• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅನ್ಯಭಾಷೆ ವ್ಯಾಮೋಹದಲ್ಲಿ ಕನ್ನಡ ಸಾಯಿಸದಿರಿ: ಡಾ.ಸೆಲ್ವಿ
ಅನ್ಯಭಾಷೆ ವ್ಯಾಮೋಹದಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸುತಿದ್ದೇವೆ. ಇದೇ ಪರಿಸ್ಥಿತಿ ಮುಂದುವರೆದರೆ ಮುಂದೊಂದು ದಿನ ನಮ್ಮ ಮಾತೃಭಾಷೆಯನ್ನು ನಾವೇ ಸಾಯಿಸಿದಂತಾಗುತ್ತದೆ
ಚೆರಿಯಪರಂಬು ಪೈಸಾರಿ: ಅನಧಿಕೃತ ಶೆಡ್ಡುಗಳ ತೆರವು
ಚೆರಿಯಪರಂಬು ಹೊಳೆ ಕೆರೆ ಪೈಸಾರಿಯಲ್ಲಿ ಅನಧಿಕೃತ ನೂತನವಾಗಿ ನಿರ್ಮಿಸಿದ್ದ ಶೆಡ್ಡುಗಳನ್ನು ಶನಿವಾರ ತೆರವುಗೊಳಿಸಲಾಯಿತು.
ಮಹಿಳೆಯರನ್ನು ಗೌರವದಿಂದ ಕಾಣಬೇಕು: ಮಠಪತಿ
ವಿಧವೆಯನ್ನು ಕೀಳಾಗಿ ಕಂಡು ಮರು ಮದುವೆಯಿಂದ ವಂಚಿಸುತ್ತಿರುವುದು ದುರ್ದೈವ.
ಕೇಂದ್ರದಲ್ಲಿ ಮತ್ತೆ ಬಿಜೆಪಿ ಅಧಿಕಾರಕ್ಕೆ: ರವಿ ಸುಬ್ರಹ್ಮಣ್ಯ
ಹುಬ್ಬಳ್ಳಿ ಧಾರವಾಡದಲ್ಲಿ ಬಿಜೆಪಿ ಬಲಿಷ್ಠವಾಗಿದ್ದು, ಅದೇ ರೀತಿ ಲೋಕಸಭಾ ಕ್ಷೇತ್ರದಲ್ಲಿ ಪದಾಧಿಕಾರಿಗಳು ಹಾಗೂ ಕಾರ್ಯಕರ್ತರ ಬಲಿಷ್ಠ ಪಡೆಯನ್ನು ಹೊಂದಿದೆ ಎಂದು ಬಿಜೆಪಿ ವೀಕ್ಷಕ ರವಿ ಸುಬ್ರಹ್ಮಣ್ಯ ಹೇಳಿದರು.
ಪಾಕಿಸ್ತಾನ ಪರ ಘೋಷಣೆ ಕೂಗಿದ ವ್ಯಕ್ತಿ ಬಂಧನಕ್ಕೆ ಆಗ್ರಹ
ಇತ್ತೀಚೆಗೆ ಬೆಂಗಳೂರಿನ ವಿಧಾನಸೌಧದಲ್ಲಿ ನಡೆದ ರಾಜ್ಯಸಭಾ ಚುನಾವಣೆ ಮುಗಿದ ನಂತರ ಗೆಲುವು ಸಾಧಿಸಿದ ಕಾಂಗ್ರೆಸ್‌ನ ನಾಸೀರ್ ಹುಸೇನ್ ಅವರ ಬೆಂಬಲಿಗರು ಸಂಭ್ರಮಿಸುವ ಸಮಯದಲ್ಲಿ ಪಾಕಿಸ್ತಾನ ಜಿಂದಾಬಾದ್ ಎಂದು ವ್ಯಕ್ತಿಯೊಬ್ಬ ಘೋಷಣೆ ಕೂಗಿರುವುದು ದೇಶಕ್ಕೆ ಮಾಡಿರುವ ಅಪಮಾನ, ಆ ದುಷ್ಕರ್ಮಿಯನ್ನು ಸರ್ಕಾರ ಕೂಡಲೇ ಬಂಧಿಸಿ, ಕಠಿಣ ಶಿಕ್ಷೆಗೆ ಒಳಪಡಿಸಲು ಆಗ್ರಹಿಸಲಾಯಿತು.
ಕಾಫಿ ಮಂಡಳಿ ಸಂಚಾರಿ ಮಣ್ಣು ಪರೀಕ್ಷಾ ಅಭಿಯಾನ
ಮಣ್ಣು ಪರೀಕ್ಷಾ ವಿಜ್ಞಾನಿ ಪ್ರಪುಲಾ ಕುಮಾರಿ, ಮಣ್ಣು ಪರೀಕ್ಷೆಯ ಮಹತ್ವ ಹಾಗೂ ಗೊಬ್ಬರದ ನಿರ್ವಹಣೆ ಬಗ್ಗೆ ಸಮಗ್ರ ಮಾಹಿತಿ ನೀಡಿದರು.
ನಾಳೆ ಕೃಷಿ ವಿವಿ ಘಟಿಕೋತ್ಸವ: 156 ಚಿನ್ನದ ಪದಕ ಪ್ರದಾನ
ಬೆಂಗಳೂರು ಕೃಷಿ ವಿಶ್ವವಿದ್ಯಾನಿಲಯದ 58ನೇ ಘಟಿಕೋತ್ಸ ಮಾ.4ರಂದು ನಡೆಯಲಿದ್ದು, ಒಟ್ಟು 1244 ವಿದ್ಯಾರ್ಥಿಗಳಿಗೆ ಪದವಿ ಪ್ರದಾನ ಮಾಡಲಾಗುತ್ತದೆ. 156 ಚಿನ್ನದ ಪದಕ ಹಾಗೂ ಪ್ರಮಾಣಪತ್ರಗಳನ್ನು ನೀಡಲಾಗುವುದು ಎಂದು ವಿವಿ ಕುಲಪತಿ ಡಾ। ಎಸ್.ವಿ.ಸುರೇಶ ತಿಳಿಸಿದರು.
ಎಂಟು ತಿಂಗಳಲ್ಲಿ ಜಿಲ್ಲೆಗೆ 1200 ಕೋಟಿ ರು. ಅನುದಾನ: ಶಾಸಕ ಪಿ.ರವಿಕುಮಾರ್
ಕೆಲವರು ಜಿಲ್ಲೆಯ ಅಭಿವೃದ್ಧಿಗೆ ಎಂಟು ಸಾವಿರ ಕೋಟಿ ರೂ ಕೊಟ್ಟಿದ್ದೇವೆ ಎಂದು ಬಾಯಿ ಮಾತಿನಲ್ಲಿ ಹೇಳಿದ್ದರು. ಆದರೆ ನಾವು ಅನುದಾನ ತಂದು ಜಿಲ್ಲೆಯ ಅಭಿವೃದ್ದಿ ಮಾಡುತ್ತಿದ್ದೇವೆ. ಇನ್ನೆರಡು ವರ್ಷದಲ್ಲಿ 500 ಕೋಟಿ ರು. ವೆಚ್ಚದಲ್ಲಿ ಹೊಸ ಮೈಶುಗರ್ ಕಾರ್ಖಾನೆಯನ್ನು ಪ್ರಾರಂಭ ಮಾಡಿಯೇ ಮಾಡುತ್ತೇವೆ.
ದೇಶ ವಿರೋಧಿಗಳಿಗೆ ಕರ್ನಾಟಕದಲ್ಲಿ ಪ್ರೋತ್ಸಾಹ ಸಿಗುತ್ತಿದೆ: ಆರ್‌ಸಿ
ಕರ್ನಾಟಕದಲ್ಲಿ ಕಾಂಗ್ರೆಸ್ ಸರ್ಕಾರವು ರಾಜ್ಯದಲ್ಲಿ ದೇಶ ವಿರೋಧಿ ಚಟುವಟಿಕೆಗಳಿಗೆ ‘ಪ್ರೋತ್ಸಾಹದಾಯಕ’ ವಾತಾವರಣವನ್ನು ಸೃಷ್ಟಿಸಿದೆ ಎಂದು ಬಿಜೆಪಿ ಶನಿವಾರ ಆರೋಪಿಸಿದೆ.
ಶೀಘ್ರವೇ ಶಿರಹಟ್ಟಿ ಮತ ಕ್ಷೇತ್ರದ ಅಭಿವೃದ್ಧಿಗಾಗಿ 2.50 ಕೋಟಿ ಅನುದಾನ-ಶಾಸಕ ಡಾ. ಲಮಾಣಿ
ಸಮಗ್ರ ಶಿರಹಟ್ಟಿ ಮತ ಕ್ಷೇತ್ರದ ಅಭಿವೃದ್ಧಿಗಾಗಿ 2.50 ಕೋಟಿ ರು.ಗಳ ಕಾಮಗಾರಿ ಟೆಂಡರ್ ಹಂತದಲ್ಲಿದ್ದು, ಶೀಘ್ರದಲ್ಲಿಯೇ ಟೆಂಡರ್ ಪ್ರಕ್ರಿಯೆ ಪೂರ್ಣಗೊಂಡು ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಲಾಗುವುದು ಎಂದು ಶಿರಹಟ್ಟಿ ಶಾಸಕ ಡಾ. ಚಂದ್ರು ಲಮಾಣಿ ಹೇಳಿದರು.
  • < previous
  • 1
  • ...
  • 12684
  • 12685
  • 12686
  • 12687
  • 12688
  • 12689
  • 12690
  • 12691
  • 12692
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved