• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಉಡುಪಿ: ಸುಲ್ತಾನ್ ಡೈಮಂಡ್ ಆ್ಯಂಡ್ ಗೋಲ್ಡ್‌ನಲ್ಲಿ ವಿಶ್ವ ವಜ್ರ ಪ್ರದರ್ಶನಕ್ಕೆ ಚಾಲನೆ
ಮುಖ್ಯ ಅತಿಥಿಗಳಾಗಿ ಆಗಮಿಸಿದ ಕರಾವಳಿ ಕಾವಲು ಪೊಲೀಸ್ ಕಚೇರಿಯ ವಿಭಾಗೀಯ ಅಧೀಕ್ಷಕಿ ಸುಮಾ ಬಿ.ಎಸ್. , ರಂಗಭೂಮಿ, ಸಿನೆಮಾ ನಟಿ ಜಯಶ್ರೀ ಕೋಟ್ಯಾನ್ ಕಟಪಾಡಿ, ಸಹಾಯಕ ಆಡಳಿತ ಅಧಿಕಾರಿ ಮಂಜುಳಾ ಎಸ್. ಗೌಡ, ಉದ್ಯಮಿ ಕವಿತಾ ಲಕ್ಷ್ಮೀಶ ಅವರು ಬೆಲ್ಜಿಯಂ ಕಲೆಕ್ಷನ್, ಫ್ರೆಂಚ್ ಕಲೆಕ್ಷನ್, ಯುಎಸ್ ಕಲೆಕ್ಷನ್, ಟರ್ಕಿಸ್ ಕಲೆಕ್ಷನ್, ಟ್ರೆಡಿಷನ್ ಕಲೆಕ್ಷನ್ ಹಾಗೂ ಮಿಡ್ಲ್ ಈಸ್ಟ್ ಕಲೆಕ್ಷನ್‌ಗಳನ್ನು ಅನಾವರಣಗೊಳಿಸಿದರು.
ಮಾಹೆ: ಮಕ್ಕಳ ಕ್ಯಾನ್ಸರ್ ವಿರುದ್ಧ ‘ಶಿಶು ಭಾರತ್’ ಕಾರ್ಯಾಗಾರ
ಮಣಿಪಾಲ್ ಅಕಾಡೆಮಿ ಆಫ್ ಹೈಯರ್ ಎಜುಕೇಶನ್ (ಮಾಹೆ) ಇದರ ಅಂಗಸಂಸ್ಥೆ ಕಸ್ತೂರ್ಬಾ ಮೆಡಿಕಲ್ ಕಾಲೇಜ್ ಹಾಗೂ ಮಣಿಪಾಲ್ ಸ್ಕೂಲ್ ಆಫ್ ಕಾಮರ್ಸ್ ಆ್ಯಂಡ್ ಎಕನಾಮಿಕ್ಸ್ ವತಿಯಿಂದ ಬುಧವಾರ ಮಕ್ಕಳ ಕ್ಯಾನ್ಸರ್ ಮತ್ತು ಆರೈಕೆ ಬಗ್ಗೆ ‘ಶಿಶು ಭಾರತ್: ನರ್ಚರಿಂಗ್ ಬ್ರೇವ್ ಹಾರ್ಟ್ಸ್ ಆಫ್ ಇಂಡಿಯಾ’ ಎಂಬ ಕಾರ್ಯಾಗಾರವನ್ನು ಆಯೋಜಿಸಲಾಯಿತು.
ಅಲೋಶಿಯಸ್ ವಿವಿಯಲ್ಲಿ ‘ಗ್ಸೇವಿಕಾನ್ 2025’ ವಿಜ್ಞಾನ ಹಬ್ಬ
ಸಂತ ಅಲೋಶಿಯಸ್ ಪರಿಗಣಿತ ವಿಶ್ವವಿದ್ಯಾನಿಲಯದಲ್ಲಿ ವಿಜ್ಞಾನ ಪದವಿ ವಿದ್ಯಾರ್ಥಿಗಳಿಗಾಗಿ ಒಂದು ದಿನದ ವಿಜ್ಞಾನ ಹಬ್ಬ ‘ಗ್ಸೇವಿಕಾನ್ 2025’ ಬುಧವಾರ ವಿವಿಯ ಎಲ್.ಸಿ.ಆರ್.ಐ. ಸಭಾಂಗಣದಲ್ಲಿ ನಡೆಯಿತು.
ಕ್ರಿಯಾಶೀಲ ಪೀಳಿಗೆಯ ನಿರ್ಮಾಣಕ್ಕೆ ಶಿಕ್ಷಕರು ಮಂದಾಗಿ: ಗಂಗಾಧರ ಗೌಡ
ಕ್ರಿಯಾಶೀಲ ಪೀಳಿಗೆಯ ನಿರ್ಮಾಣಕ್ಕೆ ಶಿಕ್ಷಕ ವೃಂದ ಕಾರಣವಾಗಬೇಕು ಎಂದು ಶಿಕ್ಷಕ ಗಂಗಾಧರ್‌ ಗೌಡ ಹೇಳಿದರು.
ಮೂರ್ನಾಡುವಿನಲ್ಲಿ ಗೌರಿ-ಗಣೇಶ ಮೂರ್ತಿಗಳ ವಿಸರ್ಜನೋತ್ಸವ ಸಂಪನ್ನ
ಮೂರ್ನಾಡಿನ ಮುಖ್ಯ ರಸ್ತೆಯಲ್ಲಿ ಶೋಭಾ ಯಾತ್ರೆ ನಡೆಯಿತು. ಬಲಮುರಿಯ ಕಾವೇರಿ ನದಿಯಲ್ಲಿ ಎಲ್ಲಾ ಉತ್ಸವ ಮೂರ್ತಿಗಳನ್ನು ವಿಸರ್ಜಿಸಲಾಯಿತು.
ಕುಶಾಲನಗರ, ವಿರಾಜಪೇಟೆ ವಾರ್ಡ್‌ವಾರು ಕ್ಷೇತ್ರ ಪುನರ್ ವಿಂಗಡಣೆ
ಮುಳ್ಳುಸೋಗೆ ಗ್ರಾಮ ಪಂಚಾಯಿತಿ ಪೂರ್ಣ ಕಂದಾಯ ಗ್ರಾಮ ಹಾಗೂ ಮಾದಾಪಟ್ಟಣ ಗ್ರಾಮದ ಭಾಗಶಃ ಪ್ರದೇಶಗಳನ್ನು ಸೇರಿಸಿಕೊಂಡು ಕುಶಾಲನಗರ ಪುರಸಭೆಯನ್ನಾಗಿ ಮೇಲ್ದಜೆಗೇರಿಸಿ ಅಧಿಸೂಚನೆ ಹೊರಡಿಸಲಾಗಿದೆ.
ಫಲಾಹುಲ್ ಇಸ್ಲಾಂ ಮದರಸದಲ್ಲಿ ಇಶ್ಕ್ ಮಜ್ಲಿಸ್ ಕಾರ್ಯಕ್ರಮ
ಫಲಾಹುಲ್‌ ಇಸ್ಲಾಂ ಮದರಸಾದಲ್ಲಿ ಮೌಲಿದ್‌ ಹಾಗೂ ಇಶ್ಕ್‌ ಮಜ್ಲಿಸ್‌ ಕಾರ್ಯಕ್ರಮ ನಡೆಯಿತು.
ಕೇಂದ್ರ ಸರಕಾರದ ಹೊಸ ಜಿಎಸ್ಟಿ ನೀತಿ ದೇಶದ ಅಭಿವೃದ್ಧಿಗೆ ಪೂರಕ
ಕೇಂದ್ರ ಸರ್ಕಾರ ಇತ್ತೀಚೆಗೆ ಘೋಷಿಸಿರುವ ಹೊಸ ಜಿಎಸ್‌ಟಿ ನೀತಿ ದೇಶದ ಅಭಿವೃದ್ಧಿಗೆ ಪೂರಕವಾಗಿದೆ ಎಂದು ಗಣ್ಯರು ಅಭಿಮತ ವ್ಯಕ್ತಪಡಿಸಿದರು.
ಜನನಕ್ಕೆ ಕಾಯುವ ಮನೆ: ಜಿಲ್ಲೆಯಲ್ಲಿ ಪ್ರಾಯೋಗಿಕ ಜಾರಿ
ಜನನಕ್ಕೆ ಕಾಯುವ ಮನೆಯ ಸೌಲಭ್ಯವನ್ನು ರಾಜ್ಯದ ಚಾಮರಾಜನಗರ ಮತ್ತು ಉತ್ತರ ಕನ್ನಡ ಜಿಲ್ಲೆಯಲ್ಲಿ ಪ್ರಾಯೋಗಿಕವಾಗಿ ಸರ್ಕಾರ ಜಾರಿಗೆ ತಂದಿದೆ.
ಸಕಾಲಕ್ಕೆ ಸಾಲ ಮರುಪಾವತಿಸಿದರೆ ರಿಯಾಯ್ತಿ ಸೌಲಭ್ಯ
ರೈತರಿಗೆ ಬ್ಯಾಂಕ್ ಶೇ. 3ರ ಬಡ್ಡಿ ದರದಲ್ಲಿ ಸಾಲ ವಿತರಿಸಿದರೂ ಸಹ ಸರ್ಕಾರದ ಬಡ್ಡಿ ಸಹಾಯ ಧನದ ಸೌಲಭ್ಯ ಪಡೆದುಕೊಳ್ಳಲು ನಿಗದಿತ ಅವಧಿಯಲ್ಲಿ ಸಾಲ ಮರುಪಾವತಿಸದೆ ಸುಸ್ತಿದಾರರಾಗುತ್ತಿದ್ದಾರೆ.
  • < previous
  • 1
  • ...
  • 1278
  • 1279
  • 1280
  • 1281
  • 1282
  • 1283
  • 1284
  • 1285
  • 1286
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved