• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಕಲ ಜೀವಿಗಳ ಲೇಸು ಬಯಸೋದೇ ಶ್ರೇಷ್ಠಧರ್ಮ
ಜಗತ್ತನ್ನು ಜಯಿಸುವುದು ಮುಖ್ಯವಲ್ಲ. ತನ್ನನ್ನು ತಾನು ಮೊದಲು ಜಯಿಸಿ, ಮನಸ್ಸನ್ನು ಗೆಲ್ಲಬೇಕು. ಪರೋಪಕಾರಕ್ಕಾಗಿ ತನ್ನನ್ನು ತಾನು ತ್ಯಾಗ ಮಾಡುವುದು ಶ್ರೇಷ್ಠವಾದುದು ಎಂದು ಸಾಗರ ತಾಲೂಕಿನ ಆನಂದಪುರ ಮುರುಘಾ ಮಠದ ಡಾ. ಮಲ್ಲಿಕಾರ್ಜುನ ಮುರುಘರಾಜೇಂದ್ರ ಸ್ವಾಮೀಜಿ ನುಡಿದಿದ್ದಾರೆ.
ಪ್ರಧಾನಮಂತ್ರಿ ಆವಾಸ್‌ ಯೋಜನೆಯಡಿ 579 ಮನೆ ಲೋಕಾರ್ಪಣೆ
ಬಡವರಿಗಾಗಿ ಸರ್ಕಾರ ನಿರ್ಮಿಸಿರುವ ಮನೆಗಳ ಹಂಚಿಕೆ ಕಾರ್ಯಕ್ರಮಕ್ಕೆ ಚಾಲನೆಗೊಳಿಸಲಾಗಿದೆ. ಇಂತಹ ಕಾರ್ಯಕ್ರಮವನ್ನು ಹಳಿಯಾಳದಲ್ಲಿಯೂ ಆರಂಭಿಸಲಾಗಿದೆ.
ಸಾಹಿತ್ಯ ಕ್ಷೇತ್ರದಲ್ಲಿ ಚಿತ್ರ ಸಾಹಿತಿಗಳ ಕಡೆಗಣನೆ:ನಾ. ನಾಗಚಂದ್ರ
ಮೊದಲೆಲ್ಲಾ ಸಾಹಿತ್ಯ ರಚಿಸಿದ ನಂತರ ರಾಗ ಸಂಯೋಜಿಸಲಾಗುತ್ತಿತ್ತು. ಈಗ ರಾಗ ಸಂಯೋಜಿಸಿದ ನಂತರ ಸಾಹಿತ್ಯ ರಚಿಸಬೇಕಾಗಿ ಬಂದಿದೆ. ಪಾಶ್ಚಾತ್ಯ ಸಂಗೀತದ ಅಬ್ಬರದಲ್ಲಿ ಚಿತ್ರ ಸಾಹಿತ್ಯ ಏನು? ಎಂಬುದೇ ಗೊತ್ತಾಗುವುದಿಲ್ಲ
ಜನರಿಗೆ ಭಾರತದ ನೈಜ ಇತಿಹಾಸ ತಿಳಿಸಬೇಕಿದೆ: ಕೇಂದ್ರ ಸಚಿವ ಜೋಶಿ
ನರೇಂದ್ರ ಮೋದಿ ಅವರು ಸ್ವತಃ ಹಿಂದುಳಿದ ವರ್ಗಕ್ಕೆ ಸೇರಿದವರು. ಇಂದು ಅವರೇ ಪ್ರಧಾನಿಯಾಗುವ ಮೂಲಕ ಹಿಂದುಳಿದ ವರ್ಗಗಳ ಏಳ್ಗೆಗೆ ಶ್ರಮಿಸುತ್ತಿದ್ದಾರೆ ಎಂದು ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಹೇಳಿದರು.
ಬಾಲಕನಿಗೆ ತೀವ್ರ ಇರಿತ: ಚಿಂತಾಜನಕಸ್ಥಿತಿಯಲ್ಲಿದ್ದವನಿಗೆ ಆಸ್ಪತ್ರೆಯಲ್ಲಿ ಮರುಜನ್ಮ
ನಾಯಕನಹಟ್ಟಿ ಸಮೀಪದ ಗ್ರಾಮವೊಂದರಲ್ಲಿ ಸ್ನೇಹಿತನಿಂದ ಚಾಕು ಇರಿತಕ್ಕೆ ಒಳಗಾಗಿದ್ದ ಬಾಲಕನಿಗೆ ದಾವಣಗೆರೆ ಆರೈಕೆ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯಲ್ಲಿ ತಜ್ಞ ವೈದ್ಯರು ಯಶಸ್ವಿ ಶಸ್ತ್ರಚಿಕಿತ್ಸೆ ನಡೆಸಿದ ನಂತರ ಬಾಲಕ ಚೇತರಿಸಿಕೊಂಡಿದ್ದಾನೆ.
ದೊಡ್ಡ ದಾರಿ ನಿರ್ಮಾಣಕ್ಕೆ ಗುದ್ದಲಿ ಪೂಜೆ ನೆರವೇರಿಸಿದ ರುದ್ರಪ್ಪ ಲಮಾಣಿ
ಅನೇಕ ವರ್ಷಗಳಿಂದ ರೈತರು ಗುತ್ತಲದಲ್ಲಿನ ಐತಿಹಾಸಿಕ ಹಿನ್ನೆಲೆಯ ದೊಡ್ಡ ದಾರಿಯನ್ನು( ದಂಡಿನ ದಾರಿ) ನಿರ್ಮಿಸುವಂತೆ ಬೇಡಿಕೆ ಸಲ್ಲಿಸುತ್ತಿದ್ದರು. ಈಗ ಕಾಲ ಕೂಡಿ ಬಂದಿದೆ.
ಗ್ರಾಮೀಣ ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣ: ವಿಜ್ಞಾನಿ ಇಂದು ಶೇಖರ್
ಸರ್ಕಾರಿ ಶಾಲೆಗಳ ಅಭಿವೃದ್ಧಿಗೆ ಸರ್ಕಾರವು ಹೆಚ್ಚಿನ ಆದ್ಯತೆಯನ್ನು ನೀಡುತ್ತಿದ್ದು ಗ್ರಾಮೀಣ ವಿದ್ಯಾರ್ಥಿಗಳು ಇದನ್ನು ಬಳಸಿಕೊಂಡು ತಮ್ಮ ಭವಿಷ್ಯವನ್ನು ಉಜ್ವಲಗೊಳಿಸಿಕೊಳ್ಳಬೇಕು
ಕನಕಗಿರಿ ಕಲೆ, ಸಾಹಿತ್ಯ, ಸಂಸ್ಕೃತಿಯ ತವರೂರು: ಸಾಹಿತಿ ಪವನಕುಮಾರ ಗುಂಡೂರು
ಕನಕಗಿರಿ ಉತ್ಸವದ ನಿಮಿತ್ತ ಡಾ.ಪಂಡಿತ ಪುಟ್ಟರಾಜ ಗವಾಯಿಗಳ ವೇದಿಕೆಯಲ್ಲಿ ಏರ್ಪಡಿಸಿದ್ದ ವಿಚಾರಗೋಷ್ಠಿಯಲ್ಲಿ ಕನಕಗಿರಿ ಕಲೆ ಹಾಗೂ ಸಾಹಿತ್ಯ ಪರಂಪರೆ ಕುರಿತು ವಿಷಯ ಮಂಡಿಸಿದರು.
ನಿವೃತ್ತ ಮುಖ್ಯ ಶಿಕ್ಷಕ ಬಿ.ಎಸ್‌.ಲಾಲ್‌ಕುಮಾರ್‌ ಬೀಳ್ಕೊಡುಗೆ
ಉತ್ತಮ ಪ್ರೀತಿ ವಾತ್ಸಲ್ಯದಿಂದ ಕಾಣುತ್ತ ಶಿಕ್ಷಣದೊಂದಿಗೆ ಕ್ರೀಡೆಯಲ್ಲೂ ಭಾಗವಹಿಸುವಂತೆ ಮಕ್ಕಳನ್ನು ಪ್ರೋತ್ಸಾಹಿಸುತ್ತಿದ್ದರು
ಅಶಕ್ತರ ಮನೆ ಬಾಗಿಲಿಗೆ ಸೌಲಭ್ಯ ತಲುಪಿಸಲು ಯತ್ನ
ಸಾಮಾಜಿಕ ಪಿಂಚಣಿ ಯೋಜನೆಯ ಫಲಾನುಭವಿಗಳನ್ನು ಯಾವುದೇ ಕಾರಣಕ್ಕೂ ಕಚೇರಿಗಳಿಗೆ ಪದೇ ಪದೆ ಅಲೆಸುವ ಕೆಲಸವನ್ನು ಅಧಿಕಾರಿಗಳು ಮಾಡಬಾರದು. ಅರ್ಹರನ್ನು ಗುರುತಿಸಿ ಅವರಿಗೆ ಸೌಲಭ್ಯ ತಲುಪಿಸುವ ಕೆಲಸ ಮಾಡಬೇಕು
  • < previous
  • 1
  • ...
  • 12688
  • 12689
  • 12690
  • 12691
  • 12692
  • 12693
  • 12694
  • 12695
  • 12696
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved