• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಭೂಸುಧಾರಣೆ ಕಾಯ್ದೆ ಜಾರಿ ಸುವರ್ಣ ಮಹೋತ್ಸವ: ತಿ.ನ. ಶ್ರೀನಿವಾಸ್
ಭೂಸುಧಾರಣಾ ಕಾಯ್ದೆ ಜಾರಿಯಾದ ಸುವರ್ಣ ಸಂಭ್ರಮದ ಪ್ರಯುಕ್ತ ಸಿದ್ದಾಪುರದ ಶ್ರೀ ಗಂಗಾಂಬಿಕಾ ದೇವಸ್ಥಾನದ ಸಭಾಭವನದಲ್ಲಿ ಚಿಂತನ ಶಿಬಿರ ಆಯೋಜಿಸಲಾಗಿತ್ತು.
ಲಂಬಾಣಿ ತಾಂಡಗಳ ಅಭಿವೃದ್ಧಿಗಾಗಿ ಶ್ರಮಿಸುವೆ: ಬಿ.ಜಿ.ಗೋವಿಂದಪ್ಪ
ಹೊಸದುರ್ಗ ಪಟ್ಟಣದಲ್ಲಿ ಶ್ರೀ ಸಂತ ಸದ್ಗುರು ಸೇವಾಲಾಲ್ ಮಹಾರಾಜರ 285ನೇ ಜಯಂತೋತ್ಸವ ನಡೆಯಿತು. ಕಾರ್ಯಕ್ರಮಕ್ಕೆ ಶಾಸಕ ಬಿ.ಜಿ.ಗೋವಿಂದಪ್ಪ ಚಾಲನೆ ನೀಡಿದರು.
ಬಿಜೆಪಿ ಜಿಲ್ಲಾ ವಕ್ತಾರರಾಗಿ ಪತ್ರಕರ್ತ ಜೋಶಿ ನೇಮಕ
ಭಾರತೀಯ ಜನತಾ ಪಕ್ಷದ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರ ನಿರ್ದೇಶನದಂತೆ ಪಕ್ಷದ ಬೀದರ್‌ ಜಿಲ್ಲಾ ವಕ್ತಾರರನ್ನಾಗಿ ಹಿರಿಯ ಪತ್ರಕರ್ತ ಸದಾನಂದ ಜೋಶಿ ಅವರನ್ನು ನೇಮಿಸಿ ಆದೇಶ ಹೊರಡಿಸಲಾಗಿದೆ.
ಹಿತರಕ್ಷಣಾ ಸಮಿತಿ ತ್ರೈಮಾಸಿಕ ಸಭೆಗೆ ಅಧಿಕಾರಿಗಳ ಗೈರು: ಸದಸ್ಯರು ಗರಂ
ಪರಿಶಿಷ್ಟ ಜಾತಿ ಮತ್ತು ವರ್ಗಗಳ ಹಿತರಕ್ಷಣಾ ಸಮಿತಿಯ ತ್ರೈಮಾಸಿಕ ಸಭೆಗೆ ಗೈರಾದ ಅಧಿಕಾರಿಗಳ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕೆಂದು ಸೋಮವಾರಪೇಟೆಯಲ್ಲಿ ಸಮಿತಿ ಸದಸ್ಯರು ಒತ್ತಾಯಿಸಿದರು.
ತಂತ್ರಜ್ಞಾನದಿಂದ ಓದಿನ ಆಸಕ್ತಿ ಕ್ಷೀಣಿಸುತ್ತಿದೆಪುಸ್ತಕಗಳ ಓದು ಬದುಕಿನ ನೈತಿಕ ನೆಲೆಗಟ್ಟನ್ನು ಗಟ್ಟಿಗೊಳಿಸುತ್ತದೆ: ರಾಜಕುಮಾರ ಕುಲಕರ್ಣಿ
ಬಾಗಲಕೋಟೆ: ಪುಸ್ತಕಗಳ ಓದು ಮನುಷ್ಯನನ್ನು ಪರಿಪೂರ್ಣ ವ್ಯಕ್ತಿಯನ್ನಾಗಿಸುತ್ತದೆ. ಸಧ್ಯದ ಸಂದರ್ಭದಲ್ಲಿ ಅತಿಯಾದ ಮೊಬೈಲ್ ಬಳಕೆಯಿಂದ ವಿದ್ಯಾರ್ಥಗಳು ಪುಸ್ತಕಗಳ ಓದಿನಿಂದ ವಿಮುಖರಾಗುತ್ತಿರುವರು. ತಂತ್ರಜ್ಞಾನದ ಪರಿಣಾಮ ಓದಿನ ಆಸಕ್ತಿ ಕ್ಷೀಣಿಸುತ್ತಿದೆ ಎಂದು ಎಸ್.ನಿಜಲಿಂಗಪ್ಪ ವೈದ್ಯಕೀಯ ಮಹಾವಿದ್ಯಾಲಯದ ಗ್ರಂಥಪಾಲಕ ರಾಜಕುಮಾರ ಕುಲಕರ್ಣಿ ಹೇಳಿದರು.
ರಾಜಾ ವೆಂಕಟಪ್ಪ ನಾಯಕರಿಗೆ ನುಡಿನಮನ
ಡಾ. ರಾಜಾ ವೆಂಕಟಪ್ಪ ನಾಯಕರು ರಾಜಕೀಯ, ಸಾಮಾಜಿಕ ಮತ್ತು ಧಾರ್ಮಿಕವಾಗಿ ಸುರಪುರ ಜನತೆಗೆ ಅಪಾರ ಕೊಡುಗೆ ನೀಡಿದ್ದಾರೆ.
ಬಿಜೆಪಿಗೆ ಧಮ್ಮಿದ್ದರೆ ಅಭಿವೃದ್ಧಿ ಹೆಸರಲ್ಲಿ ರಾಜಕಾರಣ ಮಾಡಲಿ; ಶಾಸಕ ಕೆ.ಎಂ. ಉದಯ್
ಚುನಾವಣೆಗಳು ಬಂದಾಗ ಬಿಜೆಪಿ ನಾಯಕರು ಧರ್ಮದ ವಿಷಯವನ್ನು ಮುಂದಿಟ್ಟುಕೊಂಡು ರಾಜಕಾರಣ ಮಾಡುವ ಹವ್ಯಾಸ ರೂಡಿಸಿಕೊಂಡಿದ್ದಾರೆ. ರಾಜ್ಯದ ಜನರು ಬುದ್ಧಿವಂತರಾಗಿದ್ದಾರೆ. ಇವರ ತಂತ್ರಕ್ಕೆ ಮರಳಾಗುವುದಿಲ್ಲ.
ಮುರುಘಾ ಮಠದ ಆಡಳಿತಾಧಿಕಾರಿಆಗಿ ಶಿವಯೋಗಿ ಕಳಸದ ನೇಮಕ
ಮುರುಘಾ ಮಠದ ಆಡಳಿತಾಧಿಕಾರಿಯಾಗಿ ಶಿವಯೋಗಿ ಕಳಸದ ಅವರನ್ನು ನೇಮಿಸಲಾಗಿದೆ.
ಮಾರಿಕಾಂಬಾ ಜಾತ್ರೆಯ ಗದ್ದುಗೆ ಚಪ್ಪರ ನಿರ್ಮಾಣ ಆರಂಭ
ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆಯಲ್ಲೊಂದಾದ ಶಿರಸಿಯ ಮಾರಿಕಾಂಬಾ ದೇವಿ ಜಾತ್ರೆಗೆ ಸಿದ್ಧತೆ ಚುರುಕುಗೊಂಡಿದ್ದು, ನಗರದ ಬಿಡ್ಕಿಬೈಲ್‌ನ ಜಾತ್ರಾ ಗದ್ದುಗೆಯ ಸುತ್ತಮುತ್ತಲು ಚಪ್ಪರದ ಪ್ರವೇಶದ್ವಾರ, ಮುಖಮಂಟಪ ನಿರ್ಮಾಣ ಹಾಗೂ ಅಲಂಕಾರದ ಕಾರ್ಯವು ಆರಂಭಗೊಂಡಿದೆ.
ಅನುಭವಿ ಶಾಸಕರ ಕ್ಷೇತ್ರದಲ್ಲಿ ಬಂದು ನಾನೇನು ಮಾಡಲಿ?: ಮಂಕಾಳ ವೈದ್ಯ
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಹಿರಿಯ ಶಾಸಕ ಆರ್‌.ವಿ. ದೇಶಪಾಂಡೆ ಜಂಟಿಯಾಗಿ ಹಳಿಯಾಳದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ಮಂಕಾಳ ವೈದ್ಯ ಹಳಿಯಾಳ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.
  • < previous
  • 1
  • ...
  • 12701
  • 12702
  • 12703
  • 12704
  • 12705
  • 12706
  • 12707
  • 12708
  • 12709
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved