• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಇಂದು ಯುವ ಸಿನಿಮಾ ಟೈಟಲ್‌ ಸಾಂಗ್‌ ಬಿಡುಗಡೆ
ನಟಸೌರ್ವಭೌಮ ಡಾ. ರಾಜ್‌ ಕುಟುಂಬದ ನಟ ಯುವರಾಜ್ ಕುಮಾರ್‌ ಅಭಿನಯದ ಮೊದಲ ಸಿನಿಮಾ ಹಾಗೂ ಅಪ್ಪು ಅಭಿಮಾನಿಗಳ ಬಹುನಿರೀಕ್ಷಿತ ಸಿನಿಮಾ ಯುವ ಚಿತ್ರದ ಟೈಟಲ್‌ ಸಾಂಗ್‌ ಶನಿವಾರ ಮಾ.2ರಂದು ಚಾಮರಾಜನಗರದಲ್ಲಿ ಬಿಡುಗಡೆಯಾಗಲಿದೆ.
ದೇವಾಲಯ ನಿರ್ಮಾಣದಿಂದ ಸಂಸ್ಕಾರ ಪ್ರಜ್ಞೆ ಜಾಗೃತಿ: ತಮ್ಮಯ್ಯ
ದೇವಾಲಯಗಳ ನಿರ್ಮಾಣದಿಂದ ಜನರಲ್ಲಿ ಸಂಸ್ಕಾರ ಪ್ರಜ್ಞೆ ತರಬೇಕೆಂಬುದು ನಮ್ಮ ಆಶಯ ಎಂದು ಶಾಸಕ ಎಚ್.ಡಿ.ತಮ್ಮಯ್ಯ ಹೇಳಿದರು.
ಎಲ್ಲ ಗ್ಯಾರಂಟಿ ಜಾರಿಗೊಳಿಸುವಲ್ಲಿ ಸರ್ಕಾರ ಯಶ
ಬಿಟ್ಟಿ ಭಾಗ್ಯ ಎಂದೆಲ್ಲ ಬೇಕಾಬಿಟ್ಟಿಯಾಗಿ ಮಾತನಾಡಿದವರಿಗೂ ಇದೀಗ ಮನವರಿಕೆಯಾಗಿದೆ. ಇವೆಲ್ಲ ಜನರ ಬದುಕು ಬದಲಿಸುವ ಗಟ್ಟಿ ಭಾಗ್ಯಗಳು ಎನ್ನುವುದು ಸಾಬೀತಾಗಿದೆ. ಗ್ಯಾರಂಟಿ ಯೋಜನೆಗಳಿಂದ ಮಹಿಳೆಯರು ಆರ್ಥಿಕವಾಗಿ ಸಬಲರಾಗಿದ್ದಾರೆ. ನಾವು ಮಾತನಾಡುವ ಅಗತ್ಯವಿಲ್ಲ, ನಮ್ಮ ಯೋಜನೆ, ಯೋಚನೆ, ಅಭಿವೃದ್ಧಿ ಕಾರ್ಯಗಳೇ ಇನ್ನು ಮಾತನಾಡುತ್ತವೆ
ವಿದ್ಯಾರ್ಥಿಗಳು ಬಹುಶಿಸ್ತೀಯ ಸಂಶೋಧನೆಗೆ ಒತ್ತು ನೀಡಲಿ: ಪ್ರೊ. ಬಟ್ಟು ಸತ್ಯನಾರಾಯಣ
ಸಂಶೋಧನೆಯು ಕೇವಲ ಶಿಕ್ಷಣಕ್ಕೆ ಮಾತ್ರ ಸೀಮಿತವಾಗದೆ ಸಮಾಜದ ಬೆಳವಣಿಗೆಗಾಗಿ ಉಪಯುಕ್ತವಾಗಬೇಕು.
ಸಮಪರ್ಕ ನೀರು ಸರಬರಾಜು ಮಾಡಲು ತುರ್ತು ಕ್ರಮ: ಶಾಸಕ ಡಿ.ರವಿಶಂಕರ್
ಮುಂದಿನ ದಿನಗಳಲ್ಲಿ ನಾನು ಖುದ್ದಾಗಿ ಕ್ಷೇತ್ರದ ವ್ಯಾಪ್ತಿಯ ಗ್ರಾಮಗಳಿಗೆ ದಿಢೀರ್ ಭೇಟಿ ನೀಡಿ ಅಧಿಕಾರಿಗಳ ಕಾರ್ಯವೈಖರಿ ಹಾಗೂ ಕೈಗೊಂಡಿರುವ ಅಭಿವೃದ್ಧಿ ಕೆಲಸಗಳ ಬಗ್ಗೆ ಪರಾಮರ್ಶೆ ನಡೆಸಲಿದ್ದು, ಕರ್ತವ್ಯ ಲೋಪವೆಸಗುವ ಅಧಿಕಾರಿಗಳ ವಿರುದ್ಧ ಶಿಸ್ತು ಕ್ರಮಕ್ಕೆ ಸರ್ಕಾರಕ್ಕೆ ಶಿಫಾರಸ್ಸು ಮಾಡುವುದಾಗಿ ಶಾಸಕರಿಂದ ಎಚ್ಚರಿಕೆ ನುಡಿ.
ಮಣಿಪಾಲ: ದೈಹಿಕ ಶಿಕ್ಷಕರಿಗೆ ಕ್ರೀಡಾಭಾರತಿ ಪಂದ್ಯಾಟ
ಉಡುಪಿ ಜಿಲ್ಲಾ ಕ್ರೀಡಾ ಭಾರತಿ ವತಿಯಿಂದ ಮಣಿಪಾಲ ಜೂನಿಯರ್ ಕಾಲೇಜ್ ನಲ್ಲಿ ಜಿಲ್ಲಾ ಕ್ರೀಡಾ ಸಮ್ಮೇಳನ - 2024ರ ಪ್ರಯುಕ್ತ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ತ್ರೋಬಾಲ್ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಕೂಟ ಜರಗಿತು. ಉಡುಪಿ ಜಿಲ್ಲಾ ಕ್ರೀಡಾ ಭಾರತಿ ವತಿಯಿಂದ ಮಣಿಪಾಲ ಜೂನಿಯರ್ ಕಾಲೇಜ್ ನಲ್ಲಿ ಜಿಲ್ಲಾ ಕ್ರೀಡಾ ಸಮ್ಮೇಳನ - 2024ರ ಪ್ರಯುಕ್ತ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರಿಗಾಗಿ ತ್ರೋಬಾಲ್ ವಾಲಿಬಾಲ್ ಹಾಗೂ ಹಗ್ಗಜಗ್ಗಾಟ ಪಂದ್ಯಾಕೂಟ ಜರಗಿತು.
ಫಲಾನುಭವಿಗಳ ಮನೆ ಸಂಪರ್ಕ ಮಾಡಿದ ಸಚಿವ ಖೂಬಾ
ಫಲಾನುಭವಿಗಳ ಸಂಪರ್ಕ ಅಭಿಯಾನದಡಿ, ಕೇಂದ್ರ ಸಚಿವರು ಹಾಗೂ ಸಂಸದ ಭಗವಂತ ಖೂಬಾ, ಪಕ್ಷದ ಪ್ರಮುಖರು ಸೇರಿ, ಬೀದರ್‌ ಶಿವನಗರ ದಕ್ಷೀಣದಲ್ಲಿ, ಕೇಂದ್ರ ಸರ್ಕಾರದ ವಿವಿಧ ಯೋಜನೆಯಡಿ ಸಹಾಯ ಪಡೆದ ಫಲಾನುಭವಿಗಳ ಮನೆ ಮನೆಗೆ ತೆರಳಿ, ಫಲಾನುಭವಿಗಳಿಗೆ ಕರಪತ್ರಗಳು ನೀಡಿ, ಮೋದಿ ಗ್ಯಾರಂಟಿಯ ಸ್ಟೀಕರ್ ಅಂಟಿಸಿದರು.
ಕೃಷಿಯಿಂದಲೇ ದೇಶದ ಅಭಿವೃದ್ಧಿ ಸಾಧ್ಯ: ಆಚಾರ್ಯ
ಇಳಕಲ್ಲ: ಇಂದು ನಾವು ಕೃಷಿ ಕೇತ್ರದ ಅಭಿವೃದ್ದಿಗಾಗಿ ಕಾರ್ಯ ಮಾಡುತ್ತಿದ್ದೇವೆ. ಇಲ್ಲಿ ಕೃಷಿ ಅಭಿವೃದ್ಧಿಯ ಗುರಿ ಇಟ್ಟುಕೊಂಡು ಸೇವೆ ಮಾಡಿದರೆ ರೈತರ ಹಾಗೂ ದೇಶದ ಅಭಿವೃದ್ಧಿ ಮಾಡಿದಂತೆ. ಅದಕ್ಕಾಗಿ ಪ್ರತಿಯೊಬ್ಬ ಗೊಬ್ಬರ ವ್ಯಾಪಾರಿಗಳು ಕೃಷಿ ಅಭಿವೃದ್ಧಿಗೆ ಕಾರ್ಯ ಮಾಡಬೇಕು ಎಂದು ಗಂಗವಾತಿಯ ಅಭಿಷೇಕ ಅಗ್ರೋ ವಿತರಕ ಸಂಸ್ಥೆಯ ಮಾಲೀಕ ಆಚಾರ್ಯ ತಿಳಿಸಿದರು.
ಉಳವಿಯ ನೂರಾರು ಎಕರೆಯಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ
ಜೋಯಿಡಾ ತಾಲೂಕಿನ ಸುಪ್ರಸಿದ್ಧ ಉಳವಿ ಚೆನ್ನಬಸವೇಶ್ವರ ಜಾತ್ರೆ ಮುಗಿದು ವಾರ ಕಳೆದಿದೆ. ಆದರೆ ಈ ವರೆಗೆ ತ್ಯಾಜ್ಯ ತೆರವು ಕಾರ್ಯ ಮುಗಿಯುತ್ತಿಲ್ಲ. ನೂರಾರು ಎಕರೆ ಜಾಗದಲ್ಲಿ ಪ್ಲಾಸ್ಟಿಕ್‌ ತ್ಯಾಜ್ಯ ತುಂಬಿಕೊಂಡಿದೆ.
ರಾಜ್ಯದಲ್ಲಿ ೧.೮೦ ಸಾವಿರ ಶಿಕ್ಷಕರ ಹುದ್ದೆ ಖಾಲಿ: ಲೋಕೇಶ್‌
ಕಳೆದ ೨೦ ವರ್ಷದಿಂದ ಸರ್ಕಾರಿ ಶಾಲೆಗೆ ಆಳುವಂತ ಸರ್ಕಾರ ಉದ್ದೇಶ ಪೂರಕವಾಗಿ ಶಿಕ್ಷಕರನ್ನ ನೇಮಿಸಿಲ್ಲ. ಖಾಲಿ ಇರುವ ರಾಜ್ಯದಲ್ಲಿ ೧.೮೦ ಸಾವಿರ ಶಿಕ್ಷಕರ ಹುದ್ದೆ ಖಾಲಿ ಇದ್ದರೂ ಸಹ ನೇಮಕಾತಿ ವಿಷಯದಲ್ಲಿ ಸರ್ಕಾರ ಮೌನವಹಿಸಿದೆ.
  • < previous
  • 1
  • ...
  • 12711
  • 12712
  • 12713
  • 12714
  • 12715
  • 12716
  • 12717
  • 12718
  • 12719
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved