• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ದಕ್ಷತೆಯ ಕೆಲಸದಿಂದ ನಾಗಲಾಪುರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ
ದಕ್ಷತೆಯ ಕೆಲಸದಿಂದ ನಾಗಲಾಪುರ ಗ್ರಾಪಂಗೆ ಗಾಂಧಿ ಗ್ರಾಮ ಪುರಸ್ಕಾರ
ಬಿದಲೂರಲ್ಲಿ ತಂದೆಯಿಂದಲೇ ಮಗಳ ಹತ್ಯೆ
ದೇವನಹಳ್ಳಿ: ತಾಲೂಕಿನ ಬಿದಲೂರು ಗ್ರಾಮದಲ್ಲಿ ಮರ್ಯಾದೆಗೆ ಅಂಜಿ ತಂದೆಯೇ ತನ್ನ ಮಗಳನ್ನು ಕೊಲೆ ಮಾಡಿ ಪೊಲೀಸರಿಗೆ ಶರಣಾಗಿರುವ ಘಟನೆಯೊಂದು ವರದಿಯಾಗಿದೆ.
ಕಾರಿನ ಗಾಜು ಒಡೆದು ₹4.6 ಲಕ್ಷದ ಚಿನ್ನಾಭರಣ ಕಳವು
ಕಲಬುರಗಿಯ ವಲ್ಲಭಭಾಯಿ ಪಟೇಲ್‌ ವೃತ್ತದಲ್ಲಿ ಘಟನೆ
ಬೇಟೆಗಾರರಿಂದ ಅರಣ್ಯ ಇಲಾಖೆ ವಾಹನದ ಮೇಲೆ ಗುಂಡಿನ ದಾಳಿ
ವಾಹನದಲ್ಲಿ ಬೇಟೆಯಾಡಲು ಬಂದ ನಾಲ್ವರು ಆರೋಪಿಗಳ ಪೈಕಿ ಚೌಡ್ಲು ಗ್ರಾಮದ ರಾಜಶೇಖರ್, ಕೆಂಚಮನಬಾಣೆಯ ಧನು ಎಂಬವರನ್ನು ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ. ಈ ಪೈಕಿ ಆರೋಪಿ ಧನು ಘಟನೆ ಸ್ಥಳದ ಪಕ್ಕ ಕಾಫಿತೋಟವೊಂದರಲ್ಲಿ ಅವಿತುಕೊಂಡಿದ್ದ. ಈತನನ್ನು ಗುರುವಾರ ಮಧ್ಯಾಹ್ನ ಅರಣ್ಯ ಇಲಾಖೆ ಸಿಬ್ಬಂದಿ ಬಂಧಿಸಿದ್ದಾರೆ.
ಬಾಗಲಕೋಟೆ ಬಾಲಕ-ಬಾಲಕಿಯರಿಗೆ ಪ್ರಶಸ್ತಿ
ಕೊನೆಯ ಕ್ಷಣದವರೆಗೂ ತೀವ್ರ ಕುತೂಹಲ ಕೆರಳಿಸಿದ್ದ ಅಂತಿಮ ಪಂದ್ಯದಲ್ಲಿ ಬಾಗಲಕೋಟೆ ಜಿಲ್ಲಾ ತಂಡವು ಕೇವಲ 04 ಅಂಕಗಳಿಂದ ಗದಗ ತಂಡವನ್ನು ಮಣಿಸುವ ಮೂಲಕ 14 ವರ್ಷದೊಳಗಿನ ಬಾಲಕಿಯರ ವಿಭಾಗದ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು.
ರಾಜ್ಯದಲ್ಲಿ ಈಗ 4000 ಮೆ.ವ್ಯಾ. ವಿದ್ಯುತ್ ಅಭಾವ
ರಾಜ್ಯದಲ್ಲಿ ವಿದ್ಯುತ್‌ನ ತೀವ್ರ ಕೊರತೆ ಮುಂದುವರೆದಿದೆ. ವಿದ್ಯುತ್‌ ಬೇಡಿಕೆ ಸರಾಸರಿ 15 ಸಾವಿರ ಮೆ.ವ್ಯಾಟ್‌ ತಲುಪಿದ್ದು, ಬೇಡಿಕೆಗೆ ತಕ್ಕಂತೆ ವಿದ್ಯುತ್‌ ಪೂರೈಕೆ ಮಾಡಲಾಗದೆ ನಿತ್ಯ 3 ಸಾವಿರದಿಂದ 4 ಸಾವಿರ ಮೆ.ವ್ಯಾಟ್‌ನಷ್ಟು ವಿದ್ಯುತ್‌ ಕಡಿಮೆ ಬಳಸುವ ಮೂಲಕ ಅನಧಿಕೃತ ಲೋಡ್‌ ಶೆಡ್ಡಿಂಗ್‌ಗೆ ಇಂಧನ ಇಲಾಖೆ ಮೊರೆ ಹೋಗಿದೆ.
ಮುಂಗಾರು ಮುಗಿತು ಹಿಂಗಾರಿಗೂ ಹಿನ್ನಡೆ
ರೈತರು ಮುಂಗಾರಿನ ಮಳೆ ಇಲ್ಲದೇ ಬೆಳೆ ನಷ್ಟದಿಂದ ಕಂಗಾಲಾಗಿದ್ದು, ಹಿಂಗಾರಿನ ಆರಂಭದಲ್ಲೇ ಮಳೆ ಕೊರತೆ ಕಾಡುತ್ತಿದೆ.
ರಾಜ್ಯ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ: ಮುಖ್ಯಮಂತ್ರಿ ಚಂದ್ರು
ರಾಜ್ಯ, ಸ್ಥಳೀಯ ಸಂಸ್ಥೆ ಚುನಾವಣೆಯಲ್ಲಿ ಸ್ವತಂತ್ರ ಸ್ಪರ್ಧೆ: ಮುಖ್ಯಮಂತ್ರಿ ಚಂದ್ರುಇಂಡಿಯಾ ಮೈತ್ರಿಕೂಟದೊಂದಿಗೆ ಲೋಕಸಭಾ ಚುನಾವಣೆಗಾಗಿ ಮೈತ್ರಿ ಮಾಡಿಕೊಂಡಿದ್ದರೂ ರಾಜ್ಯದ ಮತ್ತು ಸ್ಥಳೀಯ ಸಂಸ್ಥೆಯ ಚುನಾವಣೆಗಳಲ್ಲಿ ಆಮ್ ಆದ್ಮಿ ಪಕ್ಷ ಸ್ವತಂತ್ರವಾಗಿ ಸ್ಪರ್ಧಿಸಲಿದೆ ಎಂದು ಆಮ್ ಆದ್ಮಿ ಪಕ್ಷದ ರಾಜ್ಯಾಧ್ಯಕ್ಷ ಮುಖ್ಯಮಂತ್ರಿ ಚಂದ್ರು ಹೇಳಿದರು.
ಫ್ರುಟ್ಸ್ ತಂತ್ರಾಂಶದಲ್ಲಿ ರೈತರ ಬೆಳೆ ದಾಖಲಾದ್ರೆ ಮಾತ್ರ ಬರ ಪರಿಹಾರ
ಬರ ಪರಿಹಾರದಲ್ಲಿ ಬೆಳೆ ಸಮೀಕ್ಷೆ ದತ್ತಾಂಶ ಹಾಗೂ ಫ್ರೂಟ್ಸ್ ತಂತ್ರಾಂಶದಲ್ಲಿರುವ ಅಂಕಿ-ಅಂಶಗಳ ಆಧಾರದಲ್ಲಿ ಬೆಳೆ ಪರಿಹಾರ ಮೊತ್ತ ನೇರವಾಗಿ ರೈತರ ಬ್ಯಾಂಕ್ ಖಾತೆಗೆ ಪಾವತಿಯಾಗುವುದರಿಂದ, ರೈತರು ತಮ್ಮ ಜಮೀನಿನ ನಿಖರ ವಿಸ್ತೀರ್ಣ ಹಾಗೂ ಬೆಳೆಯನ್ನು ಪ್ರೂಟ್ಸ್ ತಂತ್ರಾಂಶದಲ್ಲಿ ಆಧಾರ್-ಪಹಣಿ ಜೋಡಣೆ ಮಾಡಿಸಿಕೊಳ್ಳುವಂತೆ ಜಿಲ್ಲಾಧಿಕಾರಿ ದಿವ್ಯಾಪ್ರಭು ರೈತರಲ್ಲಿ ಮನವಿ ಮಾಡಿಕೊಂಡಿದ್ದಾರೆ.
ಅನಧಿಕೃತ ಪಟಾಕಿ ಮಾರಾಟ, ದಾಸ್ತಾನಿಗೆ ಕಡಿವಾಣ ಹಾಕಿ
ಜಿಲ್ಲೆಯಲ್ಲಿ ಪರವಾನಗಿ ಇಲ್ಲದೆ ಅನಧಿಕೃತವಾಗಿ ಪಟಾಕಿಗಳ ಸಂಗ್ರಹ, ಸಾಗಾಣಿಕೆ, ತಯಾರಿಕೆ ಹಾಗೂ ಮಾರಾಟ ಮಾಡುವ ಚಟುವಟಿಕೆಗಳಿಗೆ ಸಂಪೂರ್ಣ ಕಡಿವಾಣ ಹಾಕಬೇಕು. ಇಂತಹ ಚಟುವಟಿಕೆಗಳ ಪತ್ತೆಗಾಗಿ ಗ್ರಾಮೀಣ ಮತ್ತು ನಗರ ಪ್ರದೇಶಗಳಲ್ಲಿ ತಪಾಸಣೆ ನಡೆಸಿ ವರದಿ ನೀಡುವಂತೆ ತಹಸೀಲ್ದಾರಗಳಿಗೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
  • < previous
  • 1
  • ...
  • 12727
  • 12728
  • 12729
  • 12730
  • 12731
  • 12732
  • 12733
  • 12734
  • 12735
  • ...
  • 12791
  • next >
Top Stories
ಡೆಂಘೀ ವಿರುದ್ಧ ಹೋರಾಟಕ್ಕೆ ಯುರೋಪ್ - ಭಾರತ ವಿಜ್ಞಾನಿಗಳ ಮೈತ್ರಿ
ಪಾಕಿಸ್ತಾನ ರಕ್ಷಿಸುವ ಕೆಲಸ ಮಾಡಿ ಕಾಂಗ್ರೆಸ್ಸಿನಿಂದ ದೇಶಕ್ಕೆ ದ್ರೋಹ: ಜೋಶಿ
2 ಕೋಟಿ ವಹಿವಾಟಿನ ಬೆಲ್ಲದ ಬ್ರ್ಯಾಂಡ್ ‘ಪಾವನಾ’ ಕಟ್ಟಿದ ಟೆಕಿ
ಕುರ್ಚಿಯಲ್ಲೇ ಬಿಟ್ಟುಹೋಗಿದ್ದ ಡೈರಿಯಲ್ಲಿತ್ತು ಅಚ್ಚರಿಯ ಮಾಹಿತಿ : ಡೈರಿ ರಹಸ್ಯ...
ಇಬ್ಬರು ಪುತ್ರರಿದ್ದ ತಾಯಿಗೆ ಹಸಿರು ಸೀರೆ, ಬಳೆ ಉಡಿ ತುಂಬಿ : ವಂದತಿ!
Asianet
Follow us on
  • Facebook
  • Twitter
  • Koo
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • Koo
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved