• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಹುಲಿ ಉಗುರು ನಕಲಿ, ಅಸಲಿ ಎಂದು ನಮಗೆ ಗೊತ್ತಾಗಲ್ಲ: ಮಧು ಬಂಗಾರಪ್ಪ
ಇದು ಒಮ್ಮೆಲೆ ವಿಷಯ ಬಂದು ಬಿಟ್ಟಿದೆ. ಹುಲಿಯುಗುರು ಶೋಕಿಗಾಗಿ ಕೆಲವರು ಹಾಕಿಕೊಳ್ಳುತ್ತಾರೆ. ಸದ್ಯ ನಾನು ಈವರೆಗೂ ಹಾಕಿಕೊಂಡಿಲ್ಲ. ಅದು ಒರಿಜಿನಲ್ಲಾ, ಡೂಪ್ಲಿಕೇಟಾ ಎಂಬುದು ನಮಗೆ ಗೊತ್ತಾಗಲ್ಲ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದರು. ಶಿಕಾರಿಪುರದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಮ್ಮ ದೇಶದ ಕಾನೂನಿನ ಪರಿಜ್ಞಾನ ಎಲ್ಲರೂ ಇಟ್ಟುಕೊಳ್ಳಬೇಕು. ಜನಪ್ರತಿನಿಧಿಗಳಾದವರು ಸ್ವಲ್ಪ ಹುಷಾರಿಗಿರಬೇಕು. ದೊಡ್ಡ ಮನುಷ್ಯರಾಗರಲೀ, ಚಿಕ್ಕವರಾಗಿರಲೀ ನಾವು ಸ್ವಲ್ಪ ಹುಷಾರಾಗಿರಬೇಕು. ಕಾನೂನು ಎಲ್ಲರಿಗೂ ಒಂದೇ ಎಂದರು.
ಮಧ್ಯರಾತ್ರಿ ಅಕ್ರಮ ಪ್ರವೇಶಿಸಿ ಮಹಿಳೆಗೆ ಕಿರುಕುಳ: ಆರೋಪಿ ಸೆರೆ
ಮಧ್ಯರಾತ್ರಿ ಮನೆಗೆ ಅಕ್ರಮ ವಾಗಿ ಪ್ರವೇಶಿಸಿ ಮಹಿಳೆಗೆ ಕಿರುಕುಳ
ವಿದ್ಯುತ್‌ನಿಂದ ಗಾಯಗೊಂಡವರಿಗೆ ಸೂಕ್ತ ಪರಿಹಾರ ವಿತರಿಸಿ
ನವೀನ್‌ ಪ್ರಕರಣ ಖಂಡಿಸಿ ಮಟ್ಟಿಕೋಟೆ ಗ್ರಾಮಸ್ಥರಿಂದ ಮೆಸ್ಕಾಂಗೆ ಮುತ್ತಿಗೆ ಹಾಕಿ ಪ್ರತಿಭಟನೆ
ಸಾಮರಸ್ಯ, ಸಹೋದರತ್ವ ಒಳಗೊಂಡ ಮಡಿಕೇರಿ ದಸರಾ: ಯು.ಟಿ.ಖಾದರ್
ಗಾಂಧಿ ಮೈದಾನದ ಕಲಾ ಸಂಭ್ರಮ ವೇದಿಕೆಯಲ್ಲಿ ವಿಜಯದಶಮಿ ಸಭಾ ಕಾರ್ಯಕ್ರಮ
ರಾಜ್ಯಮಟ್ಟದ ಹಸೆ, ಬೂಮಣ್ಣಿ ಬುಟ್ಟಿ ಚಿತ್ತಾರ ಸ್ಪರ್ಧೆ: ಸೂಚನೆ
ದೀವರ ಸಮುದಾಯದ ಸಾಂಪ್ರದಾಯಿಕ ಕಲೆಯಾದ ಹಸೆ ಚಿತ್ತಾರವನ್ನು ಉಳಿಸಿ ಬೆಳೆಸುವ ಉದ್ದೇಶ
ನಾಯಕತ್ವ ಗುಣ ಬೆಳೆಸುವಲ್ಲಿ ಸ್ಕೌಟ್ಸ್‌-ಗೈಡ್ಸ್‌ ಸಹಕಾರಿ
ಜಂಬೂರೀ ಆನ್ ದಿ ಏರ್ ( ಜೋಟ) ಮತ್ತು ಜಂಬೂರೀ ಆನ್ ದಿ ಇಂಟರ್ನೆಟ್ (ಜೋಟಿ) ಕಾರ್ಯಕ್ರಮ
ಮಡಿಕೇರಿ ದಸರಾ- ಮಗುಚಿದ ಮಂಟಪ, ತಪ್ಪಿದ ಭಾರಿ ಅನಾಹುತ
ಶೋಭಯಾತ್ರೆ ಆರಂಭವಾದ ಬಳಿಕ ಕುಂದೂರು ಮೊಟ್ಟೆ ಚೌಟಿ ಮಾರಿಯಮ್ಮ ದೇಗುಲ ಸಮಿತಿಯ ಮಂಟಪವು ದೇಗುಲದಿಂದ ಮೆರವಣಿಗೆಯಲ್ಲಿ ಹೊರಟಿತ್ತು. ಆದರೆ ಡಿಸಿಸಿ ಬ್ಯಾಂಕ್ ಸಮೀಪ ಇಳಿಜಾರಿನ ರಸ್ತೆಯಲ್ಲಿ ಮಂಟಪ ಇರಿಸಲಾಗಿದ್ದ ಟ್ರಾಕ್ಟರ್ ಬುಧವಾರ ನಸುಕಿನ ಜಾವ 3.30ರ ವೇಳೆ ಮಗುಚಿತು.
ನಿಷೇಧಾಜ್ಞೆ ನಡುವೆ ಮುರುಘಾಮಠದಲ್ಲಿ ಶೂನ್ಯ ಪೀಠಾರೋಹಣ
ಕಳೆದ ವರ್ಷ ವಾಗ್ವಾದ ನಡೆದ ಹಿನ್ನೆಲೆ ಸೆಕ್ಷನ್ 144 ಜಾರಿ । ಮುರುಘಾಶ್ರೀ ಜೈಲು ಪಾಲಾದ ಹಿನ್ನೆಲೆ ಪೀಠದಲ್ಲಿ ಶಾಂತವೀರ ಶ್ರೀಗಳ ಪುತ್ಥಳಿ
ಜನರ ಕುಂದುಕೊರತೆ ಆಲಿಸಿ, ಸ್ಥಳದಲ್ಲೇ ಪರಿಹರಿಸಿ
ಜನರ ಕುಂದುಕೊರತೆ ಆಲಿಸಿ, ಸ್ಥಳದಲ್ಲೇ ಪರಿಹರಿಸಿಬೆಳವನೂರು ಗ್ರಾಮದಲ್ಲಿ ಜನತಾ ದರ್ಶನ । ಸರ್ಕಾರಿ ಸೌಲಭ್ಯ ಕಲ್ಪಿಸಲು ಜನತಾ ದರ್ಶನ ಉಪಯುಕ್ತ: ಡಾ.ಶಾಮನೂರು
ಶಾರದೆ ಜಲಸ್ತಂಭನದೊಂದಿಗೆ ಮಂಗಳೂರು ದಸರಾ ಸಂಪನ್ನ
ಪುಷ್ಕರಿಣಿಯಲ್ಲಿ ಎರಡು ದೋಣಿಗಳ ನಡುವೆ ದೇವಿಯರ ಮೂರ್ತಿಗಳನ್ನು ಒಂದೊಂದಾಗಿ ಇರಿಸಿ ಅಷ್ಟೇ ನಾಜೂಕಾಗಿ ನೀರಿಗಿಳಿಸಿ ಜಲಸ್ತಂಭನಗೊಳಿಸಿದರು. ಶಾರದೆಯ ವಿಸರ್ಜನೆ ವೇಳೆ ಭಕ್ತವೃಂದದ ಜೈಕಾರ ಮುಗಿಲು ಮುಟ್ಟಿತ್ತು.
  • < previous
  • 1
  • ...
  • 12681
  • 12682
  • 12683
  • 12684
  • 12685
  • 12686
  • 12687
  • 12688
  • 12689
  • ...
  • 12834
  • next >
Top Stories
ಲಕ್ಷ್ಮಿ ಹಬ್ಬದ ಸಂದರ್ಭದಲ್ಲಿ ಗೃಹಲಕ್ಷ್ಮೀ ಯರಿಗೆ ಇಲ್ಲಿದೆ ಸಿಹಿ ಸುದ್ದಿ
ಕೋವಿಡ್ ಟೈಂನಲ್ಲಿ ಎಣ್ಣೆ ಮರಗಾಣ ಹಾಕಿ ಗೆದ್ದ ಮಹಿಳಾ ಎಂಜಿನಿಯರ್
''ಪ್ರಜ್ವಲ್‌ ಬಚಾವ್‌ಗೆ ಆತನ ಪೋಷಕರು ತಂತ್ರ ಮಾಡಿದ್ರು ''
ಸಾರಿಗೆ ಮುಷ್ಕರಿಂದ ನಾಲ್ಕು ನಿಗಮಗಳಿಗೆ 12 ಕೋಟಿ ನಷ್ಟ
ಮಳೆ : 6ಕ್ಕೂ ಹೆಚ್ಚು ಜಿಲ್ಲೆಗಳಲ್ಲಿ ಜನಜೀವನ ಅಸ್ತವ್ಯಸ್ತ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved