• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಸಣ್ಣ ಕೈಗಾರಿಕೆಗಳ ಆರ್ಥಿಕ ಶಿಸ್ತಿಗೆ ಐಸಿಎಐಯೊಂದಿಗೆ ಒಡಂಬಡಿಕೆ
ದಕ್ಷಿಣ ಭಾರತ ಮಟ್ಟದ ಚಾರ್ಟರ್ಡ್‌ ಅಕೌಂಟೆಂಟ್‌ಗಳ 55ನೇ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗುರುವಾರ ಸ್ಮರಣ ಸಂಚಿಕೆ ಲೋಕಾರ್ಪಣೆ
ಅಭ್ಯರ್ಥಿಗಿಂತ ಮೈತ್ರಿ ಪಕ್ಷಗಳಲ್ಲಿ ಒಗ್ಗಟ್ಟು ಮುಖ್ಯ: ಮಾಜಿ ಡಿಸಿಎಂ
ಮುಂಬರುವ ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಯಾರಾಗಬೇಕು ಎನ್ನುವುದಕ್ಕಿಂತ ಮುಖ್ಯವಾಗಿ ಒಗ್ಗಟ್ಟು ಮೂಡಿಸುವುದು ಮುಖ್ಯವಾಗಿದೆ ಎಂದು ಮಾಜಿ ಉಪಮುಖ್ಯಮಂತ್ರಿ ಡಾ.ಸಿ.ಎನ್.ಅಶ್ವಥನಾರಾಯಣ ಹೇಳಿದರು.
ಆನೆದಂತ ಚೋರರ ಸೆರೆ: 9 ದಂತ ವಶ
ಕನಕಪುರ: ಅಕ್ರಮವಾಗಿ ಆನೆ ದಂತ ಮಾರಾಟಕ್ಕೆ ಸಾಗಿಸುತ್ತಿದ್ದ 8 ಮಂದಿಯನ್ನು ಬಂಧಿಸಿ, 9 ಆನೆ ದಂತಗಳನ್ನು ಬೆಂಗಳೂರು ಅರಣ್ಯ ಸಂಚಾರ ದಳದ ವಲಯ ಅರಣ್ಯಾಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.
ಶಾಲೆಗಳಲ್ಲಿ ಮಕ್ಕಳ ಸುರಕ್ಷತಾ ಸಮಿತಿ ರಚನೆ ಕಡ್ಡಾಯ
ಸರ್ಕಾರಿ, ಖಾಸಗಿ ಸೇರಿದಂತೆ ವಿವಿಧ ಇಲಾಖೆಗಳ ಅಡಿ ಕಾರ್ಯನಿರ್ವಹಿಸುವ ಶಾಲೆಗಳಲ್ಲಿ ಕಡ್ಡಾಯವಾಗಿ ಮಕ್ಕಳ ಸುರಕ್ಷತಾ ಸಮಿತಿ ರಚನೆ ಮಾಡಬೇಕು ಎಂದು ರಾಜ್ಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗದ ಸದಸ್ಯ ಡಾ.ಕೆ.ಟಿ.ತಿಪ್ಪೇಸ್ವಾಮಿ ಹೇಳಿದರು.
ಚಾಪೆಲ್ ನೌಕೆ, ಟುಪೆಲೊ ವಿಮಾನ ವೀಕ್ಷಿಸಿದ ಡಿಸಿ
ಆ. ೧೩ರಂದು ಕನ್ನಡಪ್ರಭ ಪತ್ರಿಕೆಯಲ್ಲಿ ನಿರ್ವಹಣೆ ಇಲ್ಲದೇ ತುಕ್ಕುಹಿಡಿಯುತ್ತಿರುವ ಐಎನ್‌ಎಸ್ ಚಾಪೆಲ್ ನೌಕೆಯ ಕುರಿತು ವರದಿ ಪ್ರಕಟಿಸಲಾಗಿತ್ತು. ನೌಕೆಯ ಕುರಿತಾದ ಸಮಗ್ರ ವರದಿ, ನಿರ್ವಹಣೆ ಇಲ್ಲದೇ ಆಗುತ್ತಿರುವ ಸಮಸ್ಯೆ ಮೊದಲಾದ ವಿಷಯವನ್ನು ಸವಿಸ್ತಾರವಾಗಿ ಬರೆಯಲಾಗಿತ್ತು. ಗುರುವಾರ ಡಿಸಿ ಭೇಟಿ ನೀಡಿ ಪರಿಶೀಲಿಸಿ ನಿರ್ವಹಣೆ ಕುರಿತು ನೌಕಾನೆಲೆಯೊಂದಿಗೆ ಮಾತುಕತೆ ನಡೆಸುವುದಾಗಿ ಹೇಳಿದ್ದಾರೆ.
ಸುಳ್ಳು ಜಾತಿ ಪ್ರಮಾಣಪತ್ರ ಪಡೆದು ಗ್ರಾಪಂಗೆ ಆಯ್ಕೆಯಾಗಿದ್ದ ಮಹಿಳೆಗೆ ೭ ವರ್ಷ ಜೈಲು
ಸುಳ್ಳು ದಾಖಲಾತಿ ಸೃಷ್ಟಿಸಿ ಪರಿಶಿಷ್ಟ ಜಾತಿ ಪ್ರಮಾಣಪತ್ರ ಪಡೆದಿದ್ದ ಗುತ್ತಲ ಗ್ರಾಮದ ಆರೋಪಿ ಮುಕ್ತಾಬಾಯಿ ರಂಗಪ್ಪ ಬೀಸೆ ಎಂಬ ಮಹಿಳೆ ಹಾಗೂ ಸಹಾಯ ಮಾಡಿದ ಭರಡಿ ಗ್ರಾಮದ ಮಾರುತಿ ಹನುಮಂತಪ್ಪ ಕಿಳ್ಳಿಕ್ಯಾತರಗೆ ೭ ವರ್ಷಗಳ ಕಾರಾಗೃಹ ಶಿಕ್ಷೆ ಹಾಗೂ ₹೩೭ ಸಾವಿರ ದಂಡ ವಿಧಿಸಿ ಹಾವೇರಿಯ ಒಂದನೇ ಅಧಿಕ ಜಿಲ್ಲಾ ಮತ್ತು ಸತ್ರ ನ್ಯಾಯಾಲಯ ತೀರ್ಪು ನೀಡಿದೆ.
ಬೆಳ್ತಂಗಡಿಯ ನಡ ಗ್ರಾಮದಲ್ಲಿ ನೆರವೇರಿತು ಪ್ರೇತಗಳ ಮದುವೆ!
ನಡ ಗ್ರಾಮದಲ್ಲಿ ಇಪ್ಪತ್ತೈದು ವರ್ಷಗಳ ಹಿಂದೆ ಮೃತಪಟ್ಟ ಎರಡು ಗಂಡು ಹಾಗೂ ಎರಡು ಹೆಣ್ಣು ಮಕ್ಕಳಿಗೆ ಮದುವೆ ನಡೆಯಿತು. ಸೋಮವಾರ ಶಿವಣ್ಣ ಗೌಡ ಅವರ ಪೌರೋಹಿತ್ಯದಲ್ಲಿ ನಡೆದ ಪ್ರೇತಗಳ ಮದುವೆಗೆ ಸುಮಾರು ನೂರಕ್ಕೂ ಹೆಚ್ಚು ಮಂದಿ ಸಾಕ್ಷಿಗಳಾಗಿದ್ದರು.
16ರಂದು ಜಿಲ್ಲಾಮಟ್ಟದ ಬೃಹತ್ ಉದ್ಯೋಗ ಮೇಳ
ಪ್ರತಿ 2 ತಿಂಗಳಿಗೊಮ್ಮೆ ಮೇಳ ಆಯೋಜಿಸುವ ಗುರಿ: ಜಿಲ್ಲಾಧಿಕಾರಿ ಡಾ.ಎಂ.ವಿ.ವೆಂಕಟೇಶ
ಅಜ್ಜಮಾಡ ದೇವಯ್ಯ ವೃತ್ತಕ್ಕೆ ಮತ್ತೆ ಬಸ್ ಡಿಕ್ಕಿ
ಸ್ಕ್ವಾಡ್ರನ್ ಲೀಡರ್ ಅಜ್ಜಮಾಡ ದೇವಯ್ಯ ವೃತ್ತಕ್ಕೆ ಬುಧವಾರ ಕೆಎಸ್ ಆರ್ ಟಿಸಿ ಬಸ್ ನಿಂದ ಮತ್ತೆ ಹಾನಿಯಾಗಿದ್ದು ವೃತ್ತದ ಸುತ್ತ ನಿರ್ಮಿಸಿರುವ ಕಬ್ಬಿಣದ ಬೇಲಿಯ ಸರಳುಗಳಿಗೆ ಹಾನಿಯಾಗಿದೆ.
ಕುರುಗೋಡು ಬಳಿ ಶಿಲಾಯುಗದ್ದು ಎನ್ನಲಾದ ಅವಶೇಷಗಳು ಪತ್ತೆ
ಲಕ್ಷ್ಮಿಪುರ ಗ್ರಾಮದ ಹೊರವಲಯದ ರಾಮತೀರ್ಥ ಬೆಟ್ಟದ ಕೆಳಗೆ ಶಿಲಾಯುಗಕ್ಕೆ ಸಂಬಂಧಿಸಿದ್ದು ಎನ್ನಲಾದ ವಿವಿಧ ಪ್ರಾಚ್ಯ ಅವಶೇಷಗಳು ಪತ್ತೆಯಾಗಿವೆ.
  • < previous
  • 1
  • ...
  • 12867
  • 12868
  • 12869
  • 12870
  • 12871
  • 12872
  • 12873
  • 12874
  • 12875
  • ...
  • 12928
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved