• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸೆಪ್ಟೆಂಬರ್ ತಿಂಗಳ ಪಿಡಿಒ ಆಫ್ ದಿ ಮಂತ್ ಅನುಪಮಾ ಬೆನ್ನೂರ
ಉತ್ತರ ಕನ್ನಡ ಜಿಪಂನಿಂದ ಪ್ರತಿ ತಿಂಗಳು ನೀಡಲಾಗುವ ಜಿಲ್ಲಾ ಮಟ್ಟದ ಪಿಡಿಒ ಆಫ್ ದಿ ಮಂತ್ ಸೆಪ್ಟೆಂಬರ್ ತಿಂಗಳ ಪ್ರಶಸ್ತಿಗೆ ಹಳಿಯಾಳ ತಾಲೂಕಿನ ಹವಗಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಅನುಪಮಾ ಬೆನ್ನೂರ ಭಾಜನರಾಗಿದ್ದಾರೆ. ಅನುಪಮಾ ಅವರಿಗೆ ದಾಂಡೇಲಿಯಲ್ಲಿ ಶುಕ್ರವಾರ ಜರುಗಿದ ಜಿಲ್ಲಾ ಮಟ್ಟದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಜಿಪಂ ಸಿಇಒ ಈಶ್ವರಕುಮಾರ ಕಾಂದೂ ಪ್ರಮಾಣ ಪತ್ರ ವಿತರಿಸಿ ಗೌರವಿಸಿದರು.
ಕಂಚಿ ಕಾಮಾಕ್ಷಿ ದೇಗುಲ: ತ್ರಿಪುರಾಸುರ ಸಂಹಾರ ಮಂಟಪ
ಶ್ರೀ ಕಂಚಿಕಾಮಾಕ್ಷಿ ದೇವಾಲಯದ ವತಿಯಿಂದ 60ನೇ ವರ್ಷದ ಉತ್ಸವ ಆಚರಣೆ ಅಂಗವಾಗಿ ‘ಶಿವನಿಂದ ತ್ರಿಪುರಾಸುರನ ಸಂಹಾರ’ ಕಥಾ ಸಾರಾಂಶವನ್ನು ಅಳವಡಿಸಲಾಗುತ್ತಿದೆ. ಈ ಬಾರಿ ವಿಶೇಷವಾಗಿ ಮಂಟಪ ಹೊರ ತರಲು ಪ್ರಯತ್ನಿಸುತ್ತಿರುವ ಸಮಿತಿ ಸುಮಾರು ರು.25 ಲಕ್ಷ ವೆಚ್ಚ ಮಾಡುತ್ತಿದೆ.
ಯುವಕ ನಾಪತ್ತೆ
ಜಯನಗರ ಪೊಲೀಸ್ ಠಾಣೆ ವ್ಯಾಪ್ತಿಯ ಮಹಮದ್ ರೀಹಾನ್ ಎಂಬ 19 ವರ್ಷದ ಯುವಕನು ಸೆಪ್ಟೆಂಬರ್ 11ರಂದು ಮಧ್ಯರಾತ್ರಿ 12.30 ರಿಂದ ಬೆಳಿಗ್ಗೆ 6.30ರ ಸಮಯದಲ್ಲಿ ತನ್ನ ಮನೆಯಿಂದ ನಾಪತ್ತೆಯಾಗಿದ್ದಾನೆ ಎಂದು ಈತನ ತಾಯಿ ಆಯಿಷಾ ಠಾಣೆಗೆ ದೂರು ನೀಡಿದ್ದಾರೆ.
ಹೆಸ್ಕಾಂ ಬಿಲ್ ಕಲೆಕ್ಟರ್ ಬರ್ಬರ ಹತ್ಯೆ
. ಧಾರವಾಡ ತಾಲೂಕಿನ ಬಾಡ ಗ್ರಾಮದ ರಜಾಕ್ ಕವಲಗೇರಿ (48) ಹತ್ಯೆಯಾದ ವ್ಯಕ್ತಿ. ಕೆಲಸ‌ ಮುಗಿಸಿ ವಾಪಸ್ ಹೋಗುವಾಗ ಹಳಿಯಾಳ ರಸ್ತೆಯ ಬೈಪಾಸ್ ಸೇತುವೆ ಬಳಿ ಬೈಕ್ ಮೇಲೆ ಬಂದಿದ್ದ ಯುವಕರು ರಜಾಕ್ ನನ್ನು ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ.
ಶಿಕ್ಷಕರ ನೇಮಕಾತಿ ಪ್ರಕ್ರಿಯೆ ಶೀಘ್ರ ಆರಂಭ: ಮಧು ಬಂಗಾರಪ್ಪ
ರಾಜ್ಯದಲ್ಲಿ ಎನ್ಇಪಿ ಬದಲು ಎಸ್ಇಪಿ ಜಾರಿಗೆ ತರಲು ತಜ್ಞರ ಸಮಿತಿ ರಚಿಸಲಾಗಿದೆ
ಇಷ್ಟಲಿಂಗ ಪೂಜೆ ಮೂಲಕ ಹೆದ್ದಾರಿ ತಡೆ
ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2 ಎ ಮೀಸಲಾತಿ ನೀಡುವಂತೆ ಆಗ್ರಹಿಸಿ ಇಲ್ಲಿನ ರಾಷ್ಟ್ರೀಯ ಹೆದ್ದಾರಿಯಲ್ಲಿ ಇಷ್ಟಲಿಂಗ ಪೂಜೆ ಮೂಲಕ ರಸ್ತೆ ತಡೆ ನಡೆಸಲಾಯಿತು.
18, 19ರಂದು ಶಿವಪ್ಪ ನಾಯಕ ಅರಮನೆಯಲ್ಲಿ ಕಲಾ ದಸರಾ
18ರಂದು ಬೆಳಗ್ಗೆ 10 ಗಂಟೆಗೆ ಅರಮನೆಯಲ್ಲಿ ಜಿಲ್ಲಾಧಿಕಾರಿ ಸೆಲ್ವಮಣಿ ಕಲಾದಸರಾಕ್ಕೆ ಚಾಲನೆ:
ಚನ್ನಗಿರಿಯಲ್ಲಿ ವಾಲ್ಮೀಕಿ ಪುತ್ಥಳಿ ಮತ್ತೆ ಪ್ರತಿಷ್ಠಾಪಿಸಿ
28ಕ್ಕೆ ಚನ್ನಗಿರಿಯಲ್ಲೇ ವಾಲ್ಮೀಕಿ ಜಯಂತಿ ಆಚರಿಸಲು ಜಿಲ್ಲಾಡಳಿತಕ್ಕೆ ಹುಚ್ಚವ್ವನಹಳ್ಳಿ ಮಂಜುನಾಥ ಒತ್ತಾಯ
ಕಂಬಳ‍ 24 ಗಂಟೆ ಒಳಗೆ ಮುಕ್ತಾಯಕ್ಕೆ ಸೈರನ್‌ ಸಹಿತ ಪೂರಕ ಕ್ರಮ
ಶುಕ್ರವಾರ ದ.ಕ. ಜಿಲ್ಲಾ ಕಂಬಳ ಸಮಿತಿ ಅಧ್ಯಕ್ಷ ಬೆಳಪು ದೇವಿಪ್ರಸಾದ್ ಶೆಟ್ಟಿ ಅಧ್ಯಕ್ಷತೆಯಲ್ಲಿ ನಡೆದ ಸಭೆಯಲ್ಲಿ ಈ ತೀರ್ಮಾನ.
27ರಿಂದ ಐಎಂಎ 89ನೇ ರಾಜ್ಯ ಸಮ್ಮೇಳನ: ಡಾ.ಗುದಗೆ
27ರಿಂದ ಐಎಂಎ 89ನೇ ರಾಜ್ಯ ಸಮ್ಮೇಳನ: ಡಾ.ಗುದಗೆರಾಜ್ಯ, ಹೊರ ರಾಜ್ಯದ ವೈದ್ಯರ ಆಗಮನ । ವೈದ್ಯಕೀಯ ಕ್ಷೇತ್ರದಲ್ಲಿನ ವಿನೂತನ ತಂತ್ರಜ್ಞಾನ, ಬೆಳವಣಿಗೆ ಕುರಿತು ಪ್ರಬಂಧ ಮಂಡನೆ
  • < previous
  • 1
  • ...
  • 12725
  • 12726
  • 12727
  • 12728
  • 12729
  • 12730
  • 12731
  • 12732
  • 12733
  • ...
  • 12797
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved