• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚಿಕ್ಕಬಳ್ಳಾಪುರ ಕ್ಷೇತ್ರಕ್ಕೆ ನನ್ನ ಮಗನೂ ಪ್ರಬಲ ಆಕಾಂಕ್ಷಿ : ಶಾಸಕ
ಲೋಕಸಭಾ ಕ್ಷೇತ್ರದ ಕುಬೇರನ ಸ್ಥಾನದಲ್ಲಿ ದಕ್ಷಿಣಕಾಶಿ ಶಿವಗಂಗೆ ಇದೆ, ಆದ್ದರಿಂದ ಶಿವಗಂಗೆಯ ಪ್ರಸಿದ್ಧ ಗಣಪತಿ ದೇವಾಲಯದಲ್ಲಿ ಪೂಜೆ ಸಲ್ಲಿಸಿ ಸಂಘಟನೆ ಆರಂಭಿಸಿದ್ದೇವೆ, ಜೆಡಿಎಸ್ ಮತ್ತು ಬಿಜೆಪಿ ಮೈತ್ರಿ ಮುಂದಿನ ಲೋಕಸಭೆ ಚುನಾವಣೆಯಲ್ಲಿ 3.5 ಲಕ್ಷ ಮತದ ಅಂತರದಲ್ಲಿ ನಮ್ಮ ಅಭ್ಯರ್ಥಿಯ ಗೆಲವು ನಿಶ್ಚಿತ
ಹೃದ್ರೋಗ ಸಮಸ್ಯೆ ಕಾಡುತ್ತಿದ್ದ ಗರ್ಭಿಣಿಗೆ ಯಶಸ್ವಿ ಹೆರಿಗೆ
ಕಲಬುರಗಿಯಲ್ಲಿರುವ ಸನ್‍ರೈಸ್ ಆಸ್ಪತ್ರೆ ತಜ್ಞ ವೈದ್ಯರ ಸಾಧನೆ. ಸವಾಲಿನ ಹೆರಿಗೆ ಸುಸೂತ್ರವಾಗಿಸಿದ ಪ್ರಸೂತಿ ತಜ್ಞೆಗೆ ಅಭಿನಂದನೆ.
ಕಂಡಕ್ಟರ್‌ ಮಗಳಿಗೆ 5, ಕುರಿಗಾಯಿ ಮಗನಿಗೆ 3 ಚಿನ್ನದ ಪದಕ
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ 13ನೇ ಘಟಿಕೋತ್ಸವದಲ್ಲಿ ಕರಡಿ ಬಸವ, ದಿವ್ಯಾ ಹಾಗೂ ಶೋಭಾ ಆರ್‌.ದಾನಗೋಂಡ್ ಅವರು ಚಿನ್ನದ ಪದಕ ಹಾಗೂ ನಗದು ಬಹುಮಾನ ಪಡೆದುಕೊಂಡಿದ್ದಾರೆ.
ಇಂದಿನಿಂದ ನರೇಗಲ್ಲಿಗೂ ಬಂತು ಮೂರನೇ ಕಣ್ಣು!
ಪೊಲೀಸ್ ಇಲಾಖೆಯ ಮೂರನೇ ಕಣ್ಣು (ಥರ್ಡ್ ಐ) ಮಾರ್ಚ್ 1ರಿಂದ ನರೇಗಲ್ಲಿನಲ್ಲಿಯೂ ಕಾರ್ಯಾರಂಭ ಮಾಡಲಿದ್ದು, ಅದು ನಿಮ್ಮನ್ನೇ ನೋಡಲಿದೆ ಎಂದು ರೋಣ ಸಿಪಿಐ ಎಸ್. ಎಸ್. ಬೀಳಗಿ ಹೇಳಿದರು.
ಪ್ರತಿಯೊಬ್ಬರು ದೇವರನ್ನು ಪ್ರೀತಿಸಿ ಐಕ್ಯವಾಗುವುದೇ ಜೀವನದ ಗುರಿ
ಶ್ರೇಷ್ಠ ದಾರ್ಶನಿಕರಾದ ಮೆಹರಬಾಬಾರವರ ಮಾನವೀಯ ಮೌಲ್ಯಗಳು ನಮಗೆಲ್ಲ ಅನುಕರಣೀಯ. ಸಮಾಜದಲ್ಲಿ ಜಾತಿ,ಮತ, ಪಂಥ ಎಂಬ ಭೇದಗಳನ್ನು ಧಿಕ್ಕರಿಸಿ ಸೌಹಾರ್ಧಯುತವಾಗಿ ಸಾಮರಸ್ಯದಿಂದ ನಾವೆಲ್ಲ ಬಾಳಬೇಕು
ಇಂದಿನಿಂದ ದ್ವಿತಿಯ ಪಿಯು ಪರೀಕ್ಷೆ ಆರಂಭ
ದ್ವಿತಿಯ ಪಿಯುಸಿ ಪರೀಕ್ಷೆ ಪರೀಕ್ಷೆಗಳು ಇಂದಿನಿಂದ ಆರಂಭವಾಗಲಿದ್ದು ಅಫಜಲ್ಪುರ ತಾಲೂಕಿನಾದ್ಯಂತ 2457 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಲಿದ್ದಾರೆ.
‘ಗ್ಯಾರಂಟಿ’ ಸಮರ್ಪಕ ಅನುಷ್ಠಾನಕ್ಕೆ ಸಮೀಕ್ಷೆ
ವಿವಿಧ ಇಲಾಖೆಗಳಲ್ಲಿ ಅನುಷ್ಠಾನಗೊಳಿಸುತ್ತಿರುವ ಯೋಜನೆಗಳಿಗೆ ಕಾರ್ಯಕ್ರಮಗಳಿಗೆ ಸರ್ಕಾರಿದಿಂದ ಬಿಡುಗಡೆಯಾಗುವ ಅನುದಾನವನ್ನು ಪ್ರಸ್ತುತ ಆರ್ಥಿಕ ವರ್ಷದಲ್ಲಿ ಪೂರ್ಣಗೊಳಿಸಿ ಸಮರ್ಪಕವಾಗಿ ಯೋಜನೆಗಳನ್ನು ಜಾರಿ ಗೊಳಿಸಬೇಕು
ಕೃಷಿ ವಲಯದಲ್ಲಿ ತಾಂತ್ರಿಕತೆಯ ಅವಶ್ಯವಿದೆ: ಎಸ್‌.ಎನ್‌.ಝಾ
ರಾಯಚೂರು ಕೃಷಿ ವಿಜ್ಞಾನಗಳ ವಿಶ್ವವಿದ್ಯಾಲಯದ ಪ್ರೇಕ್ಷಾಗೃಹದಲ್ಲಿ ನಡೆದ 13ನೇ ಘಟಿಕೋತ್ಸವ ಸಮಾರಂಭದಲ್ಲಿ ನವದೆಹಲಿಯ ಐಸಿಎಆರ್‌ ನ ತಾಂತ್ರಿಕ ವಿಭಾಗದ ಉಪ ಮಹಾನಿರ್ದೇಶಕ ಡಾ.ಎಸ್.ಎನ್ ಝಾ ಅವರು ಘಟಿಕೋತ್ಸವದ ಭಾಷಣೆಯನ್ನು ಮಾಡಿದರು.
ಜನಪರವಾದ ಕೆಲಸ ಮಾಡಿದರೆ ಜನರ ಪ್ರೀತಿ ಗಳಿಸಬಹುದು
ಅಧಿಕಾರಲ್ಲಿದ್ದಾಗ ಜನಪರವಾದ ಜನೋಪಯೋಗಿ ಕೆಲಸಗಳನ್ನು ಮಾಡಿದರೆ ಜನರ ಪ್ರೀತಿ ಜೊತೆಗೆ ಪ್ರಶಸ್ತಿಗಳು ಬರುತ್ತವೆ, ಜನರ ನೆನಪಿನಲ್ಲೂ ಉಳಿಯಬಹುದು ಎಂದು ಅಖಿಲ ಕರ್ನಾಟಕ ಶ್ರೀ ಗಂಧ ಮತ್ತು ವನಕೃಷಿ ಬೆಳೆಗಾರರ ಸಂಘದ ಗೌರವಾಧ್ಯಕ್ಷ ಹಾಗೂ ನಿವೃತ್ತ ಐಎಎಸ್‌ ಅಧಿಕಾರಿ ಕೆ.ಅಮರ ನಾರಾಯಣ ಅವರು ಹೇಳಿದರು.
ಬಸವಕಲ್ಯಾಣದಲ್ಲಿ ವಚನ ವಿಶ್ವವಿದ್ಯಾಲಯ ಸ್ಥಾಪಿಸಿ: ಬಸವಲಿಂಗ ಪಟ್ಟದ್ದೇವರು
ಬೆಂಗಳೂರಿನ ವಿಧಾನಸೌಧದಲ್ಲಿ ಸಚಿವ ಪ್ರಿಯಾಂಕ್‌ ಖರ್ಗೆಗೆ ನಾಡೋಜ ಡಾ.ಬಸವಲಿಂಗ ಪಟ್ಟದ್ದೇವರು ನೇತೃತ್ವದಲ್ಲಿ ಬೇಟಿಯಾಗಿ ಸನ್ಮಾನ ಸಲ್ಲಿಸಲಾಯಿತು. ಬಳಿಕ ಸರ್ಕಾರದ ಗಮನ ಸೆಳೆದು ಬಸವಕಲ್ಯಾಣದಲ್ಲಿ ವಚನ ಸಾಹಿತ್ಯ ವಿಶ್ವವಿದ್ಯಾಲಯ ಸ್ಥಾಪಿಸಲು ಸೂಕ್ತ ಕ್ರಮ ಜರುಗಿಸಲು ಕ್ರಮ ಕೈಗೊಳ್ಳಬೇಕು ಎಂದು ಮನವಿ ಮಾಡಿದರು.
  • < previous
  • 1
  • ...
  • 12726
  • 12727
  • 12728
  • 12729
  • 12730
  • 12731
  • 12732
  • 12733
  • 12734
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved