• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾರಿಕಾಂಬಾ ಜಾತ್ರೆಯ ಗದ್ದುಗೆ ಚಪ್ಪರ ನಿರ್ಮಾಣ ಆರಂಭ
ದಕ್ಷಿಣ ಭಾರತದ ಅತಿ ದೊಡ್ಡ ಜಾತ್ರೆಯಲ್ಲೊಂದಾದ ಶಿರಸಿಯ ಮಾರಿಕಾಂಬಾ ದೇವಿ ಜಾತ್ರೆಗೆ ಸಿದ್ಧತೆ ಚುರುಕುಗೊಂಡಿದ್ದು, ನಗರದ ಬಿಡ್ಕಿಬೈಲ್‌ನ ಜಾತ್ರಾ ಗದ್ದುಗೆಯ ಸುತ್ತಮುತ್ತಲು ಚಪ್ಪರದ ಪ್ರವೇಶದ್ವಾರ, ಮುಖಮಂಟಪ ನಿರ್ಮಾಣ ಹಾಗೂ ಅಲಂಕಾರದ ಕಾರ್ಯವು ಆರಂಭಗೊಂಡಿದೆ.
ಅನುಭವಿ ಶಾಸಕರ ಕ್ಷೇತ್ರದಲ್ಲಿ ಬಂದು ನಾನೇನು ಮಾಡಲಿ?: ಮಂಕಾಳ ವೈದ್ಯ
ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಹಾಗೂ ಹಿರಿಯ ಶಾಸಕ ಆರ್‌.ವಿ. ದೇಶಪಾಂಡೆ ಜಂಟಿಯಾಗಿ ಹಳಿಯಾಳದಲ್ಲಿ ಪ್ರಗತಿ ಪರಿಶೀಲನೆ ಸಭೆ ನಡೆಸಿದರು. ಸಚಿವರಾದ ಮೇಲೆ ಇದೇ ಮೊದಲ ಬಾರಿಗೆ ಮಂಕಾಳ ವೈದ್ಯ ಹಳಿಯಾಳ ಕ್ಷೇತ್ರಕ್ಕೆ ಕಾಲಿಟ್ಟಿದ್ದಾರೆ.
ಎಲ್ಲ ರಂಗಗಳಲ್ಲೂ ರಾಜ್ಯ ಸರ್ಕಾರ ವಿಫಲ
ಸಿಎಂ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಸ್ತಿತ್ವಕ್ಕೆ ಬಂದು 10 ತಿಂಗಳು ಕಳೆದರೂ ರಾಜ್ಯದಲ್ಲಿ ಎಲ್ಲಿಯೂ ಅಭಿವೃದ್ಧಿ ಕಾರ್ಯ ನಡೆದಿಲ್ಲ. ರಾಜ್ಯ ಸರ್ಕಾರ ಎಲ್ಲ ರಂಗಗಳಲ್ಲಿ ವಿಫಲವಾಗಿದೆ ಎಂದು ಬಿಜೆಪಿ ರಾಜ್ಯ ಮುಖ್ಯ ವಕ್ತಾರ ಅಶ್ವಥ್ ನಾರಾಯಣ ಆರೋಪಿಸಿದರು.
ಮಕ್ಕಳಿಗೆ ಶಿಕ್ಷಣದ ಜತೆ ಸಂಸ್ಕಾರವನ್ನೂ ಕಲಿಸಿ
ಚನ್ನಪಟ್ಟಣ: ಹೆತ್ತವರನ್ನು ನಾವು ಹೇಗೆ ನೋಡಿಕೊಳ್ಳುತ್ತೇವೆಯೋ, ಅದೇ ರೀತಿ ನಮ್ಮ ಮಕ್ಕಳು ವೃದ್ಧಾಪ್ಯದಲ್ಲಿ ನಮ್ಮನ್ನು ನೋಡಿಕೊಳ್ಳುತ್ತಾರೆ ಎಂದು ಭಾರತೀಯ ವೈದ್ಯಕೀಯ ಮಹಾವಿದ್ಯಾಲಯದ ವಿಶ್ರಾಂತ ನಿರ್ದೇಶಕ ಹಾಗೂ ವಾಗ್ಮಿ ಡಾ.ಕೆ.ಪಿ.ಪುತ್ತೂರಾಯ ತಿಳಿಸಿದರು.
ನಾಳೆಯಿಂದ ಜಿಲ್ಲೆಯಾದ್ಯಂತ ಪಲ್ಸ್ ಪೋಲಿಯೋ ಆಂದೋಲನ
ಪಲ್ಸ್ ಪೋಲಿಯೋ ಕಾರ್ಯಕ್ರಮ ಹಿನ್ನೆಲೆ ಚಿತ್ರದುರ್ಗ ನಗರ ಆರೋಗ್ಯ ಕೇಂದ್ರಗಳ ಎಲ್ಲಾ ಮೇಲ್ವಿಚಾರಣಾ ತಂಡಗಳ ಮೇಲ್ವಿಚಾರಕರಿಗೆ ಪುನರ್-ಮನನ ತರಬೇತಿ ಕಾರ್ಯಾಗಾರ ನಡೆಯಿತು.
ಕೃಷ್ಣಾ ಮೇಲ್ದಂಡೆ ಯೋಜನೆ ಶೀಘ್ರ ಪೂರ್ಣಗೊಳಿಸಿ: ಹಣಮಂತ ನಿರಾಣಿ
ಕೃಷ್ಣಾ ಮೇಲ್ದಂಡೆ ಮೂರನೇ ಹಂತದ ಯೋಜನೆಯನ್ನು ಎರಡು ಹಂತಗಳಲ್ಲಿ ಮಾಡಲು ರಾಜ್ಯ ಸರ್ಕಾರ ಹೊರಟಿರುವುದು ವಿಳಂಬಕ್ಕೆ ಕಾರಣವಾಗಲಿದೆ. ಒಂದೇ ಹಂತದಲ್ಲಿ ಈ ಯೋಜನೆ ಪೂರ್ಣಗೊಳಿಸಬೇಕು ಪರಿಷತ್‌ ಸದನದಲ್ಲಿ ವಿಪ ಸದಸ್ಯ ಹಣಮಂತ ಆರ್. ನಿರಾಣಿ ಆಗ್ರಹಿಸಿದ್ದಾರೆ.
ನಾಳೆಯಿಂದ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ: ಶಶಿಧರ ಕುರೇರ್‌
ಬಾಗಲಕೋಟೆ ಜಿಲ್ಲಾದ್ಯಂತ ಮಾ.3ರಿಂದ ನಾಲ್ಕು ದಿನಗಳ ಕಾಲ ಪಲ್ಸ್ ಪೋಲಿಯೋ ಲಸಿಕಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದ್ದು, 5 ವರ್ಷದೊಳಗಿನ ಮಕ್ಕಳಿಗೆ ತಪ್ಪದೆ ಲಸಿಕೆ ಹಾಕಿಸುವಂತೆ ಜಿಪಂ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಶಶಿಧರ ಕುರೇರ್ ಪಾಲಕರಲ್ಲಿ ಮನವಿ ಮಾಡಿದರು.
ನೆಡುತೋಪಿನ ಮರ ಕಡಿದ ಪ್ರಕರಣ: ಕ್ರಮಕ್ಕೆ ಸಿಎಫ್‌ ಹಿಂದೇಟು!
ಗುಂಡ್ಲುಪೇಟೆ-ಕೇರಳ ರಸ್ತೆಯ ಲೇ ಔಟ್‌ ನ ಮುಂದಿನ ನೆಡುತೋಪಿನ ಮರ ಕಡಿದು ಮೂರು ತಿಂಗಳಾದರೂ ಗುಂಡ್ಲುಪೇಟೆ ಬಫರ್‌ ಜೋನ್‌ ನ ಅಧಿಕಾರಿಗಳು ಕೇಸು ದಾಖಲಿಸದ ಅಧಿಕಾರಿಗಳ ಮೇಲೇಕೆ ಬಂಡೀಪುರ ಅರಣ್ಯ ಸಂರಕ್ಷಣಾಧಿಕಾರಿ ಕ್ರಮ ಜರುಗಿಸಿಲ್ಲ ಎಂದು ಸಾರ್ವಜನಿಕ ವಲಯದಲ್ಲಿ ಚರ್ಚೆ ಶುರುವಾಗಿದೆ.
ಬಿಸಿಲು ಹೆಚ್ಚಿದೆ, ಬರಿಗಾಲಲ್ಲಿ ಪಾದಯಾತ್ರೆ ಬೇಡ: ಹೆಬ್ಬಾಳು ರುದ್ರೇಶ್ವರ ಸ್ವಾಮೀಜಿ

ಭಕ್ತರು ವರ್ಷದಿಂದ ವರ್ಷಕ್ಕೆ ನಾನು ಎಷ್ಟು ಬದಲಾವಣೆ ಆಗಿದ್ದೇನೆ ಎಂಬುದು ತಿಳಿದುಕೊಳ್ಳಬೇಕು. ಪಾದಯಾತ್ರೆ ಹೋದರೆ ಆಚಾರ ವಿಚಾರದಲ್ಲಿ , ಸನ್ನಡತೆಯಲ್ಲಿ ಏನಾದರೂ ಬದಲಾವಣೆ ಆಗಿದ್ದೇನೆಯೇ ಎಂಬ ಪ್ರಶ್ನೆ ನೀವೇ ಹಾಕಿಕೊಳ್ಳಬೇಕು.  

ಎಂಡಿಎ ಅಧ್ಯಕ್ಷರಾಗಿ ಕೆ.ಮರೀಗೌಡ ಅಧಿಕಾರ ಸ್ವೀಕಾರ
ಮೈಸೂರು ನಗರದ ಅಭಿವೃದ್ಧಿಗೆ ಸಿದ್ದರಾಮಯ್ಯ ಅವರ ಕೊಡುಗೆ ಅಪಾರವಾಗಿದೆ. ಅದರಂತೆ ನಾನು ಕೂಡ ಎಂಡಿಎ ಅಧ್ಯಕ್ಷನಾಗಿ ಬಡವರಿಗೆ ಬೀದಿ, ಬದಿ ವ್ಯಾಪಾರಿಗಳಿಗೆ, ಕೂಲಿ ಕಾರ್ಮಿಕರಿಗೆ, ಆಟೋ ಚಾಲಕರಿಗೆ, ಡ್ರೈವರ್‌ ಗಳಿಗೆ ಕೈಗೆಟುಕುವ ದರದಲ್ಲಿ ಸಾಮಾಜಿಕ ನ್ಯಾಯದಡಿ ಸುಮಾರು 25 ಸಾವಿರ ಮನೆ ನಿರ್ಮಿಸುವ ಗುರಿ ಇಟ್ಟುಕೊಂಡಿದ್ದೇನೆ. ಈಗಾಗಲೇ ಎಂಡಿಎದಿಂದ ಜಾಗ ಗುರುತಿಸಿದ್ದಾರೆ.
  • < previous
  • 1
  • ...
  • 12702
  • 12703
  • 12704
  • 12705
  • 12706
  • 12707
  • 12708
  • 12709
  • 12710
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved