• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ರಾಣಿ ಚನ್ನಮ್ಮ ನಾಟಕ ಮಂದಿರ ಜೀರ್ಣೋದ್ದಾರಕ್ಕೆ ಒತ್ತಾಯ
ವಿಜಯಪುರ: ನಗರದ ಕೇಂದ್ರ ಬಸ್ ನಿಲ್ದಾಣದ ಬಳಿಯ ರಾಣಿ ಚನ್ನಮ್ಮ ನಾಟಕ ರಂಗ ಮಂದಿರವನ್ನು ಜೀರ್ಣೋದ್ಧಾರಗೊಳಿಸಿ, ನಾಟಕಗಳನ್ನು ಪ್ರದರ್ಶನಗೊಳಿಸಲು ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿ ಕರವೇ ಸ್ವಾಭಿಮಾನಿ ಬಣದ ಕಾರ್ಯಕರ್ತರು ಜಿಲ್ಲಾಧಿಕಾರಿಗೆ ಮನವಿ ಸಲ್ಲಿಸಿದರು.
ಜಾತಿಗಣತಿ ಅತ್ಯಂತ ಅವೈಜ್ಞಾನಿಕ: ಸೋಮಶೇಖರರೆಡ್ಡಿ
ನಮ್ಮ ಮನೆಗೆ ಯಾರೂ ಬಂದು ಸಮೀಕ್ಷೆ ಮಾಡಿಲ್ಲ. ನನ್ನಂತೆ ಅನೇಕರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.
ಕೊಪ್ಪಳ ವಿಭಾಗೀಯ ಅಂಚೆ ಕಚೇರಿ ಮಾದರಿಯಾಗಲಿ: ಸಂಸದ ಸಂಗಣ್ಣ ಕರಡಿ
ಪ್ರಧಾನಿ ನರೇಂದ್ರ ಮೋದಿ ವಿಕಸಿತ ಭಾರತ ಆರಂಭಿಸಿದ್ದಾರೆ. ಮುಂದೆ ಭಾರತ ಜಗತ್ತಿನ ನಾಯಕನಾಗಲಿದೆ. ಇಂದು ಭಾರತ ಆರ್ಥಿಕತೆ ವಿಶ್ವದಲ್ಲಿ 3ನೇ ಸ್ಥಾನಕ್ಕೆ ಬಂದಿದೆ.
ಜ್ಞಾನದ ವೃದ್ಧಿಗೆ ವೆಬಿನಾರ್‌ ಸಹಕಾರಿ: ಜಯಂತ ಕೆ.ಎಸ್‌.
ವಿಶೇಷವಾಗಿ ಸರ್ಕಾರಿ ಶಾಲೆಯ ಮಕ್ಕಳಿಗೆ ಪ್ರಸ್ತುತ ಶೈಕ್ಷಣಿಕ ವರ್ಷದಲ್ಲಿ ರಾಜ್ಯ ಮತ್ತು ರಾಷ್ಟ್ರ ಮಟ್ಟದ ಭಿನ್ನ ಸಂಪನ್ಮೂಲ ವ್ಯಕ್ತಿಗಳಿಂದ ವಿಭಿನ್ನ ವಿಷಯಗಳ ಜ್ಞಾನ ಉಣಬಡಿಸಲು ವೆಬಿನಾರನಿಂದ ಸಾಧ್ಯವಾಗಿದೆ.
ರಂಗಭೂಮಿ ಕಲೆಗೆ ಪ್ರೋತ್ಸಾಹ ಅಗತ್ಯ: ಹನುಮಂತ ಮಾವಿನಮರದ
ಗುಳೇದಗುಡ್ಡ ಪಟ್ಟಣದ ಹೊಸಪೇಟೆಯ ಶ್ರೀ ಸಾಲೇಶ್ವರ ದೇವಸ್ಥಾನದ ಜಾತ್ರೋತ್ಸವದ ನಿಮಿತ್ತ ಶ್ರೀ ಸಂಗನಬಸವೇಶ್ವರ ನಾಟ್ಯ ಸಂಘ ಎಸ್.ಆರ್. ಗೌಡ್ರ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಕಾರದಲ್ಲಿ ನನ್ನ ಗಂಡ ನೀ ಹೌದು, ನಿನ್ನ ಹೆಂಡತಿ ನಾನಲ್ಲ ನಾಟಕ ಪ್ರದರ್ಶನ ಜರುಗಿತು.
ತಾಯಿಯ ಎದೆ ಹಾಲಿನಲ್ಲೂ ಮೈಕ್ರೋಪ್ಲಾಸ್ಟಿಕ್: ಅಶ್ವಿಜಾ
ಹೆಚ್ಚಾಗಿರುವ ಪ್ಲಾಸ್ಟಿಕ್ ಬಳಕೆಯಿಂದಾಗಿ ತಾಯಿಯ ಎದೆ ಹಾಲಿನಲ್ಲೂ ಮೈಕ್ರೋಪ್ಲಾಸ್ಟಿಕ್‌ ಅಂಶ ಪತ್ತೆಯಾಗುತ್ತಿದೆ ಎಂದು ತುಮಕೂರು ಮಹಾನಗರ ಪಾಲಿಕೆಯ ಆಯುಕ್ತೆ ಬಿ. ವಿ. ಅಶ್ವಿಜಾ ಆತಂಕ ವ್ಯಕ್ತಪಡಿಸಿದರು.
ಮನುಷ್ಯನ ಸಾಧನೆಗೆ ಮಾತೃಭಾಷೆ ಕನ್ನಡ ಬಹುದೊಡ್ಡ ಶಕ್ತಿ: ಡಾ.ಚಂದ್ರಶೇಖರ ಕಾಳನ್ನವರ
ಬಾಗಲಕೋಟೆ ನಗರದ ಸರ್ಕಾರಿ ಪ್ರಥಮ ದರ್ಜೆ ಮಹಿಳಾ ಕಾಲೇಜಿನ ಐಕ್ಯೂಎಸಿ ಹಾಗೂ ಕನ್ನಡ ವಿಭಾಗದ ಸಹಯೋಗದಲ್ಲಿ ಅಂತಾರಾಷ್ಟ್ರೀಯ ಮಾತೃಭಾಷೆ ದಿನದ ಅಂಗವಾಗಿ ಸಪ್ತಭಾಷೆಗಳ ಸಾಪ್ತಾಹಿಕ ಕಾರ್ಯಕ್ರಮ ನಡೆಯಿತು.
ಸೂಡಾ ಅಧ್ಯಕ್ಷರಾಗಿ ಎಚ್.ಎಸ್. ಸುಂದರೇಶ್ ಅಧಿಕಾರ ಸ್ವೀಕಾರ
ಶಿವಮೊಗ್ಗ-ಭದ್ರಾವತಿ ನಗರಾಭಿವೃದ್ಧಿ ಪ್ರಾಧಿಕಾರ ನೂತನ ಅಧ್ಯಕ್ಷರಾಗಿ ನೇಮಕಗೊಂಡಿರುವ ಎಚ್.ಎಸ್. ಸುಂದರೇಶ್ ಶುಕ್ರವಾರ ಅಧಿಕಾರ ವಹಿಸಿಕೊಂಡರು. ಇದಕ್ಕೂ ಮುನ್ನ ಎಂಆರ್‌ಎಸ್ ವೃತ್ತದಲ್ಲಿ ಅದ್ಧೂರಿ ಸ್ವಾಗತ ನೀಡಿ, ಪಕ್ಷದ ಕಾರ್ಯಕರ್ತರು ಮತ್ತು ಬೆಂಬಲಿಗರು ಬೈಕ್ ರ್‍ಯಾಲಿ ಮೂಲಕ ಸೂಡಾ ಕಚೇರಿವರೆಗೆ ಮೆರವಣಿಗೆಯಲ್ಲಿ ಕರೆ ತಂದರು. ಸೂಡಾ ಕಚೇರಿ ಮುಂದೆ ಪಟಾಕಿ ಸಿಡಿಸಿ ಘೋಷಣೆ ಕೂಗಿ ಸಂಭ್ರಮಿಸಿದರು.
ಜೈನ ಮುನಿಗಳ ಧರ್ಮಪ್ರಭಾವನೆಯಿಂದ ಆದರ್ಶ ಸಮಾಜ ನಿರ್ಮಾಣ: ದಿನೇಶ್‌ ಗುಂಡೂರಾವ್‌
ಮಾ.2ರಂದು ಶನಿವಾರ ಬೆಳಗ್ಗೆ 6.30ಕ್ಕೆ ವೇಣೂರಿನಿಂದ ಯುಗಳ ಮುನಿಗಳು ವಿಹಾರ ಆರಂಭಿಸಿ ವಾಮದಪದವು, ಬಿ.ಸಿ.ರೋಡ್ ಮೂಲಕ ಮಂಗಳೂರಿಗೆ ವಿಹಾರ ಮಾಡಲಿರುವರು.
ನಗರಸಭೆ ಸಾಮಾನ್ಯಸಭೆಯಲ್ಲಿ ಕುಕ್ಕರ್‌ ಕಾಳಗ!
ದೊಡ್ಡಬಳ್ಳಾಪುರ: ಪೌರಕಾರ್ಮಿಕರಿಗೆ ನಗರಸಭೆಯಿಂದ ವಿತರಿಸಿರುವ ಕುಕ್ಕರ್‌ಗಳ ಖರೀದಿಯಲ್ಲಿ ಅಕ್ರಮ ನಡೆದಿದೆ ಎಂಬ ಆರೋಪದಡಿ ಹಲವು ಸದಸ್ಯರು ನಗರಸಭೆ ಸಾಮಾನ್ಯಸಭೆಯಲ್ಲಿ ದನಿಯೆತ್ತಿದ ಪರಿಣಾಮ ಕಾವೇರಿದ ಚರ್ಚೆ ನಡೆಯಿತು.
  • < previous
  • 1
  • ...
  • 12697
  • 12698
  • 12699
  • 12700
  • 12701
  • 12702
  • 12703
  • 12704
  • 12705
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved