ಭಾರತ
ಪ್ರಪಂಚ
ವಿಶೇಷ
ರಾಜಕೀಯ
ಮನರಂಜನೆ
ಅಪರಾಧ
ಕ್ರೀಡೆ
ಕರ್ನಾಟಕ
ಇ- ಪೇಪರ್
Home
karnataka-news
karnataka-news
ಫೀಚರ್ಡ್
ವಿಜಯನಗರ
ಚಿಕ್ಕಬಳ್ಳಾಪುರ
ಚಿತ್ರದುರ್ಗ
ಮೈಸೂರು
ತುಮಕೂರು
ವಿಜಯಪುರ
ಗದಗ
ದಾವಣಗೆರೆ
ಉತ್ತರ-ಕನ್ನಡ
ಬಾಗಲಕೋಟೆ
ಶಿವಮೊಗ್ಗ
ಚಾಮರಾಜನಗರ
ದಕ್ಷಿಣ ಕನ್ನಡ
ಮಂಡ್ಯ
ಕೊಪ್ಪಳ
ಹಾವೇರಿ
ಯಾದಗಿರಿ
ಬೆಂಗಳೂರು
ಬೆಳಗಾವಿ
ಚಿಕ್ಕಮಗಳೂರು
ಬೀದರ್
ಉಡುಪಿ
ರಾಯಚೂರು
ರಾಮನಗರ
ಕೊಡಗು
ಧಾರವಾಡ
ಕಲಬುರಗಿ
ಕೋಲಾರ
ಬಳ್ಳಾರಿ
ಹಾಸನ
ಸಕ್ರೆಬೈಲ್ನಿಂದ ಶಿವಮೊಗ್ಗ ನಗರಕ್ಕೆ ಬಂದ ದಸರಾ ಗಜಪಡೆ
ಸಾಗರ, ನೇತ್ರಾವತಿ, ಹೇಮಾವತಿ ಆನೆಗಳ ಆಗಮನ
ಗ್ರಾಮೀಣರ ಸೇವೆಯೇ ಸರ್ಕಾರದ ಗುರಿ:ಕಾಶಪ್ಪನವರ
ಪಶು ಚಕಿತ್ಸಾಲಯ ಉದ್ಘಾಟಿಸಿದ ವಿಜಯಾನಂದ ಕಾಶಪ್ಪನವರ
ಪೊಲೀಸ್ ಎಂದರೆ ಭಯ ಬೇಡ, ಭರವಸೆ ಇರಲಿ
ಸಾರ್ವಜನಿಕರಲ್ಲಿ ಪೊಲೀಸ್ ಎಂದರೆ ಭಯದ ಕಲ್ಪನೆಯಿದ್ದು, ವಾಸ್ತವದಲ್ಲಿ ಪೊಲೀಸ್ ಒಂದು ರಕ್ಷಣಾ ಪಡೆಯಾಗಿದೆ
ಪ್ರತಿ ಟನ್ ಕಬ್ಬಿಗೆ ಹೆಚ್ಚುವರಿ 500 ರು. ಕೊಡುವಂತೆ ಒತ್ತಾಯ
ಮುಂಡರಗಿ ತಾಲೂಕಿನಲ್ಲಿ ಇದೀಗ ಬರಗಾಲ ಬಿದ್ದಿದ್ದು, ಕಬ್ಬಿನ ಇಳುವರಿ ಕಡಿಮೆಯಾಗಿದೆ. ವಿದ್ಯುತ್ ಸಹ ಕಣ್ಣಾಮುಚ್ಚಾಲೆ ಆಡುತ್ತಿರುವುದರಿಂದ ರೈತರು ತೀವ್ರ ಸಂಕಷ್ಟದಲ್ಲಿದ್ದು, ಇಲ್ಲಿನ ವಿಜಯನಗರ ಸಕ್ಕರೆ ಕಾರ್ಖಾನೆಯವರು ಕೇಂದ್ರ ಸರ್ಕಾರದ ಎಫ್ಆರ್ಪಿ ದರದ ಜತೆಗೆ ಪ್ರತಿ ಟನ್ ಕಬ್ಬಿಗೆ ರು. 500 ಹೆಚ್ಚುವರಿಯಾಗಿ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಶನಿವಾರ ಸಕ್ಕರೆ ಕಾರ್ಖಾನೆ ಎದುರಿನಲ್ಲಿ ನೂರಾರು ಜನ ಕಬ್ಬು ಬೆಳೆಗಾರ ರೈತರು ಬೃಹತ್ ಪ್ರತಿಭಟನೆ ನಡೆಸಿದರು.
ತಂದೆ ಹಾದಿಯಲ್ಲಿ ಸಾಗುವೆ: ಮಧು ಬಂಗಾರಪ್ಪ
ರಾಜ್ಯದಲ್ಲಿ ಮಾಜಿ ಮುಖ್ಯಮಂತ್ರಿ ಎಸ್.ಬಂಗಾರಪ್ಪನವರು ರಾಜ್ಯದ ರೈತರಿಗೆ ಉಚಿತ ವಿದ್ಯುತ್ ಹಾಗೂ ಗ್ರಾಮೀಣ ಕೃಪಾಂಕದ ಮೇಲೆ ಸಾಕಷ್ಟು ಶಿಕ್ಷಕರನ್ನು ನೇಮಿಸಿಕೊಂಡು ಅದೆಷ್ಟೋ ಜನರಿಗೆ ಬದುಕು ಕಲ್ಪಿಸಿಕೊಟ್ಟಿದ್ದರು
ಒತ್ತಡಕ್ಕೆ ಮಣಿದು ಮಹಿಷ ದಸರಾ ಆಚರಣೆ ರದ್ದು: ಶ್ರೀನಿವಾಸ್
ಒತ್ತಡಕ್ಕೆ ಮಣಿದು ಮಹಿಷ ದಸರಾ ಆಚರಣೆ ರದ್ದು: ಶ್ರೀನಿವಾಸ್
ಟಾಟಾಎಸ್ ವಾಹನದಿಂದ ಕೆಳಗೆ ಬಿದ್ದು ವ್ಯಕ್ತಿ ಸಾವು
ನೆಲಮಂಗಲ: ಗಜಾರಿಯ ಬಡಾವಣೆಯಲ್ಲಿ ಟಾಟಾಎಸ್ ವಾಹನದಿಂದ ಕೆಳಗೆ ಬಿದ್ದು ವ್ಯಕ್ತಿಯೊಬ್ಬ ಮೃತಪಟ್ಟಿದ್ದಾನೆ.
ಬ್ರಹ್ಮಶ್ರೀ ನಾರಾಯಣ ಗುರುಗಳಿಂದ ಒಂದೇ ಧರ್ಮ, ದೇವರ ಪ್ರತಿಪಾದನೆ: ಟಿ.ಡಿ.ರಾಜೇಗೌಡ
ಬ್ರಹ್ಮಶ್ರೀ ನಾರಾಯಣ ಗುರುಗಳಿಂದ ಒಂದೇ ಧರ್ಮ, ದೇವರ ಪ್ರತಿಪಾದನೆ: ಟಿ.ಡಿ.ರಾಜೇಗೌಡ
ಪೊಲೀಸ್ ಸಮವಸ್ತ್ರಕ್ಕಿದೆ ಗೌರವ, ರಕ್ಷಣೆ
ವಿಜಯನಗರ ಜಿಲ್ಲಾ ಪೊಲೀಸ್ ವತಿಯಿಂದ ನಗರದ ಡಿಎಆರ್ ಹೊಸ ಪರೇಡ್ ಮೈದಾನದಲ್ಲಿ ಶನಿವಾರ ಪೊಲೀಸ್ ಹುತಾತ್ಮರ ದಿನಾಚರಣೆ ನಡೆಯಿತು. ಭಾಗವಹಿಸಿದ್ದ ಗಣ್ಯರು ಪೊಲೀಸ್ ಹುತಾತ್ಮರಿಗೆ ಗೌರವ ನಮನ ಸಲ್ಲಿಸಿದರು.
ನವರಾತ್ರಿ, ಆಯುಧಪೂಜೆ ಹಿನ್ನೆಲೆ ಹೂಗಳಿಗೆ ಭಾರಿ ಬೇಡಿಕೆ
ಕಾರ್ಕಳ, ಹೆಬ್ರಿ, ಉಡುಪಿಯ ಹೂವಿನ ಮಾರುಕಟ್ಟೆಗಳಲ್ಲಿ ಸೇವಂತಿಗೆ, ಕಾಕಡ, ಜೀನಿಯಾ ಹೂವುಗಳು ಮೊಳವೊಂದಕ್ಕೆ ಐವತ್ತು ರು.ವರೆಗೆ ಮಾರಾಟವಾಗುತ್ತಿದೆ. ಆಯುಧ ಪೂಜೆಯ ದಿನ ನೂರು ರುಪಾಯಿ ವರೆಗೆ ಏರುವ ಸಾಧ್ಯತೆಯೂ ಇದೆ.
< previous
1
...
12690
12691
12692
12693
12694
12695
12696
12697
12698
...
12823
next >
Top Stories
ರಾಜ್ಯದಲ್ಲಿ 4 ಹಾಲಿನ ಮಾದರಿ ಗುಣಮಟ್ಟ ಕಡಿಮೆ
ಡಿಮ್ಯಾಂಡಿಗೆ ತಕ್ಕ ಸರಬರಾಜಿಲ್ಲದ್ದೇ ಗೋಧಿ ಹಿಟ್ಟಿನ ಉದ್ಯಮಕ್ಕೆ ಪ್ರೇರಣೆಯಾಯ್ತು
ಕೆಪಿಎಸ್ಸಿ: 384 ಹುದ್ದೆ ನೇಮಕಕ್ಕೆ ಕೋರ್ಟ್ ಅನುಮತಿ
ಟಿಪ್ಪುನಿಂದ ಕೆಆರೆಸ್ ಎಂಬ ಹೇಳಿಕೆ ಅಕ್ಷಮ್ಯ : ಬಿವೈವಿ
ಮುಸ್ಲಿಂ ಯುವತಿ ಪ್ರೀತಿಸಿದ್ದ ಹಿಂದೂ ಹತ್ಯೆ