• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಅಪಾಯಕಾರಿ ಪಟಾಕಿ ಮಾರದಿರಲು ತಹಸೀಲ್ದಾರ್‌ ಸೂಚನೆ
ಶಿರಹಟ್ಟಿ ಪಟ್ಟಣ ಹಾಗೂ ತಾಲೂಕಿನ ಬೆಳ್ಳಟ್ಟಿ ಗ್ರಾಮದಲ್ಲಿ ಸ್ಫೋಟಕ ವಸ್ತು ಪಟಾಕಿ ಸಂಗ್ರಹಿಸುವ ಅಧಿಕೃತ ಪಟಾಕಿ ಮಳಿಗೆ, ಗೋದಾಮುಗಳಲ್ಲಿ ಸುರಕ್ಷತಾ ದೃಷ್ಟಿಯಿಂದ ಸರ್ಕಾರದ ಸೂಚನೆ ಮೇರೆಗೆ ಸ್ಥಳಕ್ಕೆ ತಹಸೀಲ್ದಾರ್‌ ಅನಿಲ ಬಡಿಗೇರ ಭೇಟಿ ನೀಡಿದರು.
ಅಂಚೆ ಇಲಾಖೆಯಿಂದ ಮಾರುಕಟ್ಟೆ ಕ್ರಾಂತಿ-ಸಂಗಣ್ಣ ಕರಡಿ
ದೇಶಿಯವಾಗಿ ಅಷ್ಟೇ ಅಲ್ಲ, ವಿಶ್ವದಾದ್ಯಂತ ಮಾರುಕಟ್ಟೆಯನ್ನು ಕಲ್ಪಿಸಲು ಮುಂದಾಗಿರುವುದು ಬಹುದೊಡ್ಡ ಕ್ರಾಂತಿಯಾಗಿದೆ. ಇದರಿಂದ ರೈತರು ತಮ್ಮ ಹೊಲದಿಂದಲೇ ತಮ್ಮ ಉತ್ಪಾದನೆಯನ್ನು ನಾನಾ ರಾಜ್ಯ, ದೇಶಕ್ಕೂ ಕಳಿಹಿಸುವುದಕ್ಕೆ ಸಾಧ್ಯವಾಗಿದೆ. ಈಗಾಗಲೇ ರೈತರು ತಮ್ಮ ಉತ್ಪನ್ನಗಳನ್ನು ಅಂಚೆ ಇಲಾಖೆಯ ಮೂಲಕ ಮಾರುಕಟ್ಟೆ ಮಾಡಿಕೊಳ್ಳುತ್ತಿರುವುದು ಮಾರುಕಟ್ಟೆಯಲ್ಲಿ ದೊಡ್ಡ ಕ್ರಾಂತಿಯಾಗಿದೆ.
3 ದಿನದಲ್ಲಿ ಮಂಡ್ಯದಲ್ಲಿ 67.3 ಮಿ.ಮೀ. ಸರಾಸರಿ ಮಳೆ
ಕಳೆದ ಮೂರು ದಿನಗಳಿಂದ ಜಿಲ್ಲೆಯಲ್ಲಿ ಸರಾಸರಿ 67.3 ಮಿ.ಮೀ. ಮಳೆಯಾಗಿರುವ ಬಗ್ಗೆ ವರದಿಯಾಗಿದೆ.
ಆಯತಪ್ಪಿ ಅರ್ಕಾವತಿ ನದಿಗೆ ಬಿದ್ದು ವ್ಯಕ್ತಿ ಸಾವು
ಕನಕಪುರ: ವ್ಯಕ್ತಿಯೊಬ್ಬ ಆಯತಪ್ಪಿ ಅರ್ಕಾವತಿ ನದಿಗೆ ಬಿದ್ದು ಸಾವನ್ನಪ್ಪಿದ್ದಾರೆ. ತಾಲೂಕಿನ ಕಸಬಾ ಹೋಬಳಿಯ ತಿಗಳರ ಹೊಸಹಳ್ಳಿಯ ಮರಿಸ್ವಾಮಿ(30) ಮೃತಪಟ್ಟವರು.
ಹೊಸನಗರ ತಾಲೂಕಿನಲ್ಲಿ 45 ಬಿಎಸ್‍ಎನ್‌ಎಲ್ ಟವರ್ ನಿರ್ಮಾಣ: ಸಂಸದ ರಾಘವೇಂದ್ರ ಭರವಸೆ
ಪ್ರತಿ ಟವರ್‌ಗೆ ₹1.50 ಕೋಟಿ ವೆಚ್ಚದಲ್ಲಿ ಸುಮಾರು 26 ಟವರ್‌ಗಳು ನಿರ್ಮಾಣ ಆಗಿವೆ
ನರೇಗಾ: 200 ದಿನಗಳ ಕೆಲಸ, ₹600 ಕೂಲಿ ನೀಡಲು ಆಗ್ರಹ
ರಸ್ತಾಪುರ ಗ್ರಾಪಂ ಪ್ರಾಂತ ಕೃಷಿ ಕೂಲಿಕಾರರ ಸಂಘದಿಂದ ಪ್ರತಿಭಟನೆ, ಮನವಿ ಸಲ್ಲಿಕೆ
ಹಳೆಯ ಬಾಕಿ ಚುಕ್ತಾ ಮಾಡಿದರೆ ಮಾತ್ರ ಸಕ್ಕರೆ ಕಾರ್ಖಾನೆ ಆರಂಭಿಸಲು ಒಪ್ಪಿಗೆ
ಕಬ್ಬು ಕಟಾವು ಹಂಗಾಮು ಆರಂಭವಾಗಲಿರುವ ಹಿನ್ನೆಲೆಯಲ್ಲಿ ಗುರುವಾರ ಹಳಿಯಾಳದ ಮರಾಠ ಭವನದಲ್ಲಿ ಕಬ್ಬು ಬೆಳೆಗಾರರ ಸಭೆ ನಡೆಯಿತು. ಧಾರವಾಡ, ಮುಂಡಗೋಡ, ಅಳ್ನಾವರ, ದಾಂಡೇಲಿ, ಜೋಯಿಡಾ ಹಾಗೂ ಅಕ್ಕಪಕ್ಕದ ತಾಲೂಕುಗಳ ಕಬ್ಬು ಬೆಳೆಗಾರರು ಪಾಲ್ಗೊಂಡಿದ್ದರು.
ಕೆಎಂಎಫ್ ನಿರ್ದೇಶಕನಾಗಿ ನನ್ನ ಕೆಲಸ ಮಾಡಿದ್ದೇನೆ: ಎಚ್‌.ಡಿ. ರೇವಣ್ಣ
‘ಅವರೇ ನಿರ್ದೇಶಕರಲ್ಲವೇ. ಅವರೇ ಕೆಎಂಎಫ್ ನಲ್ಲಿ ಒತ್ತಾಯ ಮಾಡಬಹುದಲ್ಲವೇ’ ಎಂದಿದ್ದ ಜಿಲ್ಲಾ ಉಸ್ತುವಾರಿ ಸಚಿವ ರಾಜಣ್ಣ ಅವರ ಹೇಳಿಕೆಗೆ ಜೆಡಿಎಸ್‌ ನಾಯಕ ಎಚ್.ಡಿ.ರೇವಣ್ಣ ಗುರುವಾರ ತಿರುಗೇಟು ನೀಡಿದ್ದಾರೆ
ಅಸಮರ್ಪಕ ವಿದ್ಯುತ್ ಪೂರೈಕೆಗೆ ರೈತರ ಆಕ್ರೋಶ
ಅಸಮರ್ಪಕ ವಿದ್ಯುತ್ ಪೂರೈಕೆ, ಸಿಂಗಲ್ ಫೇಸ್ ವಿದ್ಯುತ್ ಸ್ಥಗಿತ ಮಾಡಿರುವ ಬೆಸ್ಕಾಂ ನಡೆ ವಿರೋಧಿಸಿ ರೈತ ಸಂಘಟನೆಗಳು ಗುರುವಾರ ಪ್ರತ್ಯೆಕ ಪ್ರತಿಭಟನೆ ಮಾಡಿ ಆಕ್ರೋಶ ಹೊರ ಹಾಕಿವೆ. ವಿದ್ಯುತ್ ಪೂರೈಕೆಯಲ್ಲಿ ಆಗುತ್ತಿರುವ ವ್ಯತ್ಯಯಕ್ಕೆ ರೈತರ ಹೋರಾಟ ಜಿಲ್ಲೆಯಾದ್ಯಂತ ವ್ಯಾಪಿಸುತ್ತಿದ್ದು ಅಕ್ಟೋಬರ್ 18 ರಂದು ಹೆದ್ದಾರಿ ಬಂದ್ ಮಾಡುವ ತೀರ್ಮಾನ ಕೈಗೊಳ್ಳಲಾಗಿದೆ.
ಸಣ್ಣ ಕೈಗಾರಿಕೆಗಳ ಆರ್ಥಿಕ ಶಿಸ್ತಿಗೆ ಐಸಿಎಐಯೊಂದಿಗೆ ಒಡಂಬಡಿಕೆ
ದಕ್ಷಿಣ ಭಾರತ ಮಟ್ಟದ ಚಾರ್ಟರ್ಡ್‌ ಅಕೌಂಟೆಂಟ್‌ಗಳ 55ನೇ ಸಮಾವೇಶದ ಉದ್ಘಾಟನಾ ಕಾರ್ಯಕ್ರಮದಲ್ಲಿ ಗುರುವಾರ ಸ್ಮರಣ ಸಂಚಿಕೆ ಲೋಕಾರ್ಪಣೆ
  • < previous
  • 1
  • ...
  • 12868
  • 12869
  • 12870
  • 12871
  • 12872
  • 12873
  • 12874
  • 12875
  • 12876
  • ...
  • 12930
  • next >
Top Stories
ರಾಜ್ಯದಲ್ಲಿ ಆ.15ರ ಬಳಿಕ ಭಾರೀ ಮಳೆ
ಮೈಸೂರು ಅರಮನೆ ಪ್ರವೇಶಿಸಿದ ಗಜಪಡೆ
ಪ್ರಧಾನಿ ನರೇಂದ್ರ ಮೋದಿ ನಮ್ಮ ದೇಶಕ್ಕೆ ದೇವರು ಮತ್ತು ಅಲ್ಲಾ ಕೊಟ್ಟಿರುವ ಉಡುಗೊರೆ : ಮೊಹಮ್ಮದ್ ಗೌಸ್
ಈ ಬಾರಿಯೂ ದಸರಾ ಅದ್ಧೂರಿ ಆಚರಣೆ : ಡಾ.ಎಚ್.ಸಿ. ಮಹದೇವಪ್ಪ
ಕಪೆಕ್ ಮೂಲಕ ಪಿಎಂಎಫ್​ಎಂಇ ಉದ್ಯಮಿಗಳ ಪ್ರೊಫೆಸರ್ ಆದ ಸಿದ್ದಪ್ಪ..!
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved