• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕ್ಷೇತ್ರದ ಅಭಿವೃದ್ಧಿಗೆ ಸಿದ್ದರಾಮಯ್ಯರ ಅನುದಾನ ಬಲ
ಹೊಸದುರ್ಗ ಪಟ್ಟಣದ ಹಿರಿಯೂರು ಟಿಎಪಿಸಿಎಂಎಸ್ ಸಂಘದ ಖಾಲಿ ನಿವೇಶನದಲ್ಲಿ ಗೋದಾಮು ಹಾಗೂ 4 ಮಳಿಗೆ ನಿರ್ಮಾಣಕ್ಕೆ ಶಾಸಕ ಬಿ.ಜಿ.ಗೋವಿಂದಪ್ಪ ಭೂಮಿಪೂಜೆ ನೆರವೇರಿಸಿದರು.
ಪತ್ರಕರ್ತರಿಗೆ ಪ್ರಾಯೋಗಿಕ ಜ್ಞಾನ ಅವಶ್ಯ: ಸಿರನ್ನೂರಕರ್‌
ಪತ್ರಿಕೋದ್ಯಮದಲ್ಲಿ ವೃತ್ತಿಪರತೆಗಾಗಿ ತರಗತಿಯ ಬೋಧನೆಯೊಂದಿಗೆ ಕ್ಷೇತ್ರ ಕಾರ್ಯದ ಮೂಲಕ ಪ್ರಾಯೋಗಿಕ ಜ್ಞಾನ ಪಡೆಯುವುದು ತುಂಬಾ ಅಗತ್ಯ.
ತ್ಯಾಜ್ಯಗಳ ನಿರ್ವಹಣೆಗೆ ಹೆಚ್ಚಿನ ಆದ್ಯತೆ ನೀಡಿ: ತಾಪಂ ಇಒ ಬಿ.ಕೆ.ಮನು
ಕೇವಲ ಕೈಗಾರಿಕೆಗಳಿಂದ ಮಾತ್ರ ಪರಿಸರ ಮಾಲಿನ್ಯ, ದ್ರವ್ಯ ತ್ಯಾಜ್ಯಗಳ ಮಲಿನತೆ ಉಂಟಾಗುತ್ತದೆ ಎಂಬ ಭಾವನೆ ಬೇಡ. ಗೃಹ ಬಳಕೆಯ ತ್ಯಾಜ್ಯ ನೀರಿನಿಂದ ಕೂಡ ಅಕ್ಕಪಕ್ಕದ ಕೆರೆ, ನದಿಗಳ ಒಡಲು ಕಲುಷಿತವಾಗುತ್ತಿದೆ. ತ್ಯಾಜ್ಯ ನಿರ್ವಹಣೆ ಕೇವಲ ಒಬ್ಬರ ಜವಾಬ್ದಾರಿಯಲ್ಲ. ಎಲ್ಲರ ಸಹಕಾರದಿಂದ ಮಾತ್ರ ಸ್ವಚ್ಛತೆ ಕಾಪಾಡಲು ಸಾಧ್ಯವೆನ್ನುವುದನ್ನು ಅರಿಯೋಣ.
ಕೆ.ಶಿವರಾಂ ನಿಧನಕ್ಕೆಬಿಜೆಪಿಗರಿಂದ ಸಂತಾಪ
ಬಡವರು ಹಾಗೂ ನೊಂದವರ ಪರ ಗಟ್ಟಿ ಧ್ವನಿಯಾಗಿ ಕೆಲಸ ಮಾಡುತ್ತಿದ್ದ ಶಿವರಾಂರ ಅಕಾಲಿಕ ನಿಧನವು ಶೋಷಿತ ವರ್ಗಗಳು ಹಾಗೂ ತುಳಿತಕ್ಕೊಳಗಾದ ಜನರಿಗೆ ತುಂಬಲಾರದ ನಷ್ಟವಾಗಿದೆ ಎಂದು ಕಂಬನಿ ಮಿಡಿದರು.
ನಾಳೆ ಮೈಸೂರು ವಿವಿ 104ನೇ ಘಟಿಕೋತ್ಸವ: 32249 ಮಂದಿಗೆ ಪದವಿ ಪ್ರದಾನ
ಘಟಿಕೋತ್ಸವದಲ್ಲಿ 19992 ಮಹಿಳೆಯರು (ಶೇ.61.99), 12257 ಪುರುಷರು (ಶೇ.38) ಸೇರಿದಂತೆ ಒಟ್ಟು 32249 ವಿದ್ಯಾರ್ಥಿಗಳು ವಿವಿಧ ಪದವಿ ಪಡೆದುಕೊಳ್ಳಲಿದ್ದಾರೆ. 45 ಮಹಿಳೆಯರು ಮತ್ತು 55 ಪುರುಷರು ಸೇರಿದಂತೆ ಒಟ್ಟು 100 ಮಂದಿಗೆ ವಿವಿಧ ವಿಷಯಗಳಲ್ಲಿ ಪಿಎಚ್‌.ಡಿ ಪದವಿ ಪ್ರದಾನ ಮಾಡಲಾಗುವುದು. ಒಟ್ಟು 436 ಪದಕಗಳು ಮತ್ತು 266 ನಗದು ಬಹುಮಾನಗಳನ್ನು 252 ಅಭ್ಯರ್ಥಿಗಳು ಪಡೆದುಕೊಂಡಿದ್ದು, ಅವರಲ್ಲಿ 174 ಮಹಿಳೆಯರೇ ಇದ್ದಾರೆ.
ಪ್ರಜಾಪ್ರಭುತ್ವದ ಮೇಲೆ ರಾಜಕೀಯ ನಿಲ್ಲದಿದ್ದರೆ ಸ್ವಾತಂತ್ರ್ಯ ಸಾರ್ಥಕವಾಗದು: ಸಿಎಂ ಸಿದ್ದರಾಮಯ್ಯ
ಪ್ರಸ್ತುತ ಸಂವಿಧಾನಕ್ಕೆ ಅಪಾಯವಿದೆ. ಇದು ನಮ್ಮ ಮುಂದಿರುವ ಸವಾಲು. ಅನಂತ ಕುಮಾರ್ ಹೆಗ್ಡೆ ಎಂಬ ಮಂತ್ರಿಯಾಗಿದ್ದ ವ್ಯಕ್ತಿ ಸಂವಿಧಾನ ಬದಲಾವಣೆ ಮಾಡುವುದಾಗಿ ಹೇಳಿದ. ಆದರೆ ಆತನ ಮೇಲೆ ಬಿಜೆಪಿ ಏನೂ ಕ್ರಮ ಕೈಗೊಳ್ಳಲಿಲ್ಲ ಎಂದರೆ, ಆ ಪಕ್ಷದ ಉದ್ದೇಶ, ಧೋರಣೆ ಏನು ಎಂಬುದು ಸ್ಪಷ್ಟವಾಗುವುದಿಲ್ಲವೇ?.
ಮಾನವ- ವನ್ಯಜೀವಿಗಳ ಸಂಘರ್ಷ: ಕಾಡಾನೆ ದಾಳಿಗೆ 5 ವರ್ಷದಲ್ಲಿ 13 ಜನ ಸಾವು
ಮಾನವ- ವನ್ಯಜೀವಿ ಸಂಘರ್ಷಕ್ಕೆ ಆರಂಭ- ಅಂತ್ಯ ಎಂಬುದೇ ಇಲ್ಲ. ಇವರುಗಳು ಒಂದೇ ಕಡೆ ಸಾಮಾನ್ಯರಂತೆ ಬದುಕಲು ಸಾಧ್ಯವೇ ಇಲ್ಲ. ಈ ಕಾರಣಕ್ಕಾಗಿ ಪರಸ್ಪರ ಮನಸ್ಥಿತಿಗಳು ಬೇರೆ ಬೇರೆ. ಹಾಗಾಗಿ ಸಂಘರ್ಷಗಳು ನಿರಂತರವಾಗಿ ನಡೆಯುತ್ತಲೇ ಇದೆ.
ಕೈ ತುಷ್ಟೀಕರಣದಿಂದ ಗಂಡಾಂತರ: ಬಿಜೆಪಿ
ಕಾಂಗ್ರೆಸ್ ಪಕ್ಷದ ತುಷ್ಟೀಕರಣದ ರಾಜನೀತಿ ಮತ್ತು ಅಲ್ಪಸಂಖ್ಯಾತರ ಓಲೈಕೆಯ ನೀತಿಯಿಂದ ರಾಜ್ಯದ ಸುರಕ್ಷತೆಗೆ ಗಂಡಾಂತರ ಬಂದಿದೆ ಎಂಬುದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಆಪಾದಿಸಿದ್ದಾರೆ.
ನಿಷ್ಠುರ, ನಿಷ್ಪಕ್ಷಪಾತ ಪತ್ರಕರ್ತನಾಗಲು ಸತ್ಯ ಬಿಂಬಿಸುವ ಬದ್ಧತೆ ಮುಖ್ಯ: ಅಜಿತ್‌ ಹನುಮಕ್ಕನವರ್‌
ಕೃತಕ ಬುದ್ಧಿಮತ್ತೆ ಸೇರಿದಂತೆ ಹೊಸ ಹೊಸ ತಾಂತ್ರಿಕ ಆವಿಷ್ಕಾರಗಳು ಮಾಧ್ಯಮ ಸಂವಹನಕ್ಕೆ ವೇಗ ತಂದುಕೊಡಬಲ್ಲವು. ಆದರೆ ಶ್ರೇಷ್ಠ ಪತ್ರಕರ್ತರ ವೃತ್ತಿಪರ ವೈಶಿಷ್ಟ್ಯತೆಯನ್ನೇ ಮೀರೀಸುವಂಥ ಸ್ವಯಂಶಕ್ತಿ ತಂತ್ರಜ್ಞಾನಕ್ಕೆ ಇರುವುದಿಲ್ಲ ಎಂದು ಅಜಿತ್‌ ಹನುಮಕ್ಕನವರ್‌ ಹೇಳಿದರು.
ಮುಂಬಡ್ತಿಗೆ ಬಿಬಿಎಂಪಿ ನೌಕರರ ಪ್ರತಿಭಟನೆ
ಮುಂಬಡ್ತಿ, ಖಾಲಿ ಹುದ್ದೆಗಳ ಭರ್ತಿಗಾಗಿ ಬಿಬಿಎಂಪಿ ನೌಕರರು ಸಾಮೂಹಿಕವಾಗಿ ರಜೆ ಹಾಕಿ ಪ್ರತಿಭಟನೆ ನಡೆಸಿದ್ದಾರೆ.
  • < previous
  • 1
  • ...
  • 12706
  • 12707
  • 12708
  • 12709
  • 12710
  • 12711
  • 12712
  • 12713
  • 12714
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved