• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸುಗಮ ಆಡಳಿತ ವ್ಯವಸ್ಥೆ ನೀಡುವುದು ಸಂಸತ್ತಿನ ಜವಾಬ್ದಾರಿ: ಸುಭಾಸ ಸಾವಕಾರ
ದೇಶಕ್ಕೆ ಸುಗಮ ಆಡಳಿತ ವ್ಯವಸ್ಥೆ ನೀಡುವುದು ಹಾಗೂ ಕಾನೂನುಗಳನ್ನು ರೂಪಿಸುವ ಗುರುತರವಾದ ಜವಾಬ್ದಾರಿ ನಮ್ಮ ಸಂಸತ್ತಿಗೆ ಇದೆ.
ನೀರಮಾನ್ವಿ ರೇಣುಕಾ ಯಲ್ಲಮ್ಮ ಜಾತ್ರೆ, ಅದ್ಧೂರಿ ರಥೋತ್ಸವ
ಯಲ್ಲಮ್ಮ ದೇವಿಯ ಉತ್ಸವ ಮೂರ್ತಿ ಪಲ್ಲಕ್ಕಿಯಲ್ಲಿಟ್ಟು ಮೆರವಣಿಗೆ ನಡೆಸಿ ರಥದಲ್ಲಿ ಕೂಡಿಸಿ ನಂತರ ಪದಗಟ್ಟೆಯವರೆಗೂ ಲಕ್ಷಾಂತರ ಭಕ್ತರು ರಥವನ್ನು ಎಳೆಯುವ ಮೂಲಕ ಜಾತ್ರೆ ಸಂಪನ್ನವಾಯಿತು.
ಬರದಲ್ಲೂ ಭರ್ಜರಿ ಮಾವು ಫಸಲಿನ ನಿರೀಕ್ಷೆ
ಜಿಲ್ಲೆಯ ಮಾವಿನ ತೋಟಗಳು ಹೂಗಳಿಂದ ನಳನಳಿಸುತ್ತಿದ್ದು, ಬರಗಾಲದಲ್ಲೂ ಭರ್ಜರಿ ಬೆಳೆ ಬರುವ ನಿರೀಕ್ಷೆಯಲ್ಲಿ ಬೆಳೆಗಾರರಿದ್ದಾರೆ.
ಸರ್ಕಾರ ವಜಾಕ್ಕೆ ಆಗ್ರಹಿಸಿ ರಾಜ್ಯಪಾಲರಿಗೆ ಬಿಜೆಪಿ ದೂರು
ವಿಧಾನಸೌಧದಲ್ಲಿ ಪಾಕಿಸ್ತಾನ ಪರ ಘೋಷಣೆ ಕೂಗಿದ ದೇಶದ್ರೋಹಿಗಳಿಗೆ ರಾಜ್ಯ ಸರ್ಕಾರ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿರುವ ಪ್ರತಿಪಕ್ಷ ಬಿಜೆಪಿಯು ರಾಜ್ಯ ಸರ್ಕಾರವನ್ನು ವಜಾಗೊಳಿಸುವಂತೆ ಆಗ್ರಹಿಸಿ ರಾಜ್ಯಪಾಲರಿಗೆ ದೂರು ಸಲ್ಲಿಸಿದೆ.
ಹೊಸ ಸಕ್ಕರೆ ಕಾರ್ಖಾನೆ ಹೆಸರಿನಲ್ಲಿ ಭ್ರಷ್ಟಾಚಾರ: ಸಂಸದೆ ಸುಮಲತಾ ಆತಂಕ
ಅಭಿವೃದ್ಧಿ ಕೆಲಸಗಳಿಗೇ ಹಣವಿಲ್ಲ; ಹೊಸ ಕಾರ್ಖಾನೆಗೆ ಎಲ್ಲಿಂದ ತರ್ತಾರೆ?, ಹೊಸ ಕಾರ್ಖಾನೆ ಆರಂಭಿಸಿದ ಮೇಲೆ ಈ ಕಾರ್ಖಾನೆಯನ್ನು ಏನು ಮಾಡುತ್ತಾರೆ. ಮಹಾರಾಜರ ಕೊಡುಗೆ ಎಂದು ಬೀಗ ಹಾಕಿ ಇಟ್ಟುಕೊಳ್ಳುತ್ತಾರಾ?, ಮೊದಲು ಈಗಿರುವ ಕಾರ್ಖಾನೆಯ ಯಂತ್ರೋಪಕರಣಗಳನ್ನು ದುರಸ್ತಿಪಡಿಸಿ ಅಥವಾ ಬದಲಾಯಿಸಿ ಕಾರ್ಖಾನೆ ಸುಗಮವಾಗಿ ಕಾರ್ಯಾಚರಣೆ ಮಾಡುವಂತೆ ಮಾಡಲಿ. ಕಾರ್ಖಾನೆಗಿರುವ ಸಾಲ, ಕಾರ್ಮಿಕರ ವಿಆರ್‌ಎಸ್ ಹಣವನ್ನೆಲ್ಲಾ ತೀರಿಸಲಿ.
ಪ್ರತಿಫಲಾಕ್ಷೆ ಇಲ್ಲದೇ ಮಾಡಿದ ಸೇವೆ ಜೀವಂತ: ಬಿ.ಜೆ.ಜಗದೀಶ್
ಯಾವುದೇ ಇಲಾಖೆಯಲ್ಲಿ ಕಾರ್ಯನಿರ್ವಹಿಸುವ ಸರ್ಕಾರಿ ನೌಕರರು ತಮ್ಮ ಸೇವಾ ಅವಧಿಯಲ್ಲಿ ಪ್ರತಿಫಲಾಪೇಕ್ಷೆಯಿಲ್ಲದೆ ಸೇವೆ ಮಾಡಿದರೆ ಅವರು ಜನರ ಮನಸ್ಸಿನಲ್ಲಿ ಸದಾ ಜೀವಂತವಾಗಿ ಉಳಿಯುತ್ತಾರೆ ಎಂದು ಚಿಕ್ಕಮಗಳೂರು ಜಿಲ್ಲಾ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಉಪಾಧ್ಯಕ್ಷ ಬಿ.ಜೆ.ಜಗದೀಶ್ ಹೇಳಿದರು.
ಶ್ರೀಗಂಧ ಬೆಳೆಯಿಂದ ರೈತರ ಅರ್ಥಿಕ ಸದೃಢತೆ
ರೈತರ ಅರ್ಥಿಕ ಸದೃಢತೆಗೆ ಶ್ರೀಗಂಧ ಪೂರಕ ಬೆಳೆಯಾಗಿದ್ದು, ಶ್ರೀಗಂಧ ಬೆಳೆ ಬೆಳೆಯುವ ಕುರಿತು ಜಿಲ್ಲೆಯ ರೈತರಿಗೆ ಹೆಚ್ಚಿನ ಅರಿವು ಮೂಡಿಸಬೇಕಾಗಿದೆ ಎಂದು ಜಿಲ್ಲಾಧಿಕಾರಿ ಶಿಲ್ಪಾನಾಗ್ ಅಭಿಪ್ರಾಯಪಟ್ಟರು.
ಕಳ್ಳನ ಸೆರೆ: 25 ಲಕ್ಷ ಮೌಲ್ಯದ 531 ಗ್ರಾಂ ಚಿನ್ನಾಭರಣ ವಶ
ಅಬ್ದುಲ್ ಜಬ್ಬರ್ ಬಂಧಿತ ಆರೋಪಿ. ಈತ ಕೋಲಾರ ಜಿಲ್ಲೆ ಬಂಗಾರಪೇಟೆಯ ವಿಜಯನಗರ ನಿವಾಸಿಯಾಗಿದ್ದು, ಪ್ರಸ್ತುತ ತುಮಕೂರು ಸದಾಶಿವನಗರದಲ್ಲಿ ನೆಲೆಸಿದ್ದು, ಬಟ್ಟೆ ವ್ಯಾಪಾರ ಮಾಡುತ್ತಿದ್ದ. ಟೌನ್ ಠಾಣೆಯ ಪಿಎಸ್‌ಐ ಶಶಿಧರ್ ಹಾಗೂ ಸಿಬ್ಬಂದಿ ಈತನನ್ನು ಬಂಧಿಸಿ ಚಿನ್ನಾಭರಣ ವಶಕ್ಕೆ ಪಡೆದಿದ್ದಾರೆ.
ವಿನೂತನ ಆಲೋಚನೆಗಳೇ ನಿಮ್ಮ ಭವಿಷ್ಯದ ಮೆಟ್ಟಿಲು: ರಮೇಶ ಚಂದ್ರ ಲಹೋಟಿ
ಸಿದ್ದಾರ್ಥ ಇನ್‌ಸ್ಟಿಟ್ಯೂಟ್‌ ಆಫ್ ಮ್ಯಾನೇಜ್‌ಮೆಂಟ್ ಸ್ಟಡೀಸ್ (ಎಂಬಿಎ) ವತಿಯಿಂದ ಪ್ರಥಮ ವರ್ಷದ ವಿದ್ಯಾರ್ಥಿಗಳಿಗೆ ಸ್ವಾಗತ ಸಮಾರಂಭವನ್ನು ಪಿಜಿ ಸೆಮಿನಾರ್‌ ಹಾಲ್‌ನಲ್ಲಿ ಏರ್ಪಡಿಸಲಾಗಿತ್ತು.
ಸಮಸ್ಯೆ ಇರುವೆಡೆ ಖಾಸಗಿ ಬೋರ್‌ ವೆಲ್‌ಗಳಿಂದ ಕುಡಿಯುವ ನೀರಿನ ವ್ಯವಸ್ಥೆ ಮಾಡಿ
ತಾಲೂಕಿನ ವಿವಿಧ ಗ್ರಾಮಗಳಲ್ಲಿ ನೀರಿನ ಸೆಲೆ ಬತ್ತಿ ಹೋಗುತ್ತಿರುವುದರಿಂದ ಕುಡಿಯುವ ನೀರಿನ ಸಮಸ್ಯೆ ಉದ್ಬವಿಸಿರುವ ಗ್ರಾಮಗಳಲ್ಲಿ ಖಾಸಗಿ ಬೋರ್‌ ವೆಲ್‌ಗಳಿಂದ ನೀರಿನ ವ್ಯವಸ್ಥೆ ಮಾಡಬೇಕು ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಚ್.ಡಿ.ನವೀನ್‌ ಕುಮಾರ್ ಪಿಡಿಓ ಗಳಿಗೆ ಸೂಚನೆ ನೀಡಿದರು.
  • < previous
  • 1
  • ...
  • 12732
  • 12733
  • 12734
  • 12735
  • 12736
  • 12737
  • 12738
  • 12739
  • 12740
  • ...
  • 14756
  • next >
Top Stories
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
ಮ್ಯಾನ್ಮಾರ್‌ ವಂಚಕರ ಬಳಿ ಸಿಲುಕಿದ್ದ 25 ಜನ ಕನ್ನಡಿಗರು ತವರಿಗೆ
ದ.ಭಾರತ ಪ್ರತ್ಯೇಕಿಸಲು ಉಗ್ರರ ಸಂಚು!
ಬಿಹಾರದ ಜಯ ನುಸುಳುಕೋರರ ವಿರುದ್ಧ ಗೆಲುವು : ಸಚಿವ ಶಾ
ಮೋದಿ ದ.ಆಫ್ರಿಕಾಗೆ ಆಗಮನ : ಜಿ-20 ಶೃಂಗದಲ್ಲಿ ಭಾಗಿ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved