಕರಾಗಿದ್ದ ಲಿಂಗೈಕ್ಯ ವಿ.ಎಲ್. ಶಿವಪ್ಪ ಅವರು ಸಮಾಜ ಹಾಗೂ ಸಹಕಾರಿ ಕ್ಷೇತ್ರಕ್ಕೆ ಅಪಾರ ಕೊಡುಗೆ ಸಲ್ಲಿಸಿದ್ದರು ಎಂದು ನಗರದ ಗುರುಕುಲಾನಂದಾಶ್ರಮದ ಇಮ್ಮಡಿ ಕರಿಬಸವದೇಶಿಕೇಂದ್ರ ಸ್ವಾಮೀಜಿ ತಿಳಿಸಿದರು.
ಸಾಹಿತ್ಯ, ಸಂಸ್ಕೃತಿ ಬಗ್ಗೆ ಮಕ್ಕಳಿಗೆ ಅಭಿರುಚಿ ಇರಲಿ: ರವಿಚಂದ್ರ
ಕರ್ನಾಟಕ ಬಾಲ ವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ದಾವಣಗೆರೆ, ಶಾಲಾ ಶಿಕ್ಷಣ ಇಲಾಖೆ ಮತ್ತು ಸಾಕ್ಷರತಾ ಇಲಾಖೆಯ ಸಹಯೋಗದಲ್ಲಿ ನಗರದಲ್ಲಿ ಮಕ್ಕಳ ಹಬ್ಬ ಏರ್ಪಡಿಸಲಾಗಿತ್ತು.
ಕಲೆ, ಸಂಸ್ಕೃತಿ ಪರಿಚಯಿಸುವುದೇ ಉತ್ಸವದ ಉದ್ದೇಶ: ಸಚಿವ ಶಿವರಾಜ ತಂಗಡಗಿ
ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಖಾತೆ ನೀಡಿದಾಗ ತಮಗೇ ಅಚ್ಚರಿಯಾಗಿತ್ತು. ಬರಹಗಾರ ಅಲ್ಲ, ಸಾಹಿತಿ ಅಲ್ಲ, ಆದರೂ ಇದನ್ನು ಏಕೆ ಕೊಟ್ಟಿದ್ದಿರಿ ಎಂದು ಸಿಎಂ ಅವರನ್ನೇ ಕೇಳಿದ್ದೆ.‌ ಆದರೂ ವಿಶ್ವಾಸವಿಟ್ಟು ಸಚಿವ ಸ್ಥಾನ ಕೊಟ್ಟರು.
ಮುಳ್ಳೂರು ಶಾಲೆಯಲ್ಲಿ ಶಾರದ ಪೂಜೆ, ವಿಶೇಷ ದಾಖಲಾತಿ ಆಂದೋಲನ
ಮುಳ್ಳೂರು ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯಲ್ಲಿ 2024-25ನೇ ಸಾಲಿನ ವಿಶೇಷ ದಾಖಲಾತಿ ಆಂದೋಲನ ಕಾರ್ಯಕ್ರಮ ಹಮ್ಮಿಕೊಳ್ಳಲಾಯಿತು.
ವಿಜಯಪುರ ಜಿಲ್ಲೆ ಯಾವ ಕ್ಷೇತ್ರದಲ್ಲು ಕಡಿಮೆ ಇಲ್ಲ
ಇಂಡಿ: ಕಳೆದ ವರ್ಷದ ಎಸ್‌ಎಸ್‌ಎಲ್‌ಸಿ ಪರೀಕ್ಷೆಯಲ್ಲಿ ವಿಜಯಪುರ ಜಿಲ್ಲೆ ರಾಜ್ಯದಲ್ಲಿಯೇ ಪ್ರಥಮ ಸ್ಥಾನ ಪಡೆದುಕೊಂಡಿತ್ತು. ಇದರ ಹಿಂದೆ ಶಿಕ್ಷಕರ ಪರಿಶ್ರಮ ಇದೆ. ವಿಜಯಪುರ ಜಿಲ್ಲೆ ಯಾವ ಕ್ಷೇತ್ರದಲ್ಲಿಯೂ ಕಡಿಮೆ ಇಲ್ಲ, ನಾಡಿಗೆ ದಾರ್ಶನಿಕರನ್ನು ನೀಡಿದ ಜಿಲ್ಲೆಯಾಗಿದೆ ಎಂದು ಶಾಸಕ ಯಶವಂತರಾಯಗೌಡ ಪಾಟೀಲ ಹೇಳಿದರು.
  • < previous
  • 1
  • ...
  • 12679
  • 12680
  • 12681
  • 12682
  • 12683
  • 12684
  • 12685
  • 12686
  • 12687
  • ...
  • 14754
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved