• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಟಿಕೆಟ್ ಕೊಡಿ, ಮಂತ್ರಿ ಮಾಡಿ ಅನ್ನೋವ್ರು ಸ್ವಾಮೀಜಿಯೇ ಅಲ್ಲ: ಸಾಣೆಹಳ್ಳಿ ಶ್ರೀ
ನಮ್ಮ ಸಮಾಜದ ಇಂತವರಿಗೆ ಟಿಕೆಟ್ ಕೊಡಿ, ಇಂತವರನ್ನೇ ಮಂತ್ರಿ ಮಾಡಿ ಎಂದು ಒತ್ತಡ ಹಾಕುವ ಸ್ವಾಮಿಗಳು ನಿಜವಾದ ಸ್ವಾಮಿಗಳೇ ಅಲ್ಲ. ಅವರು ಸ್ವಾಮಿ ಆಗಲು ಅರ್ಹರೇ ಅಲ್ಲ ಎಂದು ಸಾಣೆಹಳ್ಳಿ ತರಳಬಾಳು ಶಾಖಾಮಠದ ಪಂಡಿತಾರಾಧ್ಯ ಶಿವಾಚಾರ್ಯರು ಖಡಕ್ಕಾಗಿ ಹೇಳಿದರು.
ಜನಗಣತಿಯಲ್ಲಿ ಲಿಂಗಾಯತ ಎಂದೇ ನಮೂದಿಸಿ: ಡಾ.ತೋಂಟದ ಶ್ರೀ
ಸ್ವತಂತ್ರ ಲಿಂಗಾಯತ ಧರ್ಮಕ್ಕೆ ಮಾನ್ಯತೆ ಸಿಗಬೇಕಾದರೆ ಸಾಮಾಜಿಕ ಮತ್ತು ಶೈಕ್ಷಣಿಕ ಜನಗಣತಿಯಲ್ಲಿ ಕೇವಲ ಲಿಂಗಾಯತ ಎಂದೇ ನಮೂದಿಸುವಂತೆ ಡಂಬಳ-ಗದಗ ಎಡೆಯೂರು ತೋಂಟದಾರ್ಯ ಸಂಸ್ಥಾನ ಮಠದ ಜಗದ್ಗುರು ಡಾ.ತೋಂಟದ ಸಿದ್ದರಾಮ ಸ್ವಾಮೀಜಿ ಕರೆ ನೀಡಿದರು.
ಮೋಳೆ ವಿಪಿಜಿಕೆ ಸಹಕಾರ ಸಂಘಕ್ಕೆ ₹28.26 ಲಕ್ಷ ಲಾಭ
ಶಾಸಕರಾದ ಲಕ್ಷ್ಮಣ ಸವದಿಯವರ ವಿಶೇಷ ಪ್ರಯತ್ನದಿಂದ ನಮ್ಮ ಸಂಘಕ್ಕೆ ಹೆಚ್ಚಿನ ಪ್ರಮಾಣದಲ್ಲಿ ರೈತರಿಗೆ ಬಡ್ಡಿರಹಿತ ಸಾಲ ಸೌಲಭ್ಯಗಳು ದೊರೆತಿದೆ. ಅದಕ್ಕಾಗಿ ಈ ಸಭೆಯ ಮೂಲಕ ಅವರನ್ನು ಅಭಿನಂಧಿಸುವುದಾಗಿ ಮಾಜಿ ಅಧ್ಯಕ್ಷ ಹಾಗೂ ನಿರ್ದೇಶಕ ಸಿದ್ದಪ್ಪ ಕನಾಳೆ ಹೇಳಿದರು.
ಹಳ್ಳಿಗಳೇ ಇತಿಹಾಸ, ಸಾಂಸ್ಕೃತಿಗೆ ಮೂಲ ಕೇಂದ್ರಗಳು
ನಾಡಿನ ಸಾಂಸ್ಕೃತಿಕ ಪರಂಪರೆ ಹಳ್ಳಿಗಳಲ್ಲಿ ಅಡಗಿದೆ. ಈ ಸಾಂಸ್ಕೃತಿಕ ಪರಂಪರೆಗೆ ಸಾಕ್ಷಿಯಾಗಿ ಇತಿಹಾಸದಲ್ಲಿ ಸಿಗುವ ಮೂಲ ಆಕರಗಳು ಅದಕ್ಕೆ ಪೂರಕ ಸಾಧನೆಗಳಾಗಿವೆ ಎಂದು ಡಾ.ವಿಜಯಕುಮಾರ ಕಟಗಿಹಳ್ಳಿಮಠ ಹೇಳಿದರು.
ಸಮರ್ಪಕವಾಗಿ ಬಸ್‌ ಓಡಿಸುವಂತೆ ರಸ್ತೆ ತಡೆದು ಧರಣಿ
ರಾಜ್ಯ ಸರ್ಕಾರ ಗ್ರಾಮೀಣ ಸಾರಿಗೆ ವ್ಯವಸ್ಥೆ ಸುಧಾರಿಸುವಲ್ಲಿ ವಿಫಲವಾಗಿದೆ. ಪ್ರಯಾಣಿಕರ ಬೇಡಿಕೆಗೆ ತಕ್ಕಂತೆ ಹೆಚ್ಚುವರಿ ಬಸ್ ಓಡಿಸದೆ ಇರುವುದರಿಂದ ಪ್ರತಿನಿತ್ಯ ನೂರಾರು ವಿದ್ಯಾರ್ಥಿಗಳ ಶಿಕ್ಷಣಕ್ಕೆ ಬಹಳಷ್ಟು ತೊಂದರೆಯಾಗುತ್ತಿದೆ. ವಿದ್ಯಾರ್ಥಿಗಳು, ಪೋಷಕರು, ವಿವಿಧ ಕನ್ನಡ ಪರ ಸಂಘಟನೆಗಳು, ಎಬಿವಿಪಿ ಸಂಘಟನೆ ಮೂಲಕ ಹೋರಾಟ ಮಾಡಿ ಮನವಿ ಸಲ್ಲಿಸಿದರೂ ಎಚ್ಚೆತ್ತುಕೊಂಡಿಲ್ಲ ಎಂದು ವಿದ್ಯಾರ್ಥಿಗಳು ಆಕ್ರೋಶ ವ್ಯಕ್ತಪಡಿಸಿ, ಬುಧವಾರ ಪಟ್ಟಣದಲ್ಲಿ ಪ್ರತಿಭಟನೆ ನಡೆಸಿದರು.
ಧರ್ಮಸ್ಥಳಕ್ಕೆ ಹೆಣೆದಿದ್ದ ಕಾರ್ಮೋಡ ಕರಗಿತು
ಜೈನ್ ಧರ್ಮದ ವಿಶಿಷ್ಟ ತತ್ವಾಚರಣೆಗಳಿಂದ ಮೋಕ್ಷಕ್ಕೆ ಮಾರ್ಗ ಲಭಿಸುತ್ತದೆ. ಶ್ರಾವಕ- ಶ್ರಾವಕಿಯರು ನಿತ್ಯವೂ ಪಠಿಸುವ ಣಮೋಕಾರ ಮಂತ್ರದಲ್ಲಿ ಅಪಾರ ಶಕ್ತಿ ಸಂಚಯವಿದೆ. ಮನುಷ್ಯನ ರಾಕ್ಷಸೀ ಪ್ರವೃತ್ತಿಗಳನ್ನು ನಾಶಗೊಳಿಸಿ ಸತ್ಯ ಶುದ್ಧ ಜೀವನ ವಿಧಾನದ ಉಪಕ್ರಮಗಳನ್ನು ಹುಟ್ಟುಹಾಕಿ ಮುಕ್ತ ಭಾವಸಂಪನ್ನತೆಯನ್ನು ತುಂಬುತ್ತದೆ.
ವಿದ್ಯೆ ಜೊತೆ ವಿನಯವಂತಿಕೆ ಬೆಳೆಸಿಕೊಳ್ಳಿ: ಕೆ.ಪಿ.ಬಾಬು ಸಲಹೆ
ಕಾರ್ಯಕ್ರಮದಲ್ಲಿ ಸಂಸ್ಥೆಯ ಕಾರ್ಯದರ್ಶಿ ಎ.ಎಚ್.ನಾಗರತ್ನ ಬಹುಮಾನ ವಿತರಿಸಿದರು.
ಹಿರಿಯರನ್ನು ಗೌರವಿಸುವುದನ್ನು ರೂಢಿಸಿಕೊಳ್ಳಿ
ಅನಾದಿ ಕಾಲದಿಂದಲೂ ಗುರುಶಿಷ್ಯರ ಸಂಬಂಧಕ್ಕೆ ಒಂದು ಬೆಲೆ ಇದ್ದು ಅದು ಇಂದಿಗೂ ಪ್ರಸ್ತುತವಾಗಿದೆ ಎಂದು ನಿವೃತ್ತ ಮುಖ್ಯಶಿಕ್ಷಕ ಚಿಕ್ಕಲಿಂಗೇಗೌಡ ಹೇಳಿದರು.
ಕಾಂಗ್ರೆಸ್ಸಿನ ಹಿರಿಯಕ್ಕನ ಚಾಳಿ ಮನೆ ಮಂದಿಗೆ: ವಿಧಾನ ಪರಿಷತ್‌ ಸದಸ್ಯ ಅರುಣ್‌
ಮದ್ದೂರಿನಲ್ಲಿ ಶ್ರೀ ಗಣೇಶೋತ್ಸವ ಮೆರವಣಿಗೆ ಮೇಲೆ ಕಲ್ಲು ತೂರಾಟ ನಡೆದರೂ ಮುಸ್ಲಿಮರ ಪರ ಕಾಂಗ್ರೆಸ್ಸಿಗರು ಮಾತನಾಡುತ್ತ, ಹಿರಿಯಕ್ಕನ ಚಾಳಿ ಮನೆ ಮಂದಿಗೆಲ್ಲಾ ಎಂಬಂತೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿಗೆ ಮೆಚ್ಚಿಸಲು ಹಿಂದೂಗಳ ಮೇಲೆಯೇ ಆರೋಪಗಳ ಪಟ್ಟಿ ಹೊರಿಸುತ್ತಿದ್ದಾರೆ ಎಂದು ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ, ವಿಪ ಸದಸ್ಯ ಡಿ.ಎಸ್.ಅರುಣ್ ವ್ಯಂಗ್ಯವಾಡಿದರು.
ಎಸ್ಸಿ ಒಳ ಮೀಸಲಿಗೆ 4 ಸಮುದಾಯ ಕಿಡಿ
ಪರಿಶಿಷ್ಟ ಜಾತಿಯೊಳಗಿನ ಒಳಮೀಸಲಾತಿ ಸಂಬಂಧ ನ್ಯಾ.ಎಚ್.ಎನ್.ನಾಗಮೋಹನದಾಸ್ ವರದಿ ಶಿಫಾರಸ್ಸುಗಳನ್ನು ಕೈಬಿಡಬೇಕು ಎಂದು ಒತ್ತಾಯಿಸಿ ಬಂಜಾರ, ಭೋವಿ, ಕೊರಚ ಹಾಗೂ ಕೊರವ ಸಮುದಾಯಗಳ ಮುಖಂಡರು ಬೃಹತ್‌ ಪ್ರತಿಭಟನೆ ಮೂಲಕ ತಮ್ಮ ಆಕ್ರೋಶ ಹೊರಹಾಕಿದರು.
  • < previous
  • 1
  • ...
  • 1271
  • 1272
  • 1273
  • 1274
  • 1275
  • 1276
  • 1277
  • 1278
  • 1279
  • ...
  • 14754
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved