• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಂಬೇಡ್ಕರನ್ನು ಓದುವುದು ಮಾನವೀಯ ಅಧ್ಯಯನದಂತೆ: ಡಾ.ಎಚ್.ಸಿ. ಮಹದೇವಪ್ಪ
ಬಾಬಾ ಸಾಹೇಬರು ದೇಶಕಟ್ಟಲು, ಜನರನ್ನು ಬೆಸೆಯಲು, ಸಾಂಸ್ಕೃತಿಕವಾದ ಬದುಕಿನ ನಿರೂಪಣೆಗೆ ನೀಡಿರುವ ಸತ್ವಭರಿತ ಅನೇಕ ಕೊಡುಗೆಯ ಬಗ್ಗೆ ಎಲ್ಲರೂ ಚಿಂತನೆ ಮಾಡಬೇಕಿದೆ. ಅಸಮಾನತೆ ತೊರೆದು ಸಮ ಸಮಾಜದ ಸಾಧನೆಯ ಗುರಿಯ ಕಡೆಗೆ ಹೆಜ್ಜೆ ಇಡಬೇಕಿದೆ
ಪ್ರತಿ ವರ್ಷ ಕನಕಗಿರಿ ಉತ್ಸವ: ಸಚಿವ ಶಿವರಾಜ ತಂಗಡಗಿ
ರಾಜಾ ಉಡಚಪ್ಪ ನಾಯಕ ಅವರ ಗತವೈಭವ ತೋರಿಸಬೇಕು ಎನ್ನುವ ಕಾರಣಕ್ಕಾಗಿ ಉತ್ಸವ ಹಮ್ಮಿಕೊಳ್ಳಲಾಗಿದೆ.
ಅನುಮೋದನೆಗಾಗಿ ಪಾಲಿಕೆ ಬಜೆಟ್ ಸರ್ಕಾರಕ್ಕೆ ಸಲ್ಲಿಕೆ
ಬಿಬಿಎಂಪಿಯ 2024-25ನೇ ಸಾಲಿನ ಆಯವ್ಯಯದ ಅನುಮೋದನೆ ನೀಡುವಂತೆ ಶನಿವಾರ ರಾಜ್ಯ ಸರ್ಕಾರಕ್ಕೆ ಸಲ್ಲಿಸಿದ್ದು, ಎರಡ್ಮೂರು ದಿನದಲ್ಲಿ ಅನುಮೋದನೆ ದೊರೆಯುವ ಸಾಧ್ಯತೆ ಇದೆ.
ಕೌಶಲ್ಯ ಅಭಿವೃದ್ಧಿಗೆ ಸುದ್ದಿಪತ್ರ ಉತ್ತಮ ಸಾಧನ: ಡಾ.ಜಿ. ಪರಮೇಶ್ವರ್‌
ಇಂದಿನ ಕಾಲಘಟ್ಟದ ಡಿಜಿಟಲ್ ಸುದ್ದಿಪತ್ರಗಳು (ನ್ಯೂಸ್ ಲೆಟರ್‌) ಅತ್ಯಂತ ಪರಿಣಾಮಕಾರಿಯಾದ ಸಂವಹನ ಮಾಡುವುದರ ಮೂಲಕ ಹೆಚ್ಚಿನ ಸಂಖ್ಯೆಯ ಬಳಕೆದಾರರನ್ನು ಪರಸ್ಪರ ಸಂವಹನದಲ್ಲಿ ತೊಡಗಿಸಿಕೊಳ್ಳುತ್ತವೆ ಎಂದು ಸಾಹೇ ವಿಶ್ವವಿದ್ಯಾನಿಲಯದ ಕುಲಾಧಿಪತಿ ಡಾ.ಜಿ. ಪರಮೇಶ್ವರ ಅಭಿಪ್ರಾಯಪಟ್ಟರು.
ವಿಸಿ ನಾಲೆಗಳಿಗೆ ನೀರು ಕೊಡಿಸುವಲ್ಲಿ ಶಾಸಕರು ವಿಫಲ: ಮಾಜಿ ಸಚಿವ ಡಿ.ಸಿ.ತಮ್ಮಣ್ಣ
ರೈತರು ಬೆಳೆದ ಬೆಳೆಗಳಿಗೆ ಮತ್ತು ಜಾನುವಾರುಗಳಿಗೆ ನೀರಿಲ್ಲದೆ ಜನರು ತತ್ತರಿಸುತ್ತಿದ್ದರೂ ಇದೆಲ್ಲವನ್ನು ಕಂಡು ಕಾಣದಂತೆ ಶಾಸಕರು ಮೂಕರಾಗಿರುವುದು ಏಕೆ. ರೈತರು ಸಾಲ ಮಾಡಿ ಬೆಳೆಗಳನ್ನು ಹಾಕಿದ್ದಾರೆ. ಈಗ ಬೆಳೆಗಳಿಗೆ ನೀರಿಲ್ಲದೆ ಒಣಗುತ್ತಿವೆ. ಅವರದೇ ಸರ್ಕಾರವಿದ್ದರೂ ಕನಿಷ್ಠ ಜಾನುವಾರುಗಳಿಗಾದರೂ ನೀರು ಬಿಡಿಸಲು ಚಿಂತನೆ ಮಾಡದಂತಹ ಸ್ಥಿತಿಗೆ ಜಿಲ್ಲೆಯ ಕಾಂಗ್ರೆಸ್ ಶಾಸಕರು ತಲುಪಿದ್ದಾರೆ.
ಯಕ್ಷಗಾನ ಕಲಾರಂಗದ ತಂಡಕ್ಕೆ ಅಯೋಧ್ಯೆ ಬಾಲರಾಮನ ದರ್ಶನದ ಧನ್ಯತೆ
ಯಕ್ಷಗಾನ ಕಲಾರಂಗದ ವಿದ್ಯಾಪೋಷಕ್ ಮತ್ತು ಮನೆ ನಿರ್ಮಾಣದ ಯೋಜನೆಗೆ ನೆರವು ನೀಡಿದ ಹತ್ತಾರು ದಾನಿಗಳಿಗೆ ರಾಮನ ದರ್ಶನಕ್ಕೆ ಅವಕಾಶ ಸಿಕ್ಕಿದ್ದು, ಸಂಸ್ಥೆಗೆ ಅಭಿಮಾನದ ಸಂಗತಿಯಾಗಿದೆ.
ಬೆಂಗಳೂರಿನದ್ದು ಹೆಚ್ಚು ತೀವ್ರತೆ ಹೊಂದಿದ್ದ ಸಣ್ಣ ಸ್ಫೋಟ: ಸಿಎಂ ಸಿದ್ದರಾಮಯ್ಯ

ಬೆಂಗಳೂರಿನ ಖಾಸಗಿ ಹೋಟೆಲ್‌ನಲ್ಲಿ ನಡೆದ ಸ್ಫೋಟ ಪ್ರಕರಣದಲ್ಲಿ ಸುಧಾರಿತ ಸ್ಫೋಟಕಗಳನ್ನು ಬಳಸಲಾಗಿದೆ. ಇದು ಸಣ್ಣ ಪ್ರಮಾಣದ ಸ್ಫೋಟವಾದರೂ ತೀವ್ರತೆ ಪರಿಣಾಮಕಾರಿಯಾಗಿತ್ತು. ತಪ್ಪಿತಸ್ಥರು ಯಾರೇ ಇದ್ದರೂ ಅವರ ವಿರುದ್ಧ ಕಠಿಣ ಕ್ರಮ ಆಗಲಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾಂಗ್ರೆಸ್ ಸರ್ಕಾರದಿಂದ ರಾಜ್ಯದಲ್ಲಿ ಅರಾಜಕತೆ: ಕಿಶೋರ್ ಕುಮಾರ್
ಉಚಿತ ಗ್ಯಾರಂಟಿಗಳ ಆಮಿಷದೊಂದಿಗೆ ಅಧಿಕಾರಕ್ಕೆ ಬಂದ ಕಾಂಗ್ರೆಸ್, ಗ್ಯಾರಂಟಿಗಳನ್ನು ಘೋಷಿಸಿದಂತೆ ಯಥಾವತ್ತಾಗಿ ಜಾರಿ ಮಾಡದೆ ರಾಜ್ಯದ ಜನತೆಗೆ ಮಂಕು ಬೂದಿ ಎರಚಿದೆ. ರಾಜ್ಯದಲ್ಲಿ ಬರಗಾಲ ಆವರಿಸಿದ್ದರೂ ಬರಪರಿಹಾರ ಕಾರ್ಯದಲ್ಲಿ ವಿಫಲವಾಗಿದೆ. 875ಕ್ಕೂ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ಕಿಶೋರ್ ಕುಮಾರ್ ಕುಂದಾಪುರ ಆರೋಪಿಸಿದ್ದಾರೆ.
ಆಸ್ತಿ ತೆರಿಗೆ ಸುಸ್ತಿದಾರರ ಪಟ್ಟಿ ಸಿದ್ಧ

ಆಸ್ತಿ ತೆರಿಗೆ ಪಾವತಿ ಮಾಡದೇ ಬಾಕಿ ಉಳಿಸಿಕೊಂಡ ವಲಯವಾರು ಟಾಪ್‌ 50 ಆಸ್ತಿ ಮಾಲಿಕರ ಪಟ್ಟಿಯನ್ನು ಬಿಬಿಎಂಪಿ ಶುಕ್ರವಾರ ಸಾರ್ವಜನಿಕವಾಗಿ ಬಿಡುಗಡೆ ಮಾಡಿದೆ.

ವಾಣಿಜ್ಯ ಬೆಳೆಗಳ ಬೆಲೆ ಕುಸಿತ: ಬೆಳೆಗಾರರು ಕಂಗಾಲು
ಸಕಲೇಶಪುರ ತಾಲೂಕಿನಲ್ಲಿ ಕಾಫಿ, ಮೆಣಸು ಹಾಗೂ ಏಲಕ್ಕಿ ದರ ಕುಸಿದಿರುವುದರಿಂದ ರೈತರಲ್ಲಿ ಆತಂಕ ಉಂಟಾಗಿರುವುದು. ಮತ್ತು ಬೆಳೆಗಾರರಿಗೆ ಲಕ್ಷಾಂತರ ರು. ನಷ್ಟವಾಗಿರುವುದು.
  • < previous
  • 1
  • ...
  • 12693
  • 12694
  • 12695
  • 12696
  • 12697
  • 12698
  • 12699
  • 12700
  • 12701
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved