• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ತ್ರಿಪುರಸುಂದರಿ ಉಪಸಾನೆಯಿಂದ ಇಹ-ಪರದ ಸುಖ ನಿಶ್ಚಿತ: ರಾಘವೇಶ್ವರಶ್ರೀ
ಬಂಟ್ವಾಳದ ಮಾಣಿ ಪೆರಾಜೆಯ ಶ್ರೀರಾಮಚಂದ್ರಾಪುರ ಮಠದಲ್ಲಿ ಭಾನುವಾರ ನವರಾತ್ರ ನಮಸ್ಯಾ ಅಂಗವಾಗಿ ‘ಶ್ರೀ ಲಲಿತೋಪಾಖ್ಯಾನ’ ಪ್ರವಚನ
ಲಂಗರು ಹಾಕಿದ್ದ ದೋಣಿಗೆ ಆಕಸ್ಮಿಕ ಬೆಂಕಿ
ಭಟ್ಕಳದ ಇಲ್ಲಿನ ಮಾವಿನಕುರ್ವೆ ಬಂದರಿನಲ್ಲಿ ಲಂಗರು ಹಾಕಿದ್ದ ದೋಣಿಯೊಂದಕ್ಕೆ ದಿಢೀರ್ ಬೆಂಕಿ ತಗುಲಿದ ಪರಿಣಾಮ ದೋಣಿ ಸಂಪೂರ್ಣ ಸುಟ್ಟು ಹೋದ ಘಟನೆ ಭಾನುವಾರ ನಡೆದಿದೆ.
ಚಾಲಾಕಿ ಚಾಯ್‌ವಾಲಾ, ಫರ್ನಿಚರ್‌ ವರ್ಕರ್‌ ಸೆರೆ
ಸರಣಿ ಸರಗಳ್ಳತನದಲ್ಲಿ ಭಾಗಿಯಾಗಿದ್ದ ಚಾಲಾಕಿಗಳು । 15 ಪ್ರಕರಣ ಪತ್ತೆ, ಕಳ್ಳತನವಾಗಿದ್ದ 17. 88 ಲಕ್ಷ ಮೌಲ್ಯದ ಚಿನ್ನಾಭರಣ ಜಪ್ತಿ
ತಾಯ್ನಾಡಿಗೆ ಮರಳಿದ ಡಾ. ಅಖಿಲೇಶ್‌ ದಂಪತಿ
ಕೊನೆಗೆ ಅಲ್ಲಿನ ಸರ್ಕಾರದ ನೆರವು, ಭಾರತ ಸರ್ಕಾರದ ಆಪರೇಷನ್‌ ಅಜೇಯ್‌ ಕಾರ್ಯಾಚರಣೆಯಿಂದಾಗಿ ನಾವು ಸುರಕ್ಷಿತವಾಗಿ ತಾಯ್ನಾಡಿಗೆ ಮರಳಿದ್ದೇವೆ. ಇದಕ್ಕಾಗಿ ಕೇಂದ್ರ ಸರ್ಕಾರ ಹಾಗೂ ಇಸ್ರೇಲ್‌ ಸರ್ಕಾರಕ್ಕೆ ಧನ್ಯವಾದಗಳು ಎಂದು ಕೃತಿ ಹಾಗೂ ಅಖಿಲೇಶ ಹೇಳಿದರು.
ಎಟಿಎಂ ಸರ್ಕಾರ ಯಾವುದು ಎಂಬುದು ಜನರಿಗೆ ಗೊತ್ತು: ಭೀಮಾನಾಯ್ಕ
೪೦ ಪರ್ಸೆಂಟ್ ಕಮಿಷನ್, ಹಗರಣಗಳಿಗೆ ಬೇಸತ್ತ ರಾಜ್ಯದ ಜನತೆ ಬಿಜೆಪಿ ಸರ್ಕಾರವನ್ನು ಅಧಿಕಾರದಿಂದ ಕಿತ್ತೆಸೆದಿದ್ದಾರೆ. ಎಟಿಎಂ ಸರ್ಕಾರ ಯಾವುದು ಎಂಬುದು ರಾಜ್ಯದ ಜನರಿಗೆ ಗೊತ್ತಿದೆ ಎಂದು ಕೆಎಂಎಫ್ ಅಧ್ಯಕ್ಷ ಭೀಮಾನಾಯ್ಕ ಲೇವಡಿ ಮಾಡಿದ್ದಾರೆ.
ಲಿಂಗಾಯತ ಧರ್ಮಕ್ಕಿದೆ 900 ವರ್ಷಗಳ ಇತಿಹಾಸ
ಸಮಾಜದಲ್ಲಿದ್ದ ಮೂಢನಂಬಿಕೆ, ಬಾಲ್ಯ ವಿವಾಹ ಇಂತಹವುಗಳನ್ನು ಹೋಗಲಾಡಿಸಲು ಬಸವಾದಿ ಶಿವಶರಣರು ಲಿಂಗಾಯತ ಧರ್ಮ ಸ್ಥಾಪಿಸಿದ್ದು, ಇದಕ್ಕೆ 900 ವರ್ಷಗಳ ಇತಿಹಾಸವಿದೆ. ಧರ್ಮ ಎಂಬುದು ರಾಜಕೀಯ ತರ್ಕವಲ್ಲ, ನಂಬಿಕೆಗೆ ಅರ್ಹವಾದ ವಿಚಾರ ಎಂದು ಅಖಿಲ ಭಾರತ ವೀರಶೈವ ಮಹಾಸಭಾ ರಾಜ್ಯ ಉಪಾಧ್ಯಕ್ಷ ಹಾಗೂ ನಿವೃತ್ತ ಡಿಜಿಪಿ ಶಂಕರ ಬಿದರಿ ಹೇಳಿದರು.
ಶಕ್ತಿದೇವತೆಗಳ ಪೂಜೆಯಿಂದ ದುಷ್ಟಶಕ್ತಿಗಳು ದೂರ
ನಗರಸಭೆ ಕಚೇರಿ ಆವರಣದ ಶ್ರೀ ಚಾಮುಂಡೇಶ್ವರಿ ದೇವಿಗೆ ಪೂಜೆ
ಕಾವೇರಿ ಚಳವಳಿ ತೀವ್ರಗೊಳಿಸಲು ಸಮಿತಿ ತಿರ್ಮಾನ
ತಮಿಳುನಾಡಿಗೆ ನೀರು ಹರಿಸುತ್ತಿರುವ ಸರ್ಕಾರದ ಕ್ರಮ ವಿರೋಧಿಸಿ ಜಿಲ್ಲಾ ರೈತ ಹಿತರಕ್ಷಣಾ ಸಮಿತಿ ಹಮ್ಮಿಕೊಂಡಿರುವ ಕಾವೇರಿ ಚಳವಳಿಯಲ್ಲಿ ವಿವಿಧ ಸಂಘಟನೆಗಳ ಮುಖಂಡರು ಪಾಲ್ಗೊಂಡು ಧರಣಿ ನಡೆಸಿದರು.
ದೇಶಿಯ ಆಹಾರದ ಕಂಪು ಪಸರಿಸಿದ ಸಿರಿಧಾನ್ಯ ಮೇಳ
ಭಾರತದ ದೇಶಿಯ ಆಹಾರ ತಳಿಗಳಾದ ಸಿರಿಧಾನ್ಯಗಳಿಗೆ ಜಾಗತಿಕ ಬೇಡಿಕೆ ಸೃಷ್ಟಿಸುವುದು ಮತ್ತು ಜನರಿಗೆ ಪೌಷ್ಟಿಕಾಂಶದ ಆಹಾರವನ್ನು ಒದಗಿಸುವುದು ಈ ಘೋಷಣೆಯ ಉದ್ದೇಶವಾಗಿದೆ. ಇದನ್ನು ಸಾಕಾರಗೊಳಿಸಲು ಸಹಜ ಸಮೃದ್ಧ ಸಾವಯವ ಕೃಷಿಕರ ಬಳಗ, ದೇವಧಾನ್ಯ ರೈತ ಉತ್ಪಾದಕರ ಕಂಪನಿಗಳು ರಾಜ್ಯಾದ್ಯಂತ ಸಿರಿಧಾನ್ಯಗಳ ಮೇಳಗಳ ಆಯೋಜಿಸುವ ಮೂಲಕ ಶ್ರಮಿಸುತ್ತಿವೆ.
ಶಿಕ್ಷಣದಿಂದ ನಮ್ಮ ಬದುಕು ಸುಂದರ: ದೇಶಪಾಂಡೆ
ಲೇಖಕಿಯರ ಸಂಘದ ಬುದ್ಧಾದೇವಿ ಸಂಗಮ ಬರೆದಿರುವ ಶಿಕ್ಷಣವೇ ಜೀವನ ಕೃತಿ ಬಿಡುಗಡೆ ಕಾರ್ಯಕ್ರಮ
  • < previous
  • 1
  • ...
  • 12711
  • 12712
  • 12713
  • 12714
  • 12715
  • 12716
  • 12717
  • 12718
  • 12719
  • ...
  • 12801
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved