• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಪ್ರತಾಪ್‌ಸಿಂಹ ವಿರುದ್ಧ ₹60 ಕೋಟಿಅಕ್ರಮ ಆರೋಪ: ಮಾನನಷ್ಟ ಕೇಸ್‌
ಬೆಂಗಳೂರು-ಮೈಸೂರು ಹೆದ್ದಾರಿ ನಿರ್ಮಾಣದಲ್ಲಿ 60 ಕೋಟಿ ರು. ಹಣ ನುಂಗಿದ್ದಾರೆ ಎಂಬುದೂ ಸೇರಿದಂತೆ ಮೈಸೂರು ಸಂಸದ ಪ್ರತಾಪ್‌ ಸಿಂಹ ವಿರುದ್ಧ ಹಲವು ಆರೋಪ ಮಾಡಿದ ಸಂಬಂಧ ಕೆಪಿಸಿಸಿ ವಕ್ತಾರ ಎಂ.ಲಕ್ಷ್ಮಣ್ ವಿರುದ್ಧ ಮಾನನಷ್ಟ ಮೊಕದ್ದಮೆ ಪ್ರಕರಣ ದಾಖಲಿಸಲು ಬೆಂಗಳೂರಿನ 32ನೇ ಎಸಿಎಂಎಂ ನ್ಯಾಯಾಲಯ ಆದೇಶಿಸಿದೆ.
ಮುರ್ಡೇಶ್ವರದಲ್ಲಿ ಅದ್ಧೂರಿ ಶಿವರಾತ್ರಿಗೆ ಸಿದ್ಧತೆ
ಮಾ. 8ರಂದು ಮುರ್ಡೇಶ್ವರದಲ್ಲಿ ಮಹಾಶಿವರಾತ್ರಿ ಪ್ರಯುಕ್ತ ಜಿಲ್ಲಾಡಳಿತ ಮತ್ತು ಪ್ರವಾಸೋದ್ಯಮ ಇಲಾಖೆಯಿಂದ ಸಿದ್ಧತೆ ನಡೆಸಲಾಗುತ್ತಿದೆ. ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ಅವರು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಿದ್ದಾರೆ.
ಮಾ. 9ರಂದು ರಾಷ್ಟ್ರೀಯ ಲೋಕ ಅದಾಲತ್, ಪ್ರಕರಣಗಳ ತ್ವರಿತ ಇತ್ಯರ್ಥಕ್ಕೆ ಸುವರ್ಣಾವಕಾಶ
ಜಿಲ್ಲೆಯಲ್ಲಿ ಮಾ. 9ರಂದು ರಾಷ್ಟ್ರೀಯ ಲೋಕ ಅದಾಲತ್ ಹಮ್ಮಿಕೊಳ್ಳಲಾಗಿದೆ. ಸಾರ್ವಜನಿಕರು, ಪಕ್ಷಗಾರರು ತಮ್ಮ ವ್ಯಾಜ್ಯಗಳನ್ನು ಪರಸ್ಪರ ರಾಜೀ ಸಂಧಾನ ಮಾಡಿಕೊಳ್ಳುವ ಮೂಲಕ ಪ್ರಕರಣಗಳನ್ನು ತ್ವರಿತವಾಗಿ ಇತ್ಯರ್ಥಪಡಿಸಿಕೊಳ್ಳಲು ಇದೊಂದು ಸುವರ್ಣಾವಕಾಶವಾಗಿದೆ.
ಮಾರ್ಚ್ 12 ರಂದು ಹೆಗ್ಗವಾಡಿಯಲ್ಲಿ ಮಾಜಿ ಸಂಸದ ಆರ್. ಧ್ರುವನಾರಾಯಣ್ ಒಂದನೇ ವರ್ಷದ ಪುಣ್ಯ ಸ್ಮರಣೆ
ನನ್ನ ತಂದೆ ಕುಟುಂಬಕ್ಕಿಂತಲೂ ಹೆಚ್ಚಾಗಿ ಕಾರ್ಯಕರ್ತರೊಂದಿಗೆ ಕಾಲ ಕಳೆದಿದ್ದೇ ಹೆಚ್ಚಾಗಿದೆ. ಆದ್ದರಿಂದಲೇ ತಂದೆಯ ಅಪಾರ ಸಂಖ್ಯೆಯ ಅಭಿಮಾನಿಗಳು, ಕಾರ್ಯಕರ್ತರು, ನನ್ನ ತಂದೆಯ ಮೇಲೆ ಪ್ರೀತಿ, ನಂಬಿಕೆ, ವಿಶ್ವಾಸವನ್ನು ಇಟ್ಟುಕೊಂಡಿದ್ದರು. ನನಗೆ ಶಾಸಕ ಸ್ಥಾನದ ಜೊತೆಗೆ ನನ್ನ ತಂದೆಯ ಅಪಾರ ಸಂಖ್ಯೆಯ ಅಭಿಮಾನಿಗಳನ್ನು ಒಟ್ಟಾಗಿ ಕರೆದುಕೊಂಡು ಹೋಗುವ ಬಹು ದೊಡ್ಡ ಜವಾಬ್ದಾರಿಯಿದೆ.
3 ಪೆಡ್ಲರ್‌ಗಳ ಸೆರೆ: ₹90 ಲಕ್ಷದ ಡ್ರಗ್ಸ್‌ ಜಪ್ತಿ

ನಗರದಲ್ಲಿ ಡ್ರಗ್ಸ್ ದಂಧೆಕೋರರ ಮೇಲೆ ಪ್ರತ್ಯೇಕವಾಗಿ ಕಾರ್ಯಾಚರಣೆ ನಡೆಸಿ ಇಬ್ಬರು ವಿದೇಶಿ ಪ್ರಜೆಗಳು ಸೇರಿದಂತೆ ಮೂವರನ್ನು ಯಲಹಂಕ ಉಪನಗರ ಹಾಗೂ ಸಂಪಂಗಿರಾಮನಗರ ಪೊಲೀಸರು ಸೆರೆ ಹಿಡಿದಿದ್ದಾರೆ.

ಇಂದಿನ ಮಕ್ಕಳಿಗೆ ಮಾಹಿತಿ ತಂತ್ರಜ್ಞಾನ ಅತಿ ಅವಶ್ಯಕ: ಟಿ.ಡಿ.ರಾಜೇಗೌಡ
ಇಂದಿನ ಮಕ್ಕಳಿಗೆ ಕಂಪ್ಯೂಟರ್‌ ಶಿಕ್ಷಣ ಸೇರಿದಂತೆ ಮಾಹಿತಿ ತಂತ್ರಜ್ಞಾನ ಅತಿ ಅವಶ್ಯಕ ಎಂದು ಶಾಸಕ ಹಾಗೂ ಕರ್ನಾಟಕ ನವೀಕರಿಸಬಹುದಾದ ಇಂಧನ ನಿಗಮದ ಅಧ್ಯಕ್ಷ ಟಿ.ಡಿ.ರಾಜೇಗೌಡ ತಿಳಿಸಿದರು.
ಬೆನ್ನುಹುರಿ ಸಮಸ್ಯೆಗಳ ರೋಗಿಗಳು ಸರ್ಕಾರಿ ಆಸ್ಪತ್ರೆ ಸೌಲಭ್ಯಗಳ ಸದ್ಬಳಕೆಗೆ ಮುಂದಾಗಲಿ
ಬೆನ್ನುಹುರಿಯು ಮನುಷ್ಯನ ದೇಹದ ಪ್ರಮುಖ ಅಂಗ. ಇದು ಬೆನ್ನಿನ ಮಧ್ಯ ಭಾಗದಲ್ಲಿ ಮೆದುಳಿನಿಂದ ಗುದದ್ವಾರವರೆಗೆ ೩೩ ಹುರಿಗಳ ಜೋಡಣೆಯೊಂದಿಗೆ ಬೆಸೆದಿದೆ. ಬೆನ್ನು ಹುರಿಗಳ ಮಧ್ಯಭಾಗದಲ್ಲಿ ಹಗ್ಗದ ರೀತಿಯಲ್ಲಿ ಜ್ಞಾನವಾಹಿನಿ, ಕ್ರಿಯಾವಾಹಿನಿ ಮತ್ತು ಸ್ವಇಚ್ಛೆ ನರಗಳು ದೇಹದ ಇತರ ಎಲ್ಲ ಭಾಗಗಳಿಗೆ ಹರಡಿದೆ ಎಂದು ವೈದ್ಯಾಧಿಕಾರಿ ಡಾ.ಮಹಲಿಂಗ ಕೊಳ್ಳೆ ಶಿರಾಳಕೊಪ್ಪದಲ್ಲಿ ಹೇಳಿದ್ದಾರೆ.
ಆಸ್ತಿ ತೆರಿಗೆ ಹೆಚ್ಚಳ: ಪಾಲಿಕೆ ಬಿಜೆಪಿ ಆಡಳಿತದ ಇಬ್ಬಗೆ ನೀತಿ: ಪ್ರವೀಣ್‌ ಚಂದ್ರ ಆಳ್ವ
ಕಾಂಗ್ರೆಸ್‌ ಸರ್ಕಾರದಿಂದ ಪಾಲಿಕೆ ತೆರಿಗೆ ಹೆಚ್ಚಳ ಜಾಸ್ತಿ ಮಾಡಲಾಗಿದೆ ಎಂದು ಆರೋಪಿಸುತ್ತಿರುವ ಬಿಜೆಪಿ ನಮ್ಮ ಜತೆಗೆ ನೇರಾ ನೇರಾ ಸಂವಾದಕ್ಕೆ ಬರಲಿ. ದಾಖಲೆಗಳೊಂದಿಗೆ ನಾವು ಉತ್ತರ ನೀಡಲು ತಯಾರಿದ್ದೇವೆ ಎಂದು ಪಾಲಿಕೆ ಸದಸ್ಯ ವಿನಯರಾಜ್‌ ಸವಾಲು ಹಾಕಿದರು.
ಸಾಣಿಕೆರೆಯಲ್ಲಿ ಒಣ ಬೇಸಾಯ ಕೃಷಿ ಪದ್ಧತಿಸಂಶೋಧನ ಕೇಂದ್ರ ಪ್ರಾರಂಭಕ್ಕೆ ಮನವಿ
ಸಾಣಿಕೆರೆ ಗ್ರಾಮದ ರಿ.ಸರ್ವೆ ನಂ.೪೮ರ ಒಟ್ಟು ೯೫.೧೩ ಎಕರೆ ಸರ್ಕಾರಿ ಗೋಮಾಳವಿದ್ದು, ಆ ಪೈಕಿ ೯೨ ಎಕರೆ ಸರ್ಕಾರಿ ಗೋಮಾಳದಲ್ಲಿ ಒಣ ಬೇಸಾಯ ಕೃಷಿ ಸಂಶೋಧನಾ ಕೇಂದ್ರ ಹಾಗೂ ಕೃಷಿ ವಿಶ್ವವಿದ್ಯಾಲಯ ಬಲವರ್ಧನೆಗೊಳಿಸಬೇಕೆಂದು ವಿಧಾನಸೌಧ ಅಧಿವೇಶನದಲ್ಲಿ ಶಾಸಕ ಟಿ.ರಘುಮೂರ್ತಿ ಕೋರಿದರು.
ಕೆಆರ್ ಎಸ್ ನೀರಿಗೆ ಪ್ರಭಾವಿಗಳ ಕನ್ನ
ಪ್ರಭಾವಿ ವ್ಯಕ್ತಿಗಳು ತಮ್ಮ ಫಾರ್ಮ್ ಹೌಸ್‌ಗೆ ಡ್ಯಾಂನಿಂದಲೇ ಕಳ್ಳತನದ ಮೂಲಕ ನೀರು ಪೂರೈಸಿಕೊಳ್ಳುತ್ತಿದ್ದು, ಕನ್ನಂಬಾಡಿ ಅಣೆಕಟ್ಟೆಯ ಹಿನ್ನೀರಿಗೆ ಹೊಂದಿಕೊಂಡಂತಿರುವ ಎರಡು ಫಾರ್ಮ್ ಹೌಸ್ ನ ನೀರು ಸರಬರಾಜಿಗೆ ಸುಮಾರು 200 ರಿಂದ 300 ಮೀಟರ್ ಪೈಪ್ ಅಳವಡಿಸಿಕೊಂಡು ನೀರಿಗೆ ಕನ್ನ ಹಾಕಿರುವ ಸಂಗತಿ ಬಯಲಾಗಿದೆ.
  • < previous
  • 1
  • ...
  • 12707
  • 12708
  • 12709
  • 12710
  • 12711
  • 12712
  • 12713
  • 12714
  • 12715
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved