• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಯಾವುದೇ ಲೋಪವಾಗದಂತೆ ಸುವ್ಯವಸ್ಥಿತವಾಗಿ ಪರೀಕ್ಷೆ ನಡೆಸಿ
ವಿವಿಧ ಇಲಾಖೆಗಳಲ್ಲಿ ಖಾಲಿರುವ ದ್ವಿತೀಯ ದರ್ಜೆ ಸಹಾಯಕ ಹುದ್ದೆ(ಎಸ್‌ಡಿಎ)ಗಳ ನೇಮಕಾತಿಗಾಗಿ ಅ.೨೯ರಂದು ಜಿಲ್ಲೆಯ ೪೬ ಪರೀಕ್ಷಾ ಕೇಂದ್ರಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರದಿಂದ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದ್ದು, ಯಾವುದೇ ಲೋಪವಾಗದಂತೆ, ಸುವ್ಯವಸ್ಥೆವಾಗಿ ಪರೀಕ್ಷೆ ನಡೆಸುವಂತೆ ಜಿಲ್ಲಾಧಿಕಾರಿ ರಘುನಂದನ್ ಮೂರ್ತಿ ಸೂಚನೆ ನೀಡಿದರು.
ಅಗ್ನಿ ಅವಘಡಕ್ಕೆ ಅಡಿಕೆ, ತೆಂಗಿನ ತೋಟ ಭಸ್ಮ
ಅಗ್ನಿ ಅವಘಡಕ್ಕೆ ಅಡಿಕೆ, ತೆಂಗಿನ ತೋಟ ಭಸ್ಮ
ಜಿಲ್ಲಾಧಿಕಾರಿ ಜನತಾ ದರ್ಶನಕ್ಕೆ ಜನಮೆಚ್ಚುಗೆ
ಜಿಲ್ಲಾಧಿಕಾರಿ ಜನತಾ ದರ್ಶನಕ್ಕೆ ಜನಮೆಚ್ಚುಗೆಕಡತಗಳ ವಿಲೇವಾರಿ, ಅಧಿಕಾರಿಗಳನ್ನು ಎಚ್ಚರಿಸಲು ಅನುಕೂಲಪ್ರತಿ ತಿಂಗಳು ಎರಡು ಬಾರಿ ನಡೆಸುವಂತೆ ಸಲಹೆ
ಯುವಕರ ಅಚ್ಚುಮೆಚ್ಚಿನ ವಂದೇ ಭಾರತ
ಧಾರವಾಡ- ಬೆಂಗಳೂರು ವಂದೇ ಭಾರತ್ ರೈಲಿನಲ್ಲಿ ಸೇ.62 ರಷ್ಟು ನೌಕರರು, ಉದ್ಯೋಗಿಗಳು ಅಂದರೆ 25 ರಿಂದ 59 ವಯೋಮಿತಿಯ ಜನರು ಸಂಚರಿಸುತ್ತಿದ್ದಾರೆ ಎಂಬುದು ಇತ್ತೀಚಿಗೆ ನಡೆಸಿದ ಸಮೀಕ್ಷೆಯಿಂದ ದೃಢಪಟ್ಟಿದೆ. ಶೇ. 20ರಷ್ಟು 18-24 ಯುವಕರು, ಶೇ. 20ರಷ್ಟು 25-34 ವರ್ಷ ವಯಸ್ಸಿನ ಯುವಕರು ಹಾಗೂ ಶೇ. 30 ರಷ್ಟು 35-49 ವರ್ಷ ವಯಸ್ಸಿನ ಪ್ರಯಾಣಿಕರು ಸಂಚರಿಸುತ್ತಿದ್ದಾರೆ. ಯುವಕರು ಆಧ್ಯತೆಯ ಮೇರೆಗೆ ಇದೇ ರೈಲಿನಲ್ಲಿ ಸಂಚರಿಸುತ್ತಿರುವುದು ಸಹ ಕಂಡು ಬಂದಿದೆ.
ಊರಿಂದ ಒಂದು ಕಿಮೀ ದೂರದ ಶೆಡ್‌ನಲ್ಲಿ ಶಾಲೆ ಶುರು
80 ಮಕ್ಕಳಲ್ಲಿ ಮೊದಲ ದಿನ ಬಂದವರೇ ಮೂರು ವಿದ್ಯಾರ್ಥಿಗಳು। ತಾತ್ಕಾಲಿಕ ಶೆಡ್ ನಲ್ಲಿ ಮೂಲ ಸೌಕರ್ಯದ ಕೊರತೆ
ಕಾವೇರಿ ಸಮಸ್ಯೆ ಜೀವಂತ ದುರದೃಷ್ಟಕರ: ಕೆ.ರಾಘವೇಂದ್ರ
ಕಾವೇರಿ ಸಮಸ್ಯೆ ಜೀವಂತ ದುರದೃಷ್ಟಕರ: ಕೆ.ರಾಘವೇಂದ್ರಸಂಕಷ್ಟ ಕಾಲದಲ್ಲಿ ನೀರನ್ನು ಸಮಾನವಾಗಿ ಹಂಚಿಕೊಳ್ಳುವ ನೀತಿ ಜಾರಿಯಾಗಬೇಕು
ಐತಿಹಾಸಿಕ ಮಡಿಕೇರಿ ದಸರಾ ಜನೋತ್ಸವಕ್ಕೆ ವೈಭವದ ತೆರೆ
ಧ್ವನಿ ಬೆಳಕಿನ ಸಂಯೋಜನೆಯೊಂದಿಗೆ ನಡೆದ ಅಬ್ಬರದ ಸ್ತಬ್ಧ ಚಿತ್ರ ಪ್ರದರ್ಶನ ಜನರನ್ನು ದೇವಲೋಕಕ್ಕೆ ಕರೆದೊಯ್ಯಿತು.
ದೊಡ್ಲ ಡೈರಿ ಮುಂಭಾಗ ರೈತರ ಪ್ರತಿಭಟನೆ
ಜಮೀನುಗಳಿಗೆ ಹೊಂದಿಕೊಂಡು ದೊಡ್ಲ ಡೈರಿ ಇದ್ದು, ಡೈರಿಯಿಂದ ಅಕ್ಕ-ಪಕ್ಕದಲ್ಲಿರುವ ಬೋರ್‌ವೆಲ್‌ಗಳ ನೀರು ಹಾಳಾಗುತ್ತದೆ. ಡೈರಿಯಿಂದ ಬಿಟ್ಟ ರಾಸಾಯನಿಕಯುಕ್ತ ನೀರನ್ನು ಭೂಮಿಯ ಆಳಕ್ಕೆ ಇಳಿಯುತ್ತಿದ್ದು, ಇದರಿಂದ ಸುತ್ತಮುತ್ತ ದುರ್ವಾಸನೆ ಬರುತ್ತಿದೆ.
ಪ್ರಾಂಶುಪಾಲರ ವಿರುದ್ಧ ಮತ್ತೆ ಮೌನ ಪ್ರತಿಭಟನೆ
ಪ್ರಾಚಾರ್ಯರು ಮತ್ತು ವಿದ್ಯಾರ್ಥಿಗಳ ನಡುವೆ ಗೊಂದಲ ಏರ್ಪಟ್ಟು ಪ್ರಥಮ ದರ್ಜೆ ಕಾಲೇಜಿನ ಸಮಸ್ಯೆ ಮೌನ ಪ್ರತಿಭಟನೆಯ ಮಟ್ಟಕ್ಕೆ ಹೋಗಿತ್ತು. ಶನಿವಾರ ನಡೆಸಿದ ಪ್ರತಿಭಟನೆ ಸ್ಥಳಕ್ಕೆ ಶಾಸಕರು ಆಗಮಿಸಬೇಕೆಂದು ಪಟ್ಟು ಹಿಡಿದಿದ್ದ ವಿದ್ಯಾರ್ಥಿಗಳು ಶಾಸಕರ ಮೌಖಿಕ ಭರವಸೆಯ ಹಿನ್ನಲೆಯಲ್ಲಿ ಪ್ರತಿಭಟನೆ ಕೈಬಿಟ್ಟಿದ್ದರು.
ಹೊದ್ದೂರು ಪ್ರೀಮಿಯರ್ ಲೀಗ್ ಕ್ರಿಕೆಟ್‌: ಬ್ರದರ್ಸ್‌ ಕೂಟಂ ಚಾಂಪಿಯನ್
ಹೊದ್ದೂರು ಪ್ರೀಮಿಯರ್ ಲೀಗ್ ಟೆನ್ನಿಸ್ ಬಾಲ್ ಕ್ರಿಕೆಟ್ ಟೂರ್ನಿಯ ಅಂತಿಮ ಪಂದ್ಯದಲ್ಲಿ ಬ್ರದರ್ಸ್ ಕೂಟಂ ತಂಡ ಪ್ರಶಸ್ತಿ ಮುಡಿಗೇರಿಸಿಕೊಂಡಿತು. ಅಂತಿಮ ಪಂದ್ಯದಲ್ಲಿ ಬಾಲ್ ಬ್ಲಾಸ್ಟರ್ ತಂಡವನ್ನು ಸೋಲಿಸಿತು.
  • < previous
  • 1
  • ...
  • 12799
  • 12800
  • 12801
  • 12802
  • 12803
  • 12804
  • 12805
  • 12806
  • 12807
  • ...
  • 12949
  • next >
Top Stories
ಆನ್‌ಲೈನ್‌ ಬ್ಯಾಂಕಿಂಗ್‌ : ಫೋನು, ಲ್ಯಾಪ್‌ಟಾಪ್‌ - ಯಾವುದು ಸೇಫ್‌
ಮಗಳ ರುಬೆಲಾ ನಿಯಂತ್ರಿಸಿದ ಸರಿ ಹಿಟ್ಟೇ ಪೋಷಕರಿಗೆ ಉದ್ಯಮವಾಯ್ತು!
ದಸರಾ ಗಜಪಡೆಯಲ್ಲಿ ‘ಭೀಮ’ನೇ ಬಲಶಾಲಿ : ತೂಕ 5465 ಕೆ.ಜಿ.
ಭಾರತೀಯರೇ, ನೀವು ಅಮೆರಿಕವನ್ನು ನಂಬಬೇಡಿ! : ಯುಎಸ್ ಆರ್ಥಿಕ ತಜ್ಞ ಪ್ರೊ. ಜೆಫ್ರಿ ಸ್ಯಾಕ್ಸ್‌
ವಜಾಗೊಂಡಿರುವ ಮಾಜಿ ಸಚಿವ ಕೆ.ಎನ್‌.ರಾಜಣ್ಣ ವಿವಾದಗಳ ಸರದಾರ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ಮನರಂಜನೆ
  • ವಿಶೇಷ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved