• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಕ್ಕಳಿಗೆ ತಪ್ಪದೇ ಲಸಿಕೆ ಹಾಕಿಸಿ: ಜಿಲ್ಲಾಧಿಕಾರಿ
ಮಾ.3ರಂದು ಪೋಲಿಯೋ ಬೂತ್‌ ಮುಖಾಂತರ 0-5 ವರ್ಷದ ಮಕ್ಕಳಿಗೆ 2 ಹನಿ ಪೋಲಿಯೋ ಲಸಿಕೆ ಹಾಕುವ ಮೂಲಕ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗುತ್ತದೆ.
ಈ ಕುಟುಂಬದಲ್ಲಿ ಹುಟ್ಟಿದ ಮಕ್ಕಳು 6 ವರ್ಷವಾಗುತ್ತಿದ್ದಂತೆ ಅಂಗವಿಕಲರಾಗ್ತಾರೆ
ಒಂದಲ್ಲ ಎರಡಲ್ಲ ಮೂರು ಮಕ್ಕಳು ಹೀಗೆ ಆಗಿವೆ. ತಂದೆ ತಾಯಿಗೆ ಮಕ್ಕಳನ್ನು ಜೋಪಾನ ಮಾಡುವುದೇ ಕಾಯಕವಾಗಿದೆ.
ಸಾರ್ವಜನಿಕ ರಸ್ತೆಗೆ ಸ್ವಂತ ಖರ್ಚಿನಲ್ಲಿ ಕಾಂಕ್ರಿಟ್‌ ಹೊದಿಸಿದ ಕಾರ್ಮಿಕ!
ರಾಮನಗರ ಹೆಗ್ಗಳ ಶಾಲೆಯ ರಸ್ತೆಯ ಸಮೀಪದಲ್ಲಿ ಮೇಲಿನ ಭಾಗದಲ್ಲಿ ಬರೆಯೊಂದು ಇದ್ದು ಮಳೆಗಾಲದಲ್ಲಿ ಆ ಬರೆಯ ಮೂಲಕ ನೀರು ಕೊಚ್ಚಿ ಬಂದು ರಸ್ತೆ ಹೊಂಡವಾಗಿ ಕೆಸರು ತುಂಬಿರುತ್ತದೆ. ಇದರಿಂದ ಸಾರ್ವಜನಿಕರಿಗೂ ಕಷ್ಟವಾಗುತ್ತಿತ್ತು. ಇದನ್ನು ಮನಗಂಡ ಕೂಲಿ ಕಾರ್ಮಿಕ ಮಧು ಸ್ವಂತ ಖರ್ಚಿನಲ್ಲಿ ರಸ್ತೆಗೆ ಕಾಂಕ್ರಿಟ್‌ ಹಾಕಿಸಿ ಜನರ ಮೆಚ್ಚುಗೆಗೆ ಪಾತ್ರರಾಗಿದ್ದಾರೆ.
ಮಧುಮೇಹಿಗಳ ಸಂಖ್ಯೆಯಲ್ಲಿ ಭಾರತಕ್ಕೆ ಎರಡನೇ ಸ್ಥಾನ: ಸಾಹಿತಿ ಎಚ್.ಎಸ್.ಶಿವಪ್ರಕಾಶ್‌
ಆಧುನಿಕ ಯುಗದಲ್ಲಿ ಮಧುಮೇಹ ಹೆಚ್ಚಿನ ಜನರನ್ನು ಭಾದಿಸುತ್ತಿದ್ದು, ಇಂದಿನ ಆಹಾರ ಪದ್ದತಿಯೇ ಇದಕ್ಕೆ ಮುಖ್ಯ ಕಾರಣ ಎಂದು ಸಾಹಿತಿ ಎಚ್.ಎಸ್.ಶಿವಪ್ರಕಾಶ್‌ ಪ್ರತಿಪಾದಿಸಿದರು.
ಪಾದಯಾತ್ರೆಯಿಂದ ಸದ್ಗುಣಗಳು ಮೈಗೂಡಲಿವೆ: ಶಿವಶಾಂತವೀರ ಸ್ವಾಮೀಜಿ
ಕಳೆದ 25 ವರ್ಷದಿಂದ ಕೊಟ್ಟೂರೇಶ್ವರ ಸ್ವಾಮಿ ರಥೋತ್ಸವಕ್ಕೆ ಚನ್ನಗಿರಿ ತಾಲೂಕಿನಿಂದ ಸಾವಿರಾರು ಭಕ್ತರು ಪಾದಯಾತ್ರೆ ಮೂಲಕ ಹೋಗುತ್ತಿದ್ದು ಭಕ್ತಾಧಿಗಳು ಶ್ರದ್ಧೆ, ನಿಷ್ಠೆಯಿಂದ ಪಾದಯಾತ್ರೆ ಮಾಡಿ ಕೊಟ್ಟೂರೇಶ್ವರನ ದರ್ಶನ ಪಡೆದರೆ ತಮ್ಮ ಇಷ್ಟಾರ್ಥಗಳು ಸಿದ್ಧಿಯಾಗಲಿವೆ.
ಬ್ರ್ಯಾಂಡ್‌ ಬೆಂಗಳೂರು ಅನುಷ್ಢಾನಕ್ಕೆ ಬಿಬಿಎಂಪಿ ಹಣ: ತುಷಾರ್‌
ಬ್ರ್ಯಾಂಡ್‌ ಬೆಂಗಳೂರಿಗಾಗಿ ಆಯವ್ಯಯದಲ್ಲಿ 1580 ಕೋಟಿ ಮೀಸಲು ಇಡಲಾಗಿದ್ದು, ಇದಕ್ಕಾಗಿ ಎಸ್ಕ್ರೋ ಖಾತೆ ತೆರೆದು ಆದ್ಯತೆ ಮೇರೆಗೆ ಕಾಮಗಾರಿ ನಡೆಸಲಾಗಿದೆ ಎಂದು ಬಿಬಿಎಂಪಿ ಮುಖ್ಯ ಆಯುಕ್ತ ತುಷಾರ್‌ ಗಿರಿನಾಥ್‌ ತಿಳಿಸಿದ್ದಾರೆ.
ಮಡಿಕೇರಿ: ರೆಂಟಲ್‌ ಬೈಕ್‌ ಮಳಿಗೆ ಪರವಾನಗಿ ರದ್ದುಗೊಳಿಸಲು ಆಗ್ರಹ
ಮಡಿಕೇರಿ ಕಾರು ನಿಲ್ದಾಣದ ಸಮೀಪದಲ್ಲೇ ರೆಂಟಲ್‌ ಬೈಕ್‌ ಮಳಿಗೆ ಮಾಡಲಾಗುತ್ತಿದೆ. ಇದನ್ನು ತೆರವುಗೊಳಿಸದಿದ್ದಲ್ಲಿ ಸೋಮವಾರದಿಂದ ಹಳದಿ ಬೋರ್ಡ್ ಟ್ಯಾಕ್ಸಿ ವಾಹನಗಳನ್ನು ಸ್ಥಗಿತಗೊಳಿಸುವ ಮೂಲಕ ಪ್ರತಿಭಟನೆ ನಡೆಸುವುದಾಗಿ ಮಡಿಕೇರಿ ಪ್ರವಾಸಿ ಕಾರು ಮಾಲೀಕರ ಮತ್ತು ಚಾಲಕರ ಸಂಘ ಎಚ್ಚರಿಕೆ ನೀಡಿದೆ.
ಕ್ವಿಂಟಲ್ ತೂಕದ ಸಂಗ್ರಾಣಿ ಕಲ್ಲು ಎತ್ತಿದ ಯುವಕ
ಕುಷ್ಟಗಿ ತಾಲೂಕಿನ ಪುರ ಗ್ರಾಮದ ಮೂವರು ಕ್ರೀಡಾಪಟುಗಳು ಕಲ್ಲುಗಳನ್ನು ಎತ್ತಿ ನಾಮುಂದು-ತಾಮುಂದು ಎಂದು ತಮ್ಮ ಶಕ್ತಿ ಪ್ರದರ್ಶನ ಮಾಡಿದರು.
ಯುಪಿಎ ಅವಧಿಯಲ್ಲಿ 4.5 ಸಾವಿರ ಕೋಟಿ, ನಳಿನ್ ಅವಧಿಯಲ್ಲಿ ಲಕ್ಷ ಕೋಟಿ ಅನುದಾನ
ಜಿಲ್ಲೆಯಲ್ಲಿ ರಸ್ತೆ, ನೀರು ಸೇರಿದಂತೆ ಮೂಲಸೌಕರ್ಯ ಅಭಿವೃದ್ಧಿ, ಮಂಗಳೂರು ಮಹಾನಗರಕ್ಕೆ ಸ್ಮಾರ್ಟ್‌ ಸಿಟಿ ಹಾಗೂ ವಿವಿಧ ಯೋಜನೆಗಳನ್ನು ತರುವ ಮೂಲಕ ಹೊಸ ಸ್ಪರ್ಶ ನೀಡಿದ್ದಾರೆ. ತೀರಾ ಕುಗ್ರಾಮವಾಗಿದ್ದ ಬಳ್ಪ ಗ್ರಾಮವನ್ನು ಅಭಿವೃದ್ಧಿಪಡಿಸಿ ಇಡೀ ದೇಶದಲ್ಲೇ ಮಾದರಿ ಆದರ್ಶ ಗ್ರಾಮವನ್ನಾಗಿ ಸಂಸದ ನಳಿನ್‌ ಮಾಡಿದ್ದಾರೆ.
ಚಾಮರಾಜನಗರ ಎಂಪಿ ಕನಸು ಕಂಡಿದ್ದ ಕೆ.ಶಿವರಾಂ
ಕನ್ನಡದಲ್ಲೇ ಯುಪಿಎಸ್‌ಸಿ ಪರೀಕ್ಷೆಯನ್ನು ಬರೆದು ಐಎಎಸ್ ಅಧಿಕಾರಿಯಾಗಿ ತಮ್ಮದೇ ಛಾಪು ಮೂಡಿಸಿದ್ದ ಕೆ.ಶಿವರಾಂ ಅನಾರೋಗ್ಯ ಕಾರಣದಿಂದ ನಿಧನರಾಗಿದ್ದಾರೆ.
  • < previous
  • 1
  • ...
  • 12733
  • 12734
  • 12735
  • 12736
  • 12737
  • 12738
  • 12739
  • 12740
  • 12741
  • ...
  • 14756
  • next >
Top Stories
ಕಾಂಗ್ರೆಸ್‌ನ ಬಣ ರಾಜಕಾರಣ ಉಲ್ಬಣ : ಹೈಕಮಾಂಡ್‌ ತಲ್ಲಣ
ಕೈ ಸರ್ಕಾರಕ್ಕೆ ಎರಡೂವರೆ, ದುರಾಡಳಿತದ ಹೊರೆ : ಗ್ಯಾರಂಟಿ ಬಿಟ್ಟು ಬೇರೇನೂ ಕೊಟ್ಟಿಲ್ಲ
ಎಚ್‌ಡಿಕೆ ಸರ್ಕಾರ ತೆಗೆದವರು ಇಂದು ಸಿಎಂ : ದೇವೇಗೌಡ
16000 ಪುಟ ಆರ್‌ಟಿಐ ದಾಖಲೆ ಒಯ್ಯಲು ಎತ್ತಿನಗಾಡಿ ತಂದ!
ಹಿಟ್ಟಿನ ಗಿರಣಿ ಯಂತ್ರ ಬಳಸಿ ಬಾಂಬ್‌ ತಯಾರಿಕೆ!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved