• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅರಿವಿನ ಕೊರತೆ ಸನಾತನ ಧರ್ಮದ ನಾಶದ ಮಾತು: ಸಿ.ಟಿ ರವಿ
ಧರ್ಮದ ಉಳಿವಿಗೆ ಯಾರಿರಬೇಕೆಂದು ಅರಿತು ಮತ ಚಲಾಯಿಸಿ, ಲಿಂಗಸುಗೂರಲ್ಲಿ ಕೃತಿ ಬಿಡುಗಡೆ ಮಾಡಿದ ಬಿಜೆಪಿ ಹಿರಿಯ ಮುಖಂಡ
ಪುತ್ರ ವಿನಯ್‌ ರಾಜಕೀಯ ಪ್ರವೇಶಕ್ಕಾಗಿ ಸಚಿವ ತಿಮ್ಮಾಪೂರ ಕಸರತ್ತು
ಅಬಕಾರಿ ಸಚಿವ ಆರ್.ಬಿ.ತಿಮ್ಮಾಪೂರ ತಮ್ಮ ಪುತ್ರ ವಿನಯ್ ಸಂಗಡ ಸೋಮವಾರ ಚಿತ್ರದುರ್ಗ ಜಿಲ್ಲೆಯ ಪ್ರಮುಖ ಮಠಗಳಿಗೆ ಭೇಟಿ ನೀಡಿ ಸ್ವಾಮೀಜಿಗಳ ಆಶೀರ್ವಾದ ಪಡೆದರು. ಸೂಕ್ಷ್ಮವಾಗಿ ಪುತ್ರ ಪಾರ್ಲಿಮೆಂಟ್ ಚುನಾವಣೆಗೆ ಸ್ಪರ್ಧಿಸುವ ವಿಷಯ ಪ್ರಸ್ತಾಪಿಸಿದರು.
ಅಪಘಾತ: 2 ಗಂಟೆ ಕಾಲ ಟ್ರಾಫಿಕ್ ಜಾಮ್
ಅಪಘಾತ: 2 ಗಂಟೆ ಕಾಲ ಟ್ರಾಫಿಕ್ ಜಾಮ್
ಮತದಾರರ ಪಟ್ಟಿಗೆ ಸೇರಲು ಹರಸಾಹಸ
ಪದವೀಧರ ಕ್ಷೇತ್ರದಿಂದ ರಾಜ್ಯ ವಿಧಾನ ಪರಿಷತ್‍ಗೆ ನಡೆಯುವ ಚುನಾವಣೆಗಾಗಿ ಸಾಗಿರುವ ಮತದಾರರ ಪಟ್ಟಿ ಪರಿಷ್ಕರಣೆ ಪ್ರಕ್ರಿಯೆ, ವಿಧಿಸಲಾಗಿರುವ ಕಟ್ಟುಪಾಡುಗಳು ಈಶಾನ್ಯದ ಕಲಬುರಗಿ, ಬೀದರ್, ಬಳ್ಳಾರಿ, ರಾಯಚೂರು, ಯಾದಗಿರಿ, ವಿಜಯನಗರ ಮತ್ತು ಕೊಪ್ಪಳ ಜಿಲ್ಲೆಗಳ ಪದವೀಧರರು ಮತದಾರರ ಯಾದಿ ಸೇರಲು ಹರಸಾಹಸ ಮಾಡುವಂತಾಗಿದೆ.
ಬಸವಣ್ಣನವರ ಭಾವಚಿತ್ರ ವಿರೂಪ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಮನವಿ
ಬಸವಣ್ಣನವರ ಭಾವಚಿತ್ರ ವಿರೂಪ: ದುಷ್ಕರ್ಮಿಗಳ ಬಂಧನಕ್ಕೆ ಆಗ್ರಹಿಸಿ ಮನವಿ
ವಿರೋಧದ ನಡುವೆಯೂ ಸ್ಥಳ ಹುಡುಕಾಟದಲ್ಲಿ ಜಿಲ್ಲಾಡಳಿತ
ರಾಮನಗರ: ಬ್ರ್ಯಾಂಡ್‌ ಬೆಂಗಳೂರಿನ ಕಸದ ಸಮಸ್ಯೆಗೆ ಮುಕ್ತಿ ಕಂಡುಕೊಳ್ಳುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಿಲ್ಲೆಯಲ್ಲಿ ಸ್ಥಾಪಿಸಲು ಉದ್ದೇಶಿಸಿರುವ ಕಸ ವಿಲೇವಾರಿ ಘಟಕಕ್ಕಾಗಿ ತೀವ್ರ ವಿರೋಧದ ನಡುವೆಯೂ ಜಿಲ್ಲಾಡಳಿತ ಭೂಮಿ ಒದಗಿಸಲು ತೀರ್ಮಾನಿಸಿದೆ.
ರೈತನ ಮಗನಿಗೆ ಒಲಿದ 5 ಚಿನ್ನದ ಪದಕ
ಇಲ್ಲಿನ ಪಶುವೈದ್ಯಕೀಯ ಮಹಾವಿದ್ಯಾಲಯ ಬೀದರ್‌ನಲ್ಲಿ ವ್ಯಾಸಾಂಗ ಮಾಡಿದ ಬೆಳಗಾಂವ ಜಿಲ್ಲೆಯ ರಾಮದುರ್ಗ ತಾಲೂಕಿನ ಕುನ್ನಾಳ ಗ್ರಾಮದ ಸಚಿನ್ ಹುದ್ದಾರ್ 5 ಚಿನ್ನದ ಪದಕ ಪಡೆದು ಕನ್ನಡಪ್ರಭದೊಂದಿಗೆ ಸಂತಸ ಹಂಚಿಕೊಂಡಿದ್ದಾರೆ
ಉಸ್ತುವಾರಿ ಸಚಿವರೆದುರೇ ಶಾಸಕರಿಬ್ಬರ ಕಿತ್ತಾಟ
ಜನತಾ ದರ್ಶನ ಕಾರ್ಯಕ್ರಮದಲ್ಲಿ ಶಾಸಕರಾದ ಕೆ.ಎಂ.ಶಿವಲಿಂಗೇಗೌಡ ಹಾಗೂ ಬೇಲೂರು ಶಾಸಕ ಹುಲ್ಲಹಳ್ಳಿ ಸುರೇಶ್ ಪರಸ್ಪರ ಕಚ್ಚಾಡಿದ ಘಟನೆ ನಡೆಯಿತು.
ಅನಿಯಮಿತ ವಿದ್ಯುತ್ ಕಡಿತ ಖಂಡಿಸಿ ಪ್ರತಿಭಟನೆ
ಲೊಡ್ ಸೆಡ್ಡಿಂಗ್ ಹೆಸರಿನಲ್ಲಿ ಅನಿಯಮಿತವಾಗಿ ವಿದ್ಯುತ್ ಕಡಿತಗೊಳಿಸುತ್ತಿರುವುದುನ್ನು ಪ್ರಾಂತ ರೈತ ಸಂಘದವರು ಖಂಡಿಸಿ ಅಫಜಲ್ಪುರ ಪಟ್ಟಣದ ಜೆಸ್ಕಾಂ ಕಚೇರಿ ಮುಂದೆ ಹೆದ್ದಾರಿ ತಡೆದು ಪ್ರತಿಭಟನೆ ನಡೆಸಿದರು.
ಸೂರನಹಳ್ಳಿಯಲ್ಲಿ ಚಿರತೆ ಸೆರೆ
ಕನಕಪುರ: ತಾಲೂಕಿನ ಸಾತನೂರು ಹೋಬಳಿಯ ಸೂರನಹಳ್ಳಿ ಗ್ರಾಮದಲ್ಲಿ ಹಲವು ದಿನಗಳಿಂದ ಗ್ರಾಮದ ಹಸು, ಕುರಿ, ಮೇಕೆ ಸೇರಿದಂತೆ ಸಾಕು ಪ್ರಾಣಿಗಳನ್ನು ತಿಂದು ಗ್ರಾಮಸ್ಥರಲ್ಲಿ ಆತಂಕ ಮೂಡಿಸಿತ್ತು. ಸೂರನಹಳ್ಳಿ ಗ್ರಾಮದ ಪ್ರಸಾದ್ ಜಮೀನಿನಲ್ಲಿ ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ.
  • < previous
  • 1
  • ...
  • 12708
  • 12709
  • 12710
  • 12711
  • 12712
  • 12713
  • 12714
  • 12715
  • 12716
  • ...
  • 12801
  • next >
Top Stories
ಇಂದಿನಿಂದ ಬಸ್‌ ಮುಷ್ಕರ ಬಿಸಿ : 1 ಕೋಟಿ ಪ್ರಯಾಣಿಕರಿಗೆ ಪೇಚು
ಆ,10ಕ್ಕೆ ಬೆಂಗಳೂರಲ್ಲಿ ಮೋದಿ ರೋಡ್‌ ಶೋ, ಸಮಾವೇಶ
ನ್ಯಾ। ದಾಸ್‌ ಆಯೋಗದಿಂದ ಸಿಎಂಗೆ ಒಳಮೀಸಲು ವರದಿ
ಸಾರಿಗೆ ನೌಕರರ 38 ತಿಂಗಳ ವೇತನ ಬಾಕಿ ಪಾವತಿ ಅಸಾಧ್ಯ : ಸಿಎಂ
35 ಅತ್ಯಗತ್ಯ ಔಷಧಿ ದರ ಇಳಿಕೆ : ಕೇಂದ್ರ ಘೋಷಣೆ
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved