• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
..ಮೋದಿಯಿಂದ ಭಾರತವನ್ನು ಶ್ರೇಷ್ಠಗೊಳಿಸುವ ಪ್ರಯತ್ನ
16 ದಿನಗಳಿಂದ ನಮೋ ಬ್ರಿಗೇಡ್‌ ಯಾತ್ರೆ । ಕೋಲಾರ-ಕರಾವಳಿಯಿಂದ ಉತ್ತರ ಕರ್ನಾಟಕದಲ್ಲಿ ಸುತ್ತಾಡಿ ತುಮಕೂರಿಗೆ: ಸೂಲಿಬೆಲೆ
ಗ್ಯಾರಂಟಿ ಯೋಜನೆ ಸಮರ್ಪಕ ಅನುಷ್ಠಾನಕ್ಕೆ ವಿಫಲ
ರಾಜ್ಯ ಸರ್ಕಾರದ ಧೋರಣೆಯಿಂದ ನಾಡಿನ ಜನರು ಈಗಾಗಲೇ ನಿರಾಸೆಗೊಂಡಿದ್ದಾರೆ. ಜನರಿಗೆ ತಾವು ಮಾಡಿದ ತಪ್ಪಿನ ಅರಿವಾಗಿದೆ.
ಮಂಗಳಾದೇವಿ ಉತ್ಸವದಲ್ಲಿ ಮುಸ್ಲಿಮರು ವ್ಯಾಪಾರ ಮಾಡಿಯೇ ಸಿದ್ಧ: ಸುನಿಲ್‌ ಕುಮಾರ್‌ ಬಜಾಲ್‌ ಸವಾಲು
ಮುಸ್ಲಿಂ ವ್ಯಾಪಾರಿಗಳು ಹಾಗೂ ಈ ಸಮಿತಿ ಕಳೆದ ಹತ್ತು ದಿನಗಳಿಂದ ಅನುಮತಿಗಾಗಿ ಸುತ್ತಾಡುತ್ತಿದೆ. ದೇವಸ್ಥಾನದ ಸಿಸಿ ಕ್ಯಾಮರಾ ಪರಿಶೀಲಿಸಿದರೆ ಗೊತ್ತಾಗುತ್ತದೆ. ಈಗ ಯಾರಿಗೋ ಹರಾಜಿನಲ್ಲಿ ಅಂಗಡಿಗಳನ್ನು ಕೊಟ್ಟಿದ್ದಾರೆ. ಸಿದ್ದರಾಮಯ್ಯನವರ ಗ್ಯಾರಂಟಿಗಳ ಮೊದಲು ನಮಗೆ ಬದುಕುವ ಗ್ಯಾರಂಟಿ ಕೊಡಿ, ಕೂಲಿ ಮಾಡಿ ಬದುಕುವ ನಮಗೆ ಬದುಕುವ ಹಕ್ಕು ಕಲ್ಪಿಸಿ. ಈ ಸರ್ಕಾರ ಕೂಡ ಕೋಮುವಾದಿಗಳ ಜತೆ ಸೇರಿಕೊಂಡಿದೆ.
ಭೂಸ್ವಾದೀನ ಪ್ರಕ್ರಿಯೆ ತ್ವರಿತವಾಗಿ ಪೂರ್ಣಗೊಳಿಸಿ: ಡಾ.ಸೆಲ್ವಮಣಿ ಸೂಚನೆ
ಅಧಿಕಾರಿಗಳಿಗೆ ಖಡಕ್‌ ಸೂಚನೆ
ಹಿರಿಯರ ಗೌರವಿಸುವುದು ಆದ್ಯ ಕರ್ತವ್ಯ: ಡಾ. ತೋಂಟದ ಸಿದ್ಧರಾಮ ಶ್ರೀಗಳು
ಗದಗ ನಗರದ ಜ. ತೋಂಟದಾರ್ಯ ಮಠದಲ್ಲಿ ನಡೆದ ಲಿಂಗಾಯತ ಪ್ರಗತಿಶೀಲ ಸಂಘದ ೨೬೬೨ನೇ ಶಿವಾನುಭವ ಕಾರ್ಯಕ್ರಮ ಡಾ. ಸಿದ್ಧರಾಮ ಶ್ರೀಗಳ ಸಾನಿಧ್ಯದಲ್ಲಿ ನಡೆಯಿತು.
ಬರ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಆಗ್ರಹ
ಬರ ಪೀಡಿತ ಜಿಲ್ಲೆಯನ್ನಾಗಿ ಘೋಷಿಸಲು ರೈತ ಸಂಘ ಆಗ್ರಹ
ಇಸ್ರೇಲ್‌ನ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಯಶ್ಪಾಲ್‌ ಸುವರ್ಣ
ಇಸ್ರೇಲ್ಲ್‌ನಲ್ಲಿರುವ ಭಾರತೀಯರ ರಕ್ಷಣೆಗೆ ಕೇಂದ್ರ ಬದ್ಧ: ಶಾಸಕ ಯಶ್ಪಾಲ್
ಮಿನಿವಿಧಾನಸೌಧ ಮುಂದೆ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ
ಮಿನಿವಿಧಾನಸೌಧ ಮುಂದೆ ಅತಿಥಿ ಉಪನ್ಯಾಸಕರಿಂದ ಪ್ರತಿಭಟನೆ
ಸಣ್ಣ ನೀರಾವರಿ ಇಲಾಖೆಯಲ್ಲಿ 17 ಕೋಟಿ ರುಪಾಯಿ ಭ್ರಷ್ಟಾಚಾರ
ಕೃಷಿ ಇಲಾಖೆ, ರೈತ ಸಂಪರ್ಕ ಕೇಂದ್ರ ಕಟ್ಟಡಗಳು ತುಂಬ ಹಳೆಯದಾಗಿವೆ. 100x80 ಅಳತೆಯ ನಿವೇಶನ ಕಲ್ಪಿಸಬೇಕಿದೆ. ಈ ಬಾರಿ ಮಳೆ ಅಭಾವದ ಹಿನ್ನೆಲೆಯಲ್ಲಿ ಒಣ ಬೇಸಾಯ ಭೂಮಿಯಲ್ಲಿ ಬಿತ್ತಿದ ಜೋಳ, ಸಜ್ಜೆ, ತೊಗರಿ ಬೆಳೆ ನಷ್ಟಕ್ಕೆ ತುತ್ತಾಗಿವೆ. 2024ನೇ ಸಾಲಿನ ಹಿಂಗಾರು, ಮುಂಗಾರು ಬೆಳೆಗೆ 100 ಕ್ವಿಂಟಲ್ ಕಡಲೆ, 18 ಕ್ವಿಂಟಲ್ ಜೊಳ, 200 ಕ್ವಿಂಟಲ್ ಶೇಂಗಾ ದಾಸ್ತಾನು ಮಾಡಲಾಗಿದೆ. ರಸಗೊಬ್ಬರ ಕೊರತೆ ಇಲ್ಲ.
ತಂತ್ರಜ್ಞಾನ ಬಳಸಿ ಉತ್ತಮ ಆಡಳಿತ ನೀಡುತ್ತಿರುವ ಸರ್ಕಾರ
ಮಾಹಿತಿ ಮತ್ತು ಸಂವಹನ ತಂತ್ರಜ್ಞಾನ ಸದ್ಭಳಕೆ ಮಾಡಿಕೊಂಡು ಉತ್ತಮ ಆಡಳಿತ ನೀಡುವಲ್ಲಿ ರಾಜ್ಯ ಸರ್ಕಾರ ಕಾಳಜಿ ವಹಿಸಿದ್ದು, ವಿದ್ಯುನ್ಮಾನ ಆಡಳಿತದ (ಇ-ಆಡಳಿತ) ಉಪಕ್ರಮಿಕೆಗಳನ್ನು ಅನುಷ್ಠಾನಗೊಳಿಸುವಲ್ಲಿ ಸಕ್ರಿಯವಾಗಿದೆ ಎಂದು ಶಾಸಕ ಶ್ರೀನಿವಾಸ ಮಾನೆ ಹೇಳಿದರು.
  • < previous
  • 1
  • ...
  • 12726
  • 12727
  • 12728
  • 12729
  • 12730
  • 12731
  • 12732
  • 12733
  • 12734
  • ...
  • 12797
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved