• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಸಾಪ ಸಮ್ಮೇಳನಕ್ಕೆ ಹಿರೇಮಗಳೂರು ಕಣ್ಣನ್‌ರಿಗೆ ಆಹ್ವಾನ
ತಾಲೂಕಿನ ನೊಣವಿನಕೆರೆ ಕಾಡಸಿದ್ದೇಶ್ವರ ಮಠದಲ್ಲಿ ಕನ್ನಡ ಸಾಹಿತ್ಯ ಪರಿಷತ್ ತಾಲೂಕು ಘಟಕದಿಂದ 29ರಂದು ನಡೆಯಲಿರುವ ತಾಲೂಕು ಮಟ್ಟದ ಕನ್ನಡ ಸಾಹಿತ್ಯ ಸಮ್ಮೇಳನದ ಸಮಾರೋಪ
ಒಣಮೆಣಸಿನಕಾಯಿ ಬೆಳೆಗೆ ರಸಹೀರುವ ಕೀಟಬಾಧೆ!
ಬರಗಾಲ ಹೊಡೆತದ ನಡುವೆಯೂ ಜಿಲ್ಲೆಯ ವಿವಿಧ ತಾಲೂಕುಗಳಲ್ಲಿ ಚೇತರಿಕೆಯ ನಿರೀಕ್ಷೆ ಹುಟ್ಟಿಸಿದ್ದ ಅಪಾರ ಪ್ರಮಾಣದ ಒಣಮೆಣಸಿನಕಾಯಿ ಬೆಳೆಗೆ ರಸಹೀರುವ ಕೀಟದ ಬಾಧೆ ಶುರುವಾಗಿದೆ.
ಕ್ಯಾನ್ಸರ್‌ ಉಲ್ಬಣಕ್ಕೆ ಮೊದಲೇ ಚಿಕಿತ್ಸೆ ಪಡೆಯಬೇಕು: ಬಿವೈಆರ್‌
ಶಿವಮೊಗ್ಗ ಸಹ್ಯಾದ್ರಿ ನಾರಾಯಣ ಆಸ್ಪತ್ರೆ ಸಹಯೋಗ
ಕರ್ನಾಟಕ ಅಚೀವರ್ಸ್‌ ಬುಕ್ ಆಫ್ ರೆಕಾರ್ಡ್ಸ ದಾಖಲೆಗೆ ಜೆಎಸ್ಸೆಸ್‌
ವಿದ್ಯಾಗಿರಿಯ ಜೆಎಸ್ಸೆಸ್‌ ಆಂಗ್ಲ ಮಾಧ್ಯಮ ಶಾಲೆಯು ಹೆಣ್ಣು ಮಕ್ಕಳ ಪಾಲಕರು ಹಾಗೂ ಮಕ್ಕಳನ್ನು ಒಟ್ಟಿಗೆ ಸೇರಿಸಿ ಓದಿದ ಸಂದರ್ಭ ಕರ್ನಾಟಕ ಅಚೀವರ್ಸ್‌ ಬುಕ್ ಆಫ್ ರೆಕಾಕಾರ್ಡ್ಸನಲ್ಲಿ ದಾಖಲೆಯಾಗಿದೆ.
ಜಾನುವಾರುಗಳು ರೈತರ ಜೀವನಾಡಿ
ಜಾನುವಾರುಗಳು ನಮ್ಮ ದೇಶದ ರೈತರ ಜೀವನಾಡಿಗಳಾಗಿವೆ, ಅದಕ್ಕಾಗಿ ಸರ್ಕಾರ ಕೋಟ್ಯಂತರ ಹಣ ವ್ಯಯಿಸುವ ಮೂಲಕ ಜಾನುವಾರುಗಳ ರಕ್ಷಣೆ ಮಾಡುವ ಕಾರ್ಯಕ್ರಮಕ್ಕೆ ಮುಂದಾಗಿದೆ ಎಂದು ಶಾಸಕ ಡಾ.ಚಂದ್ರು ಲಮಾಣಿ ಹೇಳಿದರು.ಬುಧವಾರ ಪಟ್ಟಣದ ಹೊಸ ಬಸ್ ನಿಲ್ದಾಣದ ಎದುರು ಇರುವ ಪಶುಚಿಕಿತ್ಸಾ ಆವರಣದಲ್ಲಿ ನೂತನ ಕಟ್ಟಡದ ಭೂಮಿ ಪೂಜೆ ನೆರವೇರಿಸಿ ಮಾತನಾಡಿದರು.
ರಾಜ್ಯಪಾಲರಿಗೆ ಉಡುಪಿ ಬಿಜೆಪಿಯಿಂದ ಗೌರವಾರ್ಪಣೆ
ಉಡುಪಿಗೆ ಆಗಮಿಸಿದ ಕರ್ನಾಟಕ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರಿಗೆ ಉಡುಪಿ ಬಿಜೆಪಿಯಿಂದ ಗೌರವ ಸಲ್ಲಿಸಲಾಯಿತು. ಜಿಲ್ಲಾ ಬಿಜೆಪಿ ಅಧ್ಯಕ್ಷ ಕುಯಿಲಾಡಿ ಸುರೇಶ್ ನಾಯಕ್ ಪಕ್ಷದ ಪರವಾಗಿ ರಾಜ್ಯಪಾಲರನ್ನು ಗೌರವಿಸಿದರು.
ಜಿಲ್ಲಾಡಳಿತದಿಂದ ಎನ್‌ಡಿಆರ್‌ಎಫ್ ತಂಡಕ್ಕೆ ಬೀಳ್ಕೊಡುಗೆ
ನಗರದ ಖಾಸಗಿ ಹೊಟೇಲ್‌ನಲ್ಲಿ 10 ನೇ ಬೆಟಾಲಿಯನ್‌ನ ಎನ್‌ಡಿಆರ್‌ಎಫ್ ತಂಡದ ಮುಖ್ಯಸ್ಥ ಶಾಂತಿಲಾಲ್ ಜಾಟಿಯಾ ಅವರಿಗೆ ಜಿಲ್ಲಾಧಿಕಾರಿ ವೆಂಕಟ್ ರಾಜಾ ಶಾಲು, ಫಲ ತಾಂಬೂಲ ನೀಡಿ ಆತ್ಮೀಯವಾಗಿ ಸನ್ಮಾನಿಸಿದರು.
ಕ್ಷಯ ರೋಗ ಮುಕ್ತ ಗುರಿ ಹೊಂದಲಾಗಿದೆ: ಡಾ. ಅಶ್ವತ್‌ಬಾಬು
ಕ್ಷಯ ರೋಗ ಮುಕ್ತ ಗುರಿ ಹೊಂದಲಾಗಿದೆ: ಡಾ. ಅಶ್ವತ್‌ಬಾಬು
ರಾಮಚಂದ್ರಾಪುರ ಮಠದ ನಾಲ್ಕು ಮಹೋನ್ನತ ಪ್ರಶಸ್ತಿಗಳ ಪ್ರದಾನ
ರಾಮಚಂದ್ರಾಪುರ ಮಠದ ನಾಲ್ಕು ಮಹೋನ್ನತ ಪ್ರಶಸ್ತಿಗಳ ಪ್ರದಾನ ಅಶೋಕೆಯ ವಿಷ್ಣುಗುಪ್ತ ವಿಶ್ವವಿದ್ಯಾಪೀಠ ಆವರಣದಲ್ಲಿ ನಡೆಯಿತು. ಸಿಎಂಆರ್ ವಿವಿ ಮಾಜಿ ಕುಲಪತಿ ಮತ್ತು ವಿಶ್ವೇಶ್ವರಯ್ಯ ತಾಂತ್ರಿಕ ವಿಶ್ವವಿದ್ಯಾನಿಲಯದ ನಿವೃತ್ತ ಕುಲಸಚಿವ ಪ್ರೊ. ಎಂ.ಎಸ್. ಶಿವಕುಮಾರ ಅವರಿಗೆ ಪುರುಷೋತ್ತಮ ಪ್ರಶಸ್ತಿಯನ್ನು ರಾಘವೇಶ್ವರ ಭಾರತೀ ಸ್ವಾಮೀಜಿ ಪ್ರದಾನ ಮಾಡಿದರು.
ಮರಳಿನಲ್ಲಿ ಸಿಲುಕಿದ್ದ ಬೋಟ್‌ ಹೊರಕ್ಕೆ
ಕಾರವಾರ ರವೀಂದ್ರನಾಥ ಟಾಗೋರ್ ಕಡಲ ತೀರದಲ್ಲಿ ಮರಳಿನಲ್ಲಿ ಸಿಲುಕಿದ್ದ ಮೀನುಗಾರಿಕಾ ಬೋಟ್ ಬುಧವಾರ ಮೇಲೆತ್ತಲಾಗಿದೆ.
  • < previous
  • 1
  • ...
  • 12853
  • 12854
  • 12855
  • 12856
  • 12857
  • 12858
  • 12859
  • 12860
  • 12861
  • ...
  • 12912
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved