• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮಾನವ ಸಂಬಂಧಗಳ ಪುನರ್‌ ನಿರ್ಮಾಣ ಬಹು ಮುಖ್ಯ: ಪ್ರೊ.ಸೌರವ್‌
ದೈಹಿಕ ಚಟುವಟಿಕೆ, ನಿದ್ರೆ, ಆಹಾರ ಕ್ರಮ, ಸಾಮಾಜಿಕ ಮಾಧ್ಯಮಗಳು ಮಾನಸಿಕ ಆರೋಗ್ಯದ ಮೇಲೆ ಭಾರೀ ಪರಿಣಾಮ ಉಂಟು ಮಾಡಲಿವೆ ಎಂದು ಐಐಎಂನ ಸಾಂಸ್ಥಿಕ ನಡವಳಿಕೆ ಮತ್ತು ಶೈಕ್ಷಣಿಕ ನಾಯಕತ್ವ ವಿಭಾಗದ ಮುಖ್ಯಸ್ಥ ಪ್ರೊ.ಸೌರವ್ ಮುಖರ್ಜಿ ಹೇಳಿದರು.
ಕಲಾವಿದರಿಗೆ ಯಾವುದೇ ಗಡಿ ಇಲ್ಲ: ಬಿ.ಎಲ್.ಶಂಕರ್
ಕರ್ನಾಟಕ ಚಿತ್ರಕಲಾ ಪರಿಷತ್‌ ಅಧ್ಯಕ್ಷ ಬಿ.ಎಲ್‌.ಶಂಕರ್‌ ಅವರು ಪರಿಷತ್‌ನಲ್ಲಿ ಆಯೋಜಿಸಿರುವ ‘ಸೆಕ್ರೆಡ್‌ ಆರ್ಟ್‌ ಸ್ಪೇಸ್‌’ ಕಲಾ ಪ್ರದರ್ಶನದಲ್ಲಿನ ಕಲಾಕೃತಿಗಳನ್ನು ವೀಕ್ಷಿಸಿದರು.
ಬೆಂಗಳೂರು ನಗರದಲ್ಲಿ ಮಳೆ ಮುಂದುವರೆಯುವ ಸಾಧ್ಯತೆ : ಹವಾಮಾನ ಇಲಾಖೆ
ರಾಜಧಾನಿ ಬೆಂಗಳೂರಿನಲ್ಲಿ ಬುಧವಾರ ರಾತ್ರಿ ಧಾರಾಕಾರ ಮಳೆಯಾಗಿದ್ದು, ಹಲವು ರಸ್ತೆಗಳಲ್ಲಿ ನೀರು ತುಂಬಿಕೊಂಡು ವಾಹನ ಸಂಚಾರ ಅಸ್ತವ್ಯಸ್ತವಾಗಿತ್ತು.
ಚುನಾವಣೇಲಿ 5 ಪಾಲಿಕೆಯಲ್ಲೂ ಪಕ್ಷ ಗೆಲ್ಲಿಸಿ: ಸಿಎಂ

  ಬ್ರ್ಯಾಂಡ್ ಬೆಂಗಳೂರಿಗೆ ಧಕ್ಕೆ ಬಾರದಂತೆ ಕೆಲಸ ಮಾಡಬೇಕು. ಮುಂಬರುವ ಪಾಲಿಕೆ ಚುನಾವಣೆಯಲ್ಲಿ ಐದೂ ಹೊಸ ಪಾಲಿಕೆಗಳಲ್ಲಿ ಗೆಲುವು ಸಾಧಿಸುವ ರೀತಿ ಅಭಿವೃದ್ಧಿ ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ  ಬೆಂಗಳೂರು  ಕಾಂಗ್ರೆಸ್‌ ಶಾಸಕರಿಗೆ ಸೂಚನೆ ನೀಡಿದ್ದಾರೆ.

ಹಿರಿಯ ನಾಗರಿಕರ ಜೀವನ ನಿರ್ವಹಣಾ ಶುಲ್ಕ ಮಿತಿ ಹೆಚ್ಚಿಸಿ
ಪೋಷಕರು ಮತ್ತು ಹಿರಿಯ ನಾಗರಿಕರ ಕಲ್ಯಾಣ ಮತ್ತು ನಿರ್ವಹಣಾ ಕಾಯ್ದೆ-2007ರ ಅಡಿಯಲ್ಲಿ ಹಾಲಿಯಿರುವ 10 ಸಾವಿರ ರು. ನಿರ್ವಹಣಾ ಶುಲ್ಕದ ಮಿತಿಯನ್ನು ಹೆಚ್ಚಿಸುವಂತೆ ಕೇಂದ್ರ ಸರ್ಕಾರಕ್ಕೆ ಹೈಕೋರ್ಟ್‌ ಶಿಫಾರಸು ಮಾಡಿದೆ.
ಐರನ್‌ ಮ್ಯಾನ್‌ ಖ್ಯಾತಿಯ ಸಂದೀಪಗೆ ಆಹ್ವಾನ
ಡಿ.7ರಂದು ನಡೆಯಲಿರುವ ವೃಕ್ಷಥಾನ್ ಹೆರಿಟೇಜ್ ರನ್-2025ರ ಕಾರ್ಯಕ್ರಮಕ್ಕೆ ಐರನ್ ಮ್ಯಾನ್ ಖ್ಯಾತಿಯ ಹಿರಿಯ ಐಪಿಎಸ್ ಅಧಿಕಾರಿ ಮತ್ತು ಕೆಎಸ್‌ಆರ್‌ಪಿ ಐಜಿಪಿ ಸಂದೀಪ ಪಾಟೀಲ‌ರನ್ನು ಸಮಿತಿಯಿಂದ ಆಹ್ವಾನಿಸಲಾಯಿತು.
ಆಸ್ಕರ್ ಬುಕ್ ಆಫ್ ವಿಶ್ವ ದಾಖಲೆ ನಿರ್ಮಿಸಿದ ಕೆಡಿಸಿ ಡೆಂಟಲ್ ಕೇರ್‌
ಮುಧೋಳ, ಅಥಣಿ, ಜಮಖಂಡಿ ತಾಲೂಕಿನಲ್ಲಿ ಮಂಗಳವಾರ ಮೂರು ತಾಲೂಕಿನ 17 ಶಾಲೆಗಳಲ್ಲಿ ಕೆಡಿಸಿ ಡೆಂಟಲ್ ಕೇರ್‌ನ 32 ಜನ ವೈದ್ಯರ ತಂಡ 17183ಕ್ಕೂ ಅಧಿಕ ವಿದ್ಯಾರ್ಥಿಗಳ ಉಚಿತ ದಂತ ತಪಾಸಣೆ ನಡೆಸಿ ದಾಖಲೆ ನಿರ್ಮಿಸಿದೆ ಎಂದು ಡಾ. ಲಕ್ಷ್ಮೀ ಬನ್ನಿ, ಡಾ.ನಿರಂಜನ, ಡಾ.ಪರಮಶೆಟ್ಟಿ ತಿಳಿಸಿದರು.
ಅಲ್ಪಸಂಖ್ಯಾತರ ತುಷ್ಟೀಕರಣದಿಂದ ರಾಜ್ಯದಲ್ಲಿ ಕೋಮುಗಲಭೆ
ಸಿಎಂ ಸಿದ್ದರಾಮಯ್ಯನವರ ನೇತೃತ್ವದಲ್ಲಿ ಕಾಂಗ್ರೆಸ್ ಸರ್ಕಾರ ಸಂಪೂರ್ಣ ವೈಫಲ್ಯ ಕಂಡಿದೆ. ಕಾಂಗ್ರೆಸ್ ಆಡಳಿತಕ್ಕೆ ಬಂದಾಗಿನಿಂದ ಅಲ್ಪಸಂಖ್ಯಾತರ ತುಷ್ಟೀಕರಣ ನೀತಿ ಅನುಸರಿಸುತ್ತಿದೆ. ಇದರಿಂದಲೇ ಮದ್ದೂರು ಗಲಭೆ ಸೇರಿದಂತೆ ರಾಜ್ಯಾದ್ಯಂತ ಕೋಮು ಗಲಭೆಗಳು ನಡೆಯುತ್ತಿವೆ ಎಂದು ಬಿಜೆಪಿ ಶಾಸಕ ಮಹೇಶ ಟೆಂಗಿನಕಾಯಿ ಆರೋಪಿದರು.
ಕಟೌಟ್‌ನಲ್ಲಿ ಹಮಾಸ್ ಲೀಡರ್‌ಗಳ ಚಿತ್ರ: ಕ್ರಮಕ್ಕೆ ಆಗ್ರಹ
ಬಾಗಲಕೋಟೆ ನಗರದಲ್ಲಿ ನಡೆದ ಈದ್ ಮಿಲಾದ್ ಮೆರವಣಿಗೆ ವೇಳೆ ಪಂಕಾ ಮಸೀದಿ ಬಳಿಯ ಕಟೌಟ್‌ನಲ್ಲಿ ಹಮಾಸ್ ಲೀಡರ್‌ಗಳ ಭಾವಚಿತ್ರಗಳು ಕಂಡು ಬಂದಿದ್ದು, ಇದಕ್ಕೆ ನಗರದ ಹಿಂದೂಪರ ಸಂಘಟನೆಗಳು ಆಕ್ಷೇಪ ವ್ಯಕ್ತಪಡಿಸಿದ್ದು, ಸೂಕ್ತ ಕ್ರಮಕ್ಕೆ ಆಗ್ರಹಿಸಿದ್ದಾರೆ.
ಬೆಲ್ಲದ ಬಾಗೇವಾಡಿ ಅರ್ಬನ್ ಬ್ಯಾಂಕ್‌ಗೆ ₹2.75 ಕೋಟಿ ಲಾಭ
ಸದಸ್ಯರ, ಗ್ರಾಹಕರ ಮತ್ತು ಠೇವಣಿದಾರರ ಸಹಕಾರ ಹಾಗೂ ಪ್ರಾಮಾಣಿಕ ವ್ಯವಹಾರದಿಂದ ತಾಲೂಕಿನ ಬೆಲ್ಲದ ಬಾಗೇವಾಡಿಯ ಅರ್ಬನ್ ಸೌಹಾರ್ದ ಸಹಕಾರಿ ಬ್ಯಾಂಕ್ ಪ್ರಸಕ್ತ ವರ್ಷ ₹2.75 ಕೋಟಿ ನಿವ್ವಳ ಲಾಭ ಗಳಿಸಿದೆ ಎಂದು ಅಧ್ಯಕ್ಷ ಪವನ ಕತ್ತಿ ಹೇಳಿದರು.
  • < previous
  • 1
  • ...
  • 1270
  • 1271
  • 1272
  • 1273
  • 1274
  • 1275
  • 1276
  • 1277
  • 1278
  • ...
  • 14754
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved