ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಪಾವಗಡ ಪಟ್ಟಣದಲ್ಲಿ ಮೂಲಸೌಕರ್ಯ ಅಭಿವೃದ್ಧಿಗೆ ಮನವಿ
ಪಟ್ಟಣದ ವಾರ್ಡ್ಗಳಿಗೆ ಮೂಲ ಸೌಕರ್ಯ ಒದಗಿಸುವಂತೆ ಆಗ್ರಹಿಸಿ ತಾಲೂಕು ಜ್ಯಾತ್ಯತೀತ ಜನತಾ ದಳದಿಂದ ಪುರಸಭೆ ಮುಖ್ಯಾಧಿಕಾರಿಗೆ ಮನವಿ ಸಲ್ಲಿಸಲಾಯಿತು.
ಒಕ್ಕಲಿಗರು ಸಮೀಕ್ಷೆಯಲ್ಲಿ ಉಪ ಜಾತಿಗಳನ್ನು ಕಡ್ಡಾಯವಾಗಿ ಬರೆಸಿ
ಜಾತಿ ಜನಗಣತಿ ಕಾರ್ಯಕ್ರಮ ಆರಂಭ ಆಗುತ್ತಿದೆ. ಪ್ರತಿಯೊಬ್ಬ ಒಕ್ಕಲಿಗರು ತನ್ನ ಉಪಜಾತಿಗಳನ್ನು ತಪ್ಪದೇ ಬರೆಸುವ ಮುಖಾಂತರ ಕೇಂದ್ರ ಹಾಗೂ ರಾಜ್ಯ ಸರ್ಕಾರದ ಸವಲತ್ತುಗಳನ್ನು ಪಡೆಯಬಹುದು. ಆದ್ದರಿಂದ ಉಪಜಾತಿಗಳನ್ನು ಬರೆಸಬೇಕೆಂದು ಅರೇ ಶಂಕರ ಮಠದ ಸಿದ್ದರಾಮಯ್ಯ ಸ್ವಾಮೀಜಿ ತಿಳಿಸಿದ್ದಾರೆ
ಮಕ್ಕಳ ವ್ಯಕ್ತಿತ್ವ ವಿಕಸನಕ್ಕೆ ಕ್ರೀಡೆ ಸಹಕಾರಿ
ಕ್ರೀಡೆ ಒಂದು ಅವಿಭಾಜ್ಯ ಅಂಗ, ಪಾಠ ಪ್ರವಚನಗಳ ಜೊತೆಗೆ ಕ್ರೀಡೆಯಲ್ಲಿ ಭಾಗವಹಿಸುವುದರಿಂದ ಮಕ್ಕಳು ಪರಿಪೂರ್ಣ ವ್ಯಕ್ತಿಗಳಾಗಿ ಹೊರಹೊಮ್ಮಲು ಕ್ರೀಡೆ ಸಹಕಾರಿ ಎಂದು ಶಾಸಕ ಕೆ.ಎನ್.ರಾಜಣ್ಣ ತಿಳಿಸಿದರು.
ಮಗುವಿನ ಖಾಸಗಿ ಆಸ್ಪತ್ರೆ ಬಿಲ್ ಕಟ್ಟಲು ದೊಡ್ಡಮ್ಮನಿಂದ ಭಿಕ್ಷೆ!
ಅಪಘಾತದಲ್ಲಿ ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿರುವ ಮಗುವಿನ ಚಿಕಿತ್ಸೆಗೆ ಹಣವಿಲ್ಲದೆ ಕುಟುಂಬಸ್ಥರು ಪರದಾಡಿದ್ದು, ಖಾಸಗಿ ಆಸ್ಪತ್ರೆಗೆ ಬಿಲ್ ಪಾವತಿಸಲು ಮಗುವಿನ ದೊಡ್ಡಮ್ಮ ಗ್ರಾಮಸ್ಥರ ಬಳಿ ಸೆರಗೊಡ್ಡಿ ಭಿಕ್ಷೆ ಬೇಡಿರುವ ಮನಕಲಕುವ ವಿದ್ರಾವಕ ಘಟನೆ ಮೈಸೂರು ಜಿಲ್ಲೆ ನಂಜನಗೂಡು ತಾಲೂಕಿನ ಹೆಡೆತಲೆ ಗ್ರಾಮದಲ್ಲಿ ನಡೆದಿದೆ.
ಈಗ ತರೀಕೆರೆಯಲ್ಲಿಪಾಕ್ ಪರ ಘೋಷಣೆ- ಹಿಂದೂ ಸಂಘಟನೆಗಳಿಂದ ತರಾಟೆ- ಪೊಲೀಸರಿಂದ ಪ್ರಕರಣ ದಾಖಲು
ಶತ್ರು ರಾಷ್ಟ್ರ ಪಾಕಿಸ್ತಾನದ ಪರ ಘೋಷಣೆ ಕೂಗುವ ಹೀನ ಕೃತ್ಯ ರಾಜ್ಯದಲ್ಲಿ ಮತ್ತೆ ಮುಂದುವರಿದಿದೆ. ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಸೋಮವಾರ ಪಾಕ್ ಪರ ಘೋಷಣೆ ಮೊಳಗಿಸಿದ ಬೆನ್ನಲ್ಲೇ ಈಗ ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯಲ್ಲಿ ಕಿಡಿಗೇಡಿಗಳು ಪಾಕ್ಗೆ ಜೈ ಎಂದಿದ್ದಾರೆ.
ಸರ್ಕಾರಿ ಜಮೀನು ಪರಭಾರೆಗೆ ಗ್ರಾಮಸ್ಥರು ಗರಂ
ತಾಲೂಕಿನ ಗಡಿ ಗ್ರಾಮವಾಗಿರುವ ನರಿಗೇಹಳ್ಳಿ ಹಾಗೂ ಸುತ್ತಮುತ್ತಲಿದ್ದ ಹತ್ತಾರು ಎಕರೆ ಜಮೀನನ್ನು ತಾಲೂಕು ಆಡಳಿತ ಅಕ್ರಮವಾಗಿ ಮಂಜೂರು ಮಾಡಿದೆ. ಅದನ್ನು ಕೂಡಲೇ ರದ್ದುಗೊಳಿಸಿ, ಸರ್ಕಾರಿ ಭೂಮಿಯನ್ನು ಅಕ್ರಮವಾಗಿ ಪರಭಾರೆ ಮಾಡಿರುವ ಮತ್ತು ಪಡೆದುಕೊಂಡವರ ವಿರುದ್ಧ ಕಾನೂನು ಕ್ರಮ ಜರುಗಿಸಬೇಕೆಂದು ಗ್ರಾಮದ ಮುಖಂಡರು ಆದ ಡಾ.ಜಿ.ಪರಮೇಶ್ವರ್ ರವರನ್ನು ಆಗ್ರಹಿಸಿದರು.
ಶಾಸನಸಭೆಗಳಲ್ಲಿ ಜನಕಲ್ಯಾಣದ ಚರ್ಚೆ ಆಗಲಿ: ಓಂ ಬಿರ್ಲಾ
ರಾಜ್ಯಸಭೆಯ ಉಪ ಸಭಾಪತಿ ಹರಿವಂಶ ನಾರಾಯಣ ಸಿಂಗ್, ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ, ಕಾನೂನು ಸಚಿವ ಎಚ್.ಕೆ. ಪಾಟೀಲ್ ಸೇರಿ ಇನ್ನಿತರರು ಕಾರ್ಯಕ್ರಮದಲ್ಲಿ ಉಪಸ್ಥಿತರಿದ್ದರು.
ಕೃಷ್ಣೆ ಭೂ ಪರಿಹಾರ ಬಗ್ಗೆ 16ಕ್ಕೆ ಮತ್ತೆ ಚರ್ಚೆ
ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಅನುಷ್ಠಾನಕ್ಕಾಗಿ ಅವಶ್ಯವಿರುವ ಜಮೀನು ಸ್ವಾಧೀನ, ಪರಿಹಾರ ನಿಗದಿ ಸಂಬಂಧ ಗುರುವಾರ ನಡೆದ ಸಚಿವ ಸಂಪುಟ ಸಭೆಯಲ್ಲಿ ಒಂದು ಗಂಟೆಗೂ ಹೆಚ್ಚು ಕಾಲ ಚರ್ಚೆ ನಡೆಸಿದ್ದು, ಚರ್ಚೆ ಅಪೂರ್ಣವಾಗಿದೆ.
ಮದ್ದೂರಿನಲ್ಲಿ ಕಲ್ಲು ತೂರಾಟ ಖಂಡಿಸಿ ಪಂಜಿನ ಮೆರವಣಿಗೆ
ಪಂಜಿನ ಮೆರವಣಿಗೆ ನೇತೃತ್ವ ವಹಿಸಿದ್ದ ಬಿಜೆಪಿ ನಗರ ಮಂಡಲ ಅಧ್ಯಕ್ಷ ಶಿವರಾಜ್ ಮಾತನಾಡಿ, ಮದ್ದೂರಿನಲ್ಲಿ ವಿಜೃಂಭಣೆಯಿಂದ ಗಣೇಶಮೂರ್ತಿ ವಿಸರ್ಜನೆ ವೇಳೆಯಲ್ಲಿ ಕಲ್ಲು ತೂರಾಟ ಒಂದು ಪೂರ್ವ ನಿಯೋಜಿತ ಸಂಚು ಆಗಿದೆ.
ಚಾಮರಾಜನಗರ ನಗರಸಭೆ ಮೇಲೆ ಲೋಕಾಯುಕ್ತ ದಾಳಿ
ಆಯಾ ಶಾಖೆಗಳ ಅಧಿಕಾರಿಗಳು, ಸಿಬ್ಬಂದಿ ಹಾಗೂ ಪೌರಾಯುಕ್ತರಿಂದ ಮಾಹಿತಿ ಪಡೆದುಕೊಂಡ ಲೋಕಾಯುಕ್ತ ಅಧಿಕಾರಿಗಳು ಹಲವು ದಾಖಲೆ ಹಾಗೂ ಕಡತಗಳನ್ನು ಪರಿಶೀಲಿಸಿದರು.
< previous
1
...
1265
1266
1267
1268
1269
1270
1271
1272
1273
...
14754
next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್ ನನ್ನನ್ನು ಗ್ರೇಟ್ ಅಂದ್ರು: ಬೃಂದಾ ಆಚಾರ್ಯ