• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಂಸ್ಕಾರವಿಲ್ಲದ ಶಿಷ್ಯರಿಂದ ಸಾಧನೆ ಅಸಾಧ್ಯ
ಶಿಷ್ಯರನ್ನು ಯಾರು ಕೈಬಿಟ್ಟರೂ ಗುರು ಕೈಬಿಡಲಾರ. ಎಂತಹ ಸಂದರ್ಭದಲ್ಲಿಯೂ ಅವನಿಗೆ ಮಾರ್ಗದರ್ಶನ ಮಾಡಬಲ್ಲ. ಅಂತಹ ಮಹಾನ್ ಚೇತನಗಳು ಗುರುಗಳು. ಅವರನ್ನು ಸರಿಯಾದ ರೀತಿಯಲ್ಲಿ ಬಳಸಿಕೊಂಡಾಗ ಮಾತ್ರ ಪ್ರಬುದ್ಧ ವ್ಯಕ್ತಿಯಾಗಿ ಬೆಳೆಯಲು ಸಾಧ್ಯವಿದೆ.
ಕಣ್ಣಿನ ಪೊರೆ ಸಮಸ್ಯೆಗೆ ಆರಂಭದಲ್ಲಿ ಚಿಕಿತ್ಸೆ ಪಡೆಯಿರಿ
ಮನುಷ್ಯನ ದೇಹದಲ್ಲಿ ಅತ್ಯಂತ ಸೂಕ್ಷ್ಮ ಅಂಗವಾಗಿರುವ ಕಣ್ಣಿನ ರಕ್ಷಣೆ ಬಹಳ ಮುಖ್ಯ. ಯಾವುದೇ ನಿಖರ ಕಾರಣವಿಲ್ಲದೇ ಬರುವ ಕಣ್ಣಿನ ಪೊರೆ ಸಮಸ್ಯೆಗೆ ಆರಂಭಿಕ ಹಂತದಲ್ಲೇ ಸೂಕ್ತ ಚಿಕಿತ್ಸೆ ಪಡೆದಲ್ಲಿ ಮುಂದಾಗುವ ಅನಾಹುತ ತಡೆಯಬಹುದಾಗಿದೆ.
ಯಶಸ್ಸಿಗೆ ಕಠಿಣ ಪರಿಶ್ರಮ ಅಗತ್ಯ: ಶಾಸಕಿ ಅನ್ನಪೂರ್ಣ ತುಕಾರಾಂ
ವಿಜಯನಗರ ಶ್ರೀಕೃಷ್ಣದೇವರಾಯ ವಿಶ್ವವಿದ್ಯಾಲಯದಿಂದ ಗೌರವ ಡಾಕ್ಟರೇಟ್ ಪಡೆದ ಡಾ. ಬಿ. ನಾಗನಗೌಡ ಹಾಗೂ ಡಾ. ವಸುಂಧರಾ ಭೂಪತಿಯವರ ವ್ಯಕ್ತಿತ್ವ, ಸಾಧನೆ ಹಾಗೂ ಅವರು ಅನುಸರಿಸುತ್ತಿರುವ ಮೌಲ್ಯಗಳು ಎಲ್ಲರಿಗೂ ಆದರ್ಶ ಹಾಗೂ ಸ್ಪೂರ್ತಿಯಾಗಿವೆ.
ಶ್ರೀಗಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ಶಿಲಾಶಾಸನ ಪತ್ತೆ
ಸಂಡೂರು-ತಾರಾನಗದ ಮಧ್ಯದಲ್ಲಿರುವ ನಾರಿಹಳ್ಳ ಜಲಾಶಯದ ಹಿನ್ನೀರಿನ ತಟದಲ್ಲಿರುವ ಶ್ರೀಗಂಡಿ ಬಸವೇಶ್ವರ ದೇವಸ್ಥಾನದ ಆವರಣದಲ್ಲಿ ವಿರೂಪಾಕ್ಷ ಹಾಗೂ ವಿಷ್ಣು ದೇವರ ಆರಾಧನೆ ಉಲ್ಲೇಖದ ೧೦ನೇ ಶತಮಾನದ ಅಪರೂಪದ ಮ್ಯಾಂಗನೀಸ್ ಶಿಲಾ ಶಾಸನವೊಂದು ಪತ್ತೆಯಾಗಿದೆ.
ಅಂಗನವಾಡಿಗಳಿಗೆ ಸ್ವಂತ ಕಟ್ಟಡ ನಿರ್ಮಿಸಲು ಸೂಚನೆ
ಒಳನಾಡು ಜಲಸಾರಿಗೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಂಕಾಳ ವೈದ್ಯ ಅಧ್ಯಕ್ಷತೆಯಲ್ಲಿ ತ್ರೈಮಾಸಿಕ ಕೆಡಿಪಿ ಸಭೆ ನಡೆಯಿತು.
ಶಿರಸಿ ಗುತ್ತಿಗೆದಾರರ ಸಂಘದ ಅಧ್ಯಕ್ಷರಾಗಿ ಗಣೇಶ ದಾವಣಗೆರೆ
ಸಭೆಯು ಜಿಲ್ಲಾ ಸಿವಿಲ್‌ ಗುತ್ತಿಗೆದಾರರ ಸಂಘದ ಕಾರ್ಯದರ್ಶಿ ಜಿ.ಎಸ್.ಹಿರೇಮಠ, ಮುಂದಾಳತ್ವದಲ್ಲಿ ನಿಕಟಪೂರ್ವ ಅಧ್ಯಕ್ಷ ರಮೇಶ ನಾಯ್ಕ ಅಧ್ಯಕ್ಷತೆಯಲ್ಲಿ ನಡೆಯಿತು.
ಉಜ್ಜಯನಿಗೆ ಪ್ರತ್ಯೇಕ ಪೀಡರ್ ವಿದ್ಯುತ್ ಸಂಪರ್ಕಕ್ಕೆ ಚಾಲನೆ
ರೈತರು ಮತ್ತು ಸಾರ್ವಜನಿಕರಿಗೆ ವಿದ್ಯುತ್ ಸರಬರಾಜಿನಲ್ಲಿ ತೊಂದರೆಯಾಗದಂತೆ ನಿರಂತರ ವಿದ್ಯುತ್ ಸೌಲಭ್ಯ ಕಲ್ಪಿಸುವ ಕಾರಣಕ್ಕಾಗಿ ಸುಕ್ಷೇತ್ರ ಉಜ್ಜಯನಿಗೆ ಪ್ರತ್ಯೇಕ ವಿದ್ಯುತ್ ಸಂಪರ್ಕ ಕಲ್ಪಿಸುವ ಕಾರ್ಯಕ್ರಮಕ್ಕೆ ಚಾಲನೆ ನೀಡಲಾಗಿದೆ.
ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಪ್ರತಿಭಟನೆ
ತಾಲೂಕಿನ ಬೀರಬ್ಬಿ ಗ್ರಾಮಕ್ಕೆ ಪ್ರಾಥಮಿಕ ಆರೋಗ್ಯ ಕೇಂದ್ರ ಮಂಜೂರು, ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಬಸ್‌ ಸೌಕರ್ಯ, ಸರ್ಕಾರಿ ಶಾಲೆಗೆ ಶಿಕ್ಷಕರ ನಿಯೋಜನೆ ಸೇರಿದಂತೆ ವಿವಿಧ ಬೇಡಿಕೆಗಳಿಗೆ ಒತ್ತಾಯಿಸಿ ಭಗತ್‌ಸಿಂಗ್‌ ಸಾಂಸ್ಕೃತಿಕ ವೇದಿಕೆಯ ಪದಾಧಿಕಾರಿಗಳು ಪ್ರತಿಭಟನೆ ನಡೆಸಿದರು.
ನಿಧಿ ಆಸೆಗಾಗಿ ದೇವಸ್ಥಾನದ ಮೂರ್ತಿ ಭಗ್ನ
ಇಲ್ಲಿಗೆ ಸಮೀಪದ ತಿಮ್ಮಲಾಪುರದ ಐತಿಹಾಸಿಕ ತ್ರಿಕೂಟೇಶ್ವರ ದೇವಸ್ಥಾನಗಳ ಮೇಲೆ ನಿಧಿಗಳ್ಳರ ಕಣ್ಣು ಬಿದ್ದಿದ್ದು, ನಿಧಿ ಆಸೆಗಾಗಿ ದೇವಸ್ಥಾನದ ಮೂರ್ತಿಗಳನ್ನು ಭಗ್ನಗೊಳಿಸುವ ಕೆಲಸ ನಿರಂತರ ನಡೆಯುತ್ತಿರುವುದು ಜನರಲ್ಲಿ ಈಗ ಆತಂಕ ಮೂಡಿಸಿದೆ.
ನರ್ಸಿಂಗ್‌ ಕಾಲೇಜು ವಿರುದ್ಧ ಪ್ರತಿಭಟನೆ, ಮಾನ್ಯತೆ ರದ್ದು ಮಾಡಲು ಒತ್ತಾಯ
ಕಾಲೇಜು ಶುಲ್ಕದ ಬಾಕಿ ಪಾವತಿಗಾಗಿ ವಿದ್ಯಾರ್ಥಿನಿಯ ತಾಯಿಯ ತಾಳಿಯನ್ನೇ ಬಿಚ್ಚಿಸಿಕೊಂಡ ಕಾಲೇಜಿನ ಚೇರ್‌ಮನ್ ಡಾ. ಸಿ.ಬಿ ಚಿನಿವಾಲ ಅವರ ಕೃತ್ಯ ಖಂಡನೀಯ. ಕೂಡಲೇ ವೈದ್ಯಕೀಯ ಶಿಕ್ಷಣ ಇಲಾಖೆಯವರು ಕಾಲೇಜಿನ ಮಾನ್ಯತೆ ರದ್ದು ಪಡಿಸಬೇಕು.
  • < previous
  • 1
  • ...
  • 1279
  • 1280
  • 1281
  • 1282
  • 1283
  • 1284
  • 1285
  • 1286
  • 1287
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved