• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತುಮಕೂರಿಗೂ ಮೆಟ್ರೋ ವಿಸ್ತರಣೆ ಅಧ್ಯಯನಕ್ಕೆ ಟೆಂಡರ್‌
ಮೆಟ್ರೋ ರೈಲು ಜಾಲವನ್ನು ಬೆಂಗಳೂರಿಂದ ಹೊರವಲಯಕ್ಕೆ ವಿಸ್ತರಿಸುವ ಯೋಜನೆ ಭಾಗವಾಗಿ ಮಾದಾವರದಿಂದ ತುಮಕೂರುವರೆಗೆ 52.41 ಕಿ.ಮೀ. ಉದ್ದದ ಮೆಟ್ರೋ ಮಾರ್ಗ ವಿಸ್ತರಣೆಗೆ ಬೆಂಗಳೂರು ಮೆಟ್ರೋ ರೈಲು ನಿಗಮ ಹೆಜ್ಜೆಯಿಟ್ಟಿದೆ. ಈ ಸಂಬಂಧ ಕಾರ್ಯಸಾಧ್ಯತೆ ಅಧ್ಯಯನಕ್ಕೆ ಟೆಂಡರ್‌ ಕರೆಯಲಾಗಿದೆ.
ಕೆ. ಶಿವರಾಂಗೆ ಶ್ರದ್ಧಾಂಜಲಿ
ಇತ್ತೀಚಿಗೆ ನಿಧನರಾದ ನಿವೃತ್ತ ಐಎಎಸ್ ಅಧಿಕಾರಿ, ಚಿತ್ರ ನಟ ಕೆ. ಶಿವರಾಂ ನಿಧನದ ಹಿನ್ನಲೆಯಲ್ಲಿ ಅವರಿಗೆ ದಲಿತ ಸಂಘರ್ಷ ಸಮಿತಿ ವತಿಯಿಂದ ಭಾವಪೂರ್ಣ ಶ್ರದ್ಧಾಂಜಲಿಯನ್ನು ಸಲ್ಲಿಸಲಾಯಿತು
ಮುಂದಿನ ಪೀಳಿಗೆಗೆ ಸಂಸ್ಕಾರ, ಸಂಸ್ಕೃತಿ ಅರಿವು ಮೂಡಿಸೋಣ: ಎಚ್.ಆರ್. ಗವಿಯಪ್ಪ
ಹೊಸಪೇಟೆ ನಗರದ 34ನೇ ವಾರ್ಡ್‌ನ ಗ್ರಾಮದೇವತೆ ಊರಮ್ಮ ದೇವಿಯ ಜಾತ್ರಾ ಮಹೋತ್ಸವವನ್ನು ಏ. 2 ಮತ್ತು 3ರಂದು ಆಯೋಜಿಸಲಾಗಿದೆ. ಮಾ. 26ರಿಂದ ಏಪ್ರಿಲ್‌ 1ರ ವರೆಗೆ ದೇವಸ್ಥಾನದಲ್ಲಿ ವಿವಿಧ ಬಗೆಯ ಧಾರ್ಮಿಕ ಕೈಂಕರ್ಯಗಳು ನಡೆಯಲಿವೆ.
ಕರ್ತವ್ಯ ಲೋಪಗೈದ ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಿ: ಕೆ.ಟಿ.ತಿಪ್ಪೇಸ್ವಾಮಿ
ಫೆ.17ರಂದು ಜಿಲ್ಲಾ ಮುಖ್ಯ ಕಾರ್ಯನಿರ್ವಹಣಾಧಿಕಾರಿಗೆ ಮನವಿ ಸಲ್ಲಿಸಿದ್ದರೂ ಈ ವರೆಗೂ ಕ್ರಮ ವಹಿಸಿಲ್ಲ. ತಾಪಂ ಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ಪಿಡಿಒ ರೈತ ಮುಖಂಡರೊಂದಿಗೆ ಸಭೆ ನಡೆಸಿದಾಗ ಗ್ರಾಪಂ ವ್ಯಾಪ್ತಿಯಲ್ಲಿನ ವಾಣಿಜ್ಯ ಕಂಪನಿಗಳು, ಕೈಗಾರಿಕೆಗಳು ಪರವಾನಗಿ ತೆಗೆದುಕೊಳ್ಳದೆ ಹಾಗೂ ಪಂಚಾಯಿತಿಗೆ ತೆರಿಗೆ ಕಟ್ಟದೆ ಕಾರ್ಯನಿರ್ವಹಿಸುವ ಕಂಪನಿಗಳ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಸಭೆಯಲ್ಲಿ ಸೂಚಿಸಿತ್ತು.
ಇಂದಿನಿಂದ 9ನೇ ಗಾರಿಗೆ ಜಾತ್ರಾ ಮಹೋತ್ಸವ: ಕಲ್ಮಠ ಶ್ರೀ
ಮಾನ್ವಿ ಪಟ್ಟಣದ ಕಲ್ಮಠ ಶಾಲೆಯಲ್ಲಿ ಕಲ್ಮಠ ವತಿಯಿಂದ ನಡೆಯುವ ಗಾರಿಗೆ ಜಾತ್ರೆಯ ಭಿತ್ತಿ ಪತ್ರವನ್ನು ಕಲ್ಮಠದ ಶ್ರೀ ವಿರೂಪಾಕ್ಷ ಪಂಡಿತರಾಧ್ಯ ಶಿವಾಚಾರ್ಯ ಮಹಾಸ್ವಾಮಿಗಳು ಬಿಡುಗಡೆಗೊಳಿಸಿದರು.
ಸರ್ಕಾರದ ಗ್ಯಾರಂಟಿಯಿಂದ ಬಡವರ ರಕ್ಷಣೆ: ಸಚಿವ ಡಿ.ಸುಧಾಕರ್
ಮನೆಹಂಚಿಕೆ ಪತ್ರ ವಿತರಣೆಗೆ ಬೆಂಗಳೂರಿನಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ವರ್ಚ್ಯುಯಲ್ ಮೂಲಕ ಚಾಲನೆ ನೀಡಿದರು. ಚಳ್ಳಕೆರೆ ಕ್ಷೇತ್ರದಲ್ಲಿ ೧೯೮೪ರಲ್ಲೇ ಕೊಳಚೆ ಪ್ರದೇಶಗಳ ಅಭಿವೃದ್ಧಿ ಬಗ್ಗೆ ಚಿಂತನೆ ನಡೆಸಲಾಗಿತ್ತು. ಕ್ಷೇತ್ರದ ಶಾಸಕರಾಗಿ ಆಯ್ಕೆಯಾದ ಟಿ.ರಘುಮೂರ್ತಿ ಹಂತ, ಹಂತವಾಗಿ ಕೊಳಚೆ ಪ್ರದೇಶ ನಿವಾಸಿಗಳ ಬೇಡಿಕೆಗಳಿಗೆ ಸ್ಪಂದಿಸುತ್ತಿದ್ದಾರೆ.
ರಾಜಕೀಯ ಮಾಡದೆ ಅರ್ಹರಿಗೆ ಸೌಲಭ್ಯ ಕಲ್ಪಿಸಿ
ಮಾಗಡಿ: ಗ್ರಾಮ ಪಂಚಾಯಿತಿಯಲ್ಲಿ ರಾಜಕೀಯ ಬೆರೆಸದೆ ನಿಜವಾದ ಅರ್ಹರಿಗೆ ಪ್ರಾಮಾಣಿಕವಾಗಿ ಸೌಲಭ್ಯಗಳು ತಲುಪಿಸಬೇಕಿದೆ ಎಂದು ಗ್ರಾಮ ಸಭೆಯ ನಿಯೋಜಿತ ಅಧಿಕಾರಿ ಮಂಜುನಾಥ್ ಹೇಳಿದರು.
ಕನಕಗಿರಿ ಉತ್ಸವದಲ್ಲಿ ವಿಶ್ವವಿಖ್ಯಾತ ಮೈಸೂರು ಮಾದರಿ ಜಂಬು ಸವಾರಿ
ವಿಜಯನಗರ ಸಾಮ್ರಾಜ್ಯದ ಸಾಮಂತರ ನೆಲದಲ್ಲಿ ವಿಶ್ವ ಪರಂಪರೆ ತಾಣವಾದ ಹಂಪಿಯ ವಿರೂಪಾಕ್ಷ ದೇವಸ್ಥಾನದ ಆನೆ ಮೇಲೆ ಕನಕಾಚಲಪತಿಯನ್ನು ಮೆರವಣಿಗೆ ಮಾಡಿರುವುದು ಹೊಸ ಇತಿಹಾಸಕ್ಕೆ ಸಾಕ್ಷಿಯಾಯಿತು.
ವಿಜ್ಞಾನ ಕ್ಷೇತ್ರಕ್ಕೆ ಭಾರತೀಯರ ಕೊಡುಗೆ ಅಪಾರ
ವಿಜ್ಞಾನ ಕ್ಷೇತ್ರಕ್ಕೆ ಭಾರತೀಯರ ಕೊಡುಗೆ ಅಪಾರವಾಗಿದ್ದು, ಬಾಲ್ಯದಿಂದಲೇ ವಿಜ್ಞಾನದ ಪರಿಕಲ್ಪನೆಗಳನ್ನು ಬೆಳೆಸಿದಾಗ ಭವಿಷ್ಯದಲ್ಲಿ ವಿಜ್ಞಾನ ಕ್ಷೇತ್ರಕ್ಕೆ ದೊಡ್ಡ ಕೊಡುಗೆ ಸಲ್ಲಿಸಲು ಸಾಧ್ಯ ಎಂದು ನಿವೃತ್ತ ಮುಖ್ಯಶಿಕ್ಷಕ ಪರಮೇಶ್ವರಪ್ಪ ಎಂ. ಶಿಕಾರಿಪುರದಲ್ಲಿ ಹೇಳಿದ್ದಾರೆ.
ಸಹಬಾಳ್ವೆಯಿಂದ ಜೀವನ ಸಾಗಿಸಲು ಅಮೆರಿಕದ ಡಾ.ವಾಂಖೇಡೆ ಕರೆ
ವಿಜಯಪುರ: ಭಾರತೀಯರಾದ ನಾವೆಲ್ಲ ಸಮಭಾವ ಸಹಬಾಳ್ವೆಯಿಂದ ಜೀವನ ಸಾಗಿಸಬೇಕು ಎಂದು ಅಮೆರಿಕದ ಆಕ್ಸ್‌ಫರ್ಡ್ ವಿಶ್ವವಿದ್ಯಾನಿಲಯದ ಅಸೋಸಿಯೆಟ್ ಎಡಿಟರ್ ಡಾ.ಅಸಂಗ ವಾಂಖೇಡೆ ಹೇಳಿದರು. ನಗರದ ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾಲಯದಲ್ಲಿ ಡಾ.ಬಿ ಆರ್ ಅಂಬೇಡ್ಕರ್ ಅಧ್ಯಯನ ಕೇಂದ್ರ ಹಾಗೂ ಪರಿಶಿಷ್ಠ ಜಾತಿ/ ಪರಿಶಿಷ್ಠ ಪಂಗಡ ಕೋಶದ ವತಿಯಿಂದ ನಡೆದ ವಿಶೇಷ ಉಪನ್ಯಾಸ ಉದ್ಘಾಟಿಸಿ ಮಾತನಾಡಿದರು.
  • < previous
  • 1
  • ...
  • 12690
  • 12691
  • 12692
  • 12693
  • 12694
  • 12695
  • 12696
  • 12697
  • 12698
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved