• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news

karnataka-news

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಕಲುಷಿತ ನೀರು ಸೇವನೆ: ಗುಡಿಸಾಗರಕ್ಕೆ ಶಾಸಕರ ನೇತೃತ್ವದಲ್ಲಿ ಭೇಟಿ
ಗ್ರಾಮಕ್ಕೆ ಸಮಯಕ್ಕೆ ಸರಿಯಾಗಿ ಶುದ್ಧೀಕರಿಸಿದ ನೀರನ್ನು ಸರಬರಾಜು ಮಾಡಬೇಕು. ಸ್ವಚ್ಛತೆ, ಶುದ್ಧ ನೀರಿನ ಬಗ್ಗೆ ಗ್ರಾಮಸ್ಥರಲ್ಲಿ ಜಾಗೃತಿ ಮೂಡಿಸಬೇಕು. ಆಸ್ಪತ್ರೆಗೆ ದಾಖಲಾಗಿರುವವರಿಗೆ ಉತ್ತಮ ಚಿಕಿತ್ಸೆ, ಉಚಿತ ಔಷಧಿ ನೀಡಬೇಕೆಂದು ಶಾಸಕ ಕೋನರಡ್ಡಿ ನಿರ್ದೇಶಿದರು.
ಬಾಹ್ಯಾಕಾಶದಿಂದ ಫ್ರೀಜ್‌ ಮಾಡಿದ್ದ ಹೆಸರು, ಮೆಂತ್ಯೆ ವಾಪಸ್‌!
ಕಳೆದ ಜೂನ್‌ 25 ರಿಂದ 18 ದಿನಗಳ ಕಾಲ ಭಾರತೀಯ ಗಗನಯಾತ್ರಿ ಶುಭಾಂಶು ಶುಕ್ಲಾ ಅಂತಾರಾಷ್ಟ್ರೀಯ ಬಾಹ್ಯಾಕಾಶಕ್ಕೆ ಹೋದ ಸಂದರ್ಭದಲ್ಲಿ ಕೃಷಿ ವಿವಿ ನೀಡಿದ್ದ ಹೆಸರು ಹಾಗೂ ಮೆಂತ್ಯೆ ಬೀಜಗಳನ್ನು ಸಹ ತೆಗೆದುಕೊಂಡ ಹೋಗಿದ್ದರು.
ಸಿಎಂ ಅನುದಾನ ಭವನಗಳ ಕಾಮಗಾರಿಗಳಿಗೆ ಬಳಕೆ: ಎ.ಆರ್. ಕೖಷ್ಣಮೂರ್ತಿ
ಮಹದೇಶ್ವರ ಕಾಲೇಜು ಕ್ರೀಡಾಂಗಣ ಅಭಿವೖದ್ಧಿಗಾಗಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು 3 ಕೋಟಿ ಅನುದಾನ ನೀಡಿದ್ದಾರೆ. ಕ್ರೀಡಾಂಗಣದಲ್ಲಿನ ಸುತ್ತಲೂ ಕುಳಿತು ಕ್ರೀಡಾ ಚಟುವಟಿಕೆ ವೀಕ್ಷಿಸಲು 4 ಕೋಟಿ ಅನುದಾನಕ್ಕೆ ಸರ್ಕಾರಕ್ಕೆ ಮನವಿ ಸಲ್ಲಿಸಿದ್ದೇನೆ,
ಮದ್ಯದಂಗಡಿ ತೆರೆಯದಂತೆ ಡಿಸಿಗೆ ಶಾಸಕರ ಪತ್ರ
ಹಿರೀಕಾಟಿ ಗೇಟ್‌ ಬಳಿ ಮದ್ಯದಂಗಡಿ ತೆರೆಯದಂತೆ ಗ್ರಾಮಸ್ಥರು ಜಿಲ್ಲಾಧಿಕಾರಿ, ಅಬಕಾರಿ ಇಲಾಖೆ ಹಾಗೂ ಸ್ಥಳೀಯ ಶಾಸಕರಿಗೂ ಮನವಿ ಸಲ್ಲಿಸಿದ್ದಾರೆ.
ಸಾತನೂರು ತಾಲೂಕು ಕೇಂದ್ರ ಮಾಡಿ
ಕನಕಪುರ: ಸಾತನೂರು ಹೋಬಳಿಯನ್ನು ತಾಲೂಕು ಕೇಂದ್ರವನ್ನಾಗಿಸಿ ಎಂದು ಹಲವಾರು ಸಂಘಟನೆಗಳು ಪ್ರತಿಭಟನೆ ನಡೆಸಿ ಸರ್ಕಾರಗಳಿಗೆ ಮನವಿ ನೀಡಿದ್ದರೂ ಯಾವುದೇ ಸರ್ಕಾರ ನಮ್ಮ ಹೋರಾಟಕ್ಕೆ ಸ್ಪಂದಿಸುತ್ತಿಲ್ಲ ಎಂದು ರೈತ ಸಂಘದ ಜಿಲ್ಲಾ ಅಧ್ಯಕ್ಷ ಅನುಕುಮಾರ್ ಬೇಸರ ವ್ಯಕ್ತಪಡಿಸಿದರು.
‘ಅಭಿಮಾನ್‌ ಸ್ಟುಡಿಯೋದಲ್ಲಿ ವಿಷ್ಣು ಸ್ಮಾರಕಕ್ಕೆ 15 ಗುಂಟೆ ಜಾಗ ಕೊಡಿ’

ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ನಿರ್ಮಾಪಕರ ಸಂಘದ ಅಧ್ಯಕ್ಷರು ಮತ್ತು ಪದಾಧಿಕಾರಿಗಳು  ಸಚಿವ ಈಶ್ವರ್‌ ಖಂಡ್ರೆ ಅವರನ್ನು ಭೇಟಿ ಮಾಡಿ  ಅಭಿಮಾನ್‌ ಸ್ಟುಡಿಯೋದಲ್ಲಿ  ಡಾ। ವಿಷ್ಣುವರ್ಧನ್‌ ಅವರ ಸಮಾಧಿ ಸುತ್ತಲ 15 ಗುಂಟೆ ಜಾಗವನ್ನು ವಿಷ್ಣು ಸ್ಮಾರಕ ನಿರ್ಮಾಣಕ್ಕಾಗಿ ಮೀಸಲಿಡುವಂತೆ ಮನವಿ ಮಾಡಿದರು.

ಅಕ್ರಮ ಗಣಿ ಕಡಿವಾಣಕ್ಕೆ ಹೊಸ ಕಾನೂನಿಗೆ ರಾಜ್ಯಪಾರ ಅಂಕಿತ
ರಾಜ್ಯದಲ್ಲಿ ಅಕ್ರಮ ಗಣಿಗಾರಿಕೆಗೆ ಕಡಿವಾಣ ಹಾಕಲು ಮತ್ತು ಅಪರಾಧದ ಮೂಲಕ ಗಳಿಸಿದ ಸಂಪತ್ತನ್ನು ವಶಪಡಿಸಿಕೊಳ್ಳಲು ಸರ್ಕಾರ ಕಠಿಣ ಕಾನೂನು ಜಾರಿಗೊಳಿಸಿದ್ದು, ಮಂಗಳವಾರ ರಾಜ್ಯಪಾಲರು ಇದಕ್ಕೆ ಅಂಕಿತ ಹಾಕಿದ್ದಾರೆ ಎಂದು ಕಾನೂನು ಸಚಿವ ಎಚ್.ಕೆ.ಪಾಟೀಲ ತಿಳಿಸಿದ್ದಾರೆ.
ಕೆರೆಗಳ ಅಭಿವೃದ್ಧಿಗೆ ಅನುದಾನ ನೀಡಲು ಆಗ್ರಹಿಸಿ ರೈತರಿಂದ ಮನವಿ ಸಲ್ಲಿಕೆ
ಏತ ನೀರಾವರಿ ಬದಲು ರಾಜಕಾಲುವೆ ಒತ್ತುವರಿ ತೆರವುಗೊಳಿಸಿದಲ್ಲಿ ನೈಸರ್ಗಿಕ ಮಳೆ ನೀರನ್ನು ಕ್ರೋಢೀಕರಿಸಿ ಪ್ರತಿ ಜಿಲ್ಲೆಗೆ 40 ಟಿಎಂಸಿ ಮಳೆಯ ನೀರನ್ನು ಸಂಗ್ರಹಿಸಿದಂತಾಗುತ್ತದೆ. ರಾಜ್ಯದಲ್ಲಿ 1250 ಟಿಎಂಸಿ ನೀರನ್ನು ಮಳೆಯಿಂದಾಗಿ ಸಂಗ್ರಹಿಸಬಹುದು. ರಾಜ್ಯದ 40 ಲಕ್ಷ ಕೊಳವೆ ಬಾವಿಗಳಲ್ಲಿ ಅಂತರ್ಜಲ ವೃದ್ಧಿಯಾಗುತ್ತದೆ.
ಹಿಂದೂ ಮಹಾಗಣಪತಿ ಅದ್ಧೂರಿ ಮಹೋತ್ಸವ, ಮೆರವಣಿಗೆ
ಮಾಗಡಿ: ಸಾರ್ವಜನಿಕ ಗಣೇಶೋತ್ಸವ ಸಮಿತಿಯಿಂದ 3ನೇ ವರ್ಷದ ಹಿಂದೂ ಮಹಾಗಣಪತಿ ಮಹೋತ್ಸವ ಶೋಭಾಯಾತ್ರೆಯೊಂದಿಗೆ ಅದ್ಧೂರಿ ತೆರೆ ಎಳೆಯಲಾಯಿತು.
ಇಂದಿನಿಂದ ಕಾಮನ್‌ವೆಲ್ತ್ ಸಂಸದೀಯ ಸಮ್ಮೇಳನ
ಕಾಮನ್‌ವೆಲ್ತ್‌ ಸಂಸದೀಯ ಸಂಘದ (ಸಿಪಿಎ) ಭಾರತ ವಲಯದ 11ನೇ ಸಮ್ಮೇಳನ ಸೆ.11ರಿಂದ 13ರವರೆಗೆ ಬೆಂಗಳೂರಿನಲ್ಲಿ ನಡೆಯಲಿದೆ.
  • < previous
  • 1
  • ...
  • 1284
  • 1285
  • 1286
  • 1287
  • 1288
  • 1289
  • 1290
  • 1291
  • 1292
  • ...
  • 14756
  • next >
Top Stories
ಮೆಕಾಲೆ ಶಿಕ್ಷಣ ನಿರ್ಮೂಲನಕ್ಕೆ ಎನ್‌ಇಪಿ ಜಾರಿ : ಮೋದಿ
8 ವರ್ಷದ ಬಾಲಕಿ ಹೊಟ್ಟೇಲಿ ಮೂರು ಕೆ.ಜಿ. ಕೂದಲು ಪತ್ತೆ! ಇದೊಂದು ಕಾಯಿಲೆ
ಜೈಪುರ ಸಾಹಿತ್ಯೋತ್ಸವ 2026ರಲ್ಲಿ ಬಾನು ಮುಷ್ತಾಕ್, ಸುಧಾಮೂರ್ತಿ
‘ಸಹಕಾರ ಸಂಘಗಳಲ್ಲಿ ಡಿಪ್ಲೊಮಾ ಮತ್ತು ಪದವೀಧರರಿಗೆ ಆದ್ಯತೆ’
ದುನಿಯಾ ವಿಜಯ್‌ ನನ್ನನ್ನು ಗ್ರೇಟ್‌ ಅಂದ್ರು: ಬೃಂದಾ ಆಚಾರ್ಯ
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved