• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಚುಟುಕುಗಳ ಮೂಲಕ ಸಮಾಜದ ಅಂಕು-ಡೊಂಕು ತಿದ್ದಿದ್ದ ದಿನಕರ ದೇಸಾಯಿ
ಜಿಲ್ಲೆಯ ಮಹಾನ್ ಹೋರಾಟಗಾರರೊಬ್ಬರ ಆದರ್ಶ ಮತ್ತು ಸಮಾಜಮುಖಿ ಕೆಲಸಗಳು ವಿದ್ಯಾರ್ಥಿಗಳಿಗೆ ಮಾದರಿಯಾಗಬೇಕು
ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿ ತಾಳಿ ಬಿಚ್ಚಿಸಿಕೊಂಡಿದ್ದ ಚೇರ್‌ಮನ್‌ ಕ್ಷಮೆ

ಬಿಎಸ್‌ಸಿ ನರ್ಸಿಂಗ್‌ ಶುಲ್ಕ ಪಾವತಿಸದ ವಿದ್ಯಾರ್ಥಿನಿ ತಾಯಿಯ ತಾಳಿಯನ್ನು ಮಂಗಳವಾರ ಪತಿ ಎದುರೇ ಬಿಚ್ಚಿಸಿಕೊಂಡಿದ್ದ ನಗರದ ಬಿಬಿಸಿ ನರ್ಸಿಂಗ್‌ ಕಾಲೇಜಿನ್‌ ಚೇರ್‌ಮನ್‌ ಇದೀಗ ಆ ತಾಳಿ ಸೇರಿದಂತೆ ಎಲ್ಲ ಒಡವೆಗಳನ್ನು ಸಂತ್ರಸ್ತ ಮಹಿಳೆಗೆ ವಾಪಸ್‌  ನೀಡಿ ಕ್ಷಮೆ

ಬೆಳೆಹಾನಿ ಸಮೀಕ್ಷೆಗೆ ತಾರತಮ್ಯ ಮಾಡದಂತೆ ಒತ್ತಾಯಿಸಿ ರೈತರ ಪ್ರತಿಭಟನೆ
ರೈತ ಮುಖಂಡ ರವೀಂದ್ರಗೌಡ ಪಾಟೀಲ ಮಾತನಾಡಿ, ನಿರಂತರ ಮಳೆಗೆ ನಾಶವಾದ ಬೆಳೆ ಸಮೀಕ್ಷೆಯಲ್ಲಿ ಜಿಲ್ಲಾಡಳಿತ ತಾಲೂಕನ್ನು ಕಡೆಗಣಿಸಿದೆ ಎಂದರು.
ಅನೈತಿಕ ಸಂಬಂಧ: ಪ್ರಿಯಕರನ ಜತೆ ಸೇರಿ ಹೆತ್ತ ಮಗಳನ್ನೇ ಕೊಂದ ತಾಯಿ
ಪ್ರಿಯಾಂಕಾ (5) ಕೊಲೆಯಾದ ನತದೃಷ್ಟ ಮಗು. ಗಂಗವ್ವ ಉರ್ಫ್‌ ಜ್ಯೋತಿ ಗುತ್ತಲ (36) ಎಂಬಾಕೆ ನಗರದ ಎಕೆಜಿ ಕಾಲನಿ ನಿವಾಸಿ ಮಂಜುನಾಥ (40) ಎಂಬವರ ಜತೆ ವಿವಾಹವಾಗಿದ್ದಳು. ಈ ದಂಪತಿ ಮಗಳೆ ಪ್ರಿಯಾಂಕಾ.
ಆಹಾರ ಸಂಸ್ಕರಣೆ, ಸಿರಿಧಾನ್ಯ ಉದ್ಯಮ ಉತ್ತೇಜಿಸಲು ಪಿಎಂಎಫ್‌ಎಂಇ ಸಹಕಾರಿ
ಪ್ರಧಾನ ಮಂತ್ರಿ ಮೈಕ್ರೋ ಫುಡ್ ಪ್ರೊಸೆಸಿಂಗ್ ಎಂಟರ್‌ಪ್ರೈಸಸ್ ಆತ್ಮನಿರ್ಭರ ಭಾರತ ಅಭಿಯಾನದ ಅಡಿಯಲ್ಲಿ ಪ್ರಾರಂಭಿಸಲಾದ ಕೇಂದ್ರ ಪ್ರಾಯೋಜಿತ ಪಿಎಂಎಫ್‌ಎಂಇ ಯೋಜನೆಯಾಗಿದ್ದು, ಇದು ಆಹಾರ ಸಂಸ್ಕರಣಾ ಉದ್ಯಮದಲ್ಲಿನ ಅಸಂಘಟಿತ ಸೂಕ್ಷ್ಮ ಉದ್ಯಮಗಳ ಸ್ಪರ್ಧಾತ್ಮಕತೆ ಹೆಚ್ಚಿಸುವ ಗುರಿ ಹೊಂದಿದೆ
ವಿದ್ಯಾರ್ಥಿಗಳು ಪ್ರಜಾಪ್ರಭುತ್ವದ ಆಶಯ ಅರಿಯಲಿ: ರಾಜು ಕುನ್ನೂರ
ದೇಶದ ಸಂವಿಧಾನ ಉಳಿಸುವ ಹಾಗೂ ದೇಶದ ಉಜ್ವಲ ಭವಿಷ್ಯ ಕಟ್ಟುವ ಜವಾಬ್ದಾರಿಯುತ ಹೊಣೆಗಾರಿಕೆ ಯುವಕರ ಕೈಯಲ್ಲಿದೆ. ಯುವಕರು ಅಂಥ ಜವಾಬ್ದಾರಿಯನ್ನು ವಿದ್ಯಾರ್ಥಿ ಜೀವನದಲ್ಲಿಯೇ ಕಲಿತುಕೊಳ್ಳಬೇಕು.
ದಿನಕರ ದೇಸಾಯಿ ಅವರದ್ದು ಜೀವಪರ ವ್ಯಕ್ತಿತ್ವ
ಜಿಲ್ಲೆಯ ಸಾಮಾಜಿಕ ಮತ್ತು ಶೈಕ್ಷಣಿಕ ಕೊಡುಗೆ ಕ್ಷೇತ್ರಕ್ಕೆ ಅವರ ಕೊಡುಗೆ ಅಪಾರವಾದದ್ದು
ಮಾವಿನಮನೆ ಸಹಕಾರಿ ಸಂಘಕ್ಕೆ ₹೫೨.೬೫ ಲಕ್ಷ ಲಾಭ
ನಮ್ಮ ಸಂಘದ ಸಾಂಪತ್ತಿಕ ಸ್ಥಿತಿ ಉತ್ತಮವಾಗಿದೆ. ದಿನದಿಂದ ದಿನಕ್ಕೆ ಅಭಿವೃದ್ಧಿಯಾಗುತ್ತಿದೆ.
ಬೆಳೆ ಹಾನಿ ಬಗ್ಗೆ ಸರ್ಕಾರಕ್ಕೆ ಸರಿಯಾದ ಮಾಹಿತಿ ನೀಡಿ
ರೈತರು ಸಾಕಷ್ಟು ಪ್ರಮಣದಲ್ಲಿ ಬೆಳೆ ಹಾನಿ ಅನುಭವಿಸಿ ಸಾಕಷ್ಟು ತೊಂದರೆಗೆ ಒಳಗಾಗಿದ್ದಾರೆ
ಶೈಕ್ಷಣಿಕ ಸೇವೆಗೆ ಜೀವನ ಸಮರ್ಪಿಸಿದ ದೇಸಾಯಿ
ದಿನಕರರ ಈ ಪ್ರೇರಣೆಯೇ ತಾಲೂಕಿನಲ್ಲಿ ಹಲವು ಹೈಸ್ಕೂಲುಗಳು ಪ್ರಾರಂಭವಾಗಲು ಕಾರಣವಾಯಿತು
  • < previous
  • 1
  • ...
  • 1280
  • 1281
  • 1282
  • 1283
  • 1284
  • 1285
  • 1286
  • 1287
  • 1288
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved