• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಶಿಥಿಲವಾದ ಭದ್ರಾ ಕಾಲುವೆಗಳ ಮರು ನಿರ್ಮಿಸಿ: ಶಾಸಕ ಕೆ.ಎಸ್.ಬಸವಂತಪ್ಪ
ಜಿಲ್ಲೆಯ ಭದ್ರಾ ಅಚ್ಚುಕಟ್ಟು ಪ್ರದೇಶದ ವ್ಯಾಪ್ತಿಯಲ್ಲಿ ಶಿಥಿಲ ಕಾಲುವೆಗಳು, ಸೇತುವೆಗಳ ಮರು ನಿರ್ಮಿಸುವ ಮೂಲಕ ಅಚ್ಚುಕಟ್ಟು ರೈತರ ಹಿತ ಕಾಯಬೇಕು ಎಂದರು. ಕ್ಷೇತ್ರದ ವ್ಯಾಪ್ತಿಯಲ್ಲಿ 10 ಸಾವಿರ ಹೆಕ್ಟೇರ್ ಪ್ರದೇಶ ಹಾಗೂ ಭದ್ರಾ ಅಚ್ಚುಕಟ್ಟು ಪ್ರದೇಶ ವ್ಯಾಪ್ತಿಯಲ್ಲಿ 42 ಸಾವಿರ ಹೆಕ್ಟೇರ್ ನೀರಾವರಿ ಪ್ರದೇಶ‍ವಿದೆ. ಈ ಒಟ್ಟು ನೀರಾವರಿ ಪ್ರದೇಶ ರೈತರ ಜೀವನಾಡಿ.
ಕುಡಿವ ನೀರು, ಜಾನುವಾರು ಮೇವಿಗೆ ಆದ್ಯತೆ: ಸಚಿವರು
ರಾಮನಗರ: ಜಿಲ್ಲೆಯ ಎಲ್ಲಾ ತಾಲೂಕುಗಳಲ್ಲಿ ಬರ ಪೀಡಿತ ಎಂದು ಘೋಷಿಸಲಾಗಿದ್ದು, ಬೇಸಿಗೆಯಲ್ಲಿ ಸಮರ್ಪಕ ಕುಡಿಯುವ ನೀರು ಪೂರೈಕೆ ಹಾಗೂ ಜಾನುವಾರುಗಳ ಮೇವಿಗೆ ಆದ್ಯತೆ ಮೇಲೆ ಸಂಬಂಧಿಸಿದ ಇಲಾಖೆಗಳ ಅಧಿಕಾರಿಗಳು ಕ್ರಮ ವಹಿಸುವಂತೆ ಜಿಲ್ಲಾ ಉಸ್ತುವಾರಿ ಸಚಿವ ರಾಮಲಿಂಗಾರೆಡ್ಡಿ ಸೂಚನೆ ನೀಡಿದರು.
ಎಥೆನಾಲ್ ಘಟಕ, ಡಿಸ್ಟಲರಿ ಸ್ಥಾಪನೆಗೆ ಅನುಮತಿ ನೀಡದಿರಿ: ರೈತರು
ಕಾರ್ಖಾನೆ ಆಡಳಿತ ಮಂಡಳಿ ಆವರಣದಲ್ಲಿ ಅಪಾಯಕಾರಿ ಎಥನಾಲ್ ಮತ್ತು ಡಿಸ್ಪಲರಿ ನಿರ್ಮಾಣವಾದರೆ ಕಾರ್ಖಾನೆ ವ್ಯಾಪ್ತಿಯ ಗ್ರಾಮಗಳ ರೈತರ ಬದುಕು ನರಕವಾಗುತ್ತದೆ. ಕೂಡಲೇ ಆಡಳಿತ ಮಂಡಳಿಯ ವಿರುದ್ಧ ಸೂಕ್ತ ಕ್ರಮ ವಹಿಸಬೇಕು.
ಮೂಡುಬಿದಿರೆಯಲ್ಲೊಂದು ಶೂನ್ಯ ಶುಲ್ಕದ ಕನ್ನಡ ಮಾಧ್ಯಮ ಶಾಲೆ

2009ರಲ್ಲಿ ಶಾಲೆ ಆರಂಭಿಸಿದಾಗ ಆಯ್ದ ಬರೇ 60 ಮಂದಿ ವಿದ್ಯಾರ್ಥಿಗಳಿದ್ದರು. ಅಂದು ಡಾ.ವಿ.ಎಸ್. ಆಚಾರ್ಯರ ಶಿಫಾರಸಿನಂತೆ ಏಕಕಾಲಕ್ಕೆ 8ರಿಂದ 10, ಬಳಿಕ 2013ರಲ್ಲೂ ಏಕಕಾಲಕ್ಕೆ 6 ಮತ್ತು 7 ತರಗತಿ ಆರಂಭಿಸಿದ ಅಪರೂಪದ ದಾಖಲೆ ಈ ಶಾಲೆಯದ್ದು. 

ನಿರಾಶ್ರಿತರ ನೆಮ್ಮದಿಯ ಬದುಕಿಗೆ ವಾತ್ಸಲ್ಯ ಮನೆ ನಿರ್ಮಾಣ: ಶೀನಪ್ಪ
ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯು ವಾತ್ಸಲ್ಯ ಕಾರ್ಯಕ್ರಮದಡಿ ವಾತ್ಸಲ್ಯ ಮನೆ ನಿರ್ಮಿಸಿ ನೆಮ್ಮದಿ ಜೀವನ ನಡೆಸಲು ಅನುಕೂಲ ಕಲ್ಪಿಸಿದೆ ಎಂದು ಯೋಜನೆಯ ಬೆಂಗಳೂರು ಪ್ರಾದೇಶಿಕ ವಿಭಾಗದ ಎಂ. ಶೀನಪ್ಪ ತಿಳಿಸಿದರು.
ತೋರಣಗಲ್ಲು ಸಮುದಾಯ ಆರೋಗ್ಯಕೇಂದ್ರ ಮೇಲ್ದರ್ಜೆಗೇರಿಸಿ: ಡಿವೈಎಫ್‌ಐ ಆಗ್ರಹ
ಹೆಚ್ಚುತ್ತಿರುವ ಜನಸಂಖ್ಯೆಗೆ ಉತ್ತಮ ವೈದ್ಯಕೀಯ ಸೌಲಭ್ಯ ಒದಗಿಸಲು ಸಮುದಾಯ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಬೇಕು.
ತಾಯಿ ಚಿಂತನೆಗಳ ಮೂರ್ತರೂಪ ಶಿವಬಾ: ಸಿಂಧೆ
ತೋರಣಗಡದ ಕೋಟೆಯನ್ನು ಗೆಲ್ಲುತ್ತಾ, ತಾಯಿ ಕನಸಿನ ಹಿಂದವೀ ಸ್ವರಾಜ್ಯ ನಿರ್ಮಾಣಕ್ಕೆ ಅಡಿಪಾಯ ಹಾಕಿದ ಛತ್ರಪತಿ ಶಿವಾಜಿ
ನೋಟಿಸ್ ನೀಡದೆ ವರ್ಕ್‌ಶಾಪ್‌ ಧ್ವಂಸ: ಕಾರ್ಮಿಕ ಪರಿಷತ್ ಪ್ರತಿಭಟನೆ
ನಗರಸಭೆ ಕಚೇರಿ ಮುಂಭಾಗ ಶುಕ್ರವಾರ ಕರ್ನಾಟಕ ರಾಜ್ಯ ಕಾರ್ಮಿಕ ಪರಿಷತ್‌ನ ವತಿಯಿಂದ ವರ್ಕ್‌ಶಾಪ್ ಧ್ವಂಸಗೊಳಿಸಿರುವುದರ ವಿರುದ್ಧ ಪ್ರತಿಭಟನೆ ನಡೆಸಿ ತಹಶೀಲ್ದಾರ್‌ರವರಿಗೆ ಮನವಿ ಸಲ್ಲಿಸಿದರು.
ಬರವಿದೆ, ಚುನಾವಣೆ ನೆಪ ಹೇಳದೇ ಅಗತ್ಯತೆ ಪೂರೈಸಿ
ರಾಜ್ಯಾದ್ಯಂತ ಬರಗಾಲದ ತೀವ್ರತೆ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಈ ದಿಸೆಯಲ್ಲಿ ತಾಲೂಕು ಹೊರತಾಗಿಲ್ಲ. ಅಧಿಕಾರಿಗಳು ಚುನಾವಣೆ ನೆಪದಿಂದ ಜವಾಬ್ದಾರಿಯಿಂದ ನುಣುಚಿಕೊಳ್ಳದೇ ನೀರಿನ ಬವಣೆಯಿಂದ ಬಳಲುತ್ತಿರುವವರಿಗೆ ನೀರು, ರೈತರಿಗೆ ಸಕಾಲಕ್ಕೆ ವಿದ್ಯುತ್ ಸಹಿತ ಗ್ರಾಮೀಣ ಪ್ರದೇಶದ ಜನತೆಗೆ ಅನಿವಾರ್ಯ ಅಗತ್ಯತೆಗಳನ್ನು ತುರ್ತಾಗಿ ಪೂರೈಸಬೇಕು ಎಂದು ಶಿಕಾರಿಪುರ ಕ್ಷೇತ್ರದ ಶಾಸಕ ಬಿ.ವೈ ವಿಜಯೇಂದ್ರ ತಾಕೀತು ಮಾಡಿದ್ದಾರೆ.
ಚುನಾವಣೆಯಲ್ಲಿ ಕಾಂಗ್ರೆಸ್‌ಗೆ ತಕ್ಕ ಪಾಠ ಕಲಿಸಲಾಗುವುದು
ಕಲ್ಯಾಣ ಕರ್ನಾಟಕ ಭಾಗದಲ್ಲಿನ ಮಾದಿಗ ಸಮುದಾಯದ ಮುಖಂಡರಾಗಲಿ, ಕಾರ್ಯಕರ್ತರನ್ನಾಗಲಿ ಕಾಂಗ್ರೆಸ್‌ ಲೆಕ್ಕಕ್ಕೆ ಇಟ್ಟಿಲ್ಲ. ಚುನಾವಣೆಯಲ್ಲಿ ಟಿಕೆಟ್‌ ನೀಡುವದಾಗಲಿ, ನಿಗಮ ಮಂಡಳಿಯಲ್ಲಿ ಸ್ಥಾನ ನೀಡುವದಾಗಲಿ ಮಾಡದೇ ಕಡೆಗೆಣಿಸಿದ್ದು, ಮುಂಬರುವ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಲಾಗುವದು
  • < previous
  • 1
  • ...
  • 12710
  • 12711
  • 12712
  • 12713
  • 12714
  • 12715
  • 12716
  • 12717
  • 12718
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved