• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕನ್ನಡ ಹೋರಾಟಗಾರರನ್ನು ನಾವು ಮರೆಯುವಂತಿಲ್ಲ: ಅರುಣ್‌ ಕೃಷ್ಣಯ್ಯ
ಕನ್ನಡ ಭಾಷೆಗಳನ್ನಾಡುವ ಜನರು ಒಂದೆಡೆ ತರಬೇಕೆಂಬ ಉದ್ದೇಶದಿಂದ ಆಲೂರು ವೆಂಕಟರಾವ್, ಹುುಲುಗೋಳು ನಾರಾಯಣರಾಯರ ನೇತೃತ್ವದಲ್ಲಿ ನಡೆದ ಕರ್ನಾಟಕ ಏಕೀಕರಣದ ಫಲವಾಗಿ ಇಂದು ನಾವೆಲ್ಲರೂ ಒಂದು ರಾಜ್ಯ, ಒಂದು ಭಾಷೆಯ ಅಡಿಯಲ್ಲಿ ಕೆಲಸ ಮಾಡುತಿದ್ದೇವೆ.
ಧಾರವಾಡ ನೆಲದ ಪುಣ್ಯದಿಂದ ಎತ್ತರಕ್ಕೆ ಬೆಳೆದೆ: ನಿರ್ಗಮಿತ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ
ಧಾರವಾಡ ಅಕ್ಷರ, ನೈತಿಕ ಶಿಕ್ಷಣ, ಸಂಸ್ಕೃತಿ ಮತ್ತು ಉತ್ತಮ ಸಂಸ್ಕಾರ ಬೆಳೆಸುತ್ತದೆ. ಪ್ರಾಮಾಣಿಕವಾಗಿ ಬದುಕುವ ಕಲೆ, ಜೀವನಶೈಲಿ ಕಲಿಸುತ್ತದೆ ಎಂದು ಪ್ರಸ್ತುತ ಶಿವಮೊಗ್ಗ ಜಿಲ್ಲಾಧಿಕಾರಿ ಗುರುದತ್ತ ಹೆಗಡೆ ಹೇಳಿದರು.
ರೂಗಿ ಗ್ರಾಪಂಗೆ ರಾಜ್ಯದ ಅತ್ಯುತ್ತಮ ಸಂತೆ ಕಟ್ಟೆ ಪ್ರಶಸ್ತಿ
ಇಂಡಿ: ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ರೂಗಿ ಗ್ರಾಮ ಪಂಚಾಯತಿ ಗ್ರಾಮೀಣ ಸಂತೆ ಕಟ್ಟೆಯು ರಾಜ್ಯದ ಅತ್ಯುತ್ತಮ ಸಂತೆ ಕಟ್ಟೆ ಎಂಬ ಪ್ರಶಸ್ತಿಗೆ ಭಾಜನವಾಗಿದೆ. ಈ ಹಿನ್ನಲೆಯಲ್ಲಿ ನಬಾರ್ಡ್ ಕರ್ನಾಟಕ ಪ್ರಾದೇಶಿಕ ಕಚೇರಿ ವತಿಯಿಂದ ಮಾ.1ರಂದು ಬೆಂಗಳೂರಿನಲ್ಲಿ ನಡೆದ ಅಂತಾರಾಷ್ಟ್ರೀಯ ಮಹಿಳಾ ದಿನಾಚಾರಣೆ ಕಾರ್ಯಕ್ರಮದಲ್ಲಿ ಕರ್ನಾಟಕ ಸರಕಾರದ ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶರವರು ರೂಗಿ ಗ್ರಾಮ ಪಂಚಾಯತಿ ಉಪಾಧ್ಯಕ್ಷೆ ಅಂಬವ್ವ ಚೆನ್ನಪ್ಪ ಕೋಟಗೊಂಡ ಇವರಿಗೆ ಪ್ರಶಸ್ತಿ ಫಲಕ ನೀಡಿ ಗೌರವಿಸಿದರು.
ಭಾರತ ಶಕ್ತಿಶಾಲಿಯಾಗಲು ಮೋದಿ ಮತ್ತೆ ಗೆಲ್ಲಬೇಕು: ಹಾರಿಕಾ ಮಂಜುನಾಥ
ನರೇಂದ್ರ ಮೋದಿ ಅಭಿಮಾನಿ ಬಳಗದಿಂದ ಶನಿವಾರ ದಾವಣಗೆರೆಯಲ್ಲಿ ‘ಯುವಕರ ನಡೆ..ಮೋದಿಯ ಕಡೆ’ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ಚಂಚಲವಾದ ಮನಸ್ಸಿಗೆ ಸಂಸ್ಕಾರ ಬಹಳ ಮುಖ್ಯ: ಚುಂಚಶ್ರೀ
ದೇವರನ್ನು ನೋಡಲು ಮನಸ್ಸೆಂಬ ವಾಹನವನ್ನು ನೀಡಿ ನಮ್ಮನ್ನು ಜಗತ್ತಿಗೆ ಕಳುಹಿಸಿದ್ದಾನೆ. ಆದರೆ, ನಾವು ಆ ಮನಸ್ಸನ್ನು ಕೆಡಿಸಿಟ್ಟಿದ್ದೇವೆ. ರಿಪೇರಿ ಮಾಡಲಾಗದಷ್ಟು ರೀತಿಯಲ್ಲಿ ಹಾಳುಗೆಡವಿದ್ದೇವೆ. ಯಾವ ಮನಸ್ಸು ಜಗತ್ತನ್ನು ತೋರಿಸುವುದೋ ಅದೇ ಮನಸ್ಸು ಭಗವಂತನನ್ನೂ ತೋರಿಸುತ್ತದೆ. ಅಂತಹ ಮನಸ್ಸನ್ನು ಚೆಂದವಾಗಿಟ್ಟುಕೊಳ್ಳುವುದು ನಮ್ಮೆಲ್ಲರ ಕರ್ತವ್ಯ.
ಬೆಂಗಳೂರಿನಲ್ಲಿ ಸ್ಪೋಟ: ಎನ್‌ಐಎ ತನಿಖೆಗೆ ರವಿ ಆಗ್ರಹ
ಬೆಂಗಳೂರಿನಲ್ಲಿ ನಡೆದಿರುವ ಸ್ಪೋಟದ ಪ್ರಕರಣವನ್ನು ಎನ್‌ಐಎ ತನಿಖೆಗೆ ವಹಿಸಬೇಕೆಂದು ಮಾಜಿ ಸಚಿವ ಸಿ.ಟಿ. ರವಿ ಆಗ್ರಹಿಸಿದ್ದಾರೆ.
ಕಾನೂನು ಅನುಷ್ಠಾನಕ್ಕೆ ಮಾನವ ಸಂಪನ್ಮೂಲ ಕೊರತೆ: ವಾಣಿ
ಭಾರತದಲ್ಲಿ ಹುಡುಗಿಯರು ಮತ್ತು ಹುಡುಗರು ಇಬ್ಬರೂ ಬಾಲ್ಯ ವಿವಾಹ, ಕೌಟುಂಬಿಕ ದೌರ್ಜನ್ಯ, ಲೈಂಗಿಕ ದೌರ್ಜನ್ಯ, ಮನೆಯಲ್ಲಿ ಮತ್ತು ಶಾಲೆಯಲ್ಲಿ ಹಿಂಸೆ, ಕಳ್ಳಸಾಗಣೆ, ಆನ್‌ಲೈನ್ ಹಿಂಸೆ, ಬಾಲ ಕಾರ್ಮಿಕ ಮತ್ತು ಬೆದರಿಸುವಿಕೆಯನ್ನು ಎದುರಿಸುತ್ತಾರೆ. ಎಲ್ಲಾ ರೀತಿಯ ಹಿಂಸೆ, ನಿಂದನೆ ಮತ್ತು ಶೋಷಣೆಗಳು ಮಕ್ಕಳ ಜೀವನದ ಮೇಲೆ ಪರಿಣಾಮ ಬೀರುತ್ತವೆ
ಬಾಂಬ್‌ ಸ್ಫೋಟಿಸಿದ ರಾಮೇಶ್ವರಂ ಕೆಫೆಗೆ ಸಿದ್ದು ಭೇಟಿ; 2-3 ದಿನದಲ್ಲೇ ಬಾಂಬರ್‌ ಪತ್ತೆ ಮಾಡುವ ಭರವಸೆ
ಕುಂದಲಹಳ್ಳಿಯ ರಾಮೇಶ್ವರಂ ಕೆಫೆಯಲ್ಲಿ ಸಂಭವಿಸಿದ ಬಾಂಬ್‌ ಸ್ಪೋಟ ಘಟನೆ ಸಂಬಂಧ ಎರಡು-ಮೂರು ದಿನಗಳಲ್ಲಿ ದುಷ್ಕರ್ಮಿಯನ್ನು ಪತ್ತೆ ಮಾಡುತ್ತೇವೆ. ಈಗಾಗಲೇ ಎಲ್ಲ ಆಯಾಮಗಳಲ್ಲಿ ತನಿಖೆ ನಡೆಸಲಾಗುತ್ತಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.
ಇಂದು ಶಿವಲಿಂಗೇಶ್ವರ ಕಾಲೇಜಿನ ಆವರಣದಲ್ಲಿ ಉದ್ಯೋಗ ಮೇಳ
ಜಿಲ್ಲೆಯ ನಿರುದ್ಯೋಗಿ ಯುವ ಸಮೂಹಕ್ಕೆ ಉದ್ಯೋಗ ಒದಗಿಸಲು ಅನುಕೂಲವಾಗುವಂತೆ ಮಾ.೩ರಂದು ಜಿಲ್ಲಾ ಉದ್ಯೋಗ ಮೇಳವನ್ನು ಹಾವೇರಿ ನಗರದ ಶಿವಲಿಂಗೇಶ್ವರ ಮಹಿಳಾ ಕಾಲೇಜು ಆವರಣದಲ್ಲಿ ಆಯೋಜಿಸಲಾಗಿದೆ.
ವೈರಮುಡಿ ಬ್ರಹ್ಮೋತ್ಸವಕ್ಕೆ ಸಿದ್ಧತೆ ಮಾಡಿಕೊಳ್ಳಿ: ಶಾಸಕ ದರ್ಶನ್ ಪುಟ್ಟಣ್ಣಯ್ಯ
ಮಂಡ್ಯ ಜಿಲ್ಲೆಯ ಎಲ್ಲ ತಾಲೂಕುಗಳನ್ನು ಬರ ಪೀಡಿತ ಎಂದು ಘೋಷಣೆ ಮಾಡಲಾಗಿದೆ. ಆದರೆ, ವೈರಮುಡಿ ಉತ್ಸವಕ್ಕೆ ಬರುವ ಲಕ್ಷಾಂತರ ಭಕ್ತರಿಗೆ ಮೂಲ ಸೌಕರ್ಯಗಳಾದ ಶುದ್ಧ ಕುಡಿಯುವ ನೀರು, ಉತ್ತಮ ಶೌಚಾಲಯ, ವಾಹನ ನಿಲುಗಡೆಗೆ ವ್ಯವಸ್ಥಿತ ಸ್ಥಳ ಕಲ್ಪಿಸುವುದು, ಬ್ಯಾರಿಕೇಟ್, ವಿದ್ಯುತ್‌ ದೀಪಗಳು, ಕಲ್ಯಾಣಿಗಳ ಸ್ವಚ್ಛತೆ, ತುರ್ತು ಆರೋಗ್ಯ ಸೇವೆ, ಸಮರ್ಪಕವಾದ ಪೊಲೀಸ್ ಬಂದೋಬಸ್ತ್ ಗೆ ಕ್ರಮ ವಹಿಸಬೇಕು.
  • < previous
  • 1
  • ...
  • 12686
  • 12687
  • 12688
  • 12689
  • 12690
  • 12691
  • 12692
  • 12693
  • 12694
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved