• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಾಮಗಾರಿಗಳು ವಿಳಂಬವಾದಲ್ಲಿ ಅಧಿಕಾರಿಗಳೇ ನೇರ ಹೊಣೆ
ಸರ್ಕಾರದ ಕೆಲಸಗಳು ಜನರ ನಿರೀಕ್ಷೆಗೆ ಅನುಗುಣವಾಗಿ ವೇಗವಾಗಿ ನಿಗದಿತ ಕಾಲಮಿತಿಯೊಳಗೆ ಅನುಷ್ಠಾನಗೊಳ್ಳಬೇಕು ಇಲ್ಲವಾದರೆ ಅದಕ್ಕೆ ಅಧಿಕಾರಿಗಳೇ ಹೊಣೆ ಹೊರಬೇಕಾಗುತ್ತದೆ ಎಂದು ಜಿಲ್ಲಾ ಉಸ್ತುವಾರಿ ಹಾಗೂ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಅಧಿಕಾರಿಗಳಿಗೆ ನೇರವಾಗಿ ಎಚ್ಚರಿಕೆ ನೀಡಿದರು.
ಅರಣ್ಯದಷ್ಟೇ ಅರಣ್ಯ ಸಂರಕ್ಷಕರ ಜೀವವೂ ಮುಖ್ಯ
ಸಾರ್ವಜನಿಕರು ಗಿಡ ಮರಗಳನ್ನು ನೆಟ್ಟು ನೀರು ಹಾಯಿಸಿ ಸಂರಕ್ಷಣೆ ಮಾಡಿ ಬೆಳಸಬೇಕು. ಸಾರ್ವಜನಿಕರಲ್ಲಿ ಹಾಗೂ ಶಾಲಾ ವಿದ್ಯಾರ್ಥಿಗಳಲ್ಲಿ ಕಾಡು ನಾಶದಿಂದಾಗುವ ಪರಿಣಾಮಗಳ ಬಗ್ಗೆ ಅರಿವು ಮೂಡಿಸಬೇಕು. ಅರಣ್ಯ ಸಂರಕ್ಷಣೆ ಮಾಡಿ ಬೆಳಸಿದಾಗ ಮಾತ್ರ ಪರಿಸರ ಸಮತೋಲನವಾಗಲು ಸಾಧ್ಯ.
ಪ್ಯಾಕೇಜ್‌ ಗುತ್ತಿಗೆ ರದ್ದು ಮಾಡಲು ಆಗ್ರಹ
ದಲಿತರ ಅಭಿವೃದ್ಧಿಗೆ ಅವಕಾಶಗಳಿಗಾಗಿ ಸರ್ಕಾರವೇ ಸಾಮಾಜಿಕ ನ್ಯಾಯದಡಿ ಗುತ್ತಿಗೆದಾರರಿಗೆ ಮೀಸಲಾತಿ ನೀಡಿದೆ. ಆದರೆ ಅಧಿಕಾರಿಗಳು ನಮಗೆ ವಂಚಿಸುತ್ತಿದ್ದಾರೆ. ಇದರಿಂದಾಗಿ ನಮ್ಮ ಪಾಲಿಗೆ ಮರಣ ಶಾಸನವಾಗಿದೆ. ಸರ್ಕಾರ ಕೊಟ್ಟಿರುವ ಪರವಾನಿಗೆ ವಾಪಸ್‌ ನೀಡಿದ್ದು ಮೀಸಲಾತಿಯ ಪ್ರತಿಯನ್ನು ಹರಿದು ಹಾಕಲಾಗಿದೆ. ಕೂಡಲೇ ಪ್ಯಾಕೇಜ್ ಕಾಮಗಾರಿ ರದ್ದು ಮಾಡಬೇಕು,
ನಿಯಮಗಳ ಹೆಸರಿನಲ್ಲಿ ಗಣೇಶೋತ್ಸವಕ್ಕೆ ವಿಘ್ನ
‘ರಂಜಾನ್‌ ಸಮಯದಲ್ಲಿ ದೇವಾಲಯದ ಮುಂಭಾಗ ಮುಸ್ಲಿಮರು ಮೆರವಣಿಗೆ ಹೋಗಬಹುದು. ಆದರೆ ಹಿಂದೂಗಳು ಮಸೀದಿ ಮುಂಭಾಗ ಮೌನವಾಗಿರಬೇಕು. ಕಾಂಗ್ರೆಸ್‌ ಸರ್ಕಾರ ಇದ್ದಾಗ ರಾಜ್ಯದೊಳಗೆ ಇಂತಹ ಕೋಮು ಸಂಘರ್ಷಗಳು ಉದ್ಭವವಾಗುತ್ತವೆ. ಮದ್ದೂರು ಲಾಠಿ ಪ್ರಹಾರದಲ್ಲಿ ಗಗಾಯಗೊಂಡಿರುವ ಭಕ್ತರಿಗೆ ಉಚಿತ ಚಿಕಿತ್ಸೆ ನೀಡಬೇಕು
ವಿಜಯನಗರದ ಕಾಲದ ಶಾಸನ ಪತ್ತೆ
ಶಿರಾ ತಾಲೂಕು ನ್ಯಾಯಗೆರೆ ಗ್ರಾಮದಲ್ಲಿ ವಿಜಯನಗರದ ಶಾಸನ ಪತ್ತೆಯಾಗಿದೆ.
ಪ್ರತಿ ಗ್ರಾಮಕ್ಕೂ ಮೂಲಭೂತ ಸೌಲಭ್ಯ ಕಲ್ಪಿಸಲು ಒತ್ತು
ಕೆಜಿಎಫ್‌ ಕ್ಷೇತ್ರದ ಪ್ರತಿಯೊಂದು ಗ್ರಾಮಕ್ಕೂ ಉತ್ತಮವಾದ ರಸ್ತೆ ಅಭಿವೃದ್ಧಿ ಕೈಗೊಳ್ಳಲಾಗಿದೆ. ಅದೇ ರೀತಿಯಲ್ಲಿ ಶುದ್ಧ ಕುಡಿಯುವ ನೀರಿನ ಘಟಕ ಉದ್ಘಾಟನೆ ಮಾಡಲಾಗಿದೆ. ಸಿಸಿ ರಸ್ತೆ ಅಭಿವೃದ್ಧಿಗೆ ಅನುದಾನ ಬಿಡುಗಡೆ ಮಾಡಲಾಗಿದೆ. ಇದೀಗ ಹೈ ಮಾಸ್ಟ್ ದ್ವೀಪ ಕಾಮಗಾರಿಗಳನ್ನು ಹಂತ ಹಂತವಾಗಿ ಲೋಕಾರ್ಪಣೆ ಮಾಡಲಾಗುತ್ತಿದೆ.
ಮದ್ದೂರು ಗಣೇಶ ಗಲಾಟೆಗೆ ಪೂರ್ಣ ಮುಸ್ಲಿಮರೇ ಕಾರಣ: ಸಚಿವ ಚಲುವ

ಮಂಡ್ಯ ಜಿಲ್ಲೆಯ ಮದ್ದೂರು ಗಣಪತಿ ಗಲಾಟೆ ಪೂರ್ಣ ಪ್ರಮಾಣದಲ್ಲಿ ಮುಸ್ಲಿಂ ಕಡೆಯಿಂದಲೇ ಆಗಿದ್ದು, ಗಲಭೆಗೆ ಕಾರಣರಾದವರನ್ನು ಬಂಧಿಸಲಾಗಿದೆ.

ಬುರುಡೆ ಕೇಸ್‌ : ಸಾಕ್ಷಿದಾರರ ಬಂಧನ..? ಮಟ್ಟಣ್ಣವರ್‌, ಜಯಂತ್‌, ಅಭಿಷೇಕ್, ಮನಾಫಾ ವಿಠಲಗೆ ಗ್ರಿಲ್

ಧರ್ಮಸ್ಥಳ ಗ್ರಾಮದ ಬುರುಡೆ ಪ್ರಕರಣದಲ್ಲಿ ಇದುವರೆಗೆ ವಿಚಾರಣೆಗೆ ಒಳಪಡಿಸಲಾದ ಐದು ಮಂದಿಯ ಸಿಆರ್‌ಪಿಸಿ 161 ಹೇಳಿಕೆಯನ್ನು ಎಸ್‌ಐಟಿ ಅಧಿಕಾರಿಗಳು ಬುಧವಾರ ದಾಖಲು ಮಾಡಿದ್ದಾರೆ.

‘ಫಾರಿನ್‌ ಅನ್ನಭಾಗ್ಯ’ ಕೊಟ್ಟವರಿಗೆ ಹವಾಲಾ ಮೂಲಕ ಹಣ ಪಾವತಿ?

ವಿದೇಶಗಳಿಗೆ ರಫ್ತಾಗುವ ಅನ್ನಭಾಗ್ಯ ಅಕ್ಕಿ ಅಕ್ರಮ ಮಾರಾಟದಿಂದ ಬರುವ ಕೋಟ್ಯಂತರ ರುಪಾಯಿ ಹಣ ಹವಾಲಾ ಮಾರ್ಗದಲ್ಲಿ ಪಾವತಿಯಾಗುತ್ತದೆ ಎಂಬ ಮಾತುಗಳು ಕೇಳಿ ಬರುತ್ತಿವೆ.

ಬಸವಣ್ಣ ಅಧ್ಯಯನ ಪೀಠ ಸ್ಥಾಪನೆ ಮಾಡಿ : ಮೊಯ್ಲಿ
ಸವ ಸಮಿತಿಯ ಸಂಸ್ಥಾಪಕ ಡಾ.ಬಿ.ಡಿ ಜತ್ತಿಯವರ 113ನೇ ಜಯಂತ್ಯುತ್ಸವ ಮತ್ತು ಸಂಸ್ಥಾಪನಾ ದಿನಾಚರಣೆಯಲ್ಲಿ ಸಾಧಕರನ್ನು ಮಾಜಿ ಮುಖ್ಯಮಂತ್ರಿ ವೀರಪ್ಪ ಮೊಯ್ಲಿ ಅವರು ಸನ್ಮಾನಿಸಿದರು.
  • < previous
  • 1
  • ...
  • 1269
  • 1270
  • 1271
  • 1272
  • 1273
  • 1274
  • 1275
  • 1276
  • 1277
  • ...
  • 14754
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved