• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಜಿಲ್ಲಾಧಿಕಾರಿ ಆದೇಶ ಎತ್ತಿ ಹಿಡಿದ ಹೈ ಕೋರ್ಟ್‌ ಪೀಠ
ಜಿಲ್ಲಾಧಿಕಾರಿಗಳು ಐವರು ಬಿಜೆಪಿ ಸದಸ್ಯರ ಸದಸ್ಯತ್ವ ರದ್ದುಗೊಳಿಸಿದ ಆದೇಶ ಪ್ರಶ್ನಿಸಿ ಹೈಕೋರ್ಟ್‌ನಲ್ಲಿ ಐವರು ಸದಸ್ಯರು ಅರ್ಜಿ ಸಲ್ಲಿಸಿ 2025 ರ ಮಾ.17 ರಂದು ತಾತ್ಕಾಲಿಕ ತಡೆಯಾಜ್ಞೆ ಪಡೆದಿದ್ದರು.
ಅಕ್ರಮ ಮಸೀದಿ ತೆರವಿಗೆ ರೇಣುಕಾಚಾರ್ಯಗೆ ಸ್ಥಳೀಯರ ಮನವಿ
ರಾಜ್ಯದಲ್ಲಿ ತಾಲಿಬಾನ್ ಸರ್ಕಾರ ಅಧಿಕಾರದಲ್ಲಿದೆ. ಗಣೇಶ ಮೆರವಣಿಗೆ ಮೇಲೆ ಕಸೆಯುವವರು ಶಾಂತಿ ದೂತರಾ. ಪಾಕಿಸ್ತಾನಕ್ಕೆ ಹೋಗಿ ಭಾರತದ ಪರ ಘೋಷಣೆ ಕೂಗಿದರೆ ಅವರು ಸುಮ್ಮನಿರುವರೇ. ಇಲ್ಲಿ ಪಾಕಿಸ್ತಾನದ ಪರ ಘೋಷಣೆ ಕೂಗಿದವರ ವಿರುದ್ಧ ಏಕೆ ಕ್ರಮ ತೆಗೆದುಕೊಂಡಿಲ್ಲ.
ಹುತಾತ್ಮರ ಸ್ಮರಿಸಿಕೊಳ್ಳುವುದು ಪುಣ್ಯದ ಕೆಲಸ: ಪ್ರಭಾವತಿ
ಅರಣ್ಯ ಸಿಬ್ಬಂದಿ ಅರಣ್ಯ ರಕ್ಷಣೆ ಮಾಡುವ ನಿಟ್ಟಿನಲ್ಲಿ ಪ್ರಾಣದ ಹಂಗು ತೊರೆದು ಕಳ್ಳರನ್ನು ಹಿಡಿದು ತಂದು ನ್ಯಾಯಾಲಯಕ್ಕೆ ಒಪ್ಪಿಸುವ ಕೆಲಸ ನಿರಂತರವಾಗಿ ನಡೆದಿದೆ.
ಕರ್ನಾಟಕ ಹಿಂದೂ ಪಾರ್ಟಿ ಕಟ್ಟುವೆ: ಬಸವರಾಜ ಪಾಟೀಲ ಯತ್ನಾಳ್
ಕರ್ನಾಟಕ ಬಿಜೆಪಿಯವರು ಹೊಂದಾಣಿಕೆ ಮಾಡಿಕೊಂಡಿದ್ದಾರೆ. ಅದಕ್ಕೆ ಅವರು ಹಿಂದೂಗಳ ಪರ ಗಟ್ಟಿಯಾಗಿ ಮಾತನಾಡುವುದಿಲ್ಲ. ಪ್ರತಾಪ್ ಸಿಂಹ ನಾವೆಲ್ಲಾ ಹಿಂದೂಗಳ ಪರವಾಗಿ ಗಟ್ಟಿ ಮಾತಾನಾಡುತ್ತೇವೆ. ನಾವು ಪ್ರತಾಪ್ ಒಂದಾಗಿ ಹೊಸ ಸರ್ಕಾರವನ್ನು ಅಧಿಕಾರಕ್ಕೆ ತರುತ್ತೇವೆ.
ಅಕ್ರಮ ಮಸೀದಿ ವಿರುದ್ಧ ಬಿಜೆಪಿ ಕಾನೂನು ಹೋರಾಟ: ಎಸ್.ಪಿ.ಸ್ವಾಮಿ
ಗಣೇಶೋತ್ಸವ ಮೆರವಣಿಗೆ ಮೇಲೆ ನಡೆದ ಕಲ್ಲು ತೂರಾಟಕ್ಕೆ ಶಾಂತಿಯುತ ಪ್ರತಿಭಟನೆ ಮೂಲಕ ಉತ್ತರ ಕೊಟ್ಟಿದ್ದೇವೆ. ಹಿಂದೂ ಧರ್ಮದ ಒಗ್ಗಟ್ಟು ತೋರಿಸಿದ್ದೇವೆ. ಅಕ್ರಮವಾಗಿ ಸರ್ಕಾರಿ ಜಾಗದಲ್ಲಿ ಮಸೀದಿ ಕಟ್ಟಿದ್ದಾರೆ. ಮಸೀದಿಯಲ್ಲಿ ಕಲ್ಲು, ಕತ್ತಿಗಳನ್ನು ಇಟ್ಟುಕೊಂಡಿದ್ದಾರೆ. ಮಸೀದಿ ಮುಂದೆ ಹೋಗಲು ಹಿಂದು ಜನ ಭಯ ಪಡ್ತಿದ್ದಾರೆ.
ಕಾಂಗ್ರೆಸ್‌ನಿಂದ ಮುಸ್ಲಿಂ ಓಲೈಕೆ ರಾಜಕಾರಣ
ನಮ್ಮ ಧರ್ಮ ನಮ್ಮದು, ನಮ್ಮ ದೇಶದಲ್ಲಿ ಹಿಂದೂ ಧರ್ಮ ಉಳಿಯಬೇಕು ನಾವೆಲ್ಲರೂ ನೆಮ್ಮದಿಯಾಗಿ ಬದುಕು ನಡೆಸಬೇಕೆಂದು ಹೋರಾಟ ಮಾಡುತ್ತಿದ್ದೇವೆಯೆ ಹೊರತು ಯಾವ ಧರ್ಮದ ವಿರುದ್ದವೂ ಅಲ್ಲ. ಆದರೆ ನಮ್ಮ ಧರ್ಮದ ತಂಟೆಗೆ ಬಂದರೆ ಸುಮ್ಮನೆ ಇರಲು ಆಗೊಲ್ಲ. ಬಾನು ಮುಷ್ತಾಕ್ ಸಾಧನೆಯನ್ನು ಅಲ್ಲಗೆಳೆಯುವುದಿಲ್ಲ. ಆದರೆ ಅವರು ನಾಡ ದೇವತೆಯ ವಿರೋಧಿ ಭಾವನೆಯನ್ನಷ್ಟೆ ಬಿಜೆಪಿ ವಿರೋಧಿಸುತ್ತದೆ.
ಅರಸಾಪುರ ಗ್ರಾಪಂ ಅಧ್ಯಕ್ಷೆಯಾಗಿ ಗಂಗರತ್ನಮ್ಮ
ತಾಲೂಕಿನ ಹೊಳವನಹಳ್ಳಿ ಹೋಬಳಿಯ ಅರಸಾಪುರ ಗ್ರಾಪಂ ಎರಡನೇ ಅವಧಿಯ ಅಧ್ಯಕ್ಷ ಸ್ಥಾನಕ್ಕೆ ಗಂಗರತ್ನಮ್ಮ ಅವಿರೋಧವಾಗಿ ಆಯ್ಕೆಯಾಗಿದ್ದಾರೆ ಎಂದು ಚುನಾವಣಾಧಿಕಾರಿ ಮಂಜುನಾಥ್ ಅಧಿಕೃತ ಘೋಷಣೆ ಮಾಡಿದರು.
ವಿವಿ ಆಡಿಟೋರಿಯಂಗೆ ಅನುದಾನ ನೀಡಲು ಮನವಿ
ತುಮಕೂರು ಗ್ರಾಮಾಂತರ ಕ್ಷೇತ್ರದ ಹೆಬ್ಬೂರು ಹೋಬಳಿ ಬಿದರೆಕಟ್ಟೆಯಲಿರುವ ತುಮಕೂರು ವಿಶ್ವವಿದ್ಯಾಲಯ ಕ್ಯಾಂಪಸ್‌ನಲ್ಲಿ ಸುಸಜ್ಜಿತ ಆಡಿಟೋರಿಯಂ ನಿರ್ಮಾಣ ಮಾಡಲು ಸಿಎಸ್‌ಆರ್ ಅನುದಾನ ನೀಡುವಂತೆ ಶಾಸಕ ಬಿ.ಸುರೇಶ್‌ಗೌಡ ಕೇಂದ್ರ ಉಕ್ಕು ಮತ್ತು ಕಬ್ಬಿಣ ಹಾಗೂ ಬೃಹತ್‌ ಕೈಗಾರಿಕಾ ಸಚಿವ ಹೆಚ್.ಡಿ.ಕುಮಾರಸ್ವಾಮಿಯವರಿಗೆ ಮನವಿ ಮಾಡಿದರು.
ರಾಜಣ್ಣಗೆ ಸಚಿವ ಸ್ಥಾನ ನೀಡದಿದ್ದರೆ ಕೈಗೆ ತಕ್ಕಪಾಠ
ತಾಲೂಕಿನ ಕೊಡಿಗೇನಹಳ್ಳಿಯಲ್ಲಿ ಕೆ.ಎನ್‌.ರಾಜಣ್ಣ ಅವರನ್ನು ಸಂಪುಟದಿಂದ ಕೈ ಬಿಟ್ಟಿರುವ ಕ್ರಮ ಖಂಡಿಸಿ ಕೊಡಿಗೇನಹಳ್ಳಿ ಹೋಬಳಿ ಕಾಂಗ್ರೆಸ್‌ ಕಾರ್ಯಕರ್ತರು, ದಲಿತಪರ , ಕನ್ನಡಪರ ಸಂಘಟನೆಗಳು, ಕೆಎನ್‌ಆರ್, ಮತ್ತು ಆರ್ ಆರ್‌ ಅಭಿಮಾನಿಗಳಿಂದ ಕೊಡಿಗೇನಹಳ್ಳಿಯಲ್ಲಿ ಗುರುವಾರ ಬೃಹತ್‌ ಪ್ರತಿಭಟನೆ ನಡೆಸಲಾಯಿತು.
ಹದಿನೆಂಟು ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆ
"ನನ್ನ ಮತ, ನನ್ನ ಹಕ್ಕು " ಎಂಬ ಪ್ರಮುಖ ಥೀಮ್‌ನಡಿ ಪ್ರಬಂಧ ಸ್ಪರ್ಧೆ, ಚಿತ್ರಕಲೆ ಸ್ಪರ್ಧೆ, ಭಾಷಣ ಸ್ಪರ್ಧೆಯನ್ನು ಏರ್ಪಡಿಸಲಾಗಿತ್ತು. ಪ್ರೌಢಶಾಲಾ ಹಂತದಲ್ಲಿ 146 ಮತ್ತು ಪದವಿ ಪೂರ್ವ ಹಾಗೂ ಪದವಿ ಹಂತದಲ್ಲಿ 45 ವಿದ್ಯಾರ್ಥಿಗಳು ಈ ಸ್ಪರ್ಧೆಗಳಲ್ಲಿ ಭಾಗವಹಿಸಿದರು. ಸ್ಪರ್ಧೆಯ ಫಲಿತಾಂಶದ ಆಧಾರದ ಮೇಲೆ 18 ವಿದ್ಯಾರ್ಥಿಗಳು ಜಿಲ್ಲಾ ಮಟ್ಟಕ್ಕೆ ಆಯ್ಕೆಯಾದರು. ಸೆಪ್ಟೆಂಬರ್ 15ರಂದು ಆಚರಿಸಲಾಗುವ ಅಂತರರಾಷ್ಟ್ರೀಯ ಪ್ರಜಾಪ್ರಭುತ್ವ ದಿನಾಚರಣೆಯ ಅಂಗವಾಗಿ, ತಾಲೂಕು ಮಟ್ಟದ ವಿವಿಧ ಸ್ಪರ್ಧೆಗಳು ನಗರದಲ್ಲಿನ ಸೇಂಟ್ ಮೇರೀಸ್ ಶಾಲೆಯಲ್ಲಿ ಗುರುವಾರ ಜರುಗಿದವು
  • < previous
  • 1
  • ...
  • 1268
  • 1269
  • 1270
  • 1271
  • 1272
  • 1273
  • 1274
  • 1275
  • 1276
  • ...
  • 14754
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved