• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲೆಯ ಗ್ರಹಿಕೆಯ ಮೇಲೆ ನಿರ್ಬಂಧ ಹೇರುವುದು ಅಪಾಯ: ರಾಘವೇಂದ್ರರಾವ್‌
ಕಲೆಯ ಗ್ರಹಿಕೆಯ ಮೇಲೆ ನಿರ್ಬಂಧಗಳನ್ನು ಹೇರುವುದು ಅಪಾಯಕಾರಿಯಾಗಿದೆ. ಗ್ರಹಿಕೆಯು ನಿಯಮ ಬದ್ಧವಾಗಿದ್ದರೂ ನಿರ್ಬಂಧ ರಹಿತವಾಗಿರಬೇಕು ಎಂದು ವಿಮರ್ಶಕ ಪ್ರೊ.ಎಚ್.ಎಸ್. ರಾಘವೇಂದ್ರರಾವ್‌ ಹೇಳಿದರು.
ಲೋಕಸಭಾ ಚುನಾವಣೆಯಲ್ಲಿ ಪುತ್ತಿಲ ಸ್ಪರ್ಧೆ: ಪ್ರಸನ್ನ ಕುಮಾರ್‌ ಮಾರ್ತಾ
ಮುಂಬರುವ ಲೋಕಸಭಾ ಚುನಾವಣೆ ಸಹಿತ ಜಿಲ್ಲೆಯಲ್ಲಿ ನಡೆಯಲಿರುವ ಮುಂದಿನ ಎಲ್ಲ ಚುನಾವಣೆಗಳಲ್ಲಿ ಪುತ್ತಿಲ ಪರಿವಾರ ಸ್ಪರ್ಧೆ ನಡೆಸಲಿದೆ ಎಂದು ಪುತ್ತಿಲ ಪರಿವಾರದ ಅಧ್ಯಕ್ಷ ಪ್ರಸನ್ನ ಕುಮಾರ್ ಮಾರ್ತಾ ಘೋಷಿಸಿದ್ದಾರೆ. ಈ ಮೂಲಕ ಲೋಕಸಭೆ ಚುನಾವಣೆಯಲ್ಲಿ ಅರುಣ್ ಕುಮಾರ್ ಪುತ್ತಿಲ ಪಕ್ಷೇತರರಾಗಿ ಸ್ಪರ್ಧಿಸುತ್ತಿರುವ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.
ಕನಕಗಿರಿ ಉತ್ಸವದಲ್ಲಿ ಗ್ಯಾರಂಟಿ ಫಲಾನುಭವಿಗಳ ಸಮಾವೇಶ
ಮಾ.೨, ೩ರಂದು ಕನಕಗಿರಿ ಉತ್ಸವ ನಡೆಯಲಿದೆ. ಮುಖ್ಯಮಂತ್ರಿ ಸಿದ್ರಾಮಯ್ಯ, ಡಿಸಿಎಂ ಡಿ.ಕೆ. ಶಿವಕುಮಾರ ಪಾಲ್ಗೊಳ್ಳಲಿದ್ದಾರೆ.
ಕೋಟ ಹೋಬಳಿಯ 32 ಗ್ರಾಮಗಳು ಉಡುಪಿ ನ್ಯಾಯಾಲಯ ವ್ಯಾಪ್ತಿಗೆ
ಇಡೀ ಬ್ರಹ್ಮಾವರ ತಾಲೂಕಿಗೆ ಸಂಬಂಧಿಸಿದ ಮೂಲದಾವೆ ಹಾಗೂ ಮೇಲ್ಮನವಿಗಳು ಉಡುಪಿಯ ನ್ಯಾಯಾಲಯಗಳ ವ್ಯಾಪ್ತಿಗೆ ಒಳಪಟ್ಟಂತಾಗಿದೆ.
ಸ್ವಾಸ್ಥ್ಯ ಸಮಾಜ ನಿರ್ಮಾಣಕ್ಕೆ ಯುವ ಶಿಕ್ಷಕರು ಕೈಜೋಡಿಸಿ: ಕುಲಪತಿ ಪ್ರೊ.ಬಿ.ಡಿ.ಕುಂಬಾರ
ತಂಬಾಕು ಉತ್ಪನ್ನ ತಯಾರಿಸುವ ಕಂಪನಿಯ ಮಾಲೀಕರು ಆಕಾಶದಲ್ಲಿ ಹಾರಾಡುತ್ತಿದ್ದು, ತಂಬಾಕು ಉತ್ಪನ್ನಗಳ ಬಳಸುತ್ತಿರುವವರು ರೋಗ-ರುಜಿನೆಗಳಿಂದ ಬಳಲಿ ಆರ್ಥಿಕ ತೊಂದರೆಗಳಿಂದ ಆಸ್ಪತ್ರೆಗಳಿಗೆ ಅಲೆದಾಡುತ್ತಿದ್ದಾರೆ. ಆದ್ದರಿಂದ ಪ್ರತಿ ಒಬ್ಬ ನಾಗರಿಕರು ಇಂತಹ ದುಶ್ಚಟಗಳಿಂದ ದೂರವಿದ್ದು ಸ್ವಾಸ್ಥ್ಯ ಸಮಾಜ ನಿರ್ಮಾಣ ಮಾಡುವ ನಿಟ್ಟಿನಲ್ಲಿ ಯುವಶಿಕ್ಷಕರ ಜವಾಬ್ದಾರಿ ಹೆಚ್ಚಿದೆ.
ಮಕ್ಕಳು ತಮಗಿಷ್ಟವಾದ ಚಟುವಟಿಕೆಗಳಲ್ಲಿ ಭಾಗವಹಿಸಬೇಕು: ಡಿಸಿ ವಿದ್ಯಾಕಮಾರಿ
ಮಕ್ಕಳು ಆಟದ ಜೊತೆಗೆ ಓದಿನ ಕಡೆಯೂ ಗಮನಹರಿಸಬೇಕು. ಪರಿಶ್ರಮದಿಂದ ಪ್ರತಿಫಲ ಸಾಧ್ಯ.
ಜನ, ಮನ ರಂಜಿಸಿದ ಜಟ್ಟಿಗಳ ಕಾಳಗ
ವೀರರಾಣಿ ಬೆಳವಡಿ ಮಲ್ಲಮ್ಮ ಉತ್ಸವ ನಿಮಿತ್ತ ಮಲ್ಲಮ್ಮ ಬೆಳವಡಿ ಗ್ರಾಮದ ಶ್ರೀ ಈಶಪ್ರಭು ಶಿಕ್ಷಣ ಸಂಸ್ಥೆ ಮೈದಾನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ಜಿಲ್ಲಾಡಳಿತದಿಂದ ಗುರುವಾರ ಸಂಜೆ ಆಯೋಜಿಸಲಾಗಿದ್ದ 25 ಜತೆ ನಿಕಾಲಿ ಕುಸ್ತಿ ಪಂದ್ಯಾವಳಿಗಳು ರೋಚಕವಾಗಿ ನಡೆದವು.
ದ್ವಿತೀಯ ಪಿಯುಸಿ ಪರೀಕ್ಷೆ, 23 ಕೇಂದ್ರ, 12308 ವಿದ್ಯಾರ್ಥಿಗಳು ಪರೀಕ್ಷೆಗೆ
ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ 1ರಿಂದ ಆರಂಭವಾಗಿ, ಮಾ. 22ರ ವರೆಗೆ ಜರುಗಲಿವೆ. ಜಿಲ್ಲೆಯ 23 ಪರೀಕ್ಷಾ ಕೇಂದ್ರಗಳಲ್ಲಿ ವಿಜ್ಞಾನ, ಕಲೆ ಮತ್ತು ವಾಣಿಜ್ಯ ವಿಭಾಗ ಸೇರಿ ಒಟ್ಟು 12308 ವಿದ್ಯಾರ್ಥಿಗಳು ಪರೀಕ್ಷೆಗೆ ಅರ್ಹತೆ ಹೊಂದಿದ್ದಾರೆ.
ಓದುಗರ ಕೊರತೆಯ ನಡುವೆಯೂ ಹುಲುಸಾಗಿ ಬೆಳೆದ ಸಾಹಿತ್ಯ
ಕನ್ನಡದ ಸೇವೆಗೆ ಯುವ ಮನಸುಗಳು ವಾಲುತ್ತಿರುವುದು ಒಳ್ಳೆಯ ಸಂಗತಿ. ಸಾಹಿತ್ಯಕ್ಕೆ ಯುವ ಚಿಂತನೆಗಳು ಬಂದಾಗ ಹಳೆ ಬೇರು ಹೊಸ ಚಿಗುರು ಎನ್ನುತ್ತೇವೆ.
ಕನಕಗಿರಿಯಲ್ಲಿ ಮೈನವಿರೇಳಿಸಿದ ಹೊಳೆಆಲೂರಿನ ಜ್ಞಾನಸಿಂಧು ಶಾಲಾ ಅಂಧಮಕ್ಕಳ ಮಲ್ಲಗಂಬ ಪ್ರದರ್ಶನ
ಗದಗ ಜಿಲ್ಲೆಯ ರೋಣ ತಾಲೂಕಿನ ಹೊಳೆಆಲೂರು ಗ್ರಾಮದ ಜ್ಞಾನಸಿಂಧು ಪ್ರೌಢ ಶಾಲೆಯ ೧೦ಕ್ಕೂ ಹೆಚ್ಚು ಅಂಧಮಕ್ಕಳು ಕನಕಗಿರಿ ಉತ್ಸವದ ಕ್ರೀಡಾಕೂಟದಲ್ಲಿ ಭಾಗವಹಿಸಿ ನೆರೆದವರು ಅಚ್ಚರಿಯಾಗುವಂತೆ ಮಲ್ಲಗಂಬ ಪ್ರದರ್ಶನ ಮಾಡಿದರು.
  • < previous
  • 1
  • ...
  • 12719
  • 12720
  • 12721
  • 12722
  • 12723
  • 12724
  • 12725
  • 12726
  • 12727
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved