• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಯಪ್ರಕಾಶ ಹೆಗ್ಡೆ ವರದಿ ಓದದೇ ವಿರೋಧಿಸುವುದು ಸಲ್ಲದು: ಸಚಿವ ಶಿವರಾಜ ತಂಗಡಗಿ
ವರದಿಯಲ್ಲಿ ಏನಿದೆ ಎನ್ನುವುದನ್ನು ಎಲ್ಲರ ಮುಂದೆ ಇಡಲಾಗುತ್ತದೆ. ಅದಾದ ಮೇಲೆ ಅದರ ಪರಿಶೀಲನೆ, ಚರ್ಚೆ ನಡೆದರೆ ಅರ್ಥವಿರುತ್ತದೆ.
ತುಮಕೂರು: ಜಿಲ್ಲೆಯಲ್ಲಿ ಸುಸೂತ್ರವಾಗಿ ನಡೆದ ಪಿಯು ಪರೀಕ್ಷೆ
ತುಮಕೂರು ಜಿಲ್ಲೆಯಲ್ಲಿ ಶುಕ್ರವಾರದಿಂದ ದ್ವಿತೀಯ ಪಿಯುಸಿ ಪರೀಕ್ಷೆ ಅರಂಭವಾಗಿದ್ದು, 35 ಪರೀಕ್ಷಾ ಕೇಂದ್ರಗಳಲ್ಲೂ ಪರೀಕ್ಷೆ ಸುಸೂತ್ರವಾಗಿ ನಡೆಯಿತು.
ಅಡ್ಯನಡ್ಕ ಬ್ಯಾಂಕ್ ಕಳ್ಳತನ ಪ್ರಕರಣ ; ತೀವ್ರಗೊಂಡ ತನಿಖೆ

ಅಡ್ಯನಡ್ಕ ಕರ್ಣಾಟಕ ಬ್ಯಾಂಕ್ ಶಾಖೆ ಕಳ್ಳತನ ಪ್ರಕರಣವಾಗಿ ತಿಂಗಳಾಗುತ್ತಾ ಬಂದಿದ್ದು, ಪೊಲೀಸರು ತನಿಖೆಯಲ್ಲಿ ಪ್ರಗತಿಯನ್ನು ಸಾಧಿಸಿ ಪ್ರಮುಖ ಆರೋಪಿಗಳನ್ನು ವಶಕ್ಕೆ ಪಡೆದುಕೊಂಡು ವಿಟ್ಲ - ಪುತ್ತೂರು ರಸ್ತೆಯ ಗುಪ್ತ ಸ್ಥಳವೊಂದರಲ್ಲಿ ವಿಚಾರಣೆ ನಡೆಸುತ್ತಿದ್ದಾರೆ.

ಗ್ಯಾರಂಟಿ ಮೂಲಕ ಪ್ರತಿ ಕುಟುಂಬಕ್ಕೆ ತಿಂಗಳಿಗೆ ಐದು ಸಾವಿರ ನೆರವು
ಹಾವೇರಿ ನಗರದ ಕುಡಿಯುವ ನೀರಿನ ಸಮಸ್ಯೆ ಪರಿಹಾರಕ್ಕೆ ವಿಶೇಷವಾಗಿ ಅಮೃತ ಯೋಜನೆಯಡಿ ₹೧೪೧ ಕೋಟಿ, ಪೊಲೀಸ್ ವಸತಿ ಗೃಹಗಳ ಡ್ರ್ಯಾನೇಜ್‌ ನೀರು ಯುಜಿಡಿಗೆ ಒಳಪಡಿಸಲು ₹೧೦ ಕೋಟಿ ಮಂಜೂರು ಮಾಡಲಾಗಿದೆ
ಹಿರಿಯ ಪತ್ರಕರ್ತ, ನಿರೂಪಕ ಮನೋಹರ ಪ್ರಸಾದ್‌ ಇನ್ನಿಲ್ಲ
ಅಹಂ ಇಲ್ಲದೆ ಎಲ್ಲರೊಂದಿಗೆ ಬೆರೆಯುತ್ತಿದ್ದ ಮನೋಹರ ಪ್ರಸಾದ್‌ಗೆ ಅಗಾಧ ನೆನಪಿನ ಶಕ್ತಿ ವಿಶೇಷವಾಗಿತ್ತು. 30 ವರ್ಷಗಳ ಹಿಂದಿನ ಘಟನೆಯನ್ನು ಇಸವಿ, ದಿನಾಂಕ ಸಹಿತ ಸಚಿತ್ರವೆಂಬಂತೆ ಮುಂದಿಡುತ್ತಿದ್ದರು. ಗಡಸು ಧ್ವನಿ, ಕನ್ನಡ, ತುಳು ಹಾಗೂ ಇಂಗ್ಲಿಷ್‌ ಭಾಷೆಗಳಲ್ಲಿ ನಿರರ್ಗಳವಾಗಿ ಮಾತನಾಡುವ ಛಾತಿ ಇವರದ್ದು.
ಮಾದಾರ ಚನ್ನಯ್ಯ 973ನೇ ಜಯಂತಿ
ನಗರದ ನೌಬಾದನ ಡಾ.ಬಾಬು ಜಗಜೀವರಾಮ್ ಸಮುದಾಯ ಭವನ ಆವರಣದಲ್ಲಿ ಕರ್ನಾಟಕ ಮಾದಿಗ ವೇಲ್‌ಫೇರ್ ಅಸೋಸಿಯೇಷನ್ ವತಿಯಿಂದ ವಚನಕಾರ, ಕಾಯಕ ಯೋಗಿ ಶಿವಶರಣ ಮಾದಾರ ಚನ್ನಯ್ಯ ಅವರ 973ನೇ ಜಯಂತೋತ್ಸವ ಆಚರಿಸಲಾಯಿತು.
4ನೇ ಕನಕಗಿರಿ ಉತ್ಸವಕ್ಕೆ ಸಿದ್ಧಗೊಂಡ ಸುವರ್ಣಗಿರಿ
ಕನಕಗಿರಿ ಉತ್ಸವವನ್ನು ಈಗಾಗಲೇ ೨೦೧೦, ೨೦೧೩, ೨೦೧೫ರಲ್ಲಿ ಆಚರಿಸಿದ್ದ ಶಿವರಾಜ ತಂಗಡಗಿ ೪ನೇ ಬಾರಿಯೂ ಉತ್ಸವ ಆಚರಣೆಗೆ ಮುಂದಾಗಿದ್ದಾರೆ.
ಜಾತಿಗಣತಿ ವರದಿಗೆ ಲಿಂಗಾಯತ, ಒಕ್ಕಲಿಗರ ವಿರೋಧ
ರಾಜ್ಯ ಸರ್ಕಾರ ಜಾತಿಗಣತಿ ವರದಿಯನ್ನು ಸ್ವೀಕರಿಸುತ್ತಿದ್ದಂತೆಯೇ ಮುಂದುವರೆದ ವರ್ಗಗಳ ವಿರೋಧ ವ್ಯಕ್ತವಾಗಿದ್ದು, ಅಖಿಲ ಭಾರತ ವೀರಶೈವ-ಲಿಂಗಾಯತ ಮಹಾಸಭಾ ಮತ್ತು ಒಕ್ಕಲಿಗ ಮೀಸಲಾತಿ ಹೋರಾಟ ವೇದಿಕೆಯು ಈ ವರದಿಯ ಜಾರಿಗೆ ಮುಂದಾದರೆ ಹೋರಾಟ ನಡೆಸುವ ಸುಳಿವು ನೀಡಿವೆ.
ಮಕ್ಕಳ ಹಕ್ಕುಗಳ ರಕ್ಷಣೆ ಪ್ರತಿಯೊಬ್ಬರ ಹೊಣೆ: ಜಿಪಂ ಸಿಇಒ ಸದಾಶಿವ ಪ್ರಭು
ಪೋಷಕರು ತಮ್ಮ ಮಕ್ಕಳಿಗೆ ಶಿಕ್ಷಣ ಕೊಡಿಸುವುದರ ಜತೆಗೆ ಸುಕ್ಷಿತರನ್ನಾಗಿ ಮಾಡುವ ಜವಾಬ್ದಾರಿ ಇದೆ.
ಶಾಸಕ ಜಿ.ಟಿ.ದೇವೇಗೌಡರು ಮೀಸಲಾತಿ ವಿರೋಧಿಸಿಲ್ಲ: ದಲಿತ ಮುಖಂಡರ ಸ್ಪಷ್ಟನೆ
ವಾಸ್ತವವಾಗಿ ಜಿ.ಟಿ.ದೇವೇಗೌಡರು ಸಹಕಾರ ಕ್ಷೇತ್ರದಲ್ಲಿನ ಮೀಸಲಾತಿಗೆ ವಿರೋಧ ವ್ಯಕ್ತಪಡಿಸಿಲ್ಲ. ಈಗಾಗಲೇ ಸಹಕಾರ ಕ್ಷೇತ್ರದಲ್ಲಿ ಮೀಸಲಾತಿ ಇದೆ. ಆದರೆ, ನಾಮ ನಿರ್ದೇಶನದ ಮಾಡುವ ವೇಳೆ ಮೀಸಲಾತಿ ಸರಿಯಲ್ಲ. ಹೊರಗಿನವರನ್ನು ಮೀಸಲಾತಿ ನೆಪದಲ್ಲಿ ತಂದು ಕೂರಿಸಿದರೆ ಸ್ಥಳೀಯ ಆಡಳಿತಗಳಲ್ಲಿ ಅಧಿಕಾರಿಗಳೊಡನೆ ಅವರು ಸೇರಿದರೆ ಅವರದೇ ಪ್ರಾಬಲ್ಯವಾಗುತ್ತದೆ ಎಂಬ ಅಭಿಪ್ರಾಯದಲ್ಲಿ ಅವರು ಮಾತನಾಡಿದ್ದಾರೆ.
  • < previous
  • 1
  • ...
  • 12709
  • 12710
  • 12711
  • 12712
  • 12713
  • 12714
  • 12715
  • 12716
  • 12717
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved