• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ನಿವೃತ್ತ ಸರ್ಕಾರಿ ನೌಕರನಿಗೆ ₹33.97 ಲಕ್ಷ ಪಂಗನಾಮ
ದಿನಸಿ ಸಾಮಗ್ರಿ ಖರೀದಿಯಲ್ಲಿ ಹಣ ತೊಡಗಿಸಿ ಹೆಚ್ಚಿನ ಲಾಭ ಸಿಗುವಂತೆ ಮಾಡಲಾಗುವುದು ಎಂದು ನಂಬಿಸಿದ ವಂಚಕರು ನಿವೃತ್ತ ಸರ್ಕಾರಿ ನೌಕರರೊಬ್ಬರಿಂದ ₹33.97 ಲಕ್ಷ ಪಡೆದು ವಂಚಿಸಿದ ಪ್ರಕರಣ ಬೆಳಕಿಗೆ ಬಂದಿದೆ.
ಕಾಂಗ್ರೆಸ್‌ಗೆ ತಿರುಗುಬಾಣದ ಕಮಿಷನ್ ಅಸ್ತ್ರ
ಸೋಮವಾರ ಜಿಲ್ಲೆಯ ವಿವಿಧೆಡೆ ಬಿಜೆಪಿ ಮುಖಂಡರು ಹಾಗೂ ಕಾರ್ಯಕರ್ತರು ಕಾಂಗ್ರೆಸ್ ವಿರುದ್ಧ ತೀವ್ರ ಪ್ರತಿಭಟನೆ ನಡೆಸಿದರು. ಸರ್ಕಾರವನ್ನು ವಜಾಗೊಳಿಸುವಂತೆ ರಾಜ್ಯಪಾಲರನ್ನು ಆಗ್ರಹಿಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ ನೈತಿಕ ಹೊಣೆಹೊತ್ತು ರಾಜೀನಾಮೆ ನೀಡುವಂತೆ ಒತ್ತಾಯಿಸಿದರು.
ವನ್ಯಜೀವಿಗಳಿಂದ ಗಮನಸೆಳೆಯುತ್ತಿದೆ ತುಮಕೂರು
ಹುಲಿಯ ಜಾಡೇ ಇಲ್ಲದಿದ್ದರೂ ಅದರ ಶವ ಸಿಗುತ್ತದೆ, ಬಾವಲಿಗಳನ್ನು ತಿನ್ನುವ ಚಿರತೆಗಳು ಕ್ಯಾಮೆರಾ ಕಣ್ಣಿಗೆ ಸಿಕ್ಕೇ ಬಿಡುತ್ತದೆ, ಅಪರೂಪದ ಚಿಂಕಾರ, ಕಾಡುಪಾಪಗಳ ವನ ಹೀಗೆ ಅಪರೂಪದ ವನ್ಯಜೀವಿಗಳ ಕಾರಣಕ್ಕಾಗಿ ತುಮಕೂರು ಸುದ್ದಿಯಲ್ಲಿದೆ.
ಹಸಿರು ಬರ: ಆಳಂದ ರೈತರ ಬದುಕಿಗೆ ಗರ
ಆಳಂದ ತಾಲೂಕಿನಲ್ಲಿ ಹಸಿರು ಬರಗಾಲ. ಒಟ್ಟು 1,33,590 ಹೆಕ್ಟೇರ್ ಪ್ರದೇಶ ಬಿತ್ತನೆ ಗುರಿಯಲ್ಲಿ 1,30,388 ಹೆಕ್ಟೇರ್ ಬಿತ್ತನೆ ನಡೆದಿದ್ದು ಈ ಪೈಕಿ 43,733 ಹೆಕ್ಟೇರ್ ಪ್ರದೇಶದಲ್ಲಿನ ವಿವಿಧ ಬೆಳೆ ನಷ್ಟವಾಗಿ ರೈತರು ಕಂಗಾಲಾಗಿದ್ದಾರೆ.
ಕಾಂಗ್ರೆಸ್‌ ವಿರುದ್ಧ ಶಾಸಕ ಸಿಮೆಂಟ್‌ ಮಂಜು ಪ್ರತಿಭಟನೆ
ರಾಜ್ಯವನ್ನು ಲೂಟಿ ಹೊಡೆಯುತ್ತಿರುವ ಭ್ರಷ್ಟ ಕಾಂಗ್ರೆಸ್ ಸರ್ಕಾರದ ಕ್ರಮ ಖಂಡಿಸಿ ಶಾಸಕ ಸಿಮೆಂಟ್ ಮಂಜು ನೇತೃತ್ವದಲ್ಲಿ ಮಂಗಳವಾರ ತಾಲೂಕು ಕಚೇರಿ ಆವರಣದಲ್ಲಿ ಪ್ರತಿಭಟನೆ ನಡೆಸಲಾಯಿತು.
ಕಾವೇರಿ ವಿವಾದ: ಕಡ್ಲೆಪುರಿ ಎರಚಿ ಕರ್ನಾಟಕ ಸೇನಾಪಡೆ ಪ್ರತಿಭಟನೆ
ರಾಜ್ಯ ಸರ್ಕಾರ ತಮಿಳುನಾಡಿಗೆ ಹರಿಸುತ್ತಿರುವ ಕಾವೇರಿ ನೀರನ್ನು ನಿಲ್ಲಿಸುವಂತೆ ಒತ್ತಾಯಿಸಿ ಕರ್ನಾಟಕ ಸೇನಾ ಪಡೆ ವತಿಯಿಂದ ಕಡ್ಲೆಪುರಿ ಎರಚಿ ಪ್ರತಿಭಟನೆ ನಡೆಸಲಾಯಿತು
ಸಂಕೀರ್ಣ ಬಳ್ಳಾರಿ ಕೃತಿಯಲ್ಲಿದೆ ಸಾಂಸ್ಕೃತಿಕ ತುಡಿತ
ಹಿರಿಯ ಲೇಖಕ ಡಾ. ಮೃತ್ಯುಂಜಯ ರುಮಾಲೆ ಅವರ `ಸಂಕೀರ್ಣ ಬಳ್ಳಾರಿ'' ಹಾಗೂ `ಇಷ್ಟಲಿಂಗ; ವಿವಿಧ ಆಯಾಮಗಳು'' ಕೃತಿ ಲೋಕಾರ್ಪಣೆ ಸಮಾರಂಭ
ಭಾರೀ ಮಳೆ: ಕೆರೆಯಂತಾದ ಕೆ.ಆರ್‌.ಪೇಟೆ ಬಸ್ ನಿಲ್ದಾಣ
ಭಾರೀ ಮಳೆ: ಕೆರೆಯಂತಾದ ಕೆ.ಆರ್‌.ಪೇಟೆ ಬಸ್ ನಿಲ್ದಾಣ
ಗ್ರಾಮೀಣ ಭಾಗಕ್ಕೆ ವಿದ್ಯುತ್ ಕಡಿತ, ರೊಚ್ಚಿಗೆದ್ದ ರೈತರು
ಗ್ರಾಮೀಣ ಭಾಗಕ್ಕೆ ವಿದ್ಯುತ್ ಕಡಿತ, ರೊಚ್ಚಿಗೆದ್ದ ರೈತರುವಿಷ ಕುಡಿದು ರೈತ ಆತ್ಮಹತ್ಯೆಗೆ ಯತ್ನ, ಆಸ್ಪತ್ರೆಗೆ ದಾಖಲು । 10 ತಾಸು ವಿದ್ಯುತ್‌ ಭರವಸೆ ನಂತರ ಹೋರಾಟ ವಾಪಸ್ಹೋರಾಟದಲ್ಲಿ ಒಣಗಿದ ಭತ್ತ, ಖಾಲಿ ತಟ್ಟೆ, ವಿಷಯ ಬಾಟಲ್‌ ಪ್ರದರ್ಶನ । ಜೆಸ್ಕಾಂ ಕಚೇರಿ ಮುತ್ತಿಗೆ, ರಸ್ತೆ ಸಂಚಾರ ತಡೆ
ಮಲೆಯಾಳಿ ಭಾಷಿಕರ ಸಾಧನೆ ಸಮಾಜದ ಇತರರಿಗೆ ಮಾದರಿ: ಶಾಸಕ ಸಂಗಮೇಶ್ವರ್
ಕೇರಳ ಸಮಾಜಂ, ಶ್ರೀ ಮಂಜುನಾಥಸ್ವಾಮಿ ಕಲ್ಯಾಣ ಮಂಟಪ
  • < previous
  • 1
  • ...
  • 12804
  • 12805
  • 12806
  • 12807
  • 12808
  • 12809
  • 12810
  • 12811
  • 12812
  • ...
  • 12906
  • next >
Top Stories
ಅಮೆರಿಕ ಅಧ್ಯಕ್ಷ ಟ್ರಂಪ್‌ ಹುಚ್ಚಾಟಗಳಿಗೆ ಅಸಲಿ ಕಾರಣ ಏನು?
3 ಸಾವಿರ ಸಿರಿಧಾನ್ಯ ರೈತರು ಒಂದಾಗಿ 25 ಕೋಟಿ ರೂ. ವಹಿವಾಟಿನ ಕಂಪನಿ ಕಟ್ಟಿದರು
ವಿಷ್ಣು ಸಮಾಧಿ ಸ್ಥಳ ಖರೀದಿಗೆ ರೆಡಿ : ಸುದೀಪ್‌
ವಿತ್ತ ಸಚಿವೆ ನಿರ್ಮಲಾ ಸೀತಾರಾಮನ್‌ಗೆ ಭಾರತಲಕ್ಷ್ಮೀ ಬಿರುದು ಪ್ರದಾನ
ಸಂಸತ್‌ ಚುನಾವಣೆ ವೇಳೆ ಅಕ್ರಮ ಆರೋಪ : ರಾಹುಲ್‌ಗೆ ತಿರುಗುಬಾಣ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved